ಮೈಸೂರು

ಈಗ 999 ರೂ.ನಲ್ಲಿ ಮೈಸೂರು-ಚೆನ್ನೈ ಹಾರಾಟ
ಮೈಸೂರು

ಈಗ 999 ರೂ.ನಲ್ಲಿ ಮೈಸೂರು-ಚೆನ್ನೈ ಹಾರಾಟ

August 3, 2018

ಮೈಸೂರು: ಮೈಸೂರು-ಚೆನ್ನೈ ನಡುವೆ ವಿಮಾನದಲ್ಲಿ ಸಂಚರಿಸು ವವರಿಗೊಂದು ಸುವರ್ಣಾವಕಾಶ. ಕೇವಲ 999 ರೂ.ಗಳಿಗೆ ಮೈಸೂರಿನಿಂದ ಚೆನ್ನೈಗೆ ಟ್ರೂಜೆಟ್ ಬಂಪರ್ ಆಫರ್ ನೀಡಿದೆ. ಆಗಸ್ಟ್ 4ರವರೆಗೆ ಟಿಕೆಟ್ ಬುಕಿಂಗ್ ಮಾಡಿಸುವವರಿಗೆ ಮಾತ್ರ ಈ ಅವಕಾಶ ಕಲ್ಪಿಸಲಾಗಿದ್ದು, ಆನ್‍ಲೈನ್‍ನಲ್ಲಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳವರೆಗೆ ಪ್ರಯಾಣಿಸಲು ಅವಕಾಶವಿದ್ದು, ಆಗಸ್ಟ್ 4ರೊಳಗಾಗಿ ಆನ್‍ಲೈನ್‍ನಲ್ಲಿ ಟಿಕೆಟ್ ಬುಕ್ ಮಾಡಬೇಕು. ಈ ಅವಕಾಶ ಉಪಯೋಗಿಸಿಕೊಳ್ಳಲು ಜನರು ತೀವ್ರ ಉತ್ಸಾಹ ತೋರಿದ್ದಾರೆ ಎಂದು ಮೈಸೂರು ವಿಮಾನ ನಿಲ್ದಾಣದ ವ್ಯವಸ್ಥಾಪಕ ವಿ.ಎ.ಗುರು ನಾಥ್…

ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ  ವಾಹನ ಸಂಚಾರ ನಿರ್ಬಂಧ ತೆರವಿಗೆ  ಕೇಂದ್ರದ ಮೂಲಕ ಕೇರಳ ಲಾಬಿ
ಮೈಸೂರು

ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ  ವಾಹನ ಸಂಚಾರ ನಿರ್ಬಂಧ ತೆರವಿಗೆ  ಕೇಂದ್ರದ ಮೂಲಕ ಕೇರಳ ಲಾಬಿ

August 3, 2018

ಮೈಸೂರು: ವನ್ಯ ಜೀವಿಗಳ ಸಂರಕ್ಷಣೆಯ ಹಿತದೃಷ್ಟಿಯಿಂದ ಬಂಡಿಪುರ ಅಭಯಾರಣ್ಯದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರ್ಬಂಧಿಸಿದ್ದ ರಾತ್ರಿ ಸಂಚಾರವನ್ನು ಪುನರಾರಂಭಿಸುವಂತೆ ಕೇರಳ ಸರ್ಕಾರ ಮತ್ತೊಮ್ಮೆ ಲಾಬಿ ಆರಂಭಿಸಿದ್ದು, ಕೇಂದ್ರ ಸರ್ಕಾರದ ಮೂಲಕ ರಾತ್ರಿ ಸಂಚಾರ ನಿರ್ಬಂಧ ಸಡಿಲಗೊಳಿಸುವುದರೊಂದಿಗೆ ರಸ್ತೆ ಅಗಲೀಕರಣಕ್ಕೆ ಶಿಫಾರಸ್ಸು ಮಾಡಿಸಿ, ವನ್ಯಜೀವಿಗಳ ಹಿತವನ್ನು ಬಲಿ ಕೊಡುವ ಯತ್ನ ಮಾಡಿದೆ. ನವದೆಹಲಿಯಲ್ಲಿ ಜು.17ರಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೇರಳ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್…

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎ.ಎಚ್.ವಿಶ್ವನಾಥ್?
ಮೈಸೂರು

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎ.ಎಚ್.ವಿಶ್ವನಾಥ್?

August 3, 2018

ಬೆಂಗಳೂರು: ಜಾತ್ಯಾತೀತ ಜನತಾದಳ ರಾಜ್ಯಾ ಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಅಡಗೂರು ಎಚ್. ವಿಶ್ವನಾಥ್ ನೇಮಕಗೊಳಿಸಲು ಜೆಡಿಎಸ್ ವರಿಷ್ಠರು ನಿರ್ಧರಿಸಿದ್ದು, ಆ.5ಕ್ಕೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜೆಡಿಎಸ್ ಮುಖ್ಯಸ್ಥ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶ್ವನಾಥ್ ಅವರನ್ನು ನೂತನ ರಾಜಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಉದ್ದೇಶಿಸಿದ್ದು, ಖುದ್ದು ದೇವೇಗೌಡರೇ ವಿಶ್ವನಾಥ್ ಅವರೊಂದಿಗೆ ಮಾತುಕತೆ ಕೂಡ ನಡೆಸಿದ್ದಾರೆ. ಆಗಸ್ಟ್ 5ರಂದು ನೂತನ ರಾಜ್ಯಾಧ್ಯಕ್ಷರ ನೇಮಕದ ಅಧಿಕೃತ ಘೋಷಣೆ ಹೊರಬೀಳಲಿದೆ. ಪ್ರಸ್ತುತ ಜೆಡಿಎಸ್ ಪಕ್ಷದ…

ಆದಾಯ ತೆರಿಗೆ ವಂಚನೆ ಆರೋಪ: ಸಚಿವ ಡಿಕೆಶಿಗೆ ಷರತ್ತುಬದ್ಧ ಜಾಮೀನು
ಮೈಸೂರು

ಆದಾಯ ತೆರಿಗೆ ವಂಚನೆ ಆರೋಪ: ಸಚಿವ ಡಿಕೆಶಿಗೆ ಷರತ್ತುಬದ್ಧ ಜಾಮೀನು

August 3, 2018

ಬೆಂಗಳೂರು: ಆದಾಯ ತೆರಿಗೆ ವಂಚನೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧ ಪ್ರಕರಣಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಡಿ.ಕೆ.ಶಿವಕುಮಾರ್ ಸೇರಿದಂತೆ ಐವರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಆದಾಯ ತೆರಿಗೆ ವಂಚನೆ, ಹವಾಲಾ ಹಣ ಸಾಗಾಣೆ ಸೇರಿದಂತೆ ಹಲವು ಪ್ರಕರಣಗಳ ಆರೋಪ ಹೊತ್ತಿದ್ದ ಡಿಕೆಶಿ ವಿರುದ್ಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 4ನೇ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಗುರುವಾರ ನ್ಯಾಯಾಲಯಕ್ಕೆ…

ಬಲ್ಲಹಳ್ಳಿ ಬಡಾವಣೆ ಸಂಬಂಧ  ಆ.6ಕ್ಕೆ ರೈತರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಚರ್ಚೆ
ಮೈಸೂರು

ಬಲ್ಲಹಳ್ಳಿ ಬಡಾವಣೆ ಸಂಬಂಧ  ಆ.6ಕ್ಕೆ ರೈತರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಚರ್ಚೆ

August 3, 2018

ಮೈಸೂರು: ವಸತಿ ಬಡಾವಣೆ ರಚಿಸಿ ನಿವೇಶನ ಹಂಚಿಕೆ ಮಾಡಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮುಂದಾಗಿದೆ. ಮೈಸೂರು ಸುತ್ತಮುತ್ತ 5 ಹೊಸ ಬಡಾವಣೆಗಳನ್ನು ನಿರ್ಮಿಸಲು ಮುಂದಾಗಿದೆ. ಬಲ್ಲಹಳ್ಳಿ ಬಡಾವಣೆಯಲ್ಲಿ ಸರಿ ಸುಮಾರು 4 ಸಾವಿರ ಮಂದಿಗೆ ನಿವೇಶನ ಒದಗಿಸಲು ಯೋಜನೆ ರೂಪಿಸುತ್ತಿದೆ. ಈಗಾಗಲೇ ಸರ್ಕಾರದ ಅನುಮೋದನೆ ದೊರೆತಿರುವ ಬಲ್ಲಹಳ್ಳಿ ಬಡಾವಣೆ ಯೋಜನೆಯನ್ನು ಕೈಗೆತ್ತಿಕೊಳ್ಳಲು ಮುಂದಾಗಿದೆ. ಬಲ್ಲಹಳ್ಳಿ ಯೋಜನೆಯನ್ನು 285 ಎಕರೆ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಿದ್ದು, ಒಟ್ಟು 4,000 ನಿವೇಶನ ರಚಿಸಲು ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಸಲಾಗಿದೆ. ಬಲ್ಲಹಳ್ಳಿ…

ಶಾಸಕ ರಾಮದಾಸ್‍ಗೆ ಸರಣಿ ಸಮಸ್ಯೆಗಳ  ದರ್ಶನ ಮುಂದುವರೆದ ಪಾದಯಾತ್ರೆ
ಮೈಸೂರು

ಶಾಸಕ ರಾಮದಾಸ್‍ಗೆ ಸರಣಿ ಸಮಸ್ಯೆಗಳ  ದರ್ಶನ ಮುಂದುವರೆದ ಪಾದಯಾತ್ರೆ

August 3, 2018

ಮೈಸೂರು: ಮೈಸೂರಿನ ವಿದ್ಯಾರಣ್ಯಪುರಂ ಮತ್ತು ವಿಶ್ವೇಶರನಗರ ಪ್ರದೇಶಗಳಲ್ಲಿ ಕೆ.ಆರ್.ಕ್ಷೇತ್ರದ ಶಾಸಕ ರಾಮದಾಸ್ ಅವರು 14 ಇಲಾಖೆ ಅಧಿಕಾರಿಗಳೊಡಗೂಡಿ ಇಂದು ಪಾದಯಾತ್ರೆ ನಡೆಸಿದರು. ಈ ವೇಳೆ ಕೈಗಾರಿಕಾ ಪ್ರದೇಶ ಯಾವುದೇ ಅಭಿವೃದ್ಧಿಯಾಗದೇ ಇರುವುದು ಕಂಡು ಬಂತು. ಈ ಪ್ರದೇಶದ ಬಹುತೇಕ ಎಲ್ಲಾ ರಸ್ತೆಗಳಲ್ಲಿಯೂ ಮಳೆ ನೀರು ಚರಂಡಿಗಳು ಮುಚ್ಚಿ ಹೋಗಿರುವ ಪರಿಣಾಮವಾಗಿ ಮಳೆ ನೀರು ರಸ್ತೆಯಲ್ಲೇ ಹರಿದ ಕಾರಣ ರಸ್ತೆಗಳೆಲ್ಲವೂ ಹಳ್ಳಕೊಳ್ಳಗಳಿಂದ ಕೂಡಿರುವುದನ್ನು ಕಂಡ ಶಾಸಕರು, ಈ ರಸ್ತೆಗಳ ಚರಂಡಿಗಳಲ್ಲಿ ಹೂಳೆತ್ತುವಂತೆಯೂ ಚರಂಡಿಗಳಿಲ್ಲದ ರಸ್ತೆಗಳಲ್ಲಿ ಹೊಸದಾಗಿ ಚರಂಡಿ ನಿರ್ಮಿಸಲು…

ಚಾಮುಂಡಿಬೆಟ್ಟದ ಸರ್ಕಾರಿ ಶಾಲೆಯಲ್ಲಿ ಕಿಡಿಗೇಡಿಗಳಿಂದ ದಾಂಧಲೆ ಪೀಠೋಪಕರಣ ಧ್ವಂಸ, ಪುಸ್ತಕಗಳು ಚೆಲ್ಲಾಪಿಲ್ಲಿ
ಮೈಸೂರು

ಚಾಮುಂಡಿಬೆಟ್ಟದ ಸರ್ಕಾರಿ ಶಾಲೆಯಲ್ಲಿ ಕಿಡಿಗೇಡಿಗಳಿಂದ ದಾಂಧಲೆ ಪೀಠೋಪಕರಣ ಧ್ವಂಸ, ಪುಸ್ತಕಗಳು ಚೆಲ್ಲಾಪಿಲ್ಲಿ

August 3, 2018

ಮೈಸೂರು:  ಚಾಮುಂಡಿ ಬೆಟ್ಟದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಂಚು ತೆಗೆದು ಒಳ ನುಸುಳಿರುವ ಕಿಡಿಗೇಡಿಗಳು, ಹೆಂಚು, ಟೇಬಲ್ ಹಾಗೂ ಪುಸ್ತಕಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಇಂದು ಬೆಳಿಗ್ಗೆ ಶಾಲೆಗೆ ಹೋದಾಗ ಕಿಡಿಗೇಡಿಗಳ ಕೃತ್ಯ ಶಿಕ್ಷಕರು ಹಾಗೂ ಮಕ್ಕಳಿಗೆ ತಿಳಿಯಿತು. ಶಾಲೆಯ ಛಾವಣೆ ಮಂಗಳೂರು ಹೆಂಚುಗಳನ್ನು ತೆಗೆದು, ಕೊಠಡಿಗಿಳಿದಿರುವ ಕಿಡಿಗೇಡಿಗಳು ಪುಸ್ತಕಗಳನೆಲ್ಲಾ ಚೆಲ್ಲಾಪಿಲ್ಲಿ ಮಾಡಿ ದಾಂಧಲೆ ನಡೆಸಿದ್ದಾರೆ. ಬೆಂಚು, ಟೇಬಲ್‍ಗಳನ್ನು ಜಖಂಗೊಳಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದಾವಿಸಿದ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ ಮತ್ತು…

ಸಮಗ್ರ ಕರ್ನಾಟಕ ಉಳಿಸಲು ಡಾ. ಡಿ.ಎಂ.ನಂಜುಂಡಪ್ಪ ವರದಿ ಜಾರಿಗೆ ಆಗ್ರಹ
ಮೈಸೂರು

ಸಮಗ್ರ ಕರ್ನಾಟಕ ಉಳಿಸಲು ಡಾ. ಡಿ.ಎಂ.ನಂಜುಂಡಪ್ಪ ವರದಿ ಜಾರಿಗೆ ಆಗ್ರಹ

August 3, 2018

ಮೈಸೂರು:  ಸಮಗ್ರ ಕರ್ನಾಟಕದ ಅಭಿವೃದ್ಧಿಗಾಗಿ ಡಾ.ಡಿ.ಎಂ. ನಂಜುಂಡಪ್ಪ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಜಾರಿಗೊಳಿಸಬೇಕು. ಅಖಂಡ ಕರ್ನಾಟಕ ಉಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡ, ಕನ್ನಡಿಗ, ಕರ್ನಾಟಕದ ಸಾರ್ವ ಭೌಮತೆ ಯನ್ನು ಕಾಪಾಡಬೇಕು. ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿ ರುವ ರಾಜ್ಯಗಳ ಒಕ್ಕೂಟ ವ್ಯವಸ್ಥೆಯಡಿ ಭಾರತದಲ್ಲಿ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಆದಾಯ ನೀಡುವ…

ಆಗಸ್ಟ್ 10ರಿಂದ ಯಕ್ಷೋತ್ಸವ
ಮೈಸೂರು

ಆಗಸ್ಟ್ 10ರಿಂದ ಯಕ್ಷೋತ್ಸವ

August 3, 2018

ಮೈಸೂರು: ಮೈಸೂರಿನ ಇನೋ ವೇಟಿವ್ ಸಂಸ್ಥೆ ಕನ್ನಡ ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಆಗಸ್ಟ್ 10ರಿಂದ 3 ದಿನಗಳ ಯಕ್ಷೋತ್ಸವ ಹಮ್ಮಿಕೊಂಡಿದೆ. ಆ.10ರಂದು ಸಂಜೆ 6 ಗಂಟೆಗೆ ಕೆರೆ ಮನೆ ಶ್ರೀಧರ ಹೆಗಡೆ ಅವರಿಂದ ಏಕವ್ಯಕ್ತಿ ಯಕ್ಷಗಾನ ಪ್ರದರ್ಶನವಿದೆ. ಸಂಜೆ 7.30ಕ್ಕೆ ಪದ್ಮಶ್ರೀ ಚಿಟ್ಟಾಣಿ ಪ್ರಶಸ್ತಿ ಪ್ರಧಾನ ಸಮಾರಂಭ ಏರ್ಪಡಿಸಲಾಗಿದೆ. ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ವಹಿಸಲಿದ್ದಾರೆ. ಯಕ್ಷಗಾನ ಕಲಾವಿದ ಸಂಘಟಕ ಎಸ್.ಎನ್. ಪಂಜಾಜೆಯವರಿಗೆ ಚಿಟ್ಟಾಣಿ ಪ್ರಶಸ್ತಿಯನ್ನು ಚಾಮರಾಜನಗರದ ಉದ್ಯಮಿ ಜಿ.ಎಮ್.ಹೆಗಡೆ ಪ್ರದಾನ ಮಾಡಲಿದ್ದಾರೆ….

ಕನ್ನಡ ಚಳುವಳಿಗಾರರ ಸಂಘದಿಂದ ಅಣಕು ಪ್ರತಿಭಟನೆ
ಮೈಸೂರು

ಕನ್ನಡ ಚಳುವಳಿಗಾರರ ಸಂಘದಿಂದ ಅಣಕು ಪ್ರತಿಭಟನೆ

August 3, 2018

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಬೆಂಬಲಿಗರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಖಂಡಿಸಿ, ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದ ಕಾರ್ಯಕರ್ತರು ಗುರುವಾರ ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು. ಬಿ.ಎಸ್.ಯಡಿಯೂರಪ್ಪ ಮತ್ತು ಬೆಂಬಲಿಗರು ತಮ್ಮ ಸ್ವಾರ್ಥ ಸಾಧನೆಗಾಗಿ ಅಮಾಯಕ ಉತ್ತರ ಕರ್ನಾಟಕದ ಜನರನ್ನು ಎತ್ತಿಕಟ್ಟಿ ಪ್ರತ್ಯೇಕ ರಾಜ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಪ್ರತಿ ಭಟನಾಕಾರರು ಖಂಡಿಸಿದರು….

1 1,450 1,451 1,452 1,453 1,454 1,611
Translate »