ಮೈಸೂರು

ಮೊದಲ ಟಿ20 ಪಂದ್ಯ: ವಿಂಡೀಸ್ ವಿರುದ್ಧ ಭಾರತಕ್ಕೆ ಪ್ರಯಾಸದ ಗೆಲುವು
ಮೈಸೂರು

ಮೊದಲ ಟಿ20 ಪಂದ್ಯ: ವಿಂಡೀಸ್ ವಿರುದ್ಧ ಭಾರತಕ್ಕೆ ಪ್ರಯಾಸದ ಗೆಲುವು

November 5, 2018

ಕೋಲ್ಕತ್ತಾ:  ಇಲ್ಲಿನ ಈಡೆನ್ ಗಾರ್ಡೆನ್ಸ್ ಮೈದಾನದಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟ್ವೆಂಟಿ -20 ಪಂದ್ಯದಲ್ಲಿ ಭಾರತ 5 ವಿಕೆಟ್‍ಗಳ ಪ್ರಯಾಸದ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಭಾರತೀಯ ಬೌಲರ್‌ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 109 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಯಿತು. 47 ರನ್‍ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು…

ರಾಹುಲ್ ಪ್ರಧಾನಿ ಅಭ್ಯರ್ಥಿಯಲ್ಲ ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್
ಮೈಸೂರು

ರಾಹುಲ್ ಪ್ರಧಾನಿ ಅಭ್ಯರ್ಥಿಯಲ್ಲ ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್

November 5, 2018

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ಅಭ್ಯರ್ಥಿ ಅಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಹುಶಃ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ಆಗುವುದು ಅಸಾಧ್ಯ. ಎಐಸಿಸಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಪ್ರಣಬ್ ಮುಖರ್ಜಿ, ಪಿ.ಚಿದಂಬರಂ ಸೇರಿದಂತೆ ಇನ್ನೂ ಹಲವು ದಿಗ್ಗಜರು ಪ್ರಧಾನಿ ಅಭ್ಯರ್ಥಿಯಾಗುವ ಅರ್ಹತೆ ಹೊಂದಿದ್ದಾರೆ. ಆದ್ದರಿಂದ ಕಾಂಗ್ರೆಸ್ ಚುನಾವಣೆಗೂ ಮುನ್ನವೇ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ. ಈ ವಿಚಾರವಾಗಿ ಚರ್ಚೆ ನಡೆಸಿ ಅಂತಿಮ…

ಜಾತಿವಾದದ ಕೆಟ್ಟ ಮನಸ್ಸುಗಳು ಶುಚಿಯಾದರಷ್ಟೇ ಸ್ವಚ್ಛ ಭಾರತ ಸಾರ್ಥಕ
ಮೈಸೂರು

ಜಾತಿವಾದದ ಕೆಟ್ಟ ಮನಸ್ಸುಗಳು ಶುಚಿಯಾದರಷ್ಟೇ ಸ್ವಚ್ಛ ಭಾರತ ಸಾರ್ಥಕ

November 5, 2018

ಮೈಸೂರು: ಸ್ವಚ್ಛ ಭಾರತ ಎಂದು ಕೇವಲ ಪರಿಸರ ಶುಚಿಗೊಳಿಸಿ ದರೆ ದೇಶದ ಉದ್ಧಾರ ಸಾಧ್ಯವಿಲ್ಲ. ಜಾತೀ ಯತೆಯ ಕೆಟ್ಟ ಮನಸ್ಸುಗಳೂ ತೊಲಗ ಬೇಕು. ಮನುಷ್ಯನನ್ನು ಮನುಷ್ಯನಂತೆ ಕಾಣುವ ಮನೋಭಾವ ಮೂಡುವಂತಹ ಸ್ವಚ್ಛ ಮನಸ್ಸಿನ ಭಾರತ ನಿರ್ಮಾಣ ಆಗಬೇಕು ಎಂದು ಮಾಜಿ ಸಚಿವರೂ ಆದ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಅಭಿಪ್ರಾಯಪಟ್ಟರು. ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ವಿ.ಶ್ರೀನಿ ವಾಸ ಪ್ರಸಾದ್ ಅಭಿಮಾನಿ ಬಳಗದ ವತಿ ಯಿಂದ ಬಿ.ಬಸವಲಿಂಗಪ್ಪನವರ ಸ್ಮರಣಾರ್ಥ ಭಾನುವಾರ ಹಮ್ಮಿಕೊಂಡಿದ್ದ ಮಲ್ಕುಂಡಿ ಮಹಾದೇವಸ್ವಾಮಿ…

ಭಾವಸಾರ ಕ್ಷತ್ರಿಯ ಮಹಾಸಭಾ ರಾಜ್ಯ ಪದಾಧಿಕಾರಿಗಳ ಪದಗ್ರಹಣ
ಮೈಸೂರು

ಭಾವಸಾರ ಕ್ಷತ್ರಿಯ ಮಹಾಸಭಾ ರಾಜ್ಯ ಪದಾಧಿಕಾರಿಗಳ ಪದಗ್ರಹಣ

November 5, 2018

ಮೈಸೂರು: ಐಎಎಸ್, ಐಪಿಎಸ್ ನಂತಹ ನಾಗರಿಕ ಸೇವಾ ಪರೀಕ್ಷೆ ತೆಗೆದುಕೊಳ್ಳ ಬಯಸುವ ಭಾವಸಾರ ಕ್ಷತ್ರಿಯ ಸಮುದಾಯದ ಯುವಕರಿಗೆ ಊಟ, ವಸತಿ ಸೌಲಭ್ಯದ ಜೊತೆಗೆ ವ್ಯಾಸಂಗದ ಖರ್ಚುಗಳನ್ನು ಅಖಿಲ ಭಾರತ ಭಾವಸಾರ ಕ್ಷತ್ರಿಯ ಮಹಾಸಭಾ(ಎಬಿಬಿಕೆ) ಭರಿಸಲಿದೆ ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸಮಾಜ ಭೂಷಣ ಮಹದೇವ ಪತಂಗೆ ಇಂದಿಲ್ಲಿ ತಿಳಿಸಿದರು. ಮೈಸೂರಿನ ಕಬೀರ್ ರಸ್ತೆ ಪಾಂಡುರಂಗ ದೇವ ಸ್ಥಾನದ ಸಭಾಂಗಣದಲ್ಲಿ ಎಬಿಬಿಕೆ ರಾಜ್ಯಾಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಮತ್ತು ಗುರು ವಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪತಂಗೆ ಮಾತನಾಡಿದರು….

ಅಡ್ಡಂಡ ಸಿ.ಕಾರ್ಯಪ್ಪ ದಂಪತಿಗೆ `ದಕ್ಷಿಣ ಕೇಸರಿ’ ಪ್ರಶಸ್ತಿ ಪ್ರದಾನ
ಮೈಸೂರು

ಅಡ್ಡಂಡ ಸಿ.ಕಾರ್ಯಪ್ಪ ದಂಪತಿಗೆ `ದಕ್ಷಿಣ ಕೇಸರಿ’ ಪ್ರಶಸ್ತಿ ಪ್ರದಾನ

November 5, 2018

ಮೈಸೂರು: ಕೇಂದ್ರ ಕನ್ನಡ ಸಾಹಿತ್ಯ ಸಲಹಾ ಸಮಿತಿ ಸದಸ್ಯ, ಹಿರಿಯ ರಂಗಕರ್ಮಿ ಅಡ್ಡಂಡ ಸಿ. ಕಾರ್ಯಪ್ಪ ಹಾಗೂ ರಂಗಭೂಮಿ ಕಲಾವಿದೆ ಅನಿತಾ ಕಾರ್ಯಪ್ಪ ದಂಪತಿಗೆ `ದಕ್ಷಿಣ ಕೇಸರಿ’ ಪ್ರಶಸ್ತಿಯನ್ನು ಮೈಸೂರು- ಕೊಡಗು ಸಂಸದ ಪ್ರತಾಪ ಸಿಂಹ ಪ್ರದಾನ ಮಾಡಿದರು. ಮೈಸೂರು ಗಾಲ್ಫಕ್ಲಬ್‍ನಲ್ಲಿ ಲಯನ್ಸ್ ಸೇವಾ ಸಂಸ್ಥೆ ಮೈಸೂರು ದಕ್ಷಿಣ ಕೇಂದ್ರದ ವತಿಯಿಂದಂದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಹಿರಿಯ ರಂಗಕರ್ಮಿ ಅಡ್ಡಂಡ ಸಿ.ಕಾರ್ಯಪ್ಪ ದಂಪತಿಗೆ `ದಕ್ಷಿಣ ಕೇಸರಿ’ ಪ್ರಶಸ್ತಿಯನ್ನು ಪ್ರದಾನ ಮಾಡಿ, ಮಾತನಾಡಿದ ಸಂಸದ ಪ್ರತಾಪ ಸಿಂಹ ಅವರು,…

`ಮೈಸೂರು ಫ್ಯಾಷನ್ ವೀಕ್ ಸೀಸನ್-5ಕ್ಕೆ ವರ್ಣರಂಜಿತ ತೆರೆ
ಮೈಸೂರು

`ಮೈಸೂರು ಫ್ಯಾಷನ್ ವೀಕ್ ಸೀಸನ್-5ಕ್ಕೆ ವರ್ಣರಂಜಿತ ತೆರೆ

November 5, 2018

ಮೈಸೂರು: `ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ’ ಚಿತ್ರದ ನಟಿಯರಾದ ರೂಪದರ್ಶಿ ಅಶ್ವಿತಿಶೆಟ್ಟಿ ಮತ್ತು ಅದ್ವಿತಿಶೆಟ್ಟಿ ಅವರು ಆಧುನಿಕ ಲೇಪಿತ ಪಾರಂಪರಿಕ ಉಡುಗೆಗಳನ್ನು ತೊಟ್ಟು ರ‍್ಯಾಂಪ್‌ವಾಕ್‌ ಮಾಡಿ ಫ್ಯಾಷನ್ ಪ್ರಿಯರ ಮನಸೂರೆಗೊಳಿಸಿದರು. ಈ ಮೂಲಕ `ಮೈಸೂರು ಫ್ಯಾಷನ್ ವೀಕ್ ಸೀಸನ್-5’ಗೆ ಯಶಸ್ವಿ ತೆರೆಬಿದ್ದಿತು. ಮೈಸೂರಿನ ನಜರ್‍ಬಾದ್‍ನ ದಿ ವಿಂಡ್ ಫ್ಲವರ್ ರೆಸಾಟ್ರ್ಸ್ ಮತ್ತು ಸ್ಪಾದಲ್ಲಿ ಮೈಸೂ ರನ್ನು ಜಾಗತಿಕ ಫ್ಯಾಷನ್ ನಕ್ಷೆಯಲ್ಲಿ ಗುರು ತಿಸುವಂತೆ ಮಾಡಿರುವ ಮೈಸೂರಿನ ಖ್ಯಾತ ಡಿಸೈನರ್ ಜಯಂತಿ ಬಲ್ಲಾಳ್ ಅವರು 3 ದಿನಗಳ ಕಾಲ…

ಉಪ ಚುನಾವಣೆಯ 5 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ?
ಮೈಸೂರು

ಉಪ ಚುನಾವಣೆಯ 5 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ?

November 5, 2018

ಸಂಸದ ಆರ್.ಧ್ರುವನಾರಾಯಣ್ ವಿಶ್ವಾಸ ಮೈಸೂರು:  ಮೂರು ಲೋಕಸಭಾ ಹಾಗೂ ಎರಡು ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಸಿಕ್ಕಿ ರುವ ಮಾಹಿತಿ ಆಧಾರದಲ್ಲಿ ಎಲ್ಲಾ 5 ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸ ಲಿದ್ದಾರೆ ಎಂದು ಚಾಮರಾಜನಗರ ಸಂಸದ ಆರ್.ಧ್ರುವ ನಾರಾಯಣ್ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಭಾನುವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಅನಗತ್ಯ ವಾಗಿತ್ತು. 5 ತಿಂಗಳಲ್ಲಿ ಮತ್ತೆ ಲೋಕಸಭಾ ಚುನಾವಣೆ…

ಸಂಗೀತ ವಿವಿ ಕುಲಪತಿ ವರ್ಗಾವಣೆಗೆ ವಿದ್ಯಾರ್ಥಿಗಳ ಆಗ್ರಹ
ಮೈಸೂರು

ಸಂಗೀತ ವಿವಿ ಕುಲಪತಿ ವರ್ಗಾವಣೆಗೆ ವಿದ್ಯಾರ್ಥಿಗಳ ಆಗ್ರಹ

November 5, 2018

ಮೈಸೂರು: ಸಂಗೀತ ವಿಶ್ವವಿದ್ಯಾ ಲಯದ ಮೌಲ್ಯಮಾಪನ ಕುಲಸಚಿವರೂ ಆದ ಹಂಗಾಮಿ ಕುಲಪತಿ ಪ್ರೊ.ರಾಜೇಶ್ ಅವರು ವಿಶ್ವವಿದ್ಯಾನಿಲ ಯದ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರುತ್ತಿದ್ದು, ಜೊತೆಗೆ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಸಂಗೀತ-ಕಲೆಗಳ ವಿಷಯ ಜ್ಞಾನ ಹೊಂದಿರದ ಇವರನ್ನು ಮಾತೃ ಇಲಾಖೆಗೆ ವಾಪಸ್ಸು ಕಳುಹಿಸ ಬೇಕೆಂದು ವಿವಿಯ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನು ವಾರ ಪತ್ರಿಕಾಗೋಷ್ಠಿಯಲ್ಲಿ ವಿದ್ಯಾರ್ಥಿ ಮುಖಂಡರು ಈ ರೀತಿ ಒತ್ತಾಯ ಮಾಡಿದ್ದಾರೆ. ವಿದ್ಯಾರ್ಥಿ ಮುಖಂಡ ಸೂರಜ್ ಮಾತನಾಡಿ, ವಿವಿಯ ಅಭಿವೃದ್ಧಿಗೆ ಶ್ರಮಿಸ ಬೇಕಾದ…

ಇಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ
ಮೈಸೂರು

ಇಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ

November 5, 2018

ಮೈಸೂರು: ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸರ್ಕಾರಿ ಆಯುರ್ವೇದ ಹೈ-ಟೆಕ್ ಪಂಚಕರ್ಮ ಆಸ್ಪತ್ರೆ, ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ನ.5ರಂದು ಬೆಳಿಗ್ಗೆ 5.30 ಗಂಟೆಗೆ ಧನ್ವಂತರಿ ಜಯಂತಿ ಆಚರಣೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ, ಬೆನ್ನು ಹುರಿಯ ಮೂಳೆ ರೋಗಗಳು, ವೆರಿಕೋಸ್ ವೇನ್ಸ್ & ಅಲ್ಸರ್, ಗರ್ಭಿಣಿ ಪರಿಚರ್ಯೆ ಮತ್ತು ಮುಟ್ಟಿನ ಸಮಸ್ಯೆ, ಶಿರೋ ಬಾಧೆ, ಮಕ್ಕಳಲ್ಲಾಗುವ ಕುಂಠಿತ ದೈಹಿಕ ಮತ್ತು ಮಾನಸಿಕ ಬೆಳವಣಿಗೆ…

ತಿ.ನರಸೀಪುರದಲ್ಲಿ ಆಕ್ಯುಪಂಕ್ಚರ್ ಚಿಕಿತ್ಸಾ ಶಿಬಿರ
ಮೈಸೂರು

ತಿ.ನರಸೀಪುರದಲ್ಲಿ ಆಕ್ಯುಪಂಕ್ಚರ್ ಚಿಕಿತ್ಸಾ ಶಿಬಿರ

November 5, 2018

ತಿ.ನರಸೀಪು: ಆಕ್ಯುಪಂಕ್ಚರ್ ಚಿಕಿತ್ಸೆಯು ಪ್ರಾಚೀನ ಕಾಲದ ಚಿಕಿತ್ಸಾ ಪದ್ಧತಿಯಾಗಿದ್ದು, ಶಸ್ತ್ರಚಿಕಿತ್ಸೆ ರಹಿತವಾಗಿ 165ಕ್ಕೂ ಹೆಚ್ಚಿನ ಖಾಯಿಲೆಗಳನ್ನು ಗುಣಪಡಿಸಬಹುದಾಗಿದೆ ಎಂದು ಖ್ಯಾತ ವೈದ್ಯ ಡಾ.ಎನ್.ಎಸ್.ಮಹಮ್ಮದ್ ಹಿಫ್ಜುಲ್ಲಾ ಹೇಳಿದರು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಎನ್‍ಕೆಎಫ್ ಫೌಂಡೇಶನ್ ಹಾಗೂ ಕೌನ್ಸಿಲ್ ಆಫ್ ಇಂಡಿಯನ್ ಆಕ್ಯುಪಂಕ್ಚರ್ ಕರ್ನಾಟಕ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಜೆಎಸ್‍ಎಸ್ ಸಭಾಭವನದಲ್ಲಿ ನಡೆದ ಉಚಿತ ಆಕ್ಯುಪಂಕ್ಚರ್ ಚಿಕಿತ್ಸಾ ಶಿಬಿರ ಉದ್ದೇಶಿಸಿ ಅವರು ಮಾತನಾಡಿದರು. ಪ್ರಾಚೀನ ಚಿಕಿತ್ಸಾ ಪದ್ಧತಿಯು 8,400 ವರ್ಷದ ಹಿಂದೆ ಚೈನಾ ದೇಶದಲ್ಲಿ ಆರಂಭಗೊಂಡು ಖ್ಯಾತಿಯನ್ನು ಪಡೆದಿದೆ. ಈ…

1 1,297 1,298 1,299 1,300 1,301 1,611
Translate »