ಮೈಸೂರು

‘ಜೀವಿ ವಿಜ್ಞಾನ ಸಂಶೋಧನೆಗಳ ಮುನ್ನಡೆ’ ಕುರಿತ ವಿದ್ಯಾರ್ಥಿ ಸಮ್ಮೇಳನ ಸಂಶೋಧನೆಗಳು ಹೆಚ್ಚು ಆಹಾರ ಉತ್ಪಾದನೆಗೆ ಸಹಕಾರಿಯಾಗಬೇಕು
ಮೈಸೂರು

‘ಜೀವಿ ವಿಜ್ಞಾನ ಸಂಶೋಧನೆಗಳ ಮುನ್ನಡೆ’ ಕುರಿತ ವಿದ್ಯಾರ್ಥಿ ಸಮ್ಮೇಳನ ಸಂಶೋಧನೆಗಳು ಹೆಚ್ಚು ಆಹಾರ ಉತ್ಪಾದನೆಗೆ ಸಹಕಾರಿಯಾಗಬೇಕು

July 14, 2018

ಮೈಸೂರು:  ಜನಸಾಮಾನ್ಯರಿಗೆ ಅನುಕೂಲ ಆಗುವಂತಹ ಸಂಶೋಧನೆಗಳು ಹೆಚ್ಚಾದರೆ ಮಾತ್ರ ಸಂಶೋಧನೆಗಳಿಗೆ ಹೆಚ್ಚು ಮಹತ್ವ, ಅರ್ಥ ಸಿಗುತ್ತವೆ ಎಂದು ಮೈಸೂರಿನ ಸಿಎಸ್‍ಐಆರ್-ಸಿಎಫ್‌ಟಿಆರ್‌ಐ ನಿರ್ದೇಶಕ ಜೀತೇಂದ್ರ ಜೆ.ಜಾದವ್ ಇಂದಿಲ್ಲಿ ತಿಳಿಸಿದರು. ಮೈಸೂರಿನ ಸಿಎಫ್‌ಟಿಆರ್‌ಐ ಸಭಾಂಗಣದಲ್ಲಿ `ಜೀವಿ ವಿಜ್ಞಾನ ಸಂಶೋಧನೆಗಳ ಮುನ್ನಡೆ’ ಕುರಿತ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು. ಇಂದು ಕಾಡುಪ್ರಾಣಿಗಳು ಆಹಾರ ಅರಸಿ ನಾಡಿಗೆ ಲಗ್ಗೆ ಇಡುತ್ತಿವೆ. ಅವುಗಳಿಗೆ ಕಾಡಿನಲ್ಲಿ ಆಹಾರದ ಸಮಸ್ಯೆ ಉಂಟಾಗಿದೆ. ಈ ನಿಟ್ಟಿನಲ್ಲಿ ಸಂಶೋಧಕರು, ಕಾಡು ಪ್ರಾಣಿಗಳು ನಾಡಿಗೆ ಬರದೆ ಕಾಡಿನಲ್ಲಿ ಅವುಗಳಿಗೆ ಆಹಾರ…

ನಾನಲ್ಲ, ನನ್ನ ಹೆಣವೂ ಬಿಜೆಪಿ ಬಳಿ ಸುಳಿಯಲ್ಲ: ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು

ನಾನಲ್ಲ, ನನ್ನ ಹೆಣವೂ ಬಿಜೆಪಿ ಬಳಿ ಸುಳಿಯಲ್ಲ: ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

July 14, 2018

ಮೈಸೂರು: ಗೆದ್ದಾಗ ಒಂದು ಪಕ್ಷ, ಸೋತಾಗ ಮತ್ತೊಂದು ಪಕ್ಷಕ್ಕೆ ಹಾರಲು ರಾಜಕೀಯವೇನು ಮರಕೋತಿ ಆಟವಲ್ಲ. ಈ ಹಿಂದಿನಿಂದಲೂ ತನ್ನದೇ ಆದ ರಾಜಕೀಯ ಸಿದ್ಧಾಂತದಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಕೋಮುವಾದಿ ಪಕ್ಷದ ಸಮೀಪಕ್ಕೂ ನಾನಲ್ಲ, ನನ್ನ ಹೆಣವು ಸುಳಿಯುವುದಿಲ್ಲ ಎಂದು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಅವರು ತಿಳಿಸುವ ಮೂಲಕ ಬಿಜೆಪಿ ಸೇರಲಿದ್ದಾರೆ ಎಂದು ಹರಡಿರುವ ವದಂತಿಯನ್ನು ತಳ್ಳಿ ಹಾಕಿದರು. ಮೈಸೂರಿನ ಶ್ರೀರಾಂಪುರದಲ್ಲಿರುವ ಧನ್ವಂತರಿ ಆಸ್ಪತ್ರೆಯ ಬಳಿ ಗುರುವಾರ ಬೆಳಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ…

ಹುಣಸೂರು ರಸ್ತೆ ನೇರಗೊಳಿಸುವ ಕಾಮಗಾರಿ ಐದು ಮರ ತೆರವುಗೊಳಿಸಲು ನಿರ್ಧಾರ
ಮೈಸೂರು

ಹುಣಸೂರು ರಸ್ತೆ ನೇರಗೊಳಿಸುವ ಕಾಮಗಾರಿ ಐದು ಮರ ತೆರವುಗೊಳಿಸಲು ನಿರ್ಧಾರ

July 13, 2018

ಮೈಸೂರು: ಮೈಸೂರಿನ ಜಲದರ್ಶಿನಿ ಅತಿಥಿ ಗೃಹದ ಮುಂಭಾಗದಿಂದ ಪಡುವಾರಹಳ್ಳಿ ಸಿಗ್ನಲ್ ಜಂಕ್ಷನ್‍ವರೆಗಿನ ಹುಣಸೂರು ರಸ್ತೆ ನೇರಗೊಳಿಸುವ ಕಾಮಗಾರಿಗೆ ಅಡ್ಡಿಯಾಗಿರುವ 5 ಮರಗಳನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ. ಮರಗಳ ತೆರವಿಗೆ ಪರಿಸರ ಪ್ರೇಮಿಗಳಿಂದ ತೀವ್ರ ವಿರೋಧವಿದ್ದ ಹಿನ್ನೆಲೆಯಲ್ಲಿ ಯೋಜಿತ ರೀತಿಯಲ್ಲಿ ಕಾಮಗಾರಿ ಸಾಧ್ಯವಾಗಿರಲಿಲ್ಲ. ಹಾಗಾಗಿ ಸಂಸದ ಪ್ರತಾಪ್‍ಸಿಂಹ ಅವರು ಗುರುವಾರ ಮೈಸೂರು ಗ್ರಾಹಕರ ಪರಿಷತ್ ಪ್ರತಿನಿಧಿಗಳು, ರಾಷ್ಟ್ರೀಯ ಹೆದ್ದಾರಿ, ಅರಣ್ಯ ಇಲಾಖೆ ಹಾಗೂ ನಗರ ಪಾಲಿಕೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಕೇವಲ 5 ಮರಗಳ ತೆರವಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಸಂಸದ…

ಆಗಸ್ಟ್ ಎರಡನೇ ವಾರದಲ್ಲಿ ಪೂರ್ವ ಪ್ರಾದೇಶಿಕ ಸಾರಿಗೆ ಇಲಾಖೆ ಹೊಸ ಕಚೇರಿ ಆರಂಭ
ಮೈಸೂರು

ಆಗಸ್ಟ್ ಎರಡನೇ ವಾರದಲ್ಲಿ ಪೂರ್ವ ಪ್ರಾದೇಶಿಕ ಸಾರಿಗೆ ಇಲಾಖೆ ಹೊಸ ಕಚೇರಿ ಆರಂಭ

July 13, 2018

ಕೊನೆಗೂ ಬಾಡಿಗೆ ಕಟ್ಟಡದಿಂದ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಸುಸಜ್ಜಿತ ಕಟ್ಟಡದಲ್ಲಿ ಚಟುವಟಿಕೆ ಆರಂಭವಾಗಲಿದೆ ಮೈಸೂರು: ಮೈಸೂರಿನ ರಿಂಗ್ ರಸ್ತೆಯಲ್ಲಿ ನಾರಾಯಣ ಹೃದಯಾಲಯದ ಬಳಿ ಕಳೆದ ಎರಡು ವರ್ಷದ ಹಿಂದೆ 9.30 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಿರುವ ಪ್ರಾದೇಶಿಕ ಸಾರಿಗೆ ಇಲಾಖೆಯ ಪೂರ್ವ ಕಚೇರಿ ಹಾಗೂ ಡ್ರೈವಿಂಗ್ ಟ್ರಾಕ್ ಕೊನೆಗೂ ಕಾರ್ಯ ನಿರ್ವಹಿಸುವುದಕ್ಕೆ ಕಾಲಸನ್ನಿಹಿತವಾಗಿದ್ದು, ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ ನೂತನ ಕಚೇರಿಗೆ ಚಟುವಟಿಕೆ ಸ್ಥಳಾಂತರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಚಾಲನೆಯಲ್ಲಿ ನೈಪುಣ್ಯತೆ ಹೊಂದಿರುವವರಿಗೆ ಹಾಗೂ ಸಂಚಾರಿ…

ಕೊಡಗು ಮೂಲಕ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಸ್ಥಗಿತಕ್ಕೆ ಹೈಕೋರ್ಟ್‍ಗೆ ಪಿಐಎಲ್
ಮೈಸೂರು

ಕೊಡಗು ಮೂಲಕ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಸ್ಥಗಿತಕ್ಕೆ ಹೈಕೋರ್ಟ್‍ಗೆ ಪಿಐಎಲ್

July 13, 2018

ಮೈಸೂರು: ಪ್ರಸ್ತಾಪಿತ ಮೈಸೂರು-ಕುಶಾಲನಗರ ರೈಲ್ವೆ ಮಾರ್ಗ ವಿರೋಧಿಸಿ ಸಲ್ಲಿ ಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಉತ್ತರಿಸುವಂತೆ ಕರ್ನಾಟಕ ಹೈಕೋರ್ಟ್ ಸರ್ಕಾರ ವನ್ನು ಕೇಳಿದೆ. ರಾಜ್ಯ ಸರ್ಕಾರ ಪಿಐಎಲ್‍ಗೆ ಜುಲೈ 25ರೊಳಗೆ ಪ್ರತಿಕ್ರಿಯೆ ನೀಡಬೇಕು. ಅಲ್ಲಿಯವ ರೆಗೆ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಕೊಡಗು ಜಿಲ್ಲೆಯ ಮೂಲಕ ಕೇರಳದ ತಲ ಚೇರಿ ಮತ್ತು ಮೈಸೂರು ನಡುವೆ ರೈಲು ಮಾರ್ಗ ಮತ್ತು ಮೈಸೂರು-ಕುಶಾಲನಗರ-ಮಡಿಕೇರಿ ರೈಲು ಮಾರ್ಗಗಳ ನಿರ್ಮಾಣದ ಯೋಜನೆ ಯನ್ನು ಸ್ಥಗಿತಗೊಳಿಸುವಂತೆ ಪ್ರಶ್ನಿಸಿ ಕೂರ್ಗ್ ವೈಲ್ಡ್‍ಲೈಫ್ ಸರ್ಕಾರೇತರ ಸಂಸ್ಥೆ ಅಧ್ಯಕ್ಷರೂ…

ವಿಧಾನಸಭೆಯಲ್ಲಿ ಬಜೆಟ್ ಅಂಗೀಕಾರ
ಮೈಸೂರು

ವಿಧಾನಸಭೆಯಲ್ಲಿ ಬಜೆಟ್ ಅಂಗೀಕಾರ

July 13, 2018

ರೈತರ ಲಕ್ಷದವರೆಗಿನ ಚಾಲ್ತಿ ಬೆಳೆ ಸಾಲವೂ ಮನ್ನಾ 10,700 ಕೋಟಿ ರೂ. ಹೆಚ್ಚುವರಿ ಹೊರೆ ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜುಲೈ 5ರಂದು ಮಂಡಿಸಿದ್ದ 2018-19ನೇ ಸಾಲಿನ ಧನವಿನಿಯೋಗ ವಿಧೇಯಕ ಗುರುವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಸಾಲ ಮನ್ನಾ ನಮ್ಮ ಸರ್ಕಾರದ ಬದ್ಧತೆಯಾಗಿತ್ತು. ಅದನ್ನು ಈಡೇರಿಸ ಲಿದ್ದೇವೆ ಎಂದರು. ಇದೇ ವೇಳೆ ರೈತರ ಚಾಲ್ತಿ ಸಾಲ ವನ್ನೂ ಮನ್ನಾ ಮಾಡುವುದಾಗಿ ಘೋಷಿಸಿದ ಸಿಎಂ, ಒಂದು…

ಟ್ರ್ಯಾಕ್ಟರ್ ಅಡಿ ಸಿಲುಕಿ ನಿವೃತ್ತ ಡಿಸಿ ನಾಗರಾಜು ಸಾವು
ಮಂಡ್ಯ, ಮೈಸೂರು

ಟ್ರ್ಯಾಕ್ಟರ್ ಅಡಿ ಸಿಲುಕಿ ನಿವೃತ್ತ ಡಿಸಿ ನಾಗರಾಜು ಸಾವು

July 13, 2018

ಮಂಡ್ಯ: ಜಮೀನು ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಅಡಿ ಸಿಲುಕಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಾಜಿ ಕಮೀಷ್ನರ್ ಆಗಿದ್ದ ನಿವೃತ್ತ ಜಿಲ್ಲಾಧಿಕಾರಿ ಎಸ್. ಎನ್.ನಾಗರಾಜು (62) ಅವರು ಇಂದು ಬೆಳಿಗ್ಗೆ ಪಾಂಡವಪುರ ತಾಲೂಕು ದೊಡ್ಡ ಬ್ಯಾಡರಹಳ್ಳಿಯಲ್ಲಿ ಸಾವನ್ನಪ್ಪಿದ್ದಾರೆ. ಮೂಲತಃ ರೈತರ ಮಗನಾಗಿದ್ದ ನಾಗರಾಜು, ಹುಟ್ಟೂರಿಗೆ ತೆರಳಿ ತಮ್ಮ ಜಮೀನಿನಲ್ಲಿ ತಾವೇ ಬೇಸಾಯ ಮಾಡಿಕೊಂಡು ನಿವೃತ್ತಿ ಜೀವನ ನಡೆಸುತ್ತಿದ್ದರು. ಮಾವು, ಸಪೋಟ, ತೆಂಗು, ಪರಂಗಿ ಬೆಳೆಯನ್ನು ಸಮೃದ್ಧವಾಗಿ ಬೆಳೆದು `ಪ್ರಗತಿ ಪರ ರೈತ’ ಎನಿಸಿಕೊಂಡಿದ್ದರು. ತಾವೇ ಟ್ರ್ಯಾಕ್ಟರ್ ನಲ್ಲಿ…

ಲೋಕಸಭಾ ಚುನಾವಣೆಗೆ ಬಿಜೆಪಿ ರೆಡಿ
ಮೈಸೂರು

ಲೋಕಸಭಾ ಚುನಾವಣೆಗೆ ಬಿಜೆಪಿ ರೆಡಿ

July 13, 2018

ಬೆಂಗಳೂರು: ಮುಂಬ ರುವ ಲೋಕಸಭೆ ಚುನಾವಣೆಗೆ ಬೇರು ಮಟ್ಟದಿಂದ ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಈ ತಿಂಗಳ 28ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ವಿಧಾನಸಭಾ ಚುನಾವಣೆ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸುತ್ತಿರುವ ಷಾ, ಲೋಕಸಭಾ ಚುನಾವಣೆಗೂ ಹೊಸ ತಂತ್ರಗಳನ್ನು ರೂಪಿಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಪಕ್ಷದ ಸ್ಥಿತಿಗತಿ, ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ವೈಫಲ್ಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ…

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಾ.ರಾ.ಮಹೇಶ್-ಸಂದೇಶ್ ನಾಗರಾಜ್ ಮಾತಿನ ಚಕಮಕಿ
ಮೈಸೂರು

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಾ.ರಾ.ಮಹೇಶ್-ಸಂದೇಶ್ ನಾಗರಾಜ್ ಮಾತಿನ ಚಕಮಕಿ

July 13, 2018

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರ ಹಾಜರಾತಿಯನ್ನು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು ಎಂದು ಮೂಲಗಳು ತಿಳಿಸಿವೆ. ಶಾಸಕಾಂಗ ಪಕ್ಷದ ಅಂತಿಮ ಕ್ಷಣದಲ್ಲಿ ಸಾ.ರಾ. ಮಹೇಶ್ ಮಾತನಾಡುತ್ತಾ, ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಸಂದೇಶ್ ನಾಗರಾಜ್ ಅವರನ್ನು ಸಭೆಯಿಂದ ಹೊರ ಹಾಕುವಂತೆ ಹೇಳಿದರು. ಅವರಿಗೆ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಅವರು ಬೆಂಬಲಿಸಿದರು. ಈ…

ಸಂಸದರಿಂದ ವಾಕ್-ಶ್ರವಣ ಸಂಸ್ಥೆಯ ನೂತನ ಕಟ್ಟಡ ಕಾಮಗಾರಿ ಪರಿಶೀಲನೆ
ಮೈಸೂರು

ಸಂಸದರಿಂದ ವಾಕ್-ಶ್ರವಣ ಸಂಸ್ಥೆಯ ನೂತನ ಕಟ್ಟಡ ಕಾಮಗಾರಿ ಪರಿಶೀಲನೆ

July 13, 2018

ಟಿ.ಕೆ.ಲೇಔಟ್‍ನಲ್ಲಿ 137 ಕೋಟಿ ರೂ. ಅಂದಾಜು ವೆಚ್ಚದ ಮೂರು ಅಂತಸ್ತಿನ ಕಟ್ಟಡ ಮೈಸೂರು:  ಮೈಸೂರಿನ ಟಿ.ಕೆ.ಲೇಔಟ್‍ನಲ್ಲಿ 137 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣದ ಅಂತಿಮ ಹಂತದಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನೂತನ ಕಟ್ಟಡ ಕಾಮಗಾರಿಯನ್ನು ಸಂಸದ ಪ್ರತಾಪ್‍ಸಿಂಹ ಗುರುವಾರ ಪರಿಶೀಲನೆ ನಡೆಸಿದರು. 2014ರಲ್ಲಿ ಪ್ರಾರಂಭಗೊಂಡಿದ್ದ ಕಾಮಗಾರಿ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಡಿಸೆಂಬರ್ ಒಳಗಾರಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ವಾಕ್ ಮತ್ತು ಶ್ರವಣ ಸಂಸ್ಥೆಯ…

1 1,489 1,490 1,491 1,492 1,493 1,611
Translate »