ಮೈಸೂರು

ಪಂಜಿನ ಕವಾಯತಿನಲ್ಲಿ ವಿದ್ಯುನ್ಮಾನ ಬಾಣ-ಬಿರುಸು ಪ್ರದರ್ಶನಕ್ಕೆ ಚಿಂತನೆ
ಮೈಸೂರು

ಪಂಜಿನ ಕವಾಯತಿನಲ್ಲಿ ವಿದ್ಯುನ್ಮಾನ ಬಾಣ-ಬಿರುಸು ಪ್ರದರ್ಶನಕ್ಕೆ ಚಿಂತನೆ

July 23, 2018

ಮೈಸೂರು: ನಾಡಹಬ್ಬ ದಸರಾ ಮಹೋತ್ಸವವನ್ನು ಈ ಬಾರಿ ಹೆಚ್ಚು ಆಕರ್ಷಕವಾಗಿ ಆಚರಿಸುವುದಕ್ಕೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಬನ್ನಿಮಂಟಪದ ಕವಾಯತ್ ಮೈದಾನದಲ್ಲಿ ನಡೆಯಲಿರುವ ಪಂಜಿನ ಕವಾಯತು ಪ್ರದರ್ಶನದಲ್ಲಿ ಜೂಡೋ, ಮಾರ್ಷಲ್ ಆಟ್ರ್ಸ್ ನೊಂದಿಗೆ ಹೊಗೆ ರಹಿತ ಪರಿಸರ ಸ್ನೇಹಿ ವಿದ್ಯುನ್ಮಾನ ಬಾಣ-ಬಿರುಸು ಪ್ರದರ್ಶಿಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಲೆಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ದಸರಾ ಮಹೋತ್ಸವದ ಆಕರ್ಷಣೆಗೆ ಹೊಸ ಆಲೋಚನೆಗಳೊಂದಿಗೆ ಅಗತ್ಯ ಸಿದ್ಧತೆ…

ಸಿಎಂ ಕುಮಾರಸ್ವಾಮಿಯವರಿಗೆ ಬ್ರಾಹ್ಮಣ ಸಮುದಾಯ ಅಭಿನಂದನೆ
ಮೈಸೂರು

ಸಿಎಂ ಕುಮಾರಸ್ವಾಮಿಯವರಿಗೆ ಬ್ರಾಹ್ಮಣ ಸಮುದಾಯ ಅಭಿನಂದನೆ

July 23, 2018

ಮೈಸೂರು: ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮತ್ತು ಶಂಕರ ಜಯಂತಿ ಆಚರಣೆಯನ್ನು ಸರ್ಕಾರದಿಂದ ಜಾರಿಗೆ ತಂದಿರುವುದಕ್ಕೆ ಮೈಸೂರು ಬ್ರಾಹ್ಮಣ ಯುವ ವೇದಿಕೆ ಮತ್ತು ವಿಪ್ರ ಮುಖಂಡರು ಮುಖ್ಯಮಂತ್ರಿ ಕುಮಾರಸ್ವಾಮಿ ಮೈಸೂರಿಗೆ ಆಗಮಿಸಿದ್ದ ವೇಳೆ ಮಂಡಕಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಪುರೋಹಿತರ ಬಳಗದ ವೇದಘೋಷ ಪೂರ್ಣಕುಂಭದೊಂದಿಗೆ ಸ್ವಾಗತಿಸಿ, ಸರ್ ಎಂ.ವಿಶ್ವೇಶ್ವರಯ್ಯ ಅವರ ಭಾವಚಿತ್ರವನ್ನು ನೀಡಿ ಅಭಿನಂದನೆ ಸಲ್ಲಿಸಿದರು, ಇದೇ ಸಂಧರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ, ಕಳೆದ ಎರಡು ತಿಂಗಳ ಹಿಂದೆ ಕುಮಾರಪರ್ವ ನಡೆಸಿದ ಸಂದರ್ಭದಲ್ಲಿ ಮೈಸೂರಿನಲ್ಲಿ ಬ್ರಾಹ್ಮಣ ಯುವ…

ಬಿ.ಎಸ್.ಯಡಿಯೂರಪ್ಪ ನಮ್ಮ ಗಾಡ್ ಫಾದರ್: ಕೆಜೆಪಿ ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ್
ಮೈಸೂರು

ಬಿ.ಎಸ್.ಯಡಿಯೂರಪ್ಪ ನಮ್ಮ ಗಾಡ್ ಫಾದರ್: ಕೆಜೆಪಿ ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ್

July 23, 2018

ಮೈಸೂರು:  ಬಿ.ಎಸ್.ಯಡಿಯೂರಪ್ಪ ಮತ್ತು ನಮ್ಮ ನಡುವೆ ಇದ್ದ ಬಿನ್ನಾಭಿಪ್ರಾಯ ಬಗೆಹರಿದಿದ್ದು, ಈಗ ಅವರೇ ನಮ್ಮ ಗಾಡ್ ಫಾದರ್ ಎಂದು ಕೆಜೆಪಿ ಸಂಸ್ಥಾಪಕ ಅಧ್ಯಕ್ಷ ಪದ್ಮ ನಾಭ ಪ್ರಸನ್ನಕುಮಾರ್ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಸ್ಪಷ್ಪಪಡಿಸಿದ ಅವರು, ಈ ಹಿಂದೆ ನಮ್ಮಿಬ್ಬರ ನಡುವೆ ಕೆಲವು ವಿಚಾರಗಳಲ್ಲಿ ಇದ್ದ ಭಿನ್ನಾಭಿಪ್ರಾಯ ಶಮನಗೊಂಡಿದ್ದು, ಈಗ ಅವರು ನಮ್ಮ ಗಾಡ್‍ಫಾದರ್ ಎಂದು ಪ್ರತಿಕ್ರಿಯಿಸಿದರು. ಇಂದು ಕೆಜಿಪಿ ಕಚೇರಿ ಉದ್ಘಾಟನೆ: ಕರ್ನಾಟಕ ಜನತಾ ಪಕ್ಷದ (ಕೆಜೆಪಿ)…

ನಾಳೆ ರಾಷ್ಟ್ರೀಯ ಯುವ ಕಾಂಗ್ರೆಸ್  ಉಪಾಧ್ಯಕ್ಷ ಬಿ.ವಿ.ಶ್ರೀನಿವಾಸ್‍ಗೆ ಅಭಿನಂದನೆ
ಮೈಸೂರು

ನಾಳೆ ರಾಷ್ಟ್ರೀಯ ಯುವ ಕಾಂಗ್ರೆಸ್  ಉಪಾಧ್ಯಕ್ಷ ಬಿ.ವಿ.ಶ್ರೀನಿವಾಸ್‍ಗೆ ಅಭಿನಂದನೆ

July 23, 2018

ಮೈಸೂರು:  ರಾಷ್ಟ್ರೀಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವಿ.ಶ್ರೀನಿವಾಸ್ ಅವರಿಗೆ ಜು.24ರಂದು ಮೈಸೂರು ಗ್ರಾಮಾಂ ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸಮಿತಿ ಉಪಾಧ್ಯಕ್ಷ ಆರ್.ಪ್ರಕಾಶ್‍ಕುಮಾರ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11.30ಕ್ಕೆ ಪುರಭವನ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ರೈಲು ನಿಲ್ದಾಣ ವೃತ್ತದಲ್ಲಿರುವ ಡಾ.ಬಾಬು ಜಗಜೀವನರಾಂ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬೂ ಜಗಜೀವನರಾಂ ಭಾವಚಿತ್ರಗಳ ಮೆರವಣಿಗೆ…

ಪೊಲೀಸ್ ಪ್ರತಿಭೆ ಅಭಿವ್ಯಕ್ತಕ್ಕೆ ಇಲಾಖೆಯಿಂದ ಮುಕ್ತ ಅವಕಾಶ
ಮೈಸೂರು

ಪೊಲೀಸ್ ಪ್ರತಿಭೆ ಅಭಿವ್ಯಕ್ತಕ್ಕೆ ಇಲಾಖೆಯಿಂದ ಮುಕ್ತ ಅವಕಾಶ

July 23, 2018

ಮೈಸೂರು: ಇತ್ತೀಚೆಗೆ ಪೊಲೀಸ್ ಸಿಬ್ಬಂದಿಗಳ ಪ್ರತಿಭೆ ಅಭಿವ್ಯಕ್ತಗೊಳಿಸಲು ಇಲಾಖೆ ವೇದಿಕೆ ಕಲ್ಪಿಸಿ ಅವಕಾಶ ಕಲ್ಪಿಸುತ್ತಿದೆ ಎಂದು ಮೈಸೂರಿನ ಪೊಲೀಸ್ ತರಬೇತಿ ಶಾಲೆ ಪ್ರಾಂಶು ಪಾಲರಾದ ಸಾಹಿತಿ ಡಾ. ಧರಣಿದೇವಿ ಮಾಲಗತ್ತಿ ಅವರು ಇಂದಿಲ್ಲಿ ತಿಳಿಸಿದ್ದಾರೆ. ಪ್ರಜ್ಯೋಮ ಪ್ರಕಾಶನ ಮತ್ತು ಹೇಮ ಗಂಗಾ ಕಾವ್ಯ ಬಳಗದ ಸಹಯೋಗ ದೊಂದಿಗೆ ಮೈಸೂರಿನ ಕೆಪಿಎ ಸಭಾಂ ಗಣದಲ್ಲಿ ಏರ್ಪಡಿಸಿದ್ದ ವಿವಿ ಪುರಂ ಠಾಣೆ ಎಎಸ್‍ಐ ಮಹದೇವನಾಯಕ ಕೂಡ್ಲಾಪುರ ಅವರು ಸಂಪಾದಿಸಿ ರಚಿಸಿರುವ `ಸಾಹಿತಿಗಳಂತರಾಳದಿಂದ ಪೊಲೀ ಸರು’ ಎಂಬ ಕೃತಿ ಲೋಕಾರ್ಪಣೆ ಹಾಗೂ…

ಆ.11ರಂದು ಚುಂಚನಕಟ್ಟೆ ಜಲಪಾತೋತ್ಸವಕ್ಕೆ ಚಾಲನೆ
ಮೈಸೂರು

ಆ.11ರಂದು ಚುಂಚನಕಟ್ಟೆ ಜಲಪಾತೋತ್ಸವಕ್ಕೆ ಚಾಲನೆ

July 23, 2018

ಭೇರ್ಯ:  ಇತಿಹಾಸ ಪ್ರಸಿದ್ಧ ಚುಂಚನಕಟ್ಟೆ ಜಲಪಾತೋತ್ಸವಕ್ಕೆ ಆ.11ರಂದು ಚಾಲನೆ ನೀಡಲಾಗುವುದು ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಕೆ.ಆರ್.ನಗರ ತಾಲೂಕು ಮಿರ್ಲೆ ಗ್ರಾಮ ದಲ್ಲಿ ಶನಿವಾರ ಬಸ್ ಶೆಲ್ಟರ್, ಗ್ರಾ.ಪಂ ವಾಣಿಜ್ಯ ಸಂಕೀರ್ಣ, ಅಂಗನವಾಡಿ ಕೇಂದ್ರ ಮತ್ತು ಅಶೋಕ ಸ್ಥಂಭ ಉದ್ಘಾಟಿಸಿ ಮಾತ ನಾಡಿದರು. ಮೂರು ದಿನಗಳ ಕಾಲ ನಡೆಯಲಿ ರುವ ಜಲಪಾತೋತ್ಸವವನ್ನು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಉದ್ಘಾಟಿಸಲಿದ್ದು, ನಾಡಿನ ನಾನಾ ಹೆಸರಾಂತ ಕಲಾವಿದರಿಂದ ರಸ ಸಂಜೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಈ ಬಾರಿ…

ನಾಪತ್ತೆಯಾಗಿದ್ದ ಗೃಹಿಣಿ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ
ಮೈಸೂರು

ನಾಪತ್ತೆಯಾಗಿದ್ದ ಗೃಹಿಣಿ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ

July 23, 2018

ನಂಜನಗೂಡು: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗೃಹಿಣಿಯ ಮೃತ ದೇಹ ಇಂದು ಕಪಿಲಾ ನದಿಯಲ್ಲಿ ಪತ್ತೆಯಾಗಿದೆ. ಮುಳ್ಳೂರು ಗ್ರಾಮದ ಮಹೇಶ್ ಎಂಬುವರ ಪತ್ನಿ ಪ್ರಿಯಾಂಕ (26) ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದವಳಾಗಿದ್ದು, ಈಕೆ ಹೊಂದಿದ್ದ ಅನೈತಿಕ ಸಂಬಂಧ ಬಯಲಾದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿ ಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಮುಳ್ಳೂರು ಗ್ರಾಮದ ಮಹೇಶ್ ಎಂಬಾತನನ್ನು ಈಕೆ 10 ವರ್ಷಗಳ ಹಿಂದೆ ವಿವಾಹವಾಗಿದ್ದು, ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಈಕೆ ತನ್ನ ಪಕ್ಕದ ಮನೆಯ ಯುವಕನೊಬ್ಬನ ಜೊತೆ…

ಜ್ಯುಯಲರ್ಸ್‍ಗೆ ಕನ್ನ: 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಮೈಸೂರು

ಜ್ಯುಯಲರ್ಸ್‍ಗೆ ಕನ್ನ: 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

July 23, 2018

ಹಂಪಾಪುರ: ಜ್ಯುಯಲರಿ ಅಂಗಡಿಗೆ ಕನ್ನ ಕೊರೆದು ಸುಮಾರು ಎರಡು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಇಲ್ಲಿಗೆ ಸಮೀಪದ ಹೊಮ್ಮರಗಳ್ಳಿಯಲ್ಲಿ ನಡೆದಿದೆ. ಗ್ರಾಮದ ಕಾವೇರಿ ಜ್ಯುವಲರಿ ಗೋಡೆ ಕೊರೆದು ಒಳ ನುಗ್ಗಿರುವ ಖದೀಮರು ಚಿನ್ನಾಭರಣ ಕಳವು ಮಾಡಿದ್ದಾರೆ. ಇದಕ್ಕೂ ಮುನ್ನ ಖದೀಮರು ಸಮೀಪದ ರೈಸ್‍ಮಿಲ್ ಬಾಗಿಲು ಮೀಟಿ ಒಳ ನುಗ್ಗಿ ಅಲ್ಲಿಂದ ಹಲಗೆಗಳನ್ನು ತಂದು ಜ್ಯುವಲರಿ ಅಂಗಡಿಯ ಗೋಡೆ ಪಕ್ಕದಲ್ಲಿಟ್ಟು ಗೋಡೆ ಕೊರೆದಿದ್ದಾರೆ. ಖದೀಮರ ಚಲನವಲನ ಗಳು ರೈಸ್ ಮಿಲನ್ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ….

ಮೈಸೂರಲ್ಲಿ ಗಾಳಿಪಟ ಸ್ಪರ್ಧೆ ಆಗಸದಲ್ಲಿ ಹಾರಾಡಿದ ಕಾಗದದ ಹಕ್ಕಿಗಳು
ಮೈಸೂರು

ಮೈಸೂರಲ್ಲಿ ಗಾಳಿಪಟ ಸ್ಪರ್ಧೆ ಆಗಸದಲ್ಲಿ ಹಾರಾಡಿದ ಕಾಗದದ ಹಕ್ಕಿಗಳು

July 23, 2018

ಮೈಸೂರು: ಒಂದೆಡೆ ಮುಗಿಲು ಮುಟ್ಟಬೇಕೆಂಬ ಹಂಬಲದಲ್ಲಿ ಮುನ್ನುಗ್ಗುತ್ತಿದ್ದ ಮೀನು, ಮತ್ತೊಂದೆಡೆ ಕ್ಷಣ ಮಾತ್ರದಲ್ಲಿ ಸರ್ರನೇ ಆಗಸಕ್ಕೆ ಜಿಗಿದ ಹನುಮ. ಒಂದಕ್ಕಿಂಥ, ಒಂದು ನಾ ಮುಂದು, ತಾ ಮುಂದು ಎಂದು ಗಾಳಿಯ ಸೀಳಿ ಹಕ್ಕಿಗಳಂತೆ ಹಾರುತ್ತಿದ್ದವು… ಲಲಿತಮಹಲ್ ಹೆಲಿಪ್ಯಾಡ್ ಮೈದಾನ ದಲ್ಲಿ ಮೈಸೂರು ವೀರಶೈವ ಸಜ್ಜನ ಸಂಘ ಭಾನುವಾರ ಆಯೋಜಿಸಿದ್ದ 22ನೇ ವರ್ಷದ ಗಾಳಿಪಟ ಸ್ಪರ್ಧೆಯಲ್ಲಿ ಹಿರಿಯರು- ಕಿರಿಯರು ಎಂಬ ಭೇದ-ಭಾವವಿಲ್ಲದೆ ನೂರಕ್ಕೂ ಹೆಚ್ಚು ಮಂದಿ ಗಾಳಿಪಟ ಸ್ಪರ್ಧೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಗಾಳಿಪಟ ಸ್ಪರ್ಧೆ ಆರಂಭವಾಗುತ್ತಿ ದ್ದಂತೆ ಸ್ಪರ್ಧಿಗಳು…

ಬೈಕ್‍ಗೆ ಟಿಪ್ಪರ್ ಡಿಕ್ಕಿ: ಸವಾರ ಸಾವು
ಮೈಸೂರು

ಬೈಕ್‍ಗೆ ಟಿಪ್ಪರ್ ಡಿಕ್ಕಿ: ಸವಾರ ಸಾವು

July 23, 2018

ಮೈಸೂರು: ಬೈಕ್‍ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಿಂಗ್ ರಸ್ತೆಯ ರಾಯಲ್ ಇನ್ ಹೋಟೆಲ್ ಸಿಗ್ನಲ್ ಬಳಿ ಶನಿವಾರ ನಡೆದಿದೆ. ಜಯರಾಮು ಮೃತಪಟ್ಟವರು. ಇವರು ಬೈಕ್ (ಕೆಎ09ವಿ1437)ನಲ್ಲಿ ಶನಿವಾರ ಬೆಳಿಗ್ಗೆ ರಿಂಗ್ ರಸ್ತೆಯ ರಾಯಲ್ ಇನ್ ಹೋಟೇಲ್ ಸಿಗ್ನಲ್ ಲೈಟ್ ಜಂಕ್ಷನ್ ಬಳಿ ಹೋಗುತ್ತಿದ್ದಾಗ ಸಿಗ್ನಲ್ ಇದ್ದರೂ ಬಲಭಾಗದಿಂದ ವೇಗವಾಗಿ ಬಂದ ಟಿಪ್ಪರ್ (ಕೆಎ11 ಬಿ5376) ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಕೆಳಗೆ ಬಿದ್ದಿದ್ದಾರೆ. ಈ ವೇಳೆ…

1 1,474 1,475 1,476 1,477 1,478 1,611
Translate »