ಮೈಸೂರು

ಇಬ್ಬರು ಸರಗಳ್ಳರ ಸೆರೆ, ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಮೈಸೂರು

ಇಬ್ಬರು ಸರಗಳ್ಳರ ಸೆರೆ, ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

July 16, 2018

ಮೈಸೂರು: ಇಬ್ಬರು ಸರಗಳ್ಳರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಬಂಧಿತರಿಂದ ಲಕ್ಷ ರೂ. ಮೌಲ್ಯದ 37 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಂಡಿದ್ದಾರೆ. ಮೈಸೂರಿನ ಅಜೀಜ್‍ಸೇಠ್‍ನಗರದ ಅಫ್ಜಲ್‍ಪಾಷ ಹಾಗೂ ಮಹಮ್ಮದ್ ಅಖಲ್ ಷಾಹೀದ್ ಎಂಬ ಯುವಕರೇ ಬಂಧಿತರು. ಶುಕ್ರವಾರ ಮೈಸೂರಿನ ಲಷ್ಕರ್‍ಮೊಹಲ್ಲಾದ ಅಶೋಕ ರಸ್ತೆಯಲ್ಲಿ ಕಳವು ಮಾಲನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಇವರು ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಮಂಡಿ ಠಾಣಾ ವ್ಯಾಪ್ತಿಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದರ ಬಗ್ಗೆ…

ಬೈಕ್ ಕಳ್ಳನ ಬಂಧನ, ಲಕ್ಷ ರೂ. ಮೌಲ್ಯದ ರಾಯಲ್ ಎನ್‍ಫೀಲ್ಡ್ ವಶ
ಮೈಸೂರು

ಬೈಕ್ ಕಳ್ಳನ ಬಂಧನ, ಲಕ್ಷ ರೂ. ಮೌಲ್ಯದ ರಾಯಲ್ ಎನ್‍ಫೀಲ್ಡ್ ವಶ

July 16, 2018

ಮೈಸೂರು:  ದ್ವಿಚಕ್ರ ವಾಹನ ಕಳ್ಳನೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಬಂಧಿತನಿಂದ ಲಕ್ಷ ರೂ. ಮೌಲ್ಯದ ರಾಯಲ್ ಎನ್‍ಫೀಲ್ಡ್ ಬುಲೆಟ್ ಬೈಕ್‍ವೊಂದನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ಕ್ಯಾತಮಾರನಹಳ್ಳಿಯ ಇಂದಿರಾಗಾಂಧಿ ರಸ್ತೆ ನಿವಾಸಿ ರೆಹಮತ್‍ವುಲ್ಲಾ ಷರೀಪ್ (20) ಬಂಧಿತ. ವೃತ್ತಿಯಲ್ಲಿ ಟಿಂಕರಿಂಗ್ ಕೆಲಸಗಾರನಾದ ಈತನನ್ನು ಶುಕ್ರವಾರ ಮಹಮದ್ ಸೇಠ್ ಬ್ಲಾಕ್‍ನಲ್ಲಿ ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನದ ಸಮೇತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಸದರಿ ಬೈಕ್ ಅನ್ನು ಲಷ್ಕರ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ಮೈಸೂರು ಡಿಸಿಪಿ…

ಕೆಆರ್‌ಎಸ್‌ ಭರ್ತಿ
ಮಂಡ್ಯ, ಮೈಸೂರು

ಕೆಆರ್‌ಎಸ್‌ ಭರ್ತಿ

July 15, 2018

ಮಂಡ್ಯ:  ಜಲಾ ನಯನ ಪ್ರದೇಶದಲ್ಲಿ ಉತ್ತಮ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಕನ್ನಡಿಗರ ಜೀವನದಿ ಕಾವೇರಿ ಮಾತೆ ಮೈದುಂಬಿ ಹರಿಯುತ್ತಿದ್ದು, ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿದೆ. ಸದ್ಯಕ್ಕೆ 123.20 ಅಡಿ ನೀರು ತುಂಬಿರುವುದರಿಂದ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ 17 ಗೇಟ್‍ಗಳ ಮೂಲಕ ಸುಮಾರು 50ಸಾವಿರ ಕ್ಯೂಸೆಕ್ಸ್ ನೀರನ್ನು ಇಂದು ನದಿಗೆ ಬಿಡಲಾಗುತ್ತಿದೆ. ಸತತ ಮೂರು ವರ್ಷಗಳ ಬರಗಾಲದಿಂದ ನೀರಿನ ಕೊರತೆ ಅನುಭವಿಸಿದ್ದ ಕೆಆರ್‌ಎಸ್‌ ಈ ಬಾರಿ ಸಂಪೂರ್ಣ ಭರ್ತಿ ಯಾಗಿದೆ. ದಶಕಗಳ ನಂತರ ಅವಧಿಗೂ ಮುನ್ನವೇ ಕೆಆರ್‌ಎಸ್‌ ಭರ್ತಿಯಾಗಿರು ವುದು…

ನಾನು ಮುಖ್ಯಮಂತ್ರಿ ಆಗಿರಬಹುದು, ಆದರೆ  ಸಂತೋಷವಾಗಿಲ್ಲ: ಕುಮಾರಸ್ವಾಮಿ ಕಣ್ಣೀರು
ಮೈಸೂರು

ನಾನು ಮುಖ್ಯಮಂತ್ರಿ ಆಗಿರಬಹುದು, ಆದರೆ  ಸಂತೋಷವಾಗಿಲ್ಲ: ಕುಮಾರಸ್ವಾಮಿ ಕಣ್ಣೀರು

July 15, 2018

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿದ್ದೇನೆ, ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರಲ್ಲಿ ಸಂತೋಷ ವಿದೆ, ಆದರೆ ನಾನು ಸಂತೋಷವಾಗಿಲ್ಲ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಸನ್ಮಾನ ಕಾರ್ಯ ಕ್ರಮದಲ್ಲಿ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ನಾನು ಮೆರೆಯಬೇಕೆಂದು ಸಿಎಂ ಆಗಿಲ್ಲ, ನಾನು ಹೋದಕಡೆ ಜನ ಸೇರ್ತಾರೆ, ಸಂತೋಷ ಪಡ್ತಾರೆ. ಆದರೆ ಜನರು ನನ್ನ ಪಕ್ಷಕ್ಕೆ ಬಹುಮತ ನೀಡುವುದಿಲ್ಲ ಎಂದು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ರಾಜ್ಯದ ಜನತೆ ನನಗೆ ಬಹುಮತ ಕೊಟ್ಟು ಮುಖ್ಯಮಂತ್ರಿಯನ್ನಾಗಿ ಮಾಡಿಲ್ಲ, ನಾನು ಹೋದಕಡೆ ಜನ ಸೇರ…

ನಾಲ್ಕು ವರ್ಷದ ಬಳಿಕ  ಹೇಮಾವತಿ ಜಲಾಶಯ ಭರ್ತಿ
ಮೈಸೂರು, ಹಾಸನ

ನಾಲ್ಕು ವರ್ಷದ ಬಳಿಕ  ಹೇಮಾವತಿ ಜಲಾಶಯ ಭರ್ತಿ

July 15, 2018

ಹಾಸನ: ತಾಲೂಕಿನ ಗೊರೂರಿನಲ್ಲಿರುವ ಹೇಮಾ ವತಿ ಜಲಾಶಯ 4 ವರ್ಷಗಳ ಬಳಿಕ ಭರ್ತಿಯಾಗಿದ್ದು, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಪತ್ನಿ ಜಿಪಂ ಸದಸ್ಯೆ ಭವಾನಿ ರೇವಣ್ಣ ಜಲಾಶಯಕ್ಕೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸುವ ಮೂಲಕ 15,000ಕ್ಯೂಸೆಕ್ಸ್ ನೀರು ನದಿಗೆ ಬಿಡಲು ಚಾಲನೆ ನೀಡಿದರು. ಜಲಾಶಯ ನಿರ್ಮಾಣದ ನಂತರ ಇದೇ ಮೊದಲ ಬಾರಿಗೆ ಜುಲೈ ತಿಂಗಳ ಮಧ್ಯದಲ್ಲೇ ಭರ್ತಿಯಾಗಿರುವುದು ವಿಶೇಷ. ಇಂದು ಹೇಮಾವತಿ ಅಣೆಕಟ್ಟೆಯ 6 ಕ್ರೆಸ್ಟ್‍ಗೇಟ್‍ಗಳಿಂದ ನೀರು ಬಿಡಲಾಯಿತು. ಜಿಲ್ಲೆಯ ಸಕಲೇಶಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವ್ಯಾಪ್ತಿಯಲ್ಲಿ…

ಮೈಸೂರು ಮೃಗಾಲಯದ ವಶಕ್ಕೆ ನೆನೆಗುದಿಗೆ ಬಿದ್ದಿದ್ದ ಅಕ್ವೇರಿಯಂ ಕಟ್ಟಡ
ಮೈಸೂರು

ಮೈಸೂರು ಮೃಗಾಲಯದ ವಶಕ್ಕೆ ನೆನೆಗುದಿಗೆ ಬಿದ್ದಿದ್ದ ಅಕ್ವೇರಿಯಂ ಕಟ್ಟಡ

July 15, 2018

ಮೈಸೂರು: ಮೈಸೂರಿನ ಕಾರಂಜಿಕೆರೆ ಬಳಿ ಕಳೆದ ಕೆಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬೃಹತ್ ಅಕ್ವೇರಿಯಂ ಕಟ್ಟಡವನ್ನು ಮೈಸೂರು ನಗರ ಪಾಲಿಕೆ, ಮೃಗಾಲಯದ ವಶಕ್ಕೆ ಒಪ್ಪಿಸಿದ್ದು, ಕಾಮಗಾರಿ ಮುಂದುವರೆಸಲು ಮೃಗಾಲಯದ ಆಡಳಿತ ಮಂಡಳಿ ಸಿದ್ಧತೆ ನಡೆಸಿದೆ. ಸಾಂಸ್ಕೃತಿಕ ನಗರಿ ಮೈಸೂರಿಗೆ ಬರುವ ಪ್ರವಾಸಿಗರ ಆಕರ್ಷಿಸುವ ನಿಟ್ಟಿನಲ್ಲಿ ಮೈಸೂರು ನಗರ ಪಾಲಿಕೆ, ಮೃಗಾಲಯ ಹಾಗೂ ಕಾರಂಜಿಕೆರೆ ನಡುವೆ ಬೃಹತ್ ಮತ್ಸ್ಯಾಗಾರ(ಅಕ್ವೇರಿಯಂ) ನಿರ್ಮಾಣಕ್ಕೆ ಉದ್ದೇಶಿಸಿತ್ತು. ಕಾಮಗಾರಿ ಆರಂಭವಾ ದರೂ ಅನುದಾನದ ಕೊರತೆ ಹಾಗೂ ಗುತ್ತಿಗೆದಾರರ ವಿಳಂಬ ಧೋರಣೆಯಿಂದ ಅರ್ಧಕ್ಕೆ ನಿಂತಿತ್ತು. ಸುಮಾರು…

ಮೈಸೂರಲ್ಲಿ ಫೈರಿಂಗ್: ಟ್ಯಾಕ್ಸಿ ಚಾಲಕನಿಂದ ದೂರು
ಮೈಸೂರು

ಮೈಸೂರಲ್ಲಿ ಫೈರಿಂಗ್: ಟ್ಯಾಕ್ಸಿ ಚಾಲಕನಿಂದ ದೂರು

July 15, 2018

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಸಂಘಟನೆ ಯೊಂದರ ಜಿಲ್ಲಾಧ್ಯಕ್ಷ, ನಾಲ್ಕು ಸುತ್ತು ಗುಂಡು ಹಾರಿಸಿರುವ ಘಟನೆ ಶುಕ್ರವಾರ ರಾತ್ರಿ ಮೈಸೂರಿನ ವಿಜಯನಗರ 4ನೇ ಹಂತದಲ್ಲಿ ನಡೆದಿದೆ. ಜೈ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್‍ಗೌಡ, ಖಾಸಗಿ ಟ್ರಾವೆಲ್ ಏಜೆನ್ಸಿ ಯೊಂದರ ಕಾರು ಚಾಲಕ ರಘು ವಿಚಾರದಲ್ಲಿ ಗುಂಡು ಹಾರಿಸಿದ್ದಾರೆ. ಘಟನೆ ಸಂಬಂಧ ವಿಜಯನಗರ ಠಾಣೆ ಯಲ್ಲಿ ಭಾರತ ದಂಡ ಸಂಹಿತೆ 307, 323, 504 ಶಸ್ತ್ರಾಸ್ತ್ರ ಕಾಯ್ದೆ 25ರಡಿ ಎಫ್‍ಐಆರ್ ದಾಖಲಿಸಿ, ಸತೀಶ್ ಗೌಡನನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರು…

ರೈತರ ಬೆಳೆ, ಕೆರೆಗಳಿಗೆ ನೀರು ಹರಿಸಲು ಸಿಎಂ ಸೂಚನೆ
ಮೈಸೂರು

ರೈತರ ಬೆಳೆ, ಕೆರೆಗಳಿಗೆ ನೀರು ಹರಿಸಲು ಸಿಎಂ ಸೂಚನೆ

July 15, 2018

ಬೆಂಗಳೂರು: ಕಾವೇರಿ ನದಿ ಪಾತ್ರದ ರೈತರ ಬೆಳೆಗೆ ಹಾಗೂ ಕೆರೆಗಳ ಭರ್ತಿ ಮಾಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶಿಸಿದ್ದಾರೆ. ರಾಜ್ಯಕ್ಕೆ ಹೆಚ್ಚು ವರಿಯಾಗಿ ಒದಗಿ ರುವ 14.5 ಟಿಎಂಸಿ ನೀರನ್ನು ಪ್ರಸಕ್ತ ವರ್ಷದಿಂದಲೇ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೆಚ್ಚುವರಿ ನೀರನ್ನು ಮೊದಲು ಕೆರೆಗಳಿಗೆ ಭರ್ತಿ ಮಾಡಿ ಉಳಿದ ನೀರನ್ನು ಕೃಷಿ ಭೂಮಿ ವಿಸ್ತರಣೆ ಮತ್ತು ಕುಡಿಯುವ ನೀರಿನ ಕ್ರಿಯಾ ಯೋಜನೆ ರೂಪಿಸುವಂತೆ ತಿಳಿಸಿದ್ದಾರೆ. ಈಗಾಗಲೇ ನದಿ ಪಾತ್ರಕ್ಕೆ ನೀರು ಬಿಡಲಾಗುತ್ತಿದ್ದು ರೈತರು ಸಾಂಪ್ರದಾಯಿಕ ಬೆಳೆ ಜೊತೆಗೆ…

ಕೆನರಾ ಬ್ಯಾಂಕ್ ಸಾಲ ಮೇಳಕ್ಕೆ ಚಾಲನೆ
ಮೈಸೂರು

ಕೆನರಾ ಬ್ಯಾಂಕ್ ಸಾಲ ಮೇಳಕ್ಕೆ ಚಾಲನೆ

July 15, 2018

ಮೈಸೂರು: ಕೆನರಾ ಬ್ಯಾಂಕ್‍ನ ಸಾಲ ಸೌಲಭ್ಯ ಯೋಜನೆಗಳ ಬಗ್ಗೆ ಪ್ರಚುರಪಡಿಸುವ ಸಲುವಾಗಿ ಬ್ಯಾಂಕ್‍ನ ಮೈಸೂರು ಪ್ರಾದೇಶಿಕ ಕಚೇರಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಾಲ ಮೇಳಕ್ಕೆ ಬ್ಯಾಂಕಿನ ವೃತ್ತ ಕಚೇರಿ ಡಿಜಿಎಂ ಟಿ.ಜಿ.ಬೋರಯ್ಯ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಬ್ಯಾಂಕಿನ ಸಾಲ ಸೌಲಭ್ಯದ ಯೋಜನೆಗಳ ಬಗ್ಗೆ ಗ್ರಾಹಕರಿಗೆ ಮಾಹಿತಿ ಒದಗಿಸುವಲ್ಲಿ ಮೇಳದಂತಹ ಕಾರ್ಯಕ್ರಮ ಪರಿಣಾಮಕಾರಿ. ಈ ಉದ್ದೇಶದಿಂದಲೇ ಬ್ಯಾಂಕ್ ಆಗಾಗ್ಗೆ ಸಾಲ ಮೇಳಗಳನ್ನು ಹಮ್ಮಿಕೊಳ್ಳುತ್ತಿರುತ್ತದೆ. ಸಾಲಸೌಲಭ್ಯಗಳು ಗ್ರಾಹಕರು ಹಾಗೂ ಬ್ಯಾಂಕ್ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸಲಿದೆ. ಆದರೆ…

ಚಾಮುಂಡಿಬೆಟ್ಟದಲ್ಲಿ ಮೈಸೂರು ಪಾಕ್ ಹಬ್ಬ
ಮೈಸೂರು

ಚಾಮುಂಡಿಬೆಟ್ಟದಲ್ಲಿ ಮೈಸೂರು ಪಾಕ್ ಹಬ್ಬ

July 15, 2018

ಮೈಸೂರು: ಮೈಸೂರಿನ ಅಪೂರ್ವ ಸ್ನೇಹ ಬಳಗದ ವತಿಯಿಂದ ಚಾಮುಂಡಿಬೆಟ್ಟದಲ್ಲಿ ಶನಿವಾರ ಮೈಸೂರು ಪಾಕ್ ಹಬ್ಬ ಆಚರಿಸಲಾಯಿತು. ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಮೈಸೂರು ಪಾಕ್ ವಿತರಿಸಿ ಅದರ ಇತಿಹಾಸ, ಮಹತ್ವ ಮತ್ತು ಮೈಸೂರಿನ ಸಾಂಸ್ಕೃತಿಕ ಹಿರಿಮೆಯನ್ನು ವಿವರಿಸಲಾಯಿತು. ಈ ಸಂದರ್ಭದಲ್ಲಿ ಅಡುಗೆ ಸಂಘದ ಉಪಾಧ್ಯಕ್ಷ ಹೆಚ್.ಎನ್.ಶ್ರೀಧರಮೂರ್ತಿ, ಮಾತನಾಡಿ, ಸಂತೋಷದ ಸಂಕೇತ ಸಿಹಿ. ಆದರೆ ಇದು ಕೆಲವರ ಆರೋಗ್ಯಕ್ಕೆ ಹಾನಿಕರ ಎಂದು ಭಾವಿಸಲಾಗುತ್ತಿದೆ. ಆದರೆ ಮೈಸೂರು ಪಾಕ್ ತಿಂದರೆ ಆರೋಗ್ಯ ವೃದ್ಧಿಸುತ್ತದೆ. ಕಡಲೆ ಹಿಟ್ಟು ಚರ್ಮದ ಕಾಯಿಲೆ ಗುಣಪಡಿಸುತ್ತದೆ. ಸಕ್ಕರೆಯಲ್ಲಿ…

1 1,486 1,487 1,488 1,489 1,490 1,611
Translate »