ಮೈಸೂರು

ಬಸವ ಜಯಂತಿ ಪ್ರಚಾರ ರಥಕ್ಕೆ ಚಾಲನೆ, ಪೋಸ್ಟರ್ ಬಿಡುಗಡೆ
ಮೈಸೂರು

ಬಸವ ಜಯಂತಿ ಪ್ರಚಾರ ರಥಕ್ಕೆ ಚಾಲನೆ, ಪೋಸ್ಟರ್ ಬಿಡುಗಡೆ

July 30, 2018

ಮೈಸೂರು:  ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಆ.4 ಮತ್ತು 5ರಂದು ನಡೆಯಲಿರುವ ಬಸವೇಶ್ವರ ಜಯಂತಿ ಕಾರ್ಯಕ್ರಮದ ಪ್ರಚಾರ ರಥಕ್ಕೆ ಜೆಎಸ್‍ಎಸ್ ಮಹಾವಿದ್ಯಾಪೀಠದ ಗೌರವ ಕಾರ್ಯದರ್ಶಿ ಎಸ್.ಪಿ.ಮಂಜುನಾಥಸ್ವಾಮಿ ಭಾನುವಾರ ಮೈಸೂರಿನ ಕೆ.ಆರ್.ಮೊಹಲ್ಲಾದ ಮಾಧವಾಚಾರ್ ರಸ್ತೆಯ ಮಹದೇಶ್ವರ ದೇವಸ್ಥಾನ ವೃತ್ತದಲ್ಲಿ ಚಾಲನೆ ನೀಡಿದರು. ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯಿತ ಸಂಘ ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಆಶ್ರಯದಲ್ಲಿ ಸಮಾರಂಭ ನಡೆಯಿತು. ಪ್ರಚಾರ ರಥಕ್ಕೆ ಚಾಲನೆ ನೀಡಿದ ಬಳಿಕ ಎಸ್.ಪಿ.ಮಂಜುನಾಥಸ್ವಾಮಿ ಅವರು ಮಾತನಾಡಿ, 12ನೇ ಶತಮಾನದಲ್ಲಿಯೇ ಅನುಭವ…

ಹಲವು ರಾಜಕಾರಣಿಗಳು ಮೌಢ್ಯಾಚರಣೆಯಲ್ಲಿ ಮುಳುಗಿದ್ದಾರೆ: ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ವಿಷಾದ
ಮೈಸೂರು

ಹಲವು ರಾಜಕಾರಣಿಗಳು ಮೌಢ್ಯಾಚರಣೆಯಲ್ಲಿ ಮುಳುಗಿದ್ದಾರೆ: ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ವಿಷಾದ

July 30, 2018

ಮೈಸೂರು:  ದೇಶದ ಹಲವು ರಾಜಕಾರಣಿಗಳು ಮೌಢ್ಯಾಚಾರಣೆಯಲ್ಲಿ ಮುಳಗಿದ್ದು, ಇಂದಿನ ಮುಖ್ಯಮಂತ್ರಿಗಳು, ಅವರ ಪಿತೃಗಳು ಹಾಗೂ ಅವರ ಅಗ್ರಜನೂ ಮಾತ್ರವಲ್ಲದೆ, ಉಪಮುಖ್ಯಮಂತ್ರಿ ಡಾ.ಪರಮೇಶ್ವರ್ ಸಹ ಇದರಿಂದ ಹೊರತಾಗಿಲ್ಲ ಎಂದು ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ವಿಷಾದಿಸಿದರು. ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಸಮೈಕ್ಯ ಪಬ್ಲಿಕೇಷನ್ಸ್ ಜಂಟಿ ಆಶ್ರಯದಲ್ಲಿ ಮೈಸೂರು ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನಾ.ದಿವಾಕರ ಅವರ ಹತ್ತು ಕೃತಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ದೇಶದ ಮೊದಲ ರಾಷ್ಟ್ರಪತಿ ಬಾಬು ರಾಜೇಂದ್ರಪ್ರಸಾದ್ 200…

ಮೈಸೂರಲ್ಲಿ ಯಕ್ಷಗಾನ ಪ್ರಾತ್ಯಕ್ಷಿಕೆ ಕಾರ್ಯಕ್ರಮ
ಮೈಸೂರು

ಮೈಸೂರಲ್ಲಿ ಯಕ್ಷಗಾನ ಪ್ರಾತ್ಯಕ್ಷಿಕೆ ಕಾರ್ಯಕ್ರಮ

July 30, 2018

ಮೈಸೂರು:  ಸಂಗೀತ, ನಾಟಕ, ಚಿತ್ರಕಲೆ ಹಾಗೂ ಅಕ್ಷರ ಭ್ಯಾಸ ಹೇಳಿಕೊಡುವ ಗುರುಗಳನ್ನು ಮಾಧ್ಯಮಗಳಲ್ಲಿ ಬಹಳ ಕೆಟ್ಟದ್ದಾಗಿ ಬಿಂಬಿಸು ತ್ತಿರುವುದು ಬೇಸರ ಸಂಗತಿ ಎಂದು ವಿಜಯ ವಿಠಲ ಕಾಲೇಜಿನ ಪ್ರಾಂಶುಪಾಲ ಸತ್ಯ ಪ್ರಸಾದ್ ಅಭಿಪ್ರಾಯಪಟ್ಟರು. ಸರಸ್ವತಿ ಪುರಂನಲ್ಲಿರುವ ವಿಜಯ ವಿಠಲ ಕಾಲೇಜು ಆವರಣದ ವಿಶ್ವೇಶ ತೀರ್ಥ ಮಂಟಪದಲ್ಲಿ ಕರಾವಳಿ ಯಕ್ಷಗಾನ ಕೇಂದ್ರ, ಬೆಂಗಳೂರಿನ ಕರ್ನಾಟಕ ಯಕ್ಷ ಗಾನ ಅಕಾಡೆಮಿ ಸಹಯೋಗದೊಂದಿಗೆ ಆಯೋಜಿಸಿದ್ದ `ಯಕ್ಷಗಾನ ಪ್ರಾತ್ಯಕ್ಷಿಕೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತ ನಾಡಿದರು. ಇತ್ತೀಚೆಗೆ ಮಕ್ಕಳಲ್ಲಿ, ಗುರುಗಳ ಬಗ್ಗೆ ತಾತ್ಸಾರ ಮನೋಭಾವ…

ಹಾಲಿ,ಮಾಜಿ ಶಾಸಕರ ಆರೋಪ- ಪ್ರತ್ಯಾರೋಪ: ಮಂಜುನಾಥ್ ಕುಟುಂಬಕ್ಕೆ ‘ಸುಳ್ಳೇ ಮನೆ ದೇವರು’ – ಹೆಚ್.ವಿಶ್ವನಾಥ್
ಮೈಸೂರು

ಹಾಲಿ,ಮಾಜಿ ಶಾಸಕರ ಆರೋಪ- ಪ್ರತ್ಯಾರೋಪ: ಮಂಜುನಾಥ್ ಕುಟುಂಬಕ್ಕೆ ‘ಸುಳ್ಳೇ ಮನೆ ದೇವರು’ – ಹೆಚ್.ವಿಶ್ವನಾಥ್

July 30, 2018

ಹುಣಸೂರು: ‘ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ಸುಳ್ಳೇ ಮನೆದೇವರು ಎಂದು ಶಾಸಕ ಹೆಚ್.ವಿಶ್ವನಾಥ್ ಟೀಕಿಸಿದರು. ನಗರದ ವರದಿಗಾರರಕೂಟದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಜುನಾಥ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದಿದ್ದಾರೆ. ಆದರೆ, ನಡೆದಿರುವ ಎಲ್ಲಾ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ನಾನು ನೀಡಿದ ಹೇಳಿಕೆಗೆ ಮಂಜುನಾಥ ಅವರು ಪ್ರತಿಕ್ರಿಯೆ ನೀಡುವ ಭರದಲ್ಲಿ ನನ್ನನ್ನು ಬ್ಲಾಕ್ ಮೇಲರ್ ಎಂದು ಹೇಳಿದ್ದಾರೆ. ಇದು ಸಭ್ಯ ರಾಜಕಾರಣಿಯ ಲಕ್ಷಣವಲ್ಲ ಎಂದರು….

ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಯೋಗ
ಮೈಸೂರು

ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಯೋಗ

July 29, 2018

ಭೂಸ್ವಾಧೀನ ಪ್ರಕ್ರಿಯೆಗೆ ಆ.15ರೊಳಗೆ ಅಧಿಸೂಚನೆ ಅಗತ್ಯವಿರುವ 290 ಎಕರೆ ಭೂಮಿ ಸಮೀಕ್ಷಾ ವರದಿಗೆ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ `ಸಾಹಸ ಜೋಡಿ’ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಸಂಸದ ಪ್ರತಾಪ್‍ಸಿಂಹ ಉತ್ಸಾಹ ಮೈಸೂರು:  ಮೈಸೂರು ವಿಮಾನ ನಿಲ್ದಾಣದ ಎದುರಿನ ರಾಷ್ಟ್ರೀಯ ಹೆದ್ದಾರಿ(ಎನ್‍ಎಚ್-212)ಗೆ ಅಂಡರ್‍ಪಾಸ್ ನಿರ್ಮಿಸಿ, ಅದರ ಮೇಲೆ ರನ್ ವೇ ವಿಸ್ತರಿಸುವ ಯೋಜನೆ ಜಾರಿಗೆ ಕಾಲ ಕೂಡಿ ಬಂದಂತಿದೆ. ಯೋಜನೆಗೆ ಅಗತ್ಯವಾದ ಭೂಮಿಯನ್ನು ಗುರುತಿಸಿ, ಪೂರ್ಣ ಪ್ರಮಾಣದ ಭೂಸ್ವಾಧೀನ ಪ್ರಕ್ರಿಯೆಗೆ ಆ.15ರೊಳಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಬೇಕು. ಅಲ್ಲದೆ…

ರೈತರ ಬೆಳೆ ಸಾಲ ಮನ್ನಾ: ವಾರದಲ್ಲಿ ಸರ್ಕಾರಿ ಆದೇಶ
ಮೈಸೂರು

ರೈತರ ಬೆಳೆ ಸಾಲ ಮನ್ನಾ: ವಾರದಲ್ಲಿ ಸರ್ಕಾರಿ ಆದೇಶ

July 29, 2018

 ಆದೇಶದೊಂದಿಗೆ ಮಾರ್ಗಸೂಚಿಯೂ ಪ್ರಕಟ ಸಣ್ಣ, ಮಧ್ಯಮ ರೈತರ 2 ಲಕ್ಷ ರೂ.ವರೆಗಿನ ಸಾಲ ಮನ್ನಾ  ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲವೂ ಮನ್ನಾ ರೈತರಿಗೆ ವಂಚಿಸಿದರೆ ಸಹಕಾರಿ ಬ್ಯಾಂಕ್‍ಗಳ ಕಾರ್ಯದರ್ಶಿಗಳ ವಜಾ ಬೆಂಗಳೂರು: ಬೆಳೆ ಸಾಲ ಮನ್ನಾದ ಸರ್ಕಾರಿ ಆದೇಶ ಇನ್ನೊಂದು ವಾರದಲ್ಲಿ ಹೊರಬೀಳಲಿದೆ ಎಂದಿರುವ ಸಹಕಾರಿ ಸಚಿವ ಬಂಡೆಪ್ಪ ಕಾಶಂಪೂರ್, ಆದೇಶದ ಜೊತೆ ಮಾರ್ಗಸೂಚಿಯೂ ಪ್ರಕಟಗೊಳ್ಳಲಿದೆ ಎಂದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮುಂಗಡ ಪತ್ರದಲ್ಲಿ ಪ್ರಕಟಿಸಿರುವಂತೆ ಸಣ್ಣ ಮತ್ತು ಮಧ್ಯಮ…

ಮೈಸೂರು ಏರ್‍ಪೋರ್ಟ್‍ನಿಂದ  ಶೀಘ್ರ ಅಧಿಕ ವಿಮಾನ ಹಾರಾಟ
ಮೈಸೂರು

ಮೈಸೂರು ಏರ್‍ಪೋರ್ಟ್‍ನಿಂದ  ಶೀಘ್ರ ಅಧಿಕ ವಿಮಾನ ಹಾರಾಟ

July 29, 2018

ನವದೆಹಲಿ:  ಮೈಸೂರಿನಿಂದ ವಿಮಾನದಲ್ಲಿ ಪ್ರಯಾಣಿಸುವವರಿಗೆ ಒಂದು ಸಂತಸದ ಸುದ್ದಿ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿ ನಗರಕ್ಕೆ ಮುಂದಿನ 2 ತಿಂಗಳಲ್ಲಿ ವಿಮಾನ ಸೇವೆ ಆರಂಭವಾಗಲಿದೆ. ಅಲ್ಲದೆ, ಅಹಮದಾಬಾದ್, ಚೆನ್ನೈ, ಪುಣೆ, ಹೈದರಾಬಾದ್ ಮತ್ತು ತಿರುಪತಿಗೂ ಮೈಸೂರು ವಿಮಾನ ನಿಲ್ದಾಣದಿಂದ ವಿಮಾನ ಸಂಪರ್ಕ ಕಲ್ಪಿಸಲಾಗುತ್ತಿದೆ. ಮಹತ್ವಾಕಾಂಕ್ಷೆಯ ರೀಜನಲ್ ಕನೆಕ್ಟಿವಿಟಿ ಸ್ಕೀಂ (ಆರ್‌ಸಿಎಸ್), ಉಡಾನ್ ಎಂದು ಕರೆಯಲಾಗುವ (ಉಡೇ ದೇಶ್ ಕ ಆಮ್ ನಾಗರಿಕ್) ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಚಾಲನೆ ನೀಡಿದ್ದು, ಈ ಸೇವೆ ವಿಸ್ತೃತಗೊಳ್ಳುವುದರೊಂದಿಗೆ,…

ರಾಜ್ಯದಲ್ಲಿ 20ರಿಂದ 23 ಲೋಕಸಭಾ  ಸ್ಥಾನ ಗೆಲ್ಲಲು ಬಿಜೆಪಿ ಪಣ
ಮೈಸೂರು

ರಾಜ್ಯದಲ್ಲಿ 20ರಿಂದ 23 ಲೋಕಸಭಾ  ಸ್ಥಾನ ಗೆಲ್ಲಲು ಬಿಜೆಪಿ ಪಣ

July 29, 2018

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಲು ರಾಜ್ಯ ಬಿಜೆಪಿ ಇಂದಿನಿಂದಲೇ ಅಖಾಡಕ್ಕೆ ಇಳಿದಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ಖಚಿತಪಡಿಸಲು ರಾಜ್ಯದಿಂದ ಕನಿಷ್ಠ 20ರಿಂದ 23 ಸ್ಥಾನಗಳಲ್ಲಿ ಗೆಲ್ಲಲೇಬೇಕೆಂದು ಪಕ್ಷ ಪಣ ತೊಟ್ಟಿದೆ. ಗೆಲುವೇ ಮಾನದಂಡವಾಗಿ ಇಟ್ಟು ಕೊಂಡು ಚುನಾವಣಾ ಕಣಕ್ಕೆ ಇಳಿಯುವ ಸಂದರ್ಭದಲ್ಲಿ ಅಗತ್ಯ ಕಂಡು ಬಂದರೆ ಜೆಡಿಎಸ್ ಇಲ್ಲವೇ ಕಾಂಗ್ರೆಸ್‍ನ ಪ್ರಬಲ ವ್ಯಕ್ತಿಗಳನ್ನು ಸೆಳೆಯುವ ತೀರ್ಮಾನ ತೆಗೆದುಕೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣಾ ಅಭಿಯಾನ…

ಖಾಸಗಿ ಆಸ್ಪತ್ರೆ ಓಪಿಡಿ ಬಂದ್‍ಗೆ ಮೈಸೂರಲ್ಲಿ ಮಿಶ್ರ ಪ್ರತಿಕ್ರಿಯೆ
ಮೈಸೂರು

ಖಾಸಗಿ ಆಸ್ಪತ್ರೆ ಓಪಿಡಿ ಬಂದ್‍ಗೆ ಮೈಸೂರಲ್ಲಿ ಮಿಶ್ರ ಪ್ರತಿಕ್ರಿಯೆ

July 29, 2018

ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ವೈದ್ಯಕೀಯ ಕಮಿಷನ್ ಮಸೂದೆ ಖಂಡಿಸಿ ಶನಿವಾರ ದೇಶದಾದ್ಯಂತ ಕರೆ ನೀಡಿದ್ದ ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್‍ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಭಾರತೀಯ ವೈದ್ಯಕೀಯ ಸಂಘ, ಖಾಸಗಿ ಆಸ್ಪತ್ರೆಗಳು ಶನಿವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಓಪಿಡಿ ಬಂದ್ ಮಾಡುವಂತೆ ಶುಕ್ರವಾರ ಸಂಜೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಘಟಕ ಎಲ್ಲಾ ಜಿಲ್ಲಾ ಘಟಕಗಳಿಗೆ ಮಾಹಿತಿ ರವಾನಿಸಿತ್ತು. ಆದರೆ ಜಿಲ್ಲಾ ಘಟಕಗಳು…

ಒಂದೇ ರಾತ್ರಿ 8 ಅಂಗಡಿಗಳಲ್ಲಿ ಸರಣಿ ಕಳವು
ಮೈಸೂರು

ಒಂದೇ ರಾತ್ರಿ 8 ಅಂಗಡಿಗಳಲ್ಲಿ ಸರಣಿ ಕಳವು

July 29, 2018

ಪೊಲೀಸ್ ಚೆಕ್‍ಪೋಸ್ಟ್ ಸಮೀಪ ಬೋಗಾದಿಯಲ್ಲೂ ಖದೀಮರ ಕೈಚಳಕ ಕಳೆದ ವರ್ಷ ಮಂಚೇಗೌಡನ ಕೊಪ್ಪಲು ಮುಖ್ಯ ರಸ್ತೆ, ಮಹದೇಶ್ವರ ಬಡಾವಣೆಯಲ್ಲಿ ಒಂದೇ ರಾತ್ರಿ 8 ಅಂಗಡಿಯಲ್ಲಿ ಕಳ್ಳತನವಾಗಿತ್ತು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಅಮಾನತು ಆತಂಕ ಮೈಸೂರು:  ಚಂದ್ರ ಗ್ರಹಣ ಎಂದು ಕತ್ತಲಾಗುತ್ತಿದ್ದಂತೆಯೇ ಜನರು ಮನೆ ಸೇರಿಕೊಳ್ಳುತ್ತಿದ್ದ ದಿನವನ್ನೇ ಟಾರ್ಗೆಟ್ ಮಾಡಿರುವ ಖದೀಮರ ತಂಡ ಶುಕ್ರವಾರ ಒಂದೇ ರಾತ್ರಿ ಮೈಸೂರಿನಲ್ಲಿ 8 ಅಂಗಡಿಗಳ ರೋಲಿಂಗ್ ಶೆಟರ್ ಮೀಟಿ, ನಗದು ದೋಚಿ ಪರಾರಿಯಾಗಿದ್ದಾರೆ. ಚಂದ್ರಗ್ರಹಣ ಎಂದು ಜನ ಮನೆಯಲ್ಲಿ ಸುರಕ್ಷಿತವಾಗಿರೋಣ ಎಂದು…

1 1,460 1,461 1,462 1,463 1,464 1,611
Translate »