ಮೈಸೂರು

ಅಂಬಾರಿ ಆನೆ ಅರ್ಜುನ ತೂಕದಲ್ಲೂ ನಾಯಕ
ಮೈಸೂರು

ಅಂಬಾರಿ ಆನೆ ಅರ್ಜುನ ತೂಕದಲ್ಲೂ ನಾಯಕ

September 7, 2018

ಮೈಸೂರು: ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ವಿವಿಧ ಆನೆ ಶಿಬಿರಗಳಿಂದ ಬಂದು ಅರಮನೆ ಅಂಗಳದಲ್ಲಿ ಬೀಡುಬಿಟ್ಟಿರುವ ಅರ್ಜುನ ನೇತೃತ್ವದ ಎಲ್ಲಾ ಆರು ಆನೆಗಳ ತೂಕ ಮಾಡಿಸಲಾಯಿತು. ಪ್ರತಿ ವರ್ಷದಂತೆ ಮೈಸೂರಿನ ಧನ್ವಂತರಿ ರಸ್ತೆಯ ಸಾಯಿರಾಮ್ ಅಂಡ್ ಕೊ ಲಾರಿ ವೇಯಿಂಗ್ ಸರ್ವಿಸ್‍ನಲ್ಲಿ ಇಂದು ಬೆಳಿಗ್ಗೆ ಅರಮನೆಯಿಂದ ಆರು ಆನೆ ಕರೆತಂದು ತೂಕ ಮಾಡಿಸಲಾಯಿತು. ಯಾರು ಎಷ್ಟು ತೂಗುತ್ತಾರೆ! : ದಸರಾ ಗಜಪಡೆಯ ನಾಯಕ ಅಂಬಾರಿ ಆನೆ ಅರ್ಜುನ 5,650 ಕೆಜಿ ತೂಕವಿದ್ದಾನೆ. ಕಳೆದ ವರ್ಷ ಬಂದಾಗ ಅವನ ತೂಕ…

ಬಿಜಾಪುರ್ ಬುಲ್ಸ್ ಕೆಪಿಎಲ್ ಚಾಂಪಿಯನ್ :ಬೆಂಗಳೂರು ಬ್ಲಾಸ್ಟರ್ಸ್ ರನ್ನರ್‍ಅಪ್, ಭರತ್ ಚಿಪ್ಲಿ ಸರಣಿ ಶ್ರೇಷ್ಠ
ಮೈಸೂರು

ಬಿಜಾಪುರ್ ಬುಲ್ಸ್ ಕೆಪಿಎಲ್ ಚಾಂಪಿಯನ್ :ಬೆಂಗಳೂರು ಬ್ಲಾಸ್ಟರ್ಸ್ ರನ್ನರ್‍ಅಪ್, ಭರತ್ ಚಿಪ್ಲಿ ಸರಣಿ ಶ್ರೇಷ್ಠ

September 7, 2018

ಮೈಸೂರು:  7ನೇ ಆವೃತ್ತಿಯ ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಚಾಂಪಿಯನ್ ಆಗಿ ಬಿಜಾಪುರ್ ಬುಲ್ಸ್ ಹೊರ ಹೊಮ್ಮಿದೆ. ಈ ಮೂಲಕ 10 ಲಕ್ಷ ರೂ. ನಗದು ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಗುರುವಾರ ನಡೆದ ಫೈನಲ್ ಪಂದ್ಯದಲ್ಲಿ ತಂಡದ ಉತ್ತಮ ಪ್ರದರ್ಶನದ ನೆರವಿನಿಂದ ಬಿಜಾಪುರ್ ಬುಲ್ಸ್ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 7 ವಿಕೆಟ್‍ಗಳ ಗೆಲುವು ದಾಖಲಿಸಿ ಕೆಪಿಎಲ್ ಕಿರೀಟಕ್ಕೆ ಮುತ್ತಿಕ್ಕಿದರೇ, ಬೆಂಗಳೂರು ಬ್ಲಾಸ್ಟರ್ಸ್ ರನ್ನರ್‍ಅಪ್‍ಗೆ ತೃಪ್ತಿ ಪಟ್ಟುಕೊಂಡಿತು. ಈ ಮೂಲಕ ಈ ಸಾಲಿನ ಟೂರ್ನಿಗೆ ತೆರೆಬಿದ್ದಿದೆ. ಇಲ್ಲಿನ ಮಾನಸ ಗಂಗೋತ್ರಿಯ…

ಸೆ.10ಕ್ಕೆ ‘ಭಾರತ್ ಬಂದ್’ಗೆ ಕಾಂಗ್ರೆಸ್ ಕರೆ
ಮೈಸೂರು

ಸೆ.10ಕ್ಕೆ ‘ಭಾರತ್ ಬಂದ್’ಗೆ ಕಾಂಗ್ರೆಸ್ ಕರೆ

September 7, 2018

ನವದೆಹಲಿ: ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿ ಕಾಂಗ್ರೆಸ್ ಸೆ.10ಕ್ಕೆ ಬಾರತ್ ಬಂದ್‍ಗೆ ಕರೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ಈ ನಿಲುವು ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಲಿದೆ. ಹೀಗಾಗಿ ಎನ್‍ಡಿಎ ಸರ್ಕಾರದ ಈ ವರ್ತನೆ ಯನ್ನು ಖಂಡಿಸಿ ಸೆ.10ಕ್ಕೆ ಭಾರತ್ ಬಂದ್‍ಗೆ ಕರೆ ನೀಡಿರುವುದಾಗಿ ಎಐಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ. ತೈಲ ದರ ಹೆಚ್ಚಳದ ಮೂಲಕ ಸುಮಾರು 11 ಲಕ್ಷ ಕೋಟಿಯಷ್ಟು ಲೂಟಿ ಮಾಡುತ್ತಿರುವ…

ಪಿಒಪಿ ಗಣಪನ ನಿಷೇಧಿಸಿದ ಸರ್ಕಾರ
ಮೈಸೂರು

ಪಿಒಪಿ ಗಣಪನ ನಿಷೇಧಿಸಿದ ಸರ್ಕಾರ

September 7, 2018

ಬೆಂಗಳೂರು: ಪ್ಲಾಸ್ಟರ್ ಆಫ್ ಪ್ಯಾರಿಸ್-(ಪಿಒಪಿ) ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆಯನ್ನು ಸರ್ಕಾರ ನಿಷೇಧಿಸಿದೆ. ಪರಿಸರಕ್ಕೆ ಹಾನಿ ಮಾಡುವ ಮತ್ತು ನದಿ, ಕೆರೆ ನೀರನ್ನು ಕಲ್ಮಶಗೊಳಿಸುವ ಇಂತಹ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನೇ ನಿಷೇಧಿಸಲಾಗಿದೆ. ಇದರ ನಡುವೆಯೂ ಎಲ್ಲಿಯಾದರೂ ಪಿಒಪಿ ಗಣೇಶ ಮೂರ್ತಿಗಳ ಪ್ರತಿಷ್ಠಾಪಿಸಿ, ವಿಸರ್ಜನೆಗೆ ಮುಂದಾದರೆ ಅವಕಾಶ ನೀಡುವುದಿಲ್ಲ ಎಂದು ಅರಣ್ಯ ಮತ್ತು ಪರಿಸರ ಸಚಿವ ಆರ್.ಶಂಕರ್ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣ್ಣಿನ ಗಣೇಶ…

ಸಂಗೀತ ವಿವಿ ವಿದ್ಯಾರ್ಥಿ ಪ್ರತಿಭಟನೆಗೆ ಸೆ.10ರವರೆಗೆ ತಾತ್ಕಾಲಿಕ ವಿರಾಮ
ಮೈಸೂರು

ಸಂಗೀತ ವಿವಿ ವಿದ್ಯಾರ್ಥಿ ಪ್ರತಿಭಟನೆಗೆ ಸೆ.10ರವರೆಗೆ ತಾತ್ಕಾಲಿಕ ವಿರಾಮ

September 7, 2018

ಮೈಸೂರು: ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಮೈಸೂರು ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ವಿವಿ ಆವರಣದಲ್ಲಿ ನಡೆಸುತ್ತಿದ್ದ ಪ್ರತಿಭಟನೆಗೆ ಸೆ.10ರವರೆಗೆ ತಾತ್ಕಾಲಿಕ ವಿರಾಮ ನೀಡಿದ್ದಾರೆ. ಸುಸಜ್ಜಿತ ಬೋಧನ ಕೊಠಡಿ ಒದಗಿಸಬೇಕು. ವಿದ್ಯಾರ್ಥಿನಿಯರು ಮತ್ತು ಮಹಿಳಾ ಬೋಧಕ ಸಿಬ್ಬಂದಿಗೆ ಪ್ರತ್ಯೇಕ ಶೌಚಾಲಯ ಮತ್ತು ವಿಶ್ರಾಂತಿ ಕೊಠಡಿ ಒದಗಿಸಬೇಕು. ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪುರುಷ/ಮಹಿಳಾ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು. ಸಮಯಕ್ಕೆ ಸರಿಯಾಗಿ ಫಲಿತಾಂಶ, ಅಂಕಪಟ್ಟಿ ನೀಡಬೇಕು. ಇದು ಪ್ರದರ್ಶಕ ಕಲೆಗಳ ವಿವಿ ಆಗಿದ್ದು, ಯಾವುದೇ ಕಾರ್ಯಕ್ರಮಗಳನ್ನು…

ಲಂಚ ಸ್ವೀಕಾರ: ಗ್ರಾಪಂ ಕಾರ್ಯದರ್ಶಿ ಎಸಿಬಿ ಬಲೆಗೆ
ಮೈಸೂರು

ಲಂಚ ಸ್ವೀಕಾರ: ಗ್ರಾಪಂ ಕಾರ್ಯದರ್ಶಿ ಎಸಿಬಿ ಬಲೆಗೆ

September 7, 2018

ಮೈಸೂರು: ಮನೆಯೊಂದರ 11ಬಿ ನಮೂನೆ ನೀಡಲು 12 ಸಾವಿರ ರೂ. ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ, ಎಸಿಬಿ ಪೊಲೀ ಸರಿಗೆ ಸಿಕ್ಕಿಬಿದ್ದಿದ್ದಾನೆ. ಮೈಸೂರು ತಾಲೂಕು ಸಿದ್ದಲಿಂಗಪುರ ಗ್ರಾಮ ಪಂಚಾಯ್ತಿ ಕಾರ್ಯ ದರ್ಶಿ ಎಂ.ಮರಪ್ಪ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರಿಗೆ ಹಣದ ಸಮೇತ ಸಿಕ್ಕಿಬಿದ್ದವರಾಗಿದ್ದು, ಸದ್ಯ ಅವರನ್ನು ವಿಚಾರಣೆಗೊಳಪಡಿಸಲಾಗಿದೆ. ಮೈಸೂರು ತಾಲೂಕು ಬೆಲವತ್ತಿ ಗ್ರಾಮದ ಶೀಲವತಿ ಎಂಬುವವರು ಗ್ರಾಮದ ಸರ್ವೆ ನಂ.93/29ರಲ್ಲಿ ನಿರ್ಮಿಸಿರುವ ವಾಸದ ಮನೆಗೆ 11ಬಿ ಫಾರಂ(ಖಾತೆ) ಪಡೆಯಲು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಶೀಲಿಸಿದ ಮರಪ್ಪ,…

ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ನಿರಂತರ ಏರಿಕೆ: ಮೈಸೂರಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ
ಮೈಸೂರು

ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ನಿರಂತರ ಏರಿಕೆ: ಮೈಸೂರಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

September 7, 2018

ಮೈಸೂರು: ಲಂಗು ಲಗಾಮಿಲ್ಲದೇ ಸತತ ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರ ಗಳನ್ನು ನಿಯಂತ್ರಿಸದ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಮೈಸೂ ರಿನಲ್ಲಿ ಗುರುವಾರ ವಿವಿಧ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದವು.ಕರ್ನಾಟಕ ಸೇನಾ ಪಡೆ ಹಾಗೂ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಪ್ರತ್ಯೇಕ ಪ್ರತಿಭಟನೆ ನಡೆಸುವ ಮೂಲಕ ಸರ್ಕಾ ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ಸೇನಾ ಪಡೆ: ಕರ್ನಾಟಕ ಸೇನಾ ಪಡೆಯ ಮೈಸೂರು ಜಿಲ್ಲಾ ಘಟಕದ ಕಾರ್ಯಕರ್ತರು ಅಧ್ಯಕ್ಷ ತೇಜೇಶ್ ಲೋಕೇಶ್‍ಗೌಡ…

ಶಾಲಾ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯಕ್ರಮ ಶೀಘ್ರ ಆರಂಭ
ಮೈಸೂರು

ಶಾಲಾ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯಕ್ರಮ ಶೀಘ್ರ ಆರಂಭ

September 7, 2018

ಮೈಸೂರು:  ಮೊಬೈಲ್ ಸೈನ್ಸ್ ಲ್ಯಾಬ್ ಮೂಲಕ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ವಿಜ್ಞಾ ನದ ಬಗ್ಗೆ ಆಸಕ್ತಿ ಮೂಡಿಸಲು ಶೀಘ್ರದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮೈಸೂರು ವಿವಿ ಶಾಲೆಗಳಲ್ಲಿ ವಿಜ್ಞಾನಾ ಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಪಿ. ವೆಂಕಟರಾಮಯ್ಯ ತಿಳಿಸಿದರು. ಮೈಸೂರಿನ ಮಾನಸಗಂಗೋತ್ರಿಯ ವಿಜ್ಞಾನ ಭವನದ ಹಾಲ್‍ನಲ್ಲಿ ಗುರುವಾರ ಮೈಸೂರು ವಿವಿಯ ಶಾಲೆಗಳಲ್ಲಿ ವಿಜ್ಞಾ ನಾಭಿ ವೃದ್ಧಿ ಸಮಿತಿ (ಸಿಡಿಎಸ್‍ಎಸ್) ವತಿಯಿಂದ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಪ್ರೌಢ ಶಾಲಾ…

ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಸಾಹಸ ಮೆರೆದರು!
ಮೈಸೂರು

ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಸಾಹಸ ಮೆರೆದರು!

September 7, 2018

ಮೈಸೂರು: ನಾವಿನ್ನೂ ಶಕ್ತಿವಂತರು.. ನಮ್ಮ ಶಕ್ತಿ ಕುಂದಿಲ್ಲ ಎಂಬು ದನ್ನು ಸಾಬೀತುಪಡಿಸಲು ಹಿರಿಯ ನಾಗ ರಿಕರು ಗುರುವಾರ ಮೈಸೂರಿನ ಜೆ.ಕೆ. ಮೈದಾನ ದಲ್ಲಿ ನಡೆದ ಮೈಸೂರು ಜಿಲ್ಲಾ ಮಟ್ಟದ ಹಿರಿಯ ನಾಗರಿಕರ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಸಕಾಲ ಸೇವಾ ಕೇಂದ್ರ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ 60 ವರ್ಷ ಮೇಲ್ಪಟ್ಟು, 85 ವರ್ಷದವರೆಗಿನ ಹಿರಿಯ ನಾಗರಿಕರು…

ಬಿಎಸ್‍ಎನ್‍ಎಲ್ ಕಚೇರಿಗಳಲ್ಲಿ ಮಾನವ ಸಂಪನ್ಮೂಲ ಸೇವೆ ಒದಗಿಸುವ ಟೆಂಡರ್ ಬಗ್ಗೆ ಆಕ್ಷೇಪ
ಮೈಸೂರು

ಬಿಎಸ್‍ಎನ್‍ಎಲ್ ಕಚೇರಿಗಳಲ್ಲಿ ಮಾನವ ಸಂಪನ್ಮೂಲ ಸೇವೆ ಒದಗಿಸುವ ಟೆಂಡರ್ ಬಗ್ಗೆ ಆಕ್ಷೇಪ

September 7, 2018

ಮೈಸೂರು: ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಬಿಎಸ್ ಎನ್‍ಎಲ್ (ಪ್ರಧಾನ ವ್ಯವಸ್ಥಾಪಕರು-ಟೆಲಿಕಾಂ) ಕಚೇರಿ ವ್ಯಾಪ್ತಿಯಲ್ಲಿ ಮಾನವ ಸಂಪನ್ಮೂಲ ಸೇವೆ ಒದಗಿಸುವ ಸಂಬಂಧ ಸಣ್ಣ ಹಾಗೂ ಮಧ್ಯಮ ಸಂಸ್ಥೆಗಳಿಗೆ ಅವಕಾಶ ನೀಡದೇ ಅನ್ಯಾಯ ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕುಗಳ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಎಸ್.ಎಂ.ಪ್ರಸಾದ್ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರಗುತ್ತಿಗೆ ಆಧಾರದಲ್ಲಿ ಮಾನವ ಸಂಪನ್ಮೂಲ ಸೇವೆಗಳನ್ನು ಒದಗಿಸಲು ಕಾನೂನುಬಾಹಿರ ನಿಯಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಹೌಸ್ ಕೀಪಿಂಗ್, ಸ್ವಚ್ಛತೆ…

1 1,404 1,405 1,406 1,407 1,408 1,611
Translate »