ಮೈಸೂರು

ನಾಟಿ ಕೋಳಿ ಸಾರಲ್ಲಿ ಮುದ್ದೆ ಉಣ್ಣುವಲ್ಲಿ  ಶ್ರೀರಂಗಪಟ್ಟಣದ ಕೌಶಿಕ್ ತ್ರಿವಿಕ್ರಮ
ಮೈಸೂರು, ಮೈಸೂರು ದಸರಾ

ನಾಟಿ ಕೋಳಿ ಸಾರಲ್ಲಿ ಮುದ್ದೆ ಉಣ್ಣುವಲ್ಲಿ ಶ್ರೀರಂಗಪಟ್ಟಣದ ಕೌಶಿಕ್ ತ್ರಿವಿಕ್ರಮ

October 13, 2018

ಮೈಸೂರು:  ಆಹಾರ ಉಪ ಸಮಿತಿ ವತಿಯಿಂದ ಆಯೋಜಿಸಿದ್ದ ನಾಟಿ ಕೋಳಿ ಸಾರು-ಮುದ್ದೆ ಉಣ್ಣುವ ಸ್ಪರ್ಧೆಯಲ್ಲಿ ಶ್ರೀರಂಗಪಟ್ಟಣದ ಕೌಶಿಕ್ ಪ್ರಥಮ ಬಹುಮಾನ ಪಡೆದುಕೊಂಡರು. ನಗರದ ಸ್ಕೌಟ್ಸ್ ಹಾಗೂ ಗೈಡ್ಸ್ ಮೈದಾನದಲ್ಲಿ ಆಯೋಜಿಸಿರುವ ಆಹಾರ ಮೇಳದಲ್ಲಿ ಶುಕ್ರವಾರ ಪುರುಷರಿಗಾಗಿ ಆಯೋಜಿಸಿದ್ದ ನಾಟಿಕೋಳಿ ಸಾರು-ಮುದ್ದೆ ಉಣ್ಣುವ ಸ್ಪರ್ಧೆ ನಡೆಯಿತು. ಪ್ರತಿ ಸ್ಪರ್ಧಿಗಳಿಗೆ ಒಂದೂವರೆ ಕೆ.ಜಿ ತೂಕದ 4 ಮುದ್ದೆಗಳನ್ನು ನೀಡಲಾಗಿತ್ತು. ಸ್ಪರ್ಧೆ ಆರಂಭವಾಗುತ್ತಿದ್ದಂತೆ ತಮ್ಮ ಮುಂದಿಟ್ಟಿದ್ದ ಮುದ್ದೆಗಳನ್ನು ಬಿರುಸಾಗಿ ನುಂಗಲು ಕೆಲವರು ಪರದಾಡಿದರೆ, ಮತ್ತೆ ಕೆಲವರು ಸರಾಗವಾಗಿ ತಿಂದು ಮುಗಿಸಿದರು. ಈ…

ದಸರಾ ಕವಿಗೋಷ್ಠಿಗೆ ನಾಡೋಜ ಡಾ.ಹಂಪ ನಾಗರಾಜಯ್ಯ ಚಾಲನೆ
ಮೈಸೂರು, ಮೈಸೂರು ದಸರಾ

ದಸರಾ ಕವಿಗೋಷ್ಠಿಗೆ ನಾಡೋಜ ಡಾ.ಹಂಪ ನಾಗರಾಜಯ್ಯ ಚಾಲನೆ

October 13, 2018

ಮೈಸೂರು:  `ನಾಜೂಕಿನ ನಾರಿ ಜನಜಂಗುಳಿ ಇರುವಲ್ಲಿ ಮೈ ತೋರಿ… ಗಾಳಿಗೂ ಎದುರಿ ತುಳುಕುವಳು ಮಾದ ಕತೆಯ ಬೀರಿ…’ ಈ ರೀತಿ ತಮ್ಮದೇ ಕವನವನ್ನು ವಾಚಿಸುವ ಮೂಲಕ ಹಿರಿಯ ಸಾಹಿತಿ ನಾಡೋಜ ಡಾ.ಹಂಪ ನಾಗರಾಜಯ್ಯ ಸಭಿಕ ರನ್ನು ನಗೆಗಡಲಲ್ಲಿ ತೇಲಿಸಿ ಚಂದುಳ್ಳಿ ಚೆಲುವೆಯೂ ಸಭಾಂ ಗಣದಲ್ಲಿ ಸುಳಿದಾಡುವಂತೆ ಮಾಡಿ ಪುಳಕವಿಟ್ಟರು. ಮೈಸೂರಿನ ಮಾನಸ ಗಂಗೋತ್ರಿಯ ಮೈಸೂರು ವಿವಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಶುಕ್ರವಾರ ದಸರಾ ಕವಿಗೋಷ್ಠಿ ಉಪ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮೂರು ದಿನಗಳ ಕಾಲ ನಡೆಯುವ…

ಕಾಂಗ್ರೆಸ್ ವರಿಷ್ಠರಿಗೆ ಮಾಜಿ ಪ್ರಧಾನಿ ದೇವೇಗೌಡರ ಎಚ್ಚರಿಕೆ ಸಂದೇಶ
ಮೈಸೂರು

ಕಾಂಗ್ರೆಸ್ ವರಿಷ್ಠರಿಗೆ ಮಾಜಿ ಪ್ರಧಾನಿ ದೇವೇಗೌಡರ ಎಚ್ಚರಿಕೆ ಸಂದೇಶ

October 13, 2018

ಬೆಂಗಳೂರು: ಮೈತ್ರಿ ಧರ್ಮ ಪಾಲಿಸದಿದ್ದಲ್ಲಿ ತಾವು ರಾಜ್ಯದಲ್ಲಿ ಪರ್ಯಾಯ ಸರ್ಕಾರಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ವರಿಷ್ಠರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಉಪಚುನಾವಣೆಯಲ್ಲಿ ಜೆಡಿಎಸ್‍ಗೆ ಬಿಟ್ಟುಕೊಟ್ಟಿರುವ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಕಾಂಗ್ರೆಸ್ ಮುಖಂಡರು ಬಹಿರಂಗವಾಗಿಯೇ ಬಂಡಾಯ ಸಾರಿರುವ ಬೆನ್ನಲ್ಲೇ ದೇವೇಗೌಡರು ಕಾಂಗ್ರೆಸ್ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಉಪ ಚುನಾವಣೆ, ಸಂಪುಟ ಪುನರ್ ರಚನೆ ಹಾಗೂ ಅಧಿಕಾರ ಹಂಚಿಕೆ ಸೇರಿದಂತೆ ಹಲವು ವಿಷಯಗಳನ್ನು ಉಭಯ ಪಕ್ಷಗಳ ನಡುವೆ ಹೊಂದಾಣಿಕೆ ಇಲ್ಲದಿದ್ದಲ್ಲಿ…

ಇನ್ನೂ ಆಗದ ರೈತರ ಸಾಲ ಮನ್ನಾ:  ಅ.15ರಂದು ಪ್ರತಿಭಟನೆ ಎಚ್ಚರಿಕೆ
ಮೈಸೂರು

ಇನ್ನೂ ಆಗದ ರೈತರ ಸಾಲ ಮನ್ನಾ:  ಅ.15ರಂದು ಪ್ರತಿಭಟನೆ ಎಚ್ಚರಿಕೆ

October 13, 2018

ಮೈಸೂರು: ಷರತ್ತುಗಳಿಲ್ಲದೆ ಸಾಲ ಮನ್ನಾ ಹಾಗೂ ರೈತರ ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅ.15ರಂದು ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಸಹಕಾರ ಭಾರತಿ ದಕ್ಷಿಣ ಪ್ರಾಂತ್ಯ ಕಾರ್ಯದರ್ಶಿ ಎಸ್.ಆರ್.ನಾರಾಯಣ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಾಲ ಮನ್ನಾ ಘೋಷಣೆಯಾಗಿ 4 ತಿಂಗಳಾದರೂ ಸಹಕಾರ ಸಂಘಗಳು ಮತ್ತು ಬ್ಯಾಂಕ್ ಗಳಿಗೆ ಸಾಲಮನ್ನಾ ಆದೇಶ ಬಂದಿಲ್ಲ. ಹಣ ಬಿಡುಗಡೆಯಾಗಿಲ್ಲ ಎಂದು ಬ್ಯಾಂಕ್ ನವರು ರೈತರಿಗೆ ಸಾಲ ಮರುಪಾವತಿ ಮಾಡುವಂತೆ ನೋಟೀಸ್ ನೀಡುತ್ತಿದ್ದು, ಸರ್ಕಾರ ಕೂಡಲೇ…

ದಸರಾ ಕುಸ್ತಿಯಲ್ಲಿ ಪಾರದರ್ಶಕತೆ ಇಲ್ಲ
ಮೈಸೂರು, ಮೈಸೂರು ದಸರಾ

ದಸರಾ ಕುಸ್ತಿಯಲ್ಲಿ ಪಾರದರ್ಶಕತೆ ಇಲ್ಲ

October 13, 2018

ಮೈಸೂರು: ಮೈಸೂರು ಕುಸ್ತಿಯೆಂದರೆ ರಾಜ್ಯದ ಕುಸ್ತಿ ಕುಲಬಾಂಧವರಿಗೆಲ್ಲಾ ಹಬ್ಬವಿದ್ದಂತೆ. ಆದರೆ, ವರ್ಷ ದಿಂದ ದಸರಾ ಕುಸ್ತಿಯಲ್ಲಿ ಪಾರದರ್ಶಕತೆ ಕಡಿಮೆಯಾಗಿದ್ದು, ಇದರಿಂದ ಕುಸ್ತಿಪಟುಗಳ ಸಂಖ್ಯೆಯೂ ಕಡಿಮೆಯಾಗಿದೆ ಎಂದು ಅಂತಾರಾಷ್ಟ್ರೀಯ ಮಾಜಿ ಕುಸ್ತಿಪಟು ಬೆಳ ಗಾವಿಯ ಪೈ.ರತನ್ ಮಠಪತಿ ಬೇಸರ ವ್ಯಕ್ತಪಡಿಸಿದರು. ಡಿ.ದೇವರಾಜ ಅರಸು ವಿವಿ ಧೋದ್ದೇಶ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ರಾಜ್ಯಮಟ್ಟದ ಗ್ರೀಕೊ ರೋಮನ್ ಕುಸ್ತಿ ಪಂದ್ಯಾವಳಿಯ 63 ಕೆಜಿ ವಿಭಾಗದ ಕುಸ್ತಿ ನಡೆಯುವ ವೇಳೆ ತೀರ್ಪುಗಾರರು 2 ಅಂಕ ನೀಡುವ ಬದಲಾಗಿ 4 ಅಂಕಗಳನ್ನು ನೀಡಿದರು. ಈ…

ಖಾಸಗಿ ಆಸ್ಪತ್ರೆಯಲ್ಲಿ ಎಚ್1ಎನ್1 ಪರೀಕ್ಷೆಗೆ  2500 ರೂ. ನಿಗದಿ
ಮೈಸೂರು

ಖಾಸಗಿ ಆಸ್ಪತ್ರೆಯಲ್ಲಿ ಎಚ್1ಎನ್1 ಪರೀಕ್ಷೆಗೆ  2500 ರೂ. ನಿಗದಿ

October 13, 2018

ಬೆಂಗಳೂರು: ರಾಜ್ಯದಲ್ಲಿ ಎಚ್1 ಎನ್1 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಪ್ರತಿ ಎಚ್1 ಎನ್1 ಪರೀಕ್ಷೆಗೆ 2500 ರೂ.ಗಿಂತ ಹೆಚ್ಚು ದರ ವಿಧಿಸುವಂತಿಲ್ಲ ಎಂದು ಆರೋಗ್ಯ ಇಲಾಖೆ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದೆ. ಈ ವರ್ಷ ರಾಜ್ಯದಲ್ಲಿ ಒಟ್ಟು 441 ಎಚ್1 ಎನ್1 ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಬೆಂಗಳೂರಿನಲ್ಲಿಯೇ 99 ಪ್ರಕರಣಗಳು ವರದಿಯಾಗಿದ್ದವು. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಆಸ್ಪತ್ರೆಗಳು ಎಚ್1 ಎನ್1 ಪೀಡಿತರ ಗಂಟಲಿನ ಸ್ವಾಬ್ ಪರೀಕ್ಷೆಗೆ 4000 ರೂ. ಗಿಂತ ಅಧಿಕ ದರ…

ಉರುಳಿ ಬಿದ್ದ ಸಿಲಿಂಡರ್ ತುಂಬಿದ ಲಾರಿ
ಮೈಸೂರು

ಉರುಳಿ ಬಿದ್ದ ಸಿಲಿಂಡರ್ ತುಂಬಿದ ಲಾರಿ

October 13, 2018

ಮುನ್ನೆಚ್ಚರಿಕೆ ಕ್ರಮವಾಗಿ ಸಂಚಾರ ನಿರ್ಬಂಧ, ಪರಿಹಾರ ಕಾರ್ಯಾಚರಣೆ, ಸಾರಾ ಕನ್ವೆನ್ಷನ್ ಬಳಿ ರಿಂಗ್ ರಸ್ತೆಯಲ್ಲಿ ಘಟನೆ ಮೈಸೂರು: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಮಗುಚಿ ಬಿದ್ದ ಘಟನೆ ಮೈಸೂರಿನ ದಟ್ಟಗಳ್ಳಿಯಲ್ಲಿರುವ ಸಾರಾ ಕನ್‍ವೆನ್ಷನ್ ಹಾಲ್ ಬಳಿ ರಿಂಗ್ ರಸ್ತೆಯಲ್ಲಿ ಇಂದು ರಾತ್ರಿ ಸಂಭವಿಸಿದೆ. ಲಾರಿಯಲ್ಲಿದ್ದ ಸಿಲಿಂಡರ್‍ಗಳೆಲ್ಲವೂ ಗ್ಯಾಸ್‍ನಿಂದ ಭರ್ತಿಯಾಗಿದ್ದು, ಲಾರಿ ಮಗುಚಿದಾಗ ಸಿಲಿಂಡರ್‍ಗಳು ರಸ್ತೆಯಲ್ಲಿ ಚೆಲ್ಲಾಡಿವೆ. ಚಾಲಕ ಸಣ್ಣಪುಟ್ಟ ಗಾಯ ಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ರಸ್ತೆಯಲ್ಲಿ ಬಿದ್ದಿರುವ ಹಾಗೂ ಲಾರಿಯಲ್ಲೇ ಉಳಿದಿರುವ ಸಿಲಿಂಡರ್‍ಗಳಲ್ಲಿ ಯಾವುದಾದರೂ ಒಂದು ಒತ್ತಡ…

ನಾಳೆ ದಸರಾ ಮ್ಯಾರಥಾನ್
ಮೈಸೂರು

ನಾಳೆ ದಸರಾ ಮ್ಯಾರಥಾನ್

October 13, 2018

ಮೈಸೂರು: ಮೈಸೂರು ದಸರಾ ಅಂಗವಾಗಿ ಅ.14ರಂದು ಭಾನುವಾರ ಬೆಳಿಗ್ಗೆ 6 ಗಂಟೆಗೆ ಮೈಸೂರಿನಲ್ಲಿ ದಸರಾ ಮ್ಯಾರಥಾನ್ ಆಯೋಜಿಸಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಮೈದಾನದಿಂದ ಮ್ಯಾರಥಾನ್ ಆರಂಭವಾಗಲಿದೆ. ಪುರುಷರು ಮತ್ತು ಮಹಿಳೆಯರಿಗಾಗಿ 10 ಕಿ.ಮೀ., ಕಾಲೇಜು ಬಾಲಕ, ಬಾಲಕಿಯರಿಗಾಗಿ 6 ಕಿ.ಮೀ., ಪ್ರೌಢಶಾಲಾ ಬಾಲಕ, ಬಾಲಕಿಯರಿಗಾಗಿ 5 ಕಿ.ಮೀ., ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರಿಗಾಗಿ 3 ಕಿ.ಮೀ. ಮತ್ತು ಹಿರಿಯ ನಾಗರಿಕರಿಗೆ 2 ಕಿ.ಮೀ., ಮ್ಯಾರಥಾನ್ ನಡೆಯಲಿದೆ. ವಿಜೇತ ಕ್ರೀಡಾಪಟುಗಳಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಪಾರತೋಷಕ…

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ
ಮೈಸೂರು

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ

October 12, 2018

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಕಾಂಗ್ರೆಸ್ ನೇತೃತ್ವದಲ್ಲಿ ರಚನೆಯಾದ `ಮಹಾಘಟ್ ಬಂಧನ್’ನಿಂದ ಬಿಎಸ್‍ಪಿ ಹೊರ ಬಂದಿದ್ದು, ಆ ಪಕ್ಷದ ಶಾಸಕರಾಗಿರುವ ಎನ್.ಮಹೇಶ್ ಅವರಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ, ಮೈತ್ರಿ ಸರ್ಕಾರದಿಂದ ಹೊರ ಬರುವಂತೆ ನೋಡಿಕೊಂಡಿದ್ದಾರೆ ಎಂಬ…

ಇಂದಿನಿಂದ ದಸರಾ ಮೆಗಾ  ಇವೆಂಟ್ `ಯುವ ದಸರಾ’
ಮೈಸೂರು, ಮೈಸೂರು ದಸರಾ

ಇಂದಿನಿಂದ ದಸರಾ ಮೆಗಾ  ಇವೆಂಟ್ `ಯುವ ದಸರಾ’

October 12, 2018

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಸಾಂಸ್ಕೃತಿಕ ಹಾಗೂ ಯುವ ಸಮುದಾಯದ ಬಹು ನಿರೀಕ್ಷಿತ ಕಾರ್ಯಕ್ರಮವೂ ಆಗಿರುವ ಯುವ ದಸರಾ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಾಳೆ (ಅ.12) ಸಂಜೆಯಿಂದ ಆರಂಭವಾಗಿ ಅ.17ರವರೆಗೆ ನಡೆಯಲಿದೆ ಎಂದು ದಸರಾ ಉಪ ವಿಶೇಷಾಧಿಕಾರಿಗಳೂ ಆದ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ತಿಳಿಸಿದ್ದಾರೆ. ಯುವ ದಸರಾ ನಡೆಯಲಿರುವ ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಸಾಲಿನ ಯುವ ದಸರಾ ಕಾರ್ಯಕ್ರಮವನ್ನು…

1 1,331 1,332 1,333 1,334 1,335 1,611
Translate »