ಮೈಸೂರು

ಹುಣಸೂರು ಮಹಾನ್ ಸಾಧಕರ ತವರೂರು ಸಾಹಿತಿ ಬನ್ನೂರು ರಾಜು ಅಭಿಮತ
ಮೈಸೂರು

ಹುಣಸೂರು ಮಹಾನ್ ಸಾಧಕರ ತವರೂರು ಸಾಹಿತಿ ಬನ್ನೂರು ರಾಜು ಅಭಿಮತ

July 10, 2018

ಮೈಸೂರು:  ಕರ್ನಾಟಕದ ಇತಿಹಾಸದಲ್ಲಿ ಹಲವಾರು ಚಾರಿತ್ರಿಕ ದಾಖಲೆಗಳನ್ನು ನಿರ್ಮಿಸಿರುವ ಅನೇಕ ಸಾಧಕರನ್ನು, ಸಾಹಿತಿಗಳನ್ನು, ಪ್ರತಿಭಾ ಸಂಪನ್ನರನ್ನು, ದೈತ್ಯ ಪ್ರತಿಭೆಗಳನ್ನು ನಾಡಿಗೆ ಕೊಡುಗೆಯಾಗಿ ನೀಡಿರುವ ವಿಶಿಷ್ಟ ನೆಲ, ಮಹಾನ್ ಸಾಧಕರ ತವರೂರು ಹುಣಸೂರು ಎಂದು ಸಾಹಿತಿ ಬನ್ನೂರು ಕೆ.ರಾಜು ಹುಣಸೂರಿನ ಮಹತ್ವದ ಬಗ್ಗೆ ತಿಳಿಸಿದರು. ಹಿರಣ್ಮಯಿ ಪ್ರತಿಷ್ಠಾನ ಮತ್ತು ಕಾವೇರಿ ಬಳಗದ ಆಶ್ರಯದಲ್ಲಿ ಹುಣಸೂರಿನ ರಂಗನಾಥ ಬಡಾವಣೆ (ಕಲ್ಕುಣ ಕೆ)ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಡಿನ…

ಜು.14ರಂದು ಮೈಸೂರು ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್
ಮೈಸೂರು

ಜು.14ರಂದು ಮೈಸೂರು ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್

July 10, 2018

ರಾಜೀ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಇದೊಂದು ಸದವಕಾಶ ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಜು.14ರಂದು ಮೈಸೂರು ಮತ್ತು ಜಿಲ್ಲೆಯ ಎಲ್ಲಾ ತಾಲೂಕು ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸುರೇಶ್ ಕೆ. ವಂಟಿಗೋಡಿ ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಲೋಕ ಅದಾಲತ್‍ನಲ್ಲಿ ರಾಜೀಯಾಗಬಲ್ಲ ಎಲ್ಲಾ ಕ್ರಿಮಿನಲ್…

ನಾಳೆಯಿಂದ ಮೈಸೂರಲ್ಲಿ ವಿವಿಧ ರಾಜ್ಯದ ಪ್ರಖ್ಯಾತ ರೇಷ್ಮೆ ಸೀರೆಗಳ ಪ್ರದರ್ಶನ, ಮಾರಾಟ
ಮೈಸೂರು

ನಾಳೆಯಿಂದ ಮೈಸೂರಲ್ಲಿ ವಿವಿಧ ರಾಜ್ಯದ ಪ್ರಖ್ಯಾತ ರೇಷ್ಮೆ ಸೀರೆಗಳ ಪ್ರದರ್ಶನ, ಮಾರಾಟ

July 10, 2018

ಮೈಸೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನ ನಂಜರಾಜ ಬಹದ್ದೂರ್ ಕಲ್ಯಾಣ ಮಂಟಪದಲ್ಲಿ ಜು.11ರಿಂದ 16ರವರೆಗೆ 18 ರಾಜ್ಯಗಳ ರೇಷ್ಮೆ ನೇಕಾರರಿಂದ `ಸಿಲ್ಕ್ ಇಂಡಿಯಾ-2018’ ರೇಷ್ಮೆ ಸೀರೆಗಳ ಮಾರಾಟ ಹಾಗೂ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಹಸ್ತಶಿಲ್ಪಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಟಿ.ಅಭಿನಂದನ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂಸ್ಕøತಿಕ ನಗರಿ ಮೈಸೂರಿನ ಜನತೆಗೆ ದೇಶದ ವಿವಿಧ ರಾಜ್ಯಗಳಲ್ಲಿ ತಯಾರಾಗುವ ರೇಷ್ಮೆ ಸೀರೆಗಳು ಒಂದೇ ವೇದಿಕೆಯಲ್ಲಿ ಲಭ್ಯವಾಗುವಂತೆ ಕಳೆದ ಏಳು ವರ್ಷದಿಂದ ಹಸ್ತಶಿಲ್ಪಿ…

ಚಿತ್ರ ನಗರಿ ರಾಮನಗರಕ್ಕೆ ಸ್ಥಳಾಂತರಿಸಿದರೆ ಹೋರಾಟ: ಬಿಜೆಪಿ ಮುಖಂಡ ಜೆಪಿ ಎಚ್ಚರಿಕೆ
ಮೈಸೂರು

ಚಿತ್ರ ನಗರಿ ರಾಮನಗರಕ್ಕೆ ಸ್ಥಳಾಂತರಿಸಿದರೆ ಹೋರಾಟ: ಬಿಜೆಪಿ ಮುಖಂಡ ಜೆಪಿ ಎಚ್ಚರಿಕೆ

July 10, 2018

ಮೈಸೂರು:  ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಿಮ್ಮಾವು ಗ್ರಾಮದಲ್ಲಿ ಗುರುತಿಸಲ್ಪಟ್ಟ ಸ್ಥಳದಲ್ಲಿಯೇ `ಫಿಲ್ಮ್ ಸಿಟಿ’ ನಿರ್ಮಾಣ ಮಾಡಬೇಕು. ರಾಜಕೀಯ ಪ್ರಭಾವದಿಂದ ರಾಮನಗರಕ್ಕೆ ಸ್ಥಳಾಂತರ ಮಾಡಲು ಮುಂದಾದರೆ ಚಲನಚಿತ್ರ ಕಲಾವಿದರು ಹಾಗೂ ವಿವಿಧ ಸಂಘ ಸಂಸ್ಥೆಗಳ ನೆರವಿನೊಂದಿಗೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಬಿಜೆಪಿ ಮುಖಂಡ ಎಸ್.ಜಯಪ್ರಕಾಶ್ ಎಚ್ಚರಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರನಗರಿಗೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಿಮ್ಮಾವು ಬಳಿ 114…

ಪರಿಶಿಷ್ಟ ಪಂಗಡಕ್ಕೆ ಶೇ. 7.5ರಷ್ಟು ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ಪರಿಶಿಷ್ಟ ಪಂಗಡಕ್ಕೆ ಶೇ. 7.5ರಷ್ಟು ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

July 10, 2018

ಮೈಸೂರು:  ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲಾ ನಾಯಕ ಯುವಕರ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧೀ ಪುತ್ಥಳಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯದ ಜನಸಂಖ್ಯೆ ಪೈಕಿ 80 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಪರಿಶಿಷ್ಟ ವರ್ಗಕ್ಕೆ ಪ್ರಸ್ತುತ ಕೇವಲ ಶೇ.3ರಷ್ಟು ಮೀಸಲಾತಿ ನೀಡಲಾಗಿದೆ. ಪರಿಣಾಮ ಪರಿಶಿಷ್ಟ ವರ್ಗವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿಯುವಂತಾಗಿದ್ದು, ಈ ಹಿಂದೆ ಆಡಳಿತ…

ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಮೈಸೂರಲ್ಲಿ ದಸಂಸ ಪ್ರತಿಭಟನೆ
ಮೈಸೂರು

ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಮೈಸೂರಲ್ಲಿ ದಸಂಸ ಪ್ರತಿಭಟನೆ

July 10, 2018

ಮೈಸೂರು:  ಕಡಿಮೆ ವಿದ್ಯಾರ್ಥಿಗಳ ದಾಖಲೆ ಹೊಂದಿರುವ ಸರ್ಕಾರಿ ಶಾಲೆಗಳನ್ನು ಸಮೀಪದ ಶಾಲೆಗಳಿಗೆ ವಿಲೀನಗೊಳಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ (ದಸಂಸ) ಮೈಸೂರು ಜಿಲ್ಲಾ ಶಾಖೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಪುರಭವನದ ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ನೂತನ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರ ಈ ವಿಲೀನಕ್ಕೆ ಕೈ ಹಾಕಿದರೆ ದಲಿತ, ಆದಿವಾಸಿ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಮಕ್ಕಳನ್ನು ಶಿಕ್ಷಣ ಹಕ್ಕಿನಿಂದ ವಂಚಿಸಿದಂತೆ ಆಗಲಿದೆ ಎಂದು ಆಕ್ರೋಶ…

ಎಸ್‍ಎಸ್‍ಎಲ್‍ಸಿ ಫಲಿತಾಂಶ ಕುಸಿತದ ಹಿನ್ನೆಲೆಯಲ್ಲಿ ಶಿಕ್ಷಕರ ವೇತನ ಕಡಿತ ನಿರ್ಧಾರದಿಂದ ಹಿಂದೆ ಸರಿಯಲು ಆಗ್ರಹ
ಮೈಸೂರು

ಎಸ್‍ಎಸ್‍ಎಲ್‍ಸಿ ಫಲಿತಾಂಶ ಕುಸಿತದ ಹಿನ್ನೆಲೆಯಲ್ಲಿ ಶಿಕ್ಷಕರ ವೇತನ ಕಡಿತ ನಿರ್ಧಾರದಿಂದ ಹಿಂದೆ ಸರಿಯಲು ಆಗ್ರಹ

July 10, 2018

ಮೈಸೂರು : ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಲ್ಲಿ ಜಿಲ್ಲಾವಾರು ಫಲಿತಾಂಶಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಪ್ರೌಢಶಾಲಾ ಶಿಕ್ಷಕರ ವೇತನ ತಡೆಹಿಡಿಯುವ ಕ್ರಮದಿಂದ ಸರ್ಕಾರ ಹಿಂದೆ ಸರಿಯುವುದರೊಂದಿಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕಾರ್ಯಕ್ರಮ ರೂಪಿಸ ಬೇಕು ಎಂದು ಅಖಿಲ ಕರ್ನಾಟಕ ಶಿಕ್ಷಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಸಿ.ಪುಟ್ಟಸಿದ್ದಶೆಟ್ಟಿ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ದಲ್ಲಿ ಉತ್ತಮ ಸಾಧನೆ ಪ್ರದರ್ಶಿಸದ ಶಾಲೆಗಳ ಶಿಕ್ಷಕರಿಗೆ ವೇತನ ತಡೆ…

ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಸಾಮೂಹಿಕ ಉಪನಯನ
ಮೈಸೂರು

ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಸಾಮೂಹಿಕ ಉಪನಯನ

July 10, 2018

ಮೈಸೂರು:  ಮೈಸೂರಿನ ಯರಗನಹಳ್ಳಿಯ ವೀರಾಂಜನೇಯಸ್ವಾಮಿ ಟ್ರಸ್ಟ್ ವತಿಯಿಂದ ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಸಾಮೂಹಿಕ ಉಪನಯನ ಹಾಗೂ ಸಮಾಶ್ರಯಣವನ್ನು ಒಂಟಿಕೊಪ್ಪಲಿನ ಆಂಡಾಳ್ ಮಂದಿರದಲ್ಲಿ ಪುರೋಹಿತರ ಬಳಗದ ಅಧ್ಯಕ್ಷರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಟುಗಳಿಗೆ ಕರ್ಕಾಟಕ ಲಗ್ನದಲ್ಲಿ ಬ್ರಹ್ಮೋಪದೇಶ ಸಮಾಶ್ರಯಣ ಶಾತ್ತುಮೊರೈ ಹಾಗೂ ಸಾಮೂಹಿಕ ಉಪನಯನ ನೆರವೇರಿದ ಬಳಕ ಸ್ವಸ್ತ್ರಿರ್ವಾಚನ ಅನುಜ್ಞೆ ಹಾಗೂ ಇನ್ನಿತರ ಶೋಡಪೋಚಾರ ಪೂಜಾ ಕೈಂಕರ್ಯಗಳೊಂದಿಗೆ ಪ್ರಸಾದ ವಿನಿಯೋಗಿಸಲಾಯಿತು. ಇದೇ ವೇಳೆ ವೀರಾಂಜನೇಯ ಟ್ರಸ್ಟ್ ಅಧ್ಯಕ್ಷರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ…

ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮೈಸೂರಿನಿಂದ ಸಾವಿರಾರು ಕಾರ್ಯಕರ್ತರು
ಮೈಸೂರು

ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮೈಸೂರಿನಿಂದ ಸಾವಿರಾರು ಕಾರ್ಯಕರ್ತರು

July 10, 2018

ಮೈಸೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜು.11ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಮೈಸೂರು ಜಿಲ್ಲೆಯಿಂದ 3 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ತಿಳಿಸಿದ್ದಾರೆ. ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದಕ್ಕಾಗಿ ಪಕ್ಷದ ಹೈಕಮಾಂಡ್ ಕೆಪಿಸಿಸಿಯ…

ಸಿನಿಮಾಗಳಲ್ಲಿ ಹೆಸರಾಂತ ಕವಿಗಳ ಪದ್ಯಗಳನ್ನು ಕೆಟ್ಟ ರೀತಿಯಲ್ಲಿ ಬಳಸಿಕೊಳ್ಳಲಾಗುತ್ತಿದೆ
ಮೈಸೂರು

ಸಿನಿಮಾಗಳಲ್ಲಿ ಹೆಸರಾಂತ ಕವಿಗಳ ಪದ್ಯಗಳನ್ನು ಕೆಟ್ಟ ರೀತಿಯಲ್ಲಿ ಬಳಸಿಕೊಳ್ಳಲಾಗುತ್ತಿದೆ

July 10, 2018

ಮೈಸೂರು:  ಇಂದು ಹೆಸರಾಂತ ಕವಿಗಳ ಪದ್ಯಗಳನ್ನು ಸಿನಿಮಾಗಳಲ್ಲಿ ಅರ್ಥಹೀನವಾಗಿ ಕೆಟ್ಟದಾಗಿ ಬಳಸಿಕೊಳ್ಳಲಾಗುತ್ತಿರುವ ಬಗ್ಗೆ ಸಂಸ್ಕøತಿ ಚಿಂತಕ ಡಾ.ಗುಬ್ಬಿಗೂಡು ರಮೇಶ್ ಇಂದಿಲ್ಲಿ ಬೇಸರ ವ್ಯಕ್ತಪಡಿಸಿದರು. ಮೈಸೂರಿನ ವಿಜಯ ವಿಠಲ ಕಾಲೇಜು ಸಭಾಂಗಣದಲ್ಲಿ ಸೋಮವಾರ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಯೋಜಿಸಿದ್ದ ಕವಿ ಜಿ.ಪಿ.ರಾಜರತ್ನಂ ಕವಿ ಕಾವ್ಯ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದರು. ಜಿ.ಪಿ.ರಾಜರತ್ನಂ ಅವರು ತೀರಿಕೊಂಡ ತಮ್ಮ ಪತ್ನಿಯನ್ನು ಕುರಿತು `ನೀ ನಂಗೆ ಬೆಳಕಾಗಿದ್ದೆ ನಂಜಿ…’ ಎಂಬ ಪದ್ಯ ಮತ್ತು ಡಾ.ದ.ರಾ.ಬೇಂದ್ರೆಯವರು ತಮ್ಮ ತೊಡೆಯ ಮೇಲೆ ಪುತ್ರನ…

1 1,494 1,495 1,496 1,497 1,498 1,611
Translate »