ಮೈಸೂರು

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿಯೇ ಸರಿ, ಸಿಬಿಐಗೆ ಬೇಡ
ಮೈಸೂರು

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿಯೇ ಸರಿ, ಸಿಬಿಐಗೆ ಬೇಡ

July 24, 2018

ಮೈಸೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸ್ ಎಸ್‍ಐಟಿ 7ನೆ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ಕಾರಣಕ್ಕೂ ಈ ಪ್ರಕರಣವನ್ನು ಸಿಬಿಐಗೆ ವಹಿಸಬಾರದು ಎಂದು ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ಆಗ್ರಹಿಸಿದೆ. ಮುಖ್ಯಮಂತ್ರಿಗಳಿಗೆ ಬರೆದ ಬಹಿರಂಗ ಪತ್ರವನ್ನು ವೇದಿಕೆ ರಾಜ್ಯಾಧ್ಯಕ್ಷ, ಮಾಜಿ ಎಂಎಲ್‍ಸಿ ಕೆ.ಸಿ.ಪುಟ್ಟಸಿದ್ದಶೆಟ್ಟಿ ಅವರು ಸೋಮವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ಮಹಾರಾಷ್ಟ್ರದ ಪನ್ಸಾರೆ ಹತ್ಯೆ ಪ್ರಕರಣಕ್ಕೂ ಗೌರಿ ಹತ್ಯೆ ಪ್ರಕರಣಕ್ಕೂ ಸಂಬಂಧವಿದೆ ಎಂಬ ಕಾರಣ…

5 ಹೊಸ ಬಡಾವಣೆ ರಚನೆಗೆ ಮುಡಾ ಸಿದ್ಧತೆ
ಮೈಸೂರು

5 ಹೊಸ ಬಡಾವಣೆ ರಚನೆಗೆ ಮುಡಾ ಸಿದ್ಧತೆ

July 23, 2018

ಮೈಸೂರು:  ಮೈಸೂರು ನಗರ ಬೆಳೆದಂತೆ ಸೂರು ರಹಿತರಿಗೆ ವಸತಿ ಬಡಾವಣೆಗಳನ್ನು ರಚಿಸಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮುಂದಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಬಡಾವಣೆ, ಸ್ವರ್ಣ ಜಯಂತಿ ನಗರ ಬಡಾವಣೆ, ಶಾಂತವೇರಿ ಗೋಪಾಲಗೌಡ ಬಡಾವಣೆ, ರವೀಂದ್ರ ನಾಥ ಠಾಕೂರ್ ಬಡಾವಣೆಯ 2ನೇ ಹಂತ ಹಾಗೂ ಬಲ್ಲಹಳ್ಳಿ ಬಡಾವಣೆಗಳನ್ನು ರಚನೆ ಮಾಡುವ ಮೂಲಕ ಒಟ್ಟು 7 ಸಾವಿರ ವಿವಿಧ ಅಳತೆಯ ನಿವೇಶನಗಳನ್ನು ವಿತರಿ ಸಲು ಮುಡಾ ಭರದಿಂದ ಪ್ರಕ್ರಿಯೆ ನಡೆಸುತ್ತಿದೆ. ಭೂ ಸ್ವಾಧೀನ ಮಾಡಿಕೊಂಡು ಬಡಾವಣೆ ರಚಿಸಿ ರಸ್ತೆ,…

ಕೆ.ಆರ್.ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್‍ನಲ್ಲಿ ವಿಕೃತಕಾಮಿ ಪ್ರತ್ಯಕ್ಷ
ಮೈಸೂರು

ಕೆ.ಆರ್.ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್‍ನಲ್ಲಿ ವಿಕೃತಕಾಮಿ ಪ್ರತ್ಯಕ್ಷ

July 23, 2018

ಮೈಸೂರು: ಮೈಸೂರಿನ ಕೆಆರ್ ಆಸ್ಪತ್ರೆ ಆವರಣದಲ್ಲಿರುವ ನರ್ಸಿಂಗ್ ಹಾಸ್ಟೆಲ್‍ನಲ್ಲಿ ರಾತ್ರೋರಾತ್ರಿ ವಿಕೃತಕಾಮಿಯೊಬ್ಬ ವಿದ್ಯಾರ್ಥಿಗಳಿಗೆ ಆತಂಕ ಹುಟ್ಟಿಸಿ ಪರಾರಿಯಾಗಿರುವ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ. ಸುಮಾರು ಒಂದು ತಾಸು ಸೈಕೋ ರೀತಿ ವರ್ತಿಸಿ ಕಡೆಗೆ ಮುಂಜಾನೆ 3 ಗಂಟೆ ವೇಳೆಗೆ ಪರಾರಿಯಾಗಿರುವ ದೃಶ್ಯ ಹಾಸ್ಟೆಲ್‍ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂದು ಮಧ್ಯರಾತ್ರಿ ಕೆ.ಆರ್. ಆಸ್ಪತ್ರೆಯ ಕಲ್ಲು ಕಟ್ಟಡ (ಸರ್ಜಿಕಲ್ ಬ್ಲಾಕ್)ದ ಕಡೆಯಿಂದ ಪ್ರವೇಶ ಪಡೆದಿರುವ ಆತ ನರ್ಸಿಂಗ್ ಹಾಸ್ಟೆಲ್‍ನ ಮುಖ್ಯ ದ್ವಾರಕ್ಕೆ ಬೀಗ ಹಾಕಿ ಸ್ಥಳದಲ್ಲೇ ಮಲಗಿದ್ದ…

ಲಾರಿ ಮುಷ್ಕರ: ಇಂದಿನಿಂದ  ಇನ್ನಷ್ಟು ತೀವ್ರ ಸಾಧ್ಯತೆ
ಮೈಸೂರು

ಲಾರಿ ಮುಷ್ಕರ: ಇಂದಿನಿಂದ  ಇನ್ನಷ್ಟು ತೀವ್ರ ಸಾಧ್ಯತೆ

July 23, 2018

ಮೈಸೂರು:  ಲಾರಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಯಾವುದೇ ಲಾರಿಗಳು ಭಾನುವಾರವೂ ರಸ್ತೆಗಿಳಿಯಲಿಲ್ಲ. ಸೋಮವಾರದಿಂದ ಮುಷ್ಕರ ಇನ್ನಷ್ಟು ತೀವ್ರಗೊಳ್ಳುವ ಸೂಚನೆ ಇದ್ದು, ದಿನಬಳಕೆ ಹಣ್ಣು, ತರಕಾರಿ, ದವಸ, ಧಾನ್ಯಗಳ ಅಭಾವ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಮೈಸೂರು ಜಿಲ್ಲಾ ಲಾರಿ ಮಾಲೀಕರ ಒಕ್ಕೂಟದ ಆಶ್ರಯದಲ್ಲಿ ಎಂಎನ್‍ಜಿಟಿ ರೈಲ್ವೆ ಗೂಡ್ಸ್ ಲಾರಿ ಮಾಲೀಕರ ಸಂಘ, ಮೈಸೂರು ಸಿಟಿ ಲಾರಿ ಟ್ರಾನ್ಸ್‍ಪೋರ್ಟಿಂಗ್ ಏಜೆಂಟ್ಸ್ ಅಸೋಸಿಯೇಷನ್, ಮೈಸೂರು -ಚಾಮರಾಜನಗರ ಲಾರಿ ಮಾಲೀಕರ ಸಂಘ, ಮೈಸೂರು ಸಿಟಿ ಗೂಡ್ಸ್ ಲಾರಿ ಓನರ್ಸ್ ಅಸೋಷಿಯೇಷನ್, ಬಂಡೀಪಾಳ್ಯ ಲಾರಿ…

ಉತ್ತಮ ಆಡಳಿತದಲ್ಲಿ  ಕರ್ನಾಟಕಕ್ಕೆ 4ನೇ ಸ್ಥಾನ ಕೇರಳ ಫಸ್ಟ್, ಬಿಹಾರ ಲಾಸ್ಟ್
ಮೈಸೂರು

ಉತ್ತಮ ಆಡಳಿತದಲ್ಲಿ  ಕರ್ನಾಟಕಕ್ಕೆ 4ನೇ ಸ್ಥಾನ ಕೇರಳ ಫಸ್ಟ್, ಬಿಹಾರ ಲಾಸ್ಟ್

July 23, 2018

ಬೆಂಗಳೂರು:  ಆಡಳಿತ ವ್ಯವಸ್ಥೆಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿ ಕೇರಳ ಇದ್ದರೆ, ಬಿಹಾರ ಕೊನೆಯ ಸ್ಥಾನದಲ್ಲಿದೆ. ಇನ್ನು ಕರ್ನಾಟಕ 4ನೇ ಸ್ಥಾನ ಪಡೆದಿದೆ ಎಂದು ಥಿಂಕ್ ಟ್ಯಾಂಕ್ ಪಬ್ಲಿಕ್ ಅಫೆರ್ಸ್ ಸೆಂಟರ್ (ಪಿಎಸಿ) ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದ ಆಧಾರದಲ್ಲಿ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ. ಸೂಚ್ಯಂಕ ಆಧಾರದ ಅಡಿಯಲ್ಲಿ ಕೇರಳ ಮೊದಲ ಸ್ಥಾನ ಗಳಿಸಿದೆ. 2016ರಿಂದಲೂ ಅತಿ ದೊಡ್ಡ ರಾಜ್ಯ ಗಳಲ್ಲಿ ಒಂದಾದ ಕೇರಳ ಮೊದಲ ಸ್ಥಾನವನ್ನು ಪಡೆ ಯುತ್ತಾ ಬಂದಿದೆ. ಅತಿ ದೊಡ್ಡ ರಾಜ್ಯಗಳಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದು,…

DFRL ಕ್ವಾಟ್ರರ್ಸ್ ಮನೆಗಳ ಬೀಗ ಮುರಿದು ನಗ-ನಾಣ್ಯ ಕಳವು
ಮೈಸೂರು

DFRL ಕ್ವಾಟ್ರರ್ಸ್ ಮನೆಗಳ ಬೀಗ ಮುರಿದು ನಗ-ನಾಣ್ಯ ಕಳವು

July 23, 2018

ಮೈಸೂರು: ಮೈಸೂರಿನ ಡಿಎಫ್‍ಆರ್‍ಎಲ್ ವಸತಿ ಸಮುಚ್ಛಯದ 2 ಮನೆಗಳ ಬೀಗ ಮುರಿದು, ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಡಿಎಫ್‍ಆರ್‍ಎಲ್ ಉದ್ಯೋಗಿಗಳಾದ ಗೋಪಾಲಕೃಷ್ಣ ಹಾಗೂ ಸಗಾಯ್ ದಾಸ್ ಅವರ ಮನೆಗಳಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿರುವ ಖದೀಮರು, ಶುಕ್ರವಾರ ತಡರಾತ್ರಿ ಬೀಗ ಮುರಿದು ಒಳನುಗ್ಗಿ, ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದಾರೆ. ಇವರಿಬ್ಬರೂ ಕುಟುಂಬ ಸಮೇತ ತಮ್ಮ ಊರಿಗೆ ಹೋಗಿದ್ದು, ಎಷ್ಟು ಮೌಲ್ಯದ ಚಿನ್ನಾಭರಣ ಹಾಗೂ ಹಣ ಕಳುವಾಗಿದೆ…

ವರ್ಣರಂಜಿತ ಕೆಆರ್‌ಎಸ್‌ ಜಲವೈಭವ ಕಣ್ತುಂಬಿಕೊಂಡ ಜನಸಾಗರ
ಮೈಸೂರು

ವರ್ಣರಂಜಿತ ಕೆಆರ್‌ಎಸ್‌ ಜಲವೈಭವ ಕಣ್ತುಂಬಿಕೊಂಡ ಜನಸಾಗರ

July 23, 2018

ಮೈಸೂರು:  ಕೃಷ್ಣರಾಜ ಸಾಗರ(ಕೆಆರ್‌ಎಸ್‌) ಅಣೆಕಟ್ಟೆ ಕಣ್ತುಂಬಿಕೊಳ್ಳಲು ರಜಾ ದಿನವಾದ ಭಾನುವಾರ ಜನ ಸಾಗರವೇ ಹರಿದು ಬಂದಿತ್ತು.ಇಂದು ಬೆಳಿಗ್ಗೆ ಸುಮಾರು 8.30 ರಿಂದಲೇ ಪ್ರವಾಸಿಗರು ಕೆಆರ್‌ಎಸ್‌ಗೆ ಆಗಮಿಸಿ, ಜಲವೈಭವವನ್ನು ಸವಿದರು. ಅಣೆಕಟ್ಟೆಯಿಂದ ಗೇಟ್‍ಗಳ ಮೂಲಕ ಹರಿಬಿಡುವ ನೀರಿಗೂ ಬಣ್ಣ ಬಣ್ಣದ ಬೆಳಕಿನ ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ ಸಂಜೆ ವೇಳೆ ಗಂತೂ ಜನ ಸಾಗರೋಪಾದಿಯಲ್ಲಿ ಹರಿದು ಬಂದರು. 300ಕ್ಕೂ ಹೆಚ್ಚು ಎಲ್‍ಇಡಿ ಲೈಟ್ ಗಳಿಂದ ರಾಷ್ಟ್ರ ಧ್ವಜದ ತ್ರಿವರ್ಣವನ್ನು ಧುಮ್ಮಿ ಕ್ಕುವ ನೀರಿನಲ್ಲಿ ಸಮ್ಮಿಳಿತಗೊಳಿಸಿರುವ ಸೊಬಗು ಸವಿದು ಸಂಭ್ರಮಿಸಿದರು. ತಮ್ಮ…

ಸಾಮಾಜಿಕ, ಮಾನವೀಯ  ಮೌಲ್ಯಗಳು ಅಪಮೌಲ್ಯವಾಗುತ್ತಿವೆ: ಹಿರಿಯ ಸಾಹಿತಿ ಸಿ.ಪಿ. ಕೃಷ್ಣಕುಮಾರ್ ಅಭಿಮತ
ಮೈಸೂರು

ಸಾಮಾಜಿಕ, ಮಾನವೀಯ  ಮೌಲ್ಯಗಳು ಅಪಮೌಲ್ಯವಾಗುತ್ತಿವೆ: ಹಿರಿಯ ಸಾಹಿತಿ ಸಿ.ಪಿ. ಕೃಷ್ಣಕುಮಾರ್ ಅಭಿಮತ

July 23, 2018

ಮೈಸೂರು:  ಈಗಿನ ಕೌಟುಂಬಿಕ ಜೀವನದಲ್ಲಿ ಮೌಲ್ಯಗಳ ಪಲ್ಲಟವಾಗುತ್ತಿರುವುದರಿಂದ ಸಾಮಾಜಿಕ ಹಾಗೂ ಮಾನವೀಯ ಮೌಲ್ಯಗಳು ಅಪ ಮೌಲ್ಯವಾಗುತ್ತಿವೆ ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಬೇಸರ ವ್ಯಕ್ತಪಡಿಸಿದರು. ಜೆಎಲ್‍ಬಿ ರಸ್ತೆಯ ಐಡಿಯಲ್ ಜಾವಾ ರೋಟರಿ ಸಭಾಂಗಣದಲ್ಲಿ ಅಖಿಲ ಭಾರತ ಸರ್ವಜ್ಞ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಿದ್ದ ಸಾಹಿತಿ ಪ್ರೊ.ಕೆ.ಭೈರವಮೂರ್ತಿ ಅವರ 74ನೇ ಜನ್ಮದಿನ ಅಂಗವಾಗಿ ಗಣ್ಯರಿಗೆ ಅಭಿನಂದನೆ ಹಾಗೂ `ಭೈರವ ವಿಜಯಾಂಜಲಿ’ ಪುಸ್ತಕ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಸಮಾಜದಲ್ಲಿ ದಾಂಪತ್ಯ ಕಟ್ಟಡದ ಇಟ್ಟಿಗೆಗಳು ಸಡಿಲವಾಗುತ್ತಿವೆ. ಪರಂಪರಾ…

ಬ್ಲಾಕ್‍ಮೇಲ್ ಆರ್‍ಟಿಐ ಕಾರ್ಯಕರ್ತರ ಮೇಲೆ ಪೊಲೀಸರ ಹದ್ದಿನ ಕಣ್ಣು ನೈಜ ಕಾರ್ಯಕರ್ತರಿಗಿಲ್ಲ ಸಮಸ್ಯೆ
ಮೈಸೂರು

ಬ್ಲಾಕ್‍ಮೇಲ್ ಆರ್‍ಟಿಐ ಕಾರ್ಯಕರ್ತರ ಮೇಲೆ ಪೊಲೀಸರ ಹದ್ದಿನ ಕಣ್ಣು ನೈಜ ಕಾರ್ಯಕರ್ತರಿಗಿಲ್ಲ ಸಮಸ್ಯೆ

July 23, 2018

ಮೈಸೂರು: ಆರ್‍ಟಿಐ ಮೂಲಕ ಬೇರೊಬ್ಬರ ಅಥವಾ ಅಧಿಕಾರಿಗಳ ದಾಖಲಾತಿಗಳನ್ನು ಪಡೆದು ಬ್ಲಾಕ್ ಮೇಲ್ ಮಾಡುತ್ತಿದ್ದವರ ಮೇಲೆ ಇದೀಗ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ ಎನ್ನಲಾಗಿದೆ. ಹೌದು. ಕಳೆದ ನಾಲ್ಕೈದು ತಿಂಗಳಿಂದ ಈಚೇಗೆ ರಾಜ್ಯಾದ್ಯಂತ ಆರ್‍ಟಿಐ ಮೂರ್ನಾಲ್ಕು ಕಾರ್ಯಕರ್ತರ ಬರ್ಬರ ಹತ್ಯೆಯಾದ ಹಿನ್ನೆಲೆಯಲ್ಲಿ ಎಸಿಬಿ, ಸಿಸಿಬಿ ಪೊಲೀಸರು, ಗೌಪ್ಯವಾಗಿ ಬ್ಲಾಕ್‍ಮೇಲ್ ಮಾಡುತ್ತಿದ್ದ ಕೆಲ ಆರ್‍ಟಿಐ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಜರುಗಿಸಿದ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಧಿಕಾರಿಗಳ ಕಚೇರಿ, ಮುಡಾ, ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ಇತರೆ…

ವಿಜೃಂಭಣೆಯ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ
ಮೈಸೂರು

ವಿಜೃಂಭಣೆಯ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ

July 23, 2018

ಮೈಸೂರು: ಹಲವು ವರ್ಷಗಳ ನಂತರ ನಾಡಿನ ಎಲ್ಲಾ ಅಣೆಕಟ್ಟುಗಳು ಭರ್ತಿಯಾಗಿದ್ದು, ನಾಡು ಸಮೃದ್ಧಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಮೈಸೂರಿನ ಜನತೆ ಮನೆ ಮನೆಗಳಲ್ಲಿ, ಬೀದಿ ಬೀದಿಗಳಲ್ಲಿ ದಸರಾ ಆಚರಿಸುವುದಕ್ಕೆ ಸಹಕಾರ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮನವಿ ಮಾಡಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂನಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಭಾನುವಾರ ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ, ನೂತನ ಶಾಸಕರಿಗೆ ಸನ್ಮಾನ ಹಾಗೂ ಪ್ರತಿಭಾನ್ವಿತ…

1 1,473 1,474 1,475 1,476 1,477 1,611
Translate »