ಮೈಸೂರು

ಉನ್ನತ ಶಿಕ್ಷಣ ಸಚಿವ ಜಿಟಿಡಿ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಗೀತ ವಿವಿ ವಿದ್ಯಾರ್ಥಿಗಳು
ಮೈಸೂರು

ಉನ್ನತ ಶಿಕ್ಷಣ ಸಚಿವ ಜಿಟಿಡಿ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಗೀತ ವಿವಿ ವಿದ್ಯಾರ್ಥಿಗಳು

September 11, 2018

ಮೈಸೂರು: ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿಯಲ್ಲಿ ಹಲವು ಮೂಲಭೂತ ಸೌಲಭ್ಯದ ಕೊರತೆಯಿದ್ದು, ಶೀಘ್ರ ಬಗೆಹರಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಭರವಸೆ ನೀಡಿದ ಮೇರೆಗೆ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು. ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಕಳೆದ 10 ದಿನಗಳಿಂದ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿ ವಿದ್ಯಾರ್ಥಿಗಳು ವಿವಿ ಆವರಣದಲ್ಲಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಸೋಮವಾರ ಮಧ್ಯಾಹ್ನ ಸಚಿವ ಜಿ.ಟಿ.ದೇವೇಗೌಡ ಭೇಟಿ ನೀಡಿ, ಕಟ್ಟಡದ ಎಲ್ಲ ಕೊಠಡಿಗಳು, ಸಂಗೀತ ಸಲಕರಣೆ ಗಳನ್ನು…

ವಿನೂತನ ರೀತಿಯಲ್ಲಿ ಮಾಜಿ ಶಾಸಕ ಸೋಮಶೇಖರ್ ಬಂದ್‍ಗೆ ಬೆಂಬಲ ಕೋರಿಕೆ
ಮೈಸೂರು

ವಿನೂತನ ರೀತಿಯಲ್ಲಿ ಮಾಜಿ ಶಾಸಕ ಸೋಮಶೇಖರ್ ಬಂದ್‍ಗೆ ಬೆಂಬಲ ಕೋರಿಕೆ

September 11, 2018

ಮೈಸೂರು: ಭಾರತ್ ಬಂದ್ ಹಿನ್ನೆಲೆಯಲ್ಲಿ ಮೈಸೂ ರಿನ ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿವಿಧೆಡೆ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಗುಲಾಬಿ ನೀಡುವ ಮೂಲಕ ಬಂದ್‍ಗೆ ಬೆಂಬಲ ಕೋರಿದರು. ಸೋಮವಾರ ಮುಂಜಾನೆಯಿಂದಲೇ ರಸ್ತೆಗಿಳಿದ ಎಂ.ಕೆ. ಸೋಮಶೇಖರ್, ಮೈಸೂರು ಗ್ರಾಮಾಂ ತರ ಹಾಗೂ ನಗರ ಬಸ್ ನಿಲ್ದಾಣ, ದೇವರಾಜ ಅರಸು ರಸ್ತೆ, ಅರಣ್ಯ ಇಲಾಖೆ ಕಚೇರಿ, ಕಾಡಾ ಕಚೇರಿ, ನಗರ ಪಾಲಿಕೆ, ಮಿನಿ ವಿಧಾನಸೌಧ, ಚಾಮರಾಜ ಜೋಡಿ ರಸ್ತೆ, ಅಗ್ರಹಾರ ಸೇರಿದಂತೆ ವಿವಿಧೆಡೆ ಸಂಚರಿಸಿ,…

ಮೈಸೂರಿನ ವಿವಿಧೆಡೆಯಿಂದ ಹರಿದು ಬಂದ ಕಾಂಗ್ರೆಸ್ ಕಾರ್ಯಕರ್ತರ ದಂಡು
ಮೈಸೂರು

ಮೈಸೂರಿನ ವಿವಿಧೆಡೆಯಿಂದ ಹರಿದು ಬಂದ ಕಾಂಗ್ರೆಸ್ ಕಾರ್ಯಕರ್ತರ ದಂಡು

September 11, 2018

ಮೈಸೂರು: ಭಾರತ್ ಬಂದ್ ಹಿನ್ನೆಲೆಯಲ್ಲಿ ಮೈಸೂರಿನ ವಿವಿಧ ಬಡಾವಣೆಗಳಿಂದ ಕಾಂಗ್ರೆಸ್ ಕಾರ್ಯ ಕರ್ತರು ಮೆರವಣಿಗೆಯಲ್ಲಿ ಅರಮನೆಯ ಉತ್ತರ ದ್ವಾರದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯ ಆವರಣಕ್ಕೆ ಬಂದು, ಅಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕರೆ ನೀಡಿದ್ದ ಭಾರತ್ ಬಂದ್, ಮೈಸೂರಲ್ಲಿ ಯಶಸ್ವಿಗೊಳಿಸಲೇಬೇಕೆಂದು ಪಣ ತೊಟ್ಟಿದ್ದ ಮೈಸೂರು ನಗರ ಕಾಂಗ್ರೆಸ್ ಸಮಿತಿ, ಬೆಳಿಗ್ಗೆ ಮೈಸೂರು ನಗರದಾ ದ್ಯಂತ ಪಕ್ಷದ ವಿವಿಧ ನಾಯಕರನ್ನು ನಿಯೋಜಿಸಿತ್ತು. ಶಾಸಕರು, ಮಾಜಿ ಶಾಸ ಕರು,…

ಮೈಸೂರು ಹೃದಯ ಭಾಗದಲ್ಲಿ ಹೋಟೆಲ್ ಸಹ ಬಂದ್: ಬಹುತೇಕ ಬಡಾವಣೆಗಳಲ್ಲಿ ತೆರೆದಿದ್ದ ಹೋಟೆಲ್‍ಗಳು
ಮೈಸೂರು

ಮೈಸೂರು ಹೃದಯ ಭಾಗದಲ್ಲಿ ಹೋಟೆಲ್ ಸಹ ಬಂದ್: ಬಹುತೇಕ ಬಡಾವಣೆಗಳಲ್ಲಿ ತೆರೆದಿದ್ದ ಹೋಟೆಲ್‍ಗಳು

September 11, 2018

ಮೈಸೂರು: ಭಾರತ್ ಬಂದ್‍ಗೆ ಕೇವಲ ನೈತಿಕ ಬೆಂಬಲ ಮಾತ್ರ ನೀಡುವುದಾಗಿ ಹೊಟೇಲ್ ಮಾಲೀಕರ ಸಂಘ ಹೇಳಿಕೆ ನೀಡಿತ್ತಾದರೂ ಇಂದು ಮೈಸೂರಿನ ಹೃದಯ ಭಾಗದಲ್ಲಿ ಬಹುತೇಕ ಹೊಟೇಲ್‍ಗಳು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದ್ದರೆ, ತೆರೆಯಲಾಗಿದ್ದ ಹೊಟೇಲ್‍ಗಳನ್ನು ಪ್ರತಿಭಟನಾಕಾರರು ಬಂದ್ ಮಾಡಿಸಿದರು. ಬಂದ್ ಹಿನ್ನೆಲೆಯಲ್ಲಿ ಭಾನುವಾರ ತುರ್ತು ಸಭೆ ನಡೆಸಿದ್ದ ಹೊಟೇಲ್ ಮಾಲೀಕರ ಸಂಘದ ಪದಾಧಿಕಾರಿಗಳು ಭಾರತ್ ಬಂದ್‍ಗೆ ಕೇವಲ ನೈತಿಕ ಬೆಂಬಲ ನೀಡಿ, ಹೊಟೇಲ್‍ಗಳನ್ನು ತೆರೆಯಲು ನಿರ್ಧರಿಸಿದ್ದರು. ಈ ಸಂಬಂಧ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಹೇಳಿಕೆ ನೀಡಿ, ಹೊಟೇಲ್‍ಗಳು…

ವಿದ್ಯಾಹಂಸ ಸ್ವಾಮೀಜಿಗಾಗಿ ಪೊಲೀಸರ ಶೋಧ
ಮೈಸೂರು

ವಿದ್ಯಾಹಂಸ ಸ್ವಾಮೀಜಿಗಾಗಿ ಪೊಲೀಸರ ಶೋಧ

September 11, 2018

ಮೈಸೂರು:  ಮಹಿಳೆ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿ ತಲೆಮರೆಸಿಕೊಂಡಿರುವ ಶ್ರೀ ವಿದ್ಯಾಹಂಸ ಭಾರತೀ ಮಹಾಸ್ವಾಮೀಜಿ, ಸಂತ್ರಸ್ತ ಮಹಿಳೆ ಪತಿ ಹಾಗೂ ಇತರರ ಪತ್ತೆಗೆ ಪೊಲೀಸರು ಶೋಧ ಮುಂದುವರೆಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಸಿಡಿಆರ್‌ನಿಂದ ಲೋಕೇಷನ್ ಪತ್ತೆ ಮಾಡಲು ಪೊಲೀಸರು ಯತ್ನಿಸುತ್ತಿದ್ದಾರೆ. ತಮ್ಮ ಮೊಬೈಲ್ ಫೋನ್‍ಗಳನ್ನು ಸ್ವಿಚ್‍ಆಫ್ ಮಾಡಿಕೊಂಡಿರುವ ಆರೋಪಿಗಳು ಆ ಸಿಮ್ ಕಾರ್ಡ್‍ಗಳನ್ನು ಬಳಸುತ್ತಿಲ್ಲವಾದ್ದರಿಂದ ಸುಳಿವು ಸಿಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಮೈಸೂರಿನಲ್ಲಿ ಚಾತುರ್ಮಾಸ ವ್ರತದ ವೇಳೆ ತಮ್ಮ ಸಂಕಲ್ಪ…

ಸರಸ್ವತಿಪುರಂನಲ್ಲಿ ಮೋಹನ್ ಭಂಡಾರ್  ವ್ಯಾಪಾರ ವಹಿವಾಟು ಮತ್ತೆ ಆರಂಭ
ಮೈಸೂರು

ಸರಸ್ವತಿಪುರಂನಲ್ಲಿ ಮೋಹನ್ ಭಂಡಾರ್  ವ್ಯಾಪಾರ ವಹಿವಾಟು ಮತ್ತೆ ಆರಂಭ

September 11, 2018

ಮೈಸೂರು: ಕಟ್ಟಡ ಮಾಲೀಕರು ಸಾಲ ಮರುಪಾವತಿ ಮಾಡದ ಹಿನ್ನೆಲೆ ಯಲ್ಲಿ ಮುಚ್ಚಲ್ಪಟ್ಟಿದ್ದ ಮೋಹನ್ ಭಂಡಾರ್ ಸೂಪರ್ ಮಾರ್ಕೆಟ್ ಮಳಿಗೆಯು ಹೈಕೋರ್ಟ್ ಆದೇಶ ಮೇರೆಗೆ ಮತ್ತೆ ಕಾರ್ಯಾರಂಭ ಮಾಡಿದೆ. ಮೈಸೂರಿನ ಸರಸ್ವತಿಪುರಂನ ವಿಶ್ವಮಾನವ ಜೋಡಿ ರಸ್ತೆಯ ಜಂಕ್ಷನ್‍ನಲ್ಲಿದ್ದ ವಾಣಿಜ್ಯ ಸಂಕೀರ್ಣಕ್ಕೆ ಇದೇ ಜು.4ರಂದು ಡೆಟ್ ರಿಕವರಿ ಟ್ರಿಬ್ಯೂ ನಲ್ (ಡಿಆರ್‍ಟಿ) ಆದೇಶದನ್ವಯ ಬ್ಯಾಂಕ್ ಅಧಿಕಾರಿಗಳು ಬೀಗ ಮುದ್ರೆ ಹಾಕಿದ್ದರು. ಪರಿಣಾಮ ಕಟ್ಟಡದಲ್ಲಿ ಬಾಡಿಗೆಗೆ ಇದ್ದ ಮಳಿಗೆಗಳ ಮಾಲೀಕರು ಸಂಕಷ್ಟಕ್ಕೆ ಸಿಲುಕಬೇಕಾಯಿತು. ಪ್ರಮುಖ ವಾಣಿಜ್ಯ ಮಳಿಗೆಯಾದ ಮೋಹನ್ ಭಂಡಾರ್ ಸೂಪರ್…

ಸಿದ್ದಲಿಂಗಪುರ ಬಳಿ ಪೆಟ್ರೋಲ್ ಬಂಕ್ ದರೋಡೆಗೆ ಯತ್ನ
ಮೈಸೂರು

ಸಿದ್ದಲಿಂಗಪುರ ಬಳಿ ಪೆಟ್ರೋಲ್ ಬಂಕ್ ದರೋಡೆಗೆ ಯತ್ನ

September 11, 2018

ಮೈಸೂರು: ಬೈಕುಗಳಲ್ಲಿ ಬಂದು ದಾಳಿ ನಡೆಸಿದ ದುಷ್ಕರ್ಮಿಗಳ ಗುಂಪು, ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದರೋಡೆಗೆ ಯತ್ನ ನಡೆಸಿರುವ ಘಟನೆ ಮೈಸೂರು-ಬೆಂಗಳೂರು ಹೆದ್ದಾರಿಯ ಸಿದ್ದಲಿಂಗಪುರ ಬಳಿ ಇಂದು ಮುಂಜಾನೆ ಸಂಭವಿಸಿದೆ. ಸಿದ್ಧಲಿಂಗಪುರ ಬಳಿಯ ಶಕ್ತಿ ಪೆಟ್ರೋಲಿಯಂ ಸರ್ವೀಸ್ ಸ್ಟೇಷನ್‍ನಲ್ಲಿ ಮುಂಜಾನೆ 4.30 ಗಂಟೆ ವೇಳೆಗೆ ಈ ಕೃತ್ಯ ನಡೆದಿದೆ. ಪೆಟ್ರೋಲ್ ಬಂಕ್‍ನಲ್ಲಿ ಮಲಗಿದ್ದ ಐವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ 6 ಮಂದಿ ಅಪರಿಚಿತರು, ಮಾರಕಾಸ್ತ್ರಗಳನ್ನು ತೋರಿಸಿ ಹಣಕೊಡುವಂತೆ ಧಮ್ಕಿ ಹಾಕಿದ್ದಾರೆ. ಈ ಶಬ್ದದಿಂದ…

ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಬಂದ್
ಮೈಸೂರು

ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಬಂದ್

September 11, 2018

ಮೈಸೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಬಂದ್‍ಗೆ ಕರೆ ನೀಡಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಸರ್ಕಾರಿ ಪ್ರಾಯೋಜಿತ ಬಂದ್ ಆಚರಿಸುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಋಣ ತೀರಿಸಲು ಮುಂದಾಗಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕರೆ ನೀಡಿದ ಭಾರತ ಬಂದ್ ರಾಜ್ಯದಲ್ಲಿ ಸರ್ಕಾ ರದ…

ಅಚ್ಛೇ ದಿನ್ ಎಲ್ಲಿ?
ಮೈಸೂರು

ಅಚ್ಛೇ ದಿನ್ ಎಲ್ಲಿ?

September 11, 2018

ಮೈಸೂರು:  ಅಧಿಕಾರಕ್ಕೆ ಬರುವ ಮುನ್ನ ದೇಶಕ್ಕೆ ಅಚ್ಛೇ ದಿನ್ (ಒಳ್ಳೆಯ ದಿನ) ಬರುತ್ತದೆ ಎಂದು ನರೇಂದ್ರ ಮೋದಿ ಹೇಳುತ್ತಿದ್ದರು. ಆದರೆ ಅಧಿಕಾರ ಹಿಡಿದು ನಾಲ್ಕೂವರೆ ವರ್ಷಗಳಾದರೂ ಅಚ್ಛೇ ದಿನ್ ಬರಲೇ ಇಲ್ಲ. ಎಲ್ಲಿ ಅಚ್ಛೇ ದಿನ್ ಎಂದು ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಇಂದಿಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು. ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ದೇಶಾದ್ಯಂತ ಕರೆ ನೀಡಿರುವ ಬಂದ್‍ಗೆ ಪ್ರಗತಿಪರರರು ಬೆಂಬಲ ವ್ಯಕ್ತಪಡಿಸಿದ್ದು, ಅಗ್ರಹಾರ ವೃತ್ತದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ…

ಹೈವೇ ವೃತ್ತದಲ್ಲಿ ಅಡ್ಡಾದಿಡ್ಡಿ ಲಾರಿ ನಿಲ್ಲಿಸಿ, ಟೈರ್ ಸುಟ್ಟು ಕಾಂಗ್ರೆಸ್ ರಸ್ತೆತಡೆ
ಮೈಸೂರು

ಹೈವೇ ವೃತ್ತದಲ್ಲಿ ಅಡ್ಡಾದಿಡ್ಡಿ ಲಾರಿ ನಿಲ್ಲಿಸಿ, ಟೈರ್ ಸುಟ್ಟು ಕಾಂಗ್ರೆಸ್ ರಸ್ತೆತಡೆ

September 11, 2018

ಮೈಸೂರು: ಮೈಸೂರು ಬಂದ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯ ಕರ್ತರು ಮೈಸೂರಿನ ಹೈವೇ ವೃತ್ತದಲ್ಲಿ ಲಾರಿಗಳನ್ನು ಅಡ್ಡಾದಿಡ್ಡಿ ನಿಲ್ಲಿಸಿ, ಟೈರ್ ಸುಟ್ಟು ಪ್ರತಿಭಟನೆ ವ್ಯಕ್ತಪಡಿಸಿದರು. ಅಜೀಜ್‍ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಶಾಹಿದ್ ಖಾದರ್ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿ ಪ್ರತಿಭಟನೆ ನಡೆಸಿದರು. ಕೊನೆಗೆ ಟೈರ್ ಸುಟ್ಟು, ಕೇಂದ್ರದ ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕಾರ್ಪೊರೇಟರ್ ಗಳಾದ ಪುಷ್ಪಲತಾ ಜಗನ್ನಾಥ್, ಪ್ರದೀಪ್ ಚಂದ್ರ, ಸೈಯ್ಯದ್ ಹಸ್ರತ್, ಅಕ್ಮಲ್…

1 1,396 1,397 1,398 1,399 1,400 1,611
Translate »