ಮೈಸೂರು

ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರ ಹಿಡಿಯಲಿದೆ
ಮೈಸೂರು

ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರ ಹಿಡಿಯಲಿದೆ

August 26, 2018

ಮೈಸೂರು: ಪಾಲಿಕೆ ಚುನಾವಣೆಯಲ್ಲಿ ಕೆಆರ್ ಕ್ಷೇತ್ರದ ಒಟ್ಟು ಇರುವ 20 ವಾರ್ಡ್‍ಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಹೊಂದಿದ್ದು, ಈ ಬಾರಿ ಪಾಲಿಕೆಯಲ್ಲಿ 38ರಿಂದ 40 ಸ್ಥಾನಗಳನ್ನು ಗಳಿಸಿ, ಬಿಜೆಪಿ ಸ್ವಂತ ಶಕ್ತಿ ಮೇಲೆ ಪಾಲಿಕೆ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಸಚಿವರೂ ಆದ ಕೆಆರ್ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ರಚನೆಯಾದ ಬಳಿಕ ಈವರೆಗೂ ಬಿಜೆಪಿ ಸ್ವಂತ ಶಕ್ತಿಯಿಂದ ಮೇಯರ್…

ಸಿದ್ದರಾಮಯ್ಯರಿಗೆ ಅಧಿಕಾರದ ಆಸೆ ಇಲ್ಲ
ಮೈಸೂರು

ಸಿದ್ದರಾಮಯ್ಯರಿಗೆ ಅಧಿಕಾರದ ಆಸೆ ಇಲ್ಲ

August 26, 2018

ಬೆಂಗಳೂರು: ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹೇಳಿಕೆಯನ್ನು ಯಾವ ಕಾರಣಕ್ಕೆ ನೀಡಿದ್ದಾರೋಗೊತ್ತಿಲ್ಲ, ಅವರಿಗೆ ಅಧಿಕಾರದ ಆಸೆ ಇಲ್ಲ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾರ್ಮಿಕವಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ರಾಜಕೀಯದಾರಿ ಹೇಗಿರುತ್ತದೆಯೋ ಗೊತ್ತಿಲ್ಲ, ಸದ್ಯಕ್ಕೆ ಮೈತ್ರಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಕಾಂಗ್ರೆಸ್‍ನಿಂದ ಯಾವುದೇ ಸಂದರ್ಭದಲ್ಲೂ ಸರ್ಕಾರಕ್ಕೆ ಧಕ್ಕೆ ಇಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಸರ್ಕಾರದ ಬೆನ್ನಿಗಿದ್ದಾರೆ. ಕುಮಾರಸ್ವಾಮಿ ಸರ್ಕಾರ ಬಂದ…

10 ರಾಯಲ್ ಎನ್‍ಫೀಲ್ಡ್ ಸೇರಿ  15 ಲಕ್ಷ ರೂ. ಮೌಲ್ಯದ 17 ವಾಹನ ವಶ
ಮೈಸೂರು

10 ರಾಯಲ್ ಎನ್‍ಫೀಲ್ಡ್ ಸೇರಿ  15 ಲಕ್ಷ ರೂ. ಮೌಲ್ಯದ 17 ವಾಹನ ವಶ

August 26, 2018

ಮೈಸೂರು: ಕುಖ್ಯಾತ ಬುಲೆಟ್ ಬೈಕ್ ಖದೀಮರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 10 ರಾಯಲ್ ಎನ್‍ಫೀಲ್ಡ್ ಸೇರಿ 15 ಲಕ್ಷ ರೂ. ಮೌಲ್ಯದ ಒಟ್ಟು 17 ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೆಚ್.ಡಿ.ಕೋಟೆ ತಾಲೂಕು ಬಿ.ಮಟಗೆರೆ ಎಸ್‍ಸಿ ಕಾಲೋನಿ, 1ನೇ ಕ್ರಾಸ್ ನಿವಾಸಿ ರಾಮಚಂದ್ರನ ಮಗ ಆರ್.ದಿನೇಶ್ ಕುಮಾರ್ ಅಲಿಯಾಸ್ ದಿನೇಶ್ ಅಲಿಯಾಸ್ ದಿನಿ(20) ಮತ್ತು ಮಂಡ್ಯ ಜಿಲ್ಲೆ, ಕೆ.ಗೌಡಗೆರೆ ನಿವಾಸಿ ಟಿ.ರಾಮೇಗೌಡನ ಮಗ ಜಿ.ಆರ್.ಶರತ್ ಅಲಿಯಾಸ್ ಚಿನ್ನು(20) ಬಂಧಿತ ಆರೋಪಿಗಳು. ಅವರಿಂದ ದುಬಾರಿ ಬೆಲೆಯ 10 ರಾಯಲ್ ಎನ್‍ಫೀಲ್ಡ್…

ಬಿಜೆಪಿಯಿಂದ ಮಾತ್ರ ಸಾಮಾಜಿಕ ನ್ಯಾಯ ಪರಿಗಣನೆ: ಶಾಸಕ ನಾಗೇಂದ್ರ
ಮೈಸೂರು

ಬಿಜೆಪಿಯಿಂದ ಮಾತ್ರ ಸಾಮಾಜಿಕ ನ್ಯಾಯ ಪರಿಗಣನೆ: ಶಾಸಕ ನಾಗೇಂದ್ರ

August 26, 2018

ಮೈಸೂರು: ಕಾಂಗ್ರೆಸ್ ನವರು ಸಾಮಾಜಿಕ ನ್ಯಾಯವೆಂದು ಬರೀ ಬಾಯಲ್ಲಿ ಮಾತ್ರ ಹೇಳುತ್ತಾರೆ. ಆದರೆ ನಾವು ಸಮಾಜದ ಎಲ್ಲಾ ವರ್ಗದವರನ್ನು ಪರಿಗಣಿಸಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದಿದ್ದೇವೆ ಎಂದು ಶಾಸಕ ಎಲ್. ನಾಗೇಂದ್ರ ತಿಳಿಸಿದರು. ನಗರದ ಮಹದೇಶ್ವರ ಬಡಾವಣೆ ವಾರ್ಡ್ ನಂ-3ರ ಬಿಜೆಪಿ ಅಭ್ಯರ್ಥಿ ಕೆ.ಎಂ. ಸತೀಶ್ ಚಂದ್ರನ್ ಪರ ಮತಯಾಚಿಸಿ ಮಾಧ್ಯಮ ಗಳಿಗೆ ಪ್ರತಿಕಿಯಿಸಿದ ಅವರು, ಎಲ್ಲಾ ಸಮು ದಾಯದವರಿಗೂ ನಾವು ಆದ್ಯತೆಯನ್ನು ನೀಡಿದ್ದು, ಈ ಬಾರಿ ಕೊಡಗಿನವರು ಮತ್ತು ಮೂವರು ಪೌರಕಾರ್ಮಿಕರಿಗೆ ಅವಕಾಶ ನೀಡಿದ್ದೇವೆ ಎಂದರು….

ಮೈಸೂರಿನಲ್ಲಿ ರಾಷ್ಟ್ರೀಯ ಕರಾಟೆ ಪಂದ್ಯಾವಳಿ ಆರಂಭ
ಮೈಸೂರು

ಮೈಸೂರಿನಲ್ಲಿ ರಾಷ್ಟ್ರೀಯ ಕರಾಟೆ ಪಂದ್ಯಾವಳಿ ಆರಂಭ

August 26, 2018

ಚಾಮುಂಡಿವಿಹಾರ ಒಳಾಂಗಣದಲ್ಲಿ ನಡೆಯುತ್ತಿರುವ ಸ್ಪರ್ಧೆ ವಿವಿಧ ರಾಜ್ಯಗಳ ಸಾವಿರಕ್ಕೂ ಹೆಚ್ಚು ಕರಾಟೆ ಪಟುಗಳ ಭಾಗಿ ಮೈಸೂರು:  ಮೈಸೂರು ಚಾಮುಂಡಿ ವಿಹಾರ ಒಳಾಂಗಣದಲ್ಲಿ ಶನಿವಾರ ಆರಂಭವಾದ ಎರಡು ದಿನಗಳ ಮಾಬುನಿ ಕಪ್-2018 ಕರಾಟೆ ಪಂದ್ಯಾವಳಿಯಲ್ಲಿ ವಿವಿಧ ರಾಜ್ಯಗಳ ಸಾವಿರಕ್ಕೂ ಹೆಚ್ಚು ಮಂದಿ ಕರಾಟೆ ಪಟುಗಳು ಪಾಲ್ಗೊಂಡಿದ್ದು, ವಿವಿಧ ವಯೋಮಾನದ ವಿಭಾಗಗಳಲ್ಲಿ ಸೆಣಸಾಡಲಿದ್ದಾರೆ. ಆಲ್ ಇಂಡಿಯಾ ಶಿಟೊ ರಿಯು ಕರಾಟೆ – ಡು ಯೂನಿಯನ್‍ನ ಮೈಸೂರು ಘಟಕ ಆಯೋಜಿಸಿರುವ ಕರಾಟೆ ಪಂದ್ಯಾವಳಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳು ಒಳಗೊಂಡಂತೆ ದೆಹಲಿ, ಉತ್ತರ…

ಮೈಸೂರು ಪಾಲಿಕೆ ವಾರ್ಡ್ ನಂ.22ರಲ್ಲಿ ಕಾಂಗ್ರೆಸ್-ಜೆಡಿಎಸ್ ನೇರ ಹಣಾಹಣಿ
ಮೈಸೂರು

ಮೈಸೂರು ಪಾಲಿಕೆ ವಾರ್ಡ್ ನಂ.22ರಲ್ಲಿ ಕಾಂಗ್ರೆಸ್-ಜೆಡಿಎಸ್ ನೇರ ಹಣಾಹಣಿ

August 26, 2018

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂ.22ರಲ್ಲಿ ಕಣದಲ್ಲಿ ಇರುವವರು ಇಬ್ಬರೇ ಅಭ್ಯರ್ಥಿಗಳು! ಹಿಂದುಳಿದ ವರ್ಗ (ಎ) ಮಹಿಳೆಗೆ ಮೀಸಲಿದ್ದ ಈ ವಾರ್ಡಿನಲ್ಲಿ ಇದೀಗ ಜೆಡಿಎಸ್‍ನಿಂದ ನಮ್ರತಾ ರಮೇಶ್ ಹಾಗೂ ಕಾಂಗ್ರೆಸ್‍ನಿಂದ ಡಿ.ಸುಲೋಚನಾ ನಡುವೆ ನೇರ ಹಣಾಹಣಿ. ಬಿಜೆಪಿಯಿಂದ ತೇಜಸ್ವಿನಿ ನಾಮಪತ್ರ ಸಲ್ಲಿಸಿದ್ದರು. ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿ ಗಳು ಹಿಂದುಳಿದ ವರ್ಗ (ಎ) ಸೇರಿದ್ದರೆ, ಬಿಜೆಪಿಯ ತೇಜಸ್ವಿನಿ ಹಿಂದುಳಿದ ವರ್ಗ (ಬಿ)ಗೆ ಸೇರಿದ್ದರು. ಹಿಂದುಳಿದ ವರ್ಗ (ಎ) ಮಹಿಳೆ ಯಾರೂ ಇಲ್ಲದೇ ಇದ್ದಲ್ಲಿ…

ಮೈಸೂರಲ್ಲಿ ಕೆಪಿಎಲ್ ಪಂದ್ಯಾವಳಿ ಆರಂಭ.
ಮೈಸೂರು

ಮೈಸೂರಲ್ಲಿ ಕೆಪಿಎಲ್ ಪಂದ್ಯಾವಳಿ ಆರಂಭ.

August 26, 2018

ಮೈಸೂರು: ಒಂದೆಡೆ ಬ್ಯಾಟ್ಸ್‍ಮನ್-ಬೌಲರ್‍ಗಳ ಅಬ್ಬರ, ಮತ್ತೊಂದೆಡೆ ಕ್ರಿಕೆಟ್ ಅಭಿಮಾನಿಗಳ ಶಿಳ್ಳೆ, ಚಪ್ಪಾಳೆ. ಇದಕ್ಕೆ ವೇದಿಕೆಯಾಗಿದ್ದು ಗಂಗೋತ್ರಿ ಗ್ಲೈಡ್ಸ್ ಮೈದಾನ.ಮೈಸೂರಿನಲ್ಲಿ ಇಂದಿನಿಂದ ಆರಂಭ ವಾದ 7ನೇ ಆವೃತ್ತಿಯ ಕೆಪಿಎಲ್ ಪಂದ್ಯಾ ವಳಿಯಲ್ಲಿ ಬೆಳಗಾವಿ ಪ್ಯಾಂಥರ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ತಂಡಗಳು ಭರ್ಜರಿ ಜಯ ಸಾಧಿಸಿದವು. ಬೆಳಗಾವಿ ಪ್ಯಾಂಥರ್ಸ್‍ಗೆ ಜಯ: ತಂಡದ ಸಾಂಘಿಕ ಪ್ರದರ್ಶನದ ನೆರವಿನಿಂದ ಬೆಳಗಾವಿ ಪ್ಯಾಂಥರ್ಸ್, ಬಳ್ಳಾರಿ ಟಸ್ಕರ್ರ್ಸ್ ವಿರುದ್ಧ 22 ರನ್‍ಗಳ ಜಯ ಸಾಧಿಸಿದೆ. ಇಲ್ಲಿನ ಮಾನಸ ಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಶನಿವಾರ…

ಶ್ರಾವಣದ ಮುಸ್ಸಂಜೆಯಲ್ಲಿ ಮೈನವಿರೇಳಿಸಿದ ಶಾಸ್ತ್ರೀಯ ನೃತ್ಯ ಪ್ರದರ್ಶನ
ಮೈಸೂರು

ಶ್ರಾವಣದ ಮುಸ್ಸಂಜೆಯಲ್ಲಿ ಮೈನವಿರೇಳಿಸಿದ ಶಾಸ್ತ್ರೀಯ ನೃತ್ಯ ಪ್ರದರ್ಶನ

August 26, 2018

ಮೈಸೂರು: ಆರ್ಟಿಕ್ಯುಲೇಟ್ ನೃತ್ಯೋತ್ಸವ ಶಾಸ್ತ್ರೀಯವಾದ ನೃತ್ಯದ ಉತ್ಸವವಾಗಿರುತ್ತದೆ. ನಗರದ ಗಾನಭಾರತಿ ವೀಣೆ ಶೇಷಣ್ಣ ಭವನದಲ್ಲಿ ಇತ್ತೀಚೆಗೆ ಜರುಗಿದ 27ನೇ ಸರಣಿಯನ್ನು ನಮ್ಮೆಲ್ಲರನ್ನು ಅಗಲಿದ ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಮತ್ತು ದಕ್ಷಿಣ ಭಾರತದಲ್ಲಿ ಸ್ವಾಭಾವಿಕವಾದ ಕಂಟಕ ಹಾಗೂ ಕಷ್ಟದಲ್ಲಿರುವವರಿಗೆ ಈ ಸಂಚಿಕೆ ಸಮರ್ಪಣೆಯಾಯಿತು. ಹೃದಯಕ್ಕೆ ತಾಗುವ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನೃತ್ಯೋತ್ಸವದಲ್ಲಿ ನಾಲ್ಕು ಮಂದಿ ಯುವ ಕಲಾವಿದರನ್ನು ಸಂಸ್ಥೆಯ ಮುಖ್ಯಸ್ಥರಾದ ಮೈಸೂರು ಬಿ.ನಾಗರಾಜ್‍ರವರು ಪರಿಚಯಿಸಿದರು ವಿನ್ಸೆಂಟ್ ಪೌಲ್: ಇವರು ಭರತನಾಟ್ಯದ ಭಂಗಿಗಳನ್ನು ಆಕರ್ಷಕವಾಗಿ ಪ್ರದರ್ಶಿಸಿದರು….

ಮೈಸೂರು ನಗರ ಪಾಲಿಕೆಯಲ್ಲಿ ಬಿಎಸ್‍ಪಿ 7ರಿಂದ 8 ವಾರ್ಡ್‍ನಲ್ಲಿ ಜಯ: ಪಕ್ಷದ ರಾಜ್ಯಾಧ್ಯಕ್ಷ ಪ್ರೊ. ಹರಿರಾಂ ವಿಶ್ವಾಸ
ಮೈಸೂರು

ಮೈಸೂರು ನಗರ ಪಾಲಿಕೆಯಲ್ಲಿ ಬಿಎಸ್‍ಪಿ 7ರಿಂದ 8 ವಾರ್ಡ್‍ನಲ್ಲಿ ಜಯ: ಪಕ್ಷದ ರಾಜ್ಯಾಧ್ಯಕ್ಷ ಪ್ರೊ. ಹರಿರಾಂ ವಿಶ್ವಾಸ

August 26, 2018

ಮೈಸೂರು:  ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ 12 ವಾರ್ಡ್‍ಗಳಲ್ಲಿ ಸ್ಪರ್ಧೆ ಮಾಡಿದ್ದು, 7ರಿಂದ 8 ವಾರ್ಡ್‍ಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪ್ರೊ.ಹರಿರಾಂ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಗೆ ಉತ್ತಮ ಕಾರ್ಯನಿರ್ವಹಣೆ ನೀಡುವ ಹಾಗೂ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಬಿಎಸ್‍ಪಿ ಪಾಲಿಕೆ ಚುನಾವಣೆಯಲ್ಲಿ 12 ವಾರ್ಡ್‍ಗಳಲ್ಲಿ ಸ್ಪರ್ಧೆ ಮಾಡಿದೆ. ಟಿಕೆಟ್ ಹಂಚಿಕೆಯಲ್ಲಿ…

ಮಡಿಕೇರಿ-ಸುಳ್ಯ ಬಸ್ ದರ ಹಿಂದಿನಂತೆ 50 ರೂ. ನಿಗದಿ
ಮೈಸೂರು

ಮಡಿಕೇರಿ-ಸುಳ್ಯ ಬಸ್ ದರ ಹಿಂದಿನಂತೆ 50 ರೂ. ನಿಗದಿ

August 26, 2018

ಮಡಿಕೇರಿ:  ಮಡಿಕೇರಿ-ಮಂಗಳೂರು ಮಾರ್ಗ ರಸ್ತೆ ಸಂಪರ್ಕ ಕಡಿದು ಹೋಗಿದ್ದು, ಈ ಹಿನ್ನಲೆ ಮಡಿಕೇರಿ, ಭಾಗಮಂಡಲ, ಕರಿಕೆ ಮಾರ್ಗದ ಮೂಲಕ ಸುಳ್ಯಕ್ಕೆ ಬಸ್ ಸಂಚರಿಸುತ್ತಿದ್ದು, ಹಿಂದಿನಂತೆ 50 ರೂ ದರ ನಿಗಧಿ ಮಾಡಲಾಗಿದೆ ಎಂದು ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ ಅವರು ಪ್ರಕಟಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಸಚಿವರು, ಮಡಿಕೇರಿ, ಭಾಗ ಮಂಡಲ, ಕರಿಕೆ ಮಾರ್ಗ 56 ಕಿ.ಮೀ ಹೆಚ್ಚುವರಿಯಾಗಲಿದೆ. ಇದರಿಂದ 90 ರೂ ನಿಗಧಿ ಮಾಡಲಾಗಿತ್ತು. ಇದನ್ನು ಹಿಂಪ ಡೆದು ಸಾರ್ವಜನಿಕರಿಗೆ ತೊಂದರೆಯಾಗ…

1 1,421 1,422 1,423 1,424 1,425 1,611
Translate »