ಮೈಸೂರು

ಹನೂರು-ಕೊಳ್ಳೇಗಾಲ ರಸ್ತೆಯ ದುರಸ್ತಿಗೆ ಕ್ರಮ ಸಂದೇಶ್ ಪ್ರಸ್ತಾಪಕ್ಕೆ” ಸಚಿವ ರೇವಣ್ಣ ಭರವಸೆ
ಮೈಸೂರು

ಹನೂರು-ಕೊಳ್ಳೇಗಾಲ ರಸ್ತೆಯ ದುರಸ್ತಿಗೆ ಕ್ರಮ ಸಂದೇಶ್ ಪ್ರಸ್ತಾಪಕ್ಕೆ” ಸಚಿವ ರೇವಣ್ಣ ಭರವಸೆ

July 11, 2018

ಬೆಂಗಳೂರು: ಕೊಳ್ಳೇಗಾಲ ದಿಂದ ಹನೂರುವರೆಗಿನ ರಾಜ್ಯ ಹೆದ್ದಾರಿಯು 24.10 ಕಿ.ಮೀ. ಉದ್ದ ಇದ್ದು, ಇತ್ತೀಚಿನ ಸತತ ಮಳೆಯಿಂದಾಗಿ ರಸ್ತೆಗಳಲ್ಲಿ ಗುಂಡಿಗಳು ಉಂಟಾಗಿದೆ. ಈ ಗುಂಡಿಗಳನ್ನು ಮುಚ್ಚುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಇಂದು ವಿಧಾನ ಪರಿಷತ್ತಿಗೆ ತಿಳಿಸಿದರು. ಕೊಳ್ಳೇಗಾಲ-ಹನೂರು-ಮಲೆಮಹ ದೇಶ್ವರನ ಬೆಟ್ಟ ರಸ್ತೆಯು ಗುಂಡಿಬಿದ್ದು ಸಾರ್ವಜನಿಕ ಹಾಗೂ ಪ್ರವಾಸಿಗರ ವಾಹನ ಗಳ ಸಂಚಾರಕ್ಕೆ ತೊಂದರೆ ಆಗಿರುವುದರ ಬಗ್ಗೆ ಸಂದೇಶ್ ನಾಗರಾಜ್ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು. 2017-18 ನೇ ಸಾಲಿನಲ್ಲಿ ಕೊಳ್ಳೇಗಾಲ-…

ವಿದ್ಯಾರ್ಥಿಗಳಿಬ್ಬರ ಬಲಿ ಪಡೆದ ಹುಂಡೈ ಕ್ರೆಟಾ ಕಾರಿಗಾಗಿ ತೀವ್ರ ಶೋಧ
ಮೈಸೂರು

ವಿದ್ಯಾರ್ಥಿಗಳಿಬ್ಬರ ಬಲಿ ಪಡೆದ ಹುಂಡೈ ಕ್ರೆಟಾ ಕಾರಿಗಾಗಿ ತೀವ್ರ ಶೋಧ

July 11, 2018

 ಘಟನೆಯ ಮರುದಿನ ಬೆಂಗಳೂರಿನತ್ತ ತೆರಳಿದ ಮಾಹಿತಿ ಲಭ್ಯ ಸಿಸಿ ಕ್ಯಾಮರಾ ಫುಟೇಜ್ ಸಂಗ್ರಹಕ್ಕೆ ಮುಂದಾದ ಪೊಲೀಸರು ಮೈಸೂರು: ಚಾಮುಂಡಿಬೆಟ್ಟದ ಐ-ವಾಚ್ ಟವರ್ ಬಳಿ ಬುಲೆಟ್‍ಗೆ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳ ಬಲಿ ಪಡೆದ ಕ್ರೆಟಾ ಕಾರು ಪತ್ತೆಗೆ ಸಿದ್ದಾರ್ಥನಗರ ಸಂಚಾರ ಠಾಣೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಈ ನಡುವೆ ಸಾರ್ವಜನಿಕರೊಬ್ಬರು ನೀಡಿದ ಸುಳಿವಿನ ಮೇರೆಗೆ ಮೈಸೂರು-ಬೆಂಗಳೂರು ರಸ್ತೆಯ ಪೊಲೀಸ್ ಚೆಕ್‍ಪೋಸ್ಟ್ ಸೇರಿ ದಂತೆ ವಿವಿಧೆಡೆ ಇರುವ ಸಿಸಿ ಕ್ಯಾಮರಾ ಗಳ ಫುಟೇಜ್ ಸಂಗ್ರಹಕ್ಕೆ ಮುಂದಾಗಿದ್ದಾರೆ. ಗುರುವಾರ…

ಹಿಟ್ ಅಂಡ್ ರನ್ ಪ್ರಕರಣ: ಚಾಮುಂಡಿಬೆಟ್ಟದಲ್ಲಿ ಸಂಜೆ ವೇಳೆ ಜಾಲಿ ರೈಡ್‍ಗೆ ಕಡಿವಾಣ
ಮೈಸೂರು

ಹಿಟ್ ಅಂಡ್ ರನ್ ಪ್ರಕರಣ: ಚಾಮುಂಡಿಬೆಟ್ಟದಲ್ಲಿ ಸಂಜೆ ವೇಳೆ ಜಾಲಿ ರೈಡ್‍ಗೆ ಕಡಿವಾಣ

July 11, 2018

 ಪೆಟ್ರೋಲ್ ಉಳಿಸಲು ಇಂಜಿನ್ ಆಫ್ ಮಾಡಿಕೊಂಡು ಬರುವ ಬೈಕ್ ಸವಾರರಿಗೆ ಶಾಸ್ತಿ ಪ್ರತಿದಿನ ಸಂಜೆ ತಪಾಸಣೆ ನಡೆಸಲು ನಿರ್ಧಾರ ದೇವಾಲಯಕ್ಕೆ ಹೋಗುವ ಭಕ್ತರು, ಪ್ರವಾಸಿಗರಿಗೆ ಮಾತ್ರ ಇನ್ನು ಮುಂದೆ ಸಂಜೆ ಪ್ರವೇಶ ಅವಕಾಶ ಮೈಸೂರು:  ಹಿಟ್ ಅಂಡ್ ರನ್ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿ ಗಳು ಬಲಿಯಾದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಂಜೆ ವೇಳೆ ಜಾಲಿ ರೈಡ್‍ಗೆ ಹೋಗುವುದನ್ನು ನಿರ್ಬಂಧಿಸಲು ಪೊಲೀಸರು ಮುಂದಾಗಿದ್ದು, ಪ್ರತಿದಿನ ತಾವರೆಕಟ್ಟೆ ಬಳಿ ವಾಹನ ತಪಾಸಣೆ ನಡೆಸಿ, ಭಕ್ತರು ಹಾಗೂ ಪ್ರವಾಸಿಗರಿಗೆ ಮಾತ್ರ ಈ ವೇಳೆ…

ಜೆಡಿಎಸ್ ಉಳಿದರೆ ನಮಗೆ ಉಳಿಗಾಲವಿಲ್ಲ
ಮೈಸೂರು

ಜೆಡಿಎಸ್ ಉಳಿದರೆ ನಮಗೆ ಉಳಿಗಾಲವಿಲ್ಲ

July 10, 2018

ಪಕ್ಷದ ಮುಖಂಡರಿಗೆ ಪರಾಜಿತ ಕಾಂಗ್ರೆಸ್ ಮುಖಂಡರ ಅಳಲು ಬೆಂಗಳೂರು: 37 ಸ್ಥಾನ ಬಂದವರಿಗೆ ಮುಖ್ಯಮಂತ್ರಿ ಹುದ್ದೆ ಕೊಟ್ಟ ನಾಯಕರು 80 ಸ್ಥಾನ ಪಡೆದರೂ ಹಣಕಾಸು ಖಾತೆ ಪಡೆಯಲೂ ಸಾಧ್ಯವಾಗಲಿಲ್ಲ ಎಂಥಾ ಸ್ಥಿತಿ ಬಂದಿದೆ ನೋಡಿ ಎಂದು ಕಾಂಗ್ರೆಸ್ ಶಾಸಕರು, ಪಕ್ಷದ ಹಿರಿಯ ನಾಯಕರ ಮುಂದೆ ಬೇಸರ ವ್ಯಕ್ತಪಡಿಸಿದರು. ಶಾಸಕರ ಭವನದಲ್ಲಿ ಆಯೋಜಿಸಿದ್ದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಸಭೆಯಲ್ಲಿ ಭಾಗಿಯಾದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆ ವಿಷಾದ ವ್ಯಕ್ತಪಡಿಸಿದರು. ಮೈತ್ರಿ ಪಕ್ಷದ ವಿರುದ್ಧ ಆಕ್ರೋಶ: ಸಭೆಯಲ್ಲಿ…

ಬಜೆಟ್ ಅಸಮತೋಲನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಗೆ ನಾಂದಿ: ಶ್ರೀರಾಮುಲು
ಮೈಸೂರು

ಬಜೆಟ್ ಅಸಮತೋಲನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಗೆ ನಾಂದಿ: ಶ್ರೀರಾಮುಲು

July 10, 2018

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಿರುವ ಬಜೆಟ್, ಪ್ರಾದೇಶಿಕ ಅಸಮತೋಲನದಿಂದ ಕೂಡಿದೆ. ಇದನ್ನು ಸರಿಪಡಿಸದಿದ್ದರೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಗೆ ಪುಷ್ಠಿ ನೀಡಿದಂತಾಗುತ್ತದೆ ಎಂದು ಮಾಜಿ ಸಚಿವ ಶ್ರೀರಾಮುಲು ಅಭಿಪ್ರಾಯಪಟ್ಟರು. ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸೋನಾರ್ ಬೀದಿಯ ಅವಧೂತ ಪೀಠದ ಶ್ರೀ ಅರ್ಜುನ್ ಗುರೂಜಿ ಯವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಹೆಚ್‍ಡಿಕೆ ಮಂಡಿಸಿರುವ ಬಜೆಟ್, ಕೇವಲ ಹಳೇ ಮೈಸೂರು ಪ್ರಾಂತ್ಯಕ್ಕೆ ಮಾತ್ರ ಸಿಮಿತವಾಗಿದೆ ಎಂಬ ಭಾವನೆ ಉತ್ತರ ಕರ್ನಾಟಕದ ಜನರಲ್ಲಿ ಮೂಡಿದೆ….

ಕ್ಯಾನ್ಸರ್ ರೋಗಿ ಚಿಕಿತ್ಸೆಗೆ ಸಂಸದ ಪ್ರತಾಪ್‍ಸಿಂಹ ನೆರವು
ಮೈಸೂರು

ಕ್ಯಾನ್ಸರ್ ರೋಗಿ ಚಿಕಿತ್ಸೆಗೆ ಸಂಸದ ಪ್ರತಾಪ್‍ಸಿಂಹ ನೆರವು

July 10, 2018

ಮೈಸೂರು: ಸಂಸದ ಪ್ರತಾಪ್ ಸಿಂಹ ಅವರು, ಕ್ಯಾನ್ಸರ್‍ನಿಂದ ಬಳಲುತ್ತಿರುವ ಮತ್ತೋರ್ವರ ಚಿಕಿತ್ಸೆಗೆ ನೆರವಾಗಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ಕೆ.ಪ್ರಕಾಶ್ ಅವರ ಪತ್ನಿ ವಿಜಯಾ ಅವರ ಚಿಕಿತ್ಸೆಗೆ `ಪ್ರಧಾನ ಮಂತ್ರಿಯವರ ಪರಿಹಾರ ನಿಧಿ’ಯಿಂದ 72,375 ರೂಗಳನ್ನು ಬಿಡುಗಡೆ ಮಾಡಿಸಿ, ಹಸ್ತಾಂತರಿಸಿದ್ದಾರೆ. ಸುಮಾರು 65ರ ವಯೋಮಾನದ ವಿಜಯಾ ಅವರು, ಹಲವು ತಿಂಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು, ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇವರ ಕುಟುಂಬ ಆರ್ಥಿಕವಾಗಿ ಸಂಕಷ್ಟದಲ್ಲಿರುವುದರಿಂದ ಸಂಸದ ಪ್ರತಾಪ್‍ಸಿಂಹ ಅವರನ್ನು ಭೇಟಿಯಾಗಿ, ಸಹಾಯ ಕೋರಿದ್ದರು. ಇದಕ್ಕೆ…

ಕುಸಿದ ಮ್ಯಾನ್‍ಹೋಲ್‍ಗೆ ಪೊಲೀಸ್ ಬ್ಯಾರಿಕೇಡ್ ರಕ್ಷಣೆ
ಮೈಸೂರು

ಕುಸಿದ ಮ್ಯಾನ್‍ಹೋಲ್‍ಗೆ ಪೊಲೀಸ್ ಬ್ಯಾರಿಕೇಡ್ ರಕ್ಷಣೆ

July 10, 2018

ಮೈಸೂರು: ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಚಿದಂಬರೇಶ್ವರ ದೇವಾಲಯದ ಸಮೀಪ ಮ್ಯಾನ್‍ಹೋಲ್ ಕುಸಿದಿದ್ದು, ಜೀವಬಲಿಗೆ ಕಾದಿರುವಂತಿದೆ. ಈ ರಸ್ತೆಯಲ್ಲಿ ಸದಾವಾಹನ ದಟ್ಟಣೆ ಇರುತ್ತದೆ. ಅಲ್ಲದೆ ವಾಹನಗಳನ್ನು ರಸ್ತೆ ಬದಿಯಲ್ಲಿ ಪಾರ್ಕ್ ಮಾಡುತ್ತಾರೆ. ಈ ಸಂದರ್ಭದಲ್ಲಿ ವಾಹನಗಳ ಚಕ್ರ ಮ್ಯಾನ್‍ಹೋಲ್‍ಗಿಳಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಕೆ.ಆರ್.ಆಸ್ಪತ್ರೆ ಹಾಗೂ ಚೆಲುವಾಂಬ ಆಸ್ಪತ್ರೆಗೆ ಹೋಗುವವರೂ ಈ ಮಾರ್ಗವಾಗಿಯೇ ಸಾಗುತ್ತಾರೆ. ಕತ್ತಲಲ್ಲಿ ಪಾದಚಾರಿಗಳು ಮ್ಯಾನ್‍ಹೋಲ್‍ಗೆ ಕಾಲಿಟ್ಟರೆ ಜೀವಾಪಾಯವೂ ಉಂಟಾಗಬಹುದು. ಮ್ಯಾನ್‍ಹೋಲ್ ಕುಸಿದು ಹಲವು ದಿನಗಳೇ ಕಳೆದಿದೆ. ಮ್ಯಾನ್‍ಹೋಲ್ಗೆ ಕಸವನ್ನು ತುಂಬಲಾಗಿದ್ದು, ಪರಿಣಾಮ ಒಳಚರಂಡಿ ನೀರು…

ಮೈಸೂರು-ಬೆಂಗಳೂರು ನೈಸ್ ರಸ್ತೆ ಯೋಜನೆ ರದ್ದು ಸಂಭವ: ಹೆಚ್‍ಡಿಕೆ
ಮೈಸೂರು

ಮೈಸೂರು-ಬೆಂಗಳೂರು ನೈಸ್ ರಸ್ತೆ ಯೋಜನೆ ರದ್ದು ಸಂಭವ: ಹೆಚ್‍ಡಿಕೆ

July 10, 2018

ಬೆಂಗಳೂರು: ಮೈಸೂರು-ಬೆಂಗಳೂರು ನಡುವಣ ನೈಸ್ ರಸ್ತೆ ಯೋಜನೆಯ ಒಪ್ಪಂದ ರದ್ದುಗೊಳಿಸುವ ಇಂಗಿತವನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡುವಾಗ ಬಿಜೆಪಿ ಸದಸ್ಯರ ಕುಹಕ ಮಾತಿಗೆ ನಾನು ಅಧಿಕಾರಕ್ಕೆ ಬಂದು 40 ದಿನಗಳು ಕಳೆದಿದೆ ಯಷ್ಟೆ. ರಾಜ್ಯದ ಜನತೆಗೆ ನೀಡಿರುವ ಆಶ್ವಾಸನೆಗಳ ಜೊತೆಗೆ ಹಿಂದೆ ಸರ್ಕಾರದ ಕಡತದಲ್ಲಿ ಉಳಿದಿರುವ ಕೆಲವು ಪ್ರಮುಖ ವಿಷಯಗಳಿಗೂ ಮೋಕ್ಷ ನೀಡುತ್ತೇನೆ. ಇಂತಹ ವಿಚಾರಗಳನ್ನು ಕೈಗೆತ್ತಿಕೊಳ್ಳುವುದಕ್ಕೂ ಮುನ್ನ ನನ್ನ ಹಿರಿಯ ಸಚಿವ ಸಹೋದ್ಯೋಗಿಗಳು,…

ಜು.27ರಂದು ಹಡಪದ ಅಪ್ಪಣ್ಣ ಜಯಂತಿ ಆಚರಣೆ: ಎಡಿಸಿ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ
ಮೈಸೂರು

ಜು.27ರಂದು ಹಡಪದ ಅಪ್ಪಣ್ಣ ಜಯಂತಿ ಆಚರಣೆ: ಎಡಿಸಿ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ

July 10, 2018

ಮೈಸೂರು:  ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜು.27 ರಂದು ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಇಂದು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಅಪರ ಜಿಲ್ಲಾಧಿಕಾರಿ ಟಿ. ಯೋಗೇಶ್ ಮಾತನಾಡಿ, ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಗಳ ಸಹಕಾರ ಮುಖ್ಯವಾಗಿರುತ್ತದೆ. ಇಲಾಖೆಗಳಿಗೆ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ವಹಿಸಲಾಗಿರುವ ಕೆಲಸವನ್ನು ಅಧಿಕಾರಿಗಳು ಯಾವುದೇ ಲೋಪ ಉಂಟಾಗದಂತೆ ನಿರ್ವಹಿಸಬೇಕು ಎಂದರು. ಜು.27 ರಂದು ಬೆಳಿಗ್ಗೆ 11-30 ಗಂಟೆಗೆ ಕಲಾಮಂದಿರದಲ್ಲಿ ಸಭಾ…

ಹೂಟಗಳ್ಳಿಯಿಂದ ಕೆಆರ್‌ಎಸ್‌  ರಸ್ತೆವರೆಗಿನ  ರಸ್ತೆ ಕಾಮಗಾರಿ ಬಗ್ಗೆ ಗ್ರಾಮಸ್ಥರ ಆಕ್ಷೇಪ
ಮೈಸೂರು

ಹೂಟಗಳ್ಳಿಯಿಂದ ಕೆಆರ್‌ಎಸ್‌ ರಸ್ತೆವರೆಗಿನ  ರಸ್ತೆ ಕಾಮಗಾರಿ ಬಗ್ಗೆ ಗ್ರಾಮಸ್ಥರ ಆಕ್ಷೇಪ

July 10, 2018

ಮೈಸೂರು: ಮೈಸೂರಿನ ಹೂಟಗಳ್ಳಿ ಸಿಗ್ನಲ್‍ನಿಂದ ಕೆಆರ್‌ಎಸ್‌ ರಸ್ತೆವರೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಮರ್ಪಕವಾಗಿ ನಡೆಸದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. ಹೂಟಗಳ್ಳಿ ಸಿಗ್ನಲ್‍ನಿಂದ ಬೆಮೆಲ್‍ಗೇಟ್ ನಡುವೆ 1900 ಮೀ. ನಾಲ್ಕು ಲೇನ್ ಹಾಗೂ ಬಸ್ತಿಪುರ ಮಾರ್ಗವಾಗಿ ಕೆಆರ್‌ಎಸ್‌ ರಸ್ತೆವರೆಗೆ 300 ಮೀ. ಎರಡು ಲೇನ್ ರಸ್ತೆ ಅಭಿವೃದ್ಧಿ, ಚರಂಡಿ, ಫುಟ್‍ಪಾತ್ ನಿರ್ಮಾಣ, ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿಯನ್ನು ಸುಮಾರು 5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಡೆಸಲಾಗುತ್ತಿದೆ. ಈಗಾಗಲೇ ಹೂಟಗಳ್ಳಿ…

1 1,493 1,494 1,495 1,496 1,497 1,611
Translate »