ಮೈಸೂರು

ಉನ್ನತ ಶಿಕ್ಷಣದಲ್ಲಿ ಕನ್ನಡ ಭಾಷೆ ಕಡೆಗಣನೆ ಖಂಡಿಸಿ ಮೈಸೂರಲ್ಲಿ ಸಾಹಿತಿಗಳು, ಅಧ್ಯಾಪಕರು,ಕನ್ನಡ ಪರ ಸಂಘಟನೆಗಳ ಪ್ರತಿಭಟನೆ
ಮೈಸೂರು

ಉನ್ನತ ಶಿಕ್ಷಣದಲ್ಲಿ ಕನ್ನಡ ಭಾಷೆ ಕಡೆಗಣನೆ ಖಂಡಿಸಿ ಮೈಸೂರಲ್ಲಿ ಸಾಹಿತಿಗಳು, ಅಧ್ಯಾಪಕರು,ಕನ್ನಡ ಪರ ಸಂಘಟನೆಗಳ ಪ್ರತಿಭಟನೆ

July 3, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಪ್ರಸಕ್ತ ಸಾಲಿನಿಂದ ಜಾರಿಗೆ ತರಲು ಉದ್ದೇಶಿಸಿರುವ `ಆಯ್ಕೆ ಆಧಾರಿತ ಗುಣಾಂಕ ಪದ್ಧತಿಯಲ್ಲಿ (ಚಾಯ್ಸ್‍ಬೇಸ್ಡ್ ಕ್ರೆಡಿಟ್ ಸಿಸ್ಟಂ-ಸಿಬಿಸಿಎಸ್)’ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕನ್ನಡ ಸಾಹಿತಿಗಳು, ಅಧ್ಯಾಪಕರು, ಕನ್ನಡ ಪರ ಹೋರಾಟಗಾರರು ಹಾಗೂ ವಿದ್ಯಾರ್ಥಿಗಳು ಸೋಮವಾರ ಭಾರೀ ಪ್ರತಿಭಟನೆ ನಡೆಸಿದರು. ಮೈಸೂರು ವಿವಿಯ ಕ್ರಾಫರ್ಡ್ ಭವನದ ಎದುರು ಮೈಸೂರು ವಿವಿ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಸಂಘದ ಆಶ್ರಯದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಿಬಿಸಿಎಸ್ ಪದ್ಧತಿಯಲ್ಲಿ ಕನ್ನಡಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ…

ಮೈತ್ರಿ ಸರ್ಕಾರಕ್ಕೆ ಸದನದಲ್ಲಿ ಸೆಡ್ಡು ಹೊಡೆಯಲು ಬಿಜೆಪಿ ನಿರ್ಧಾರ
ಮೈಸೂರು

ಮೈತ್ರಿ ಸರ್ಕಾರಕ್ಕೆ ಸದನದಲ್ಲಿ ಸೆಡ್ಡು ಹೊಡೆಯಲು ಬಿಜೆಪಿ ನಿರ್ಧಾರ

July 3, 2018

ಬಿಜೆಪಿ ಶಾಸಕರ ಸಂಪರ್ಕದಲ್ಲಿರುವ ಕಾಂಗ್ರೆಸ್ ಎಚ್ಚರದಿಂದಿರಲು ತಮ್ಮವರಿಗೆ ಬಿಎಸ್‍ವೈ ಸೂಚನೆ ಬೆಂಗಳೂರು: ಅಧಿವೇಶನ ಆರಂಭಗೊಂಡ ಹಿನ್ನೆಲೆಯಲ್ಲಿ ಬಿಎಸ್ ಯಡಿಯೂರಪ್ಪನವರು ಸಮ್ಮಿಶ್ರ ಸರ್ಕಾರದ ವಿರುದ್ಧ ಪಕ್ಷದ ಹೋರಾಟ ಯಾವ ರೀತಿ ಇರಬೇಕು ಎನ್ನುವುದನ್ನು ಶಾಸಕರಿಗೆ ಹೇಳಿದ್ದಾರೆ. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಬಹುತೇಕ ಶಾಸಕರು ಭಾಗಿಯಾಗಿದ್ದರು. ಮಂಗಳವಾರ ದಿಂದ ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಹಿನ್ನೆಲೆ ಯಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಯಾವೆಲ್ಲಾ ವಿಚಾರಗಳನ್ನು ಪ್ರಸ್ತಾಪಿಸಬೇಕೆಂಬ ಮಹತ್ವದ ಚರ್ಚೆ ನಡೆಸಲಾಯಿತು ಅಲ್ಲದೇ ನೂತನ ಶಾಸಕರಿಗೆ…

ಮಾನಸ ಸರೋವರ ಯಾತ್ರೆಗೆ ತೆರಳಿರುವ ಮೈಸೂರು, ಮಂಡ್ಯ, ಹಾಸನ ಯಾತ್ರಾರ್ಥಿಗಳಿಗೆ ಸಂಕಷ್ಟ
ಮೈಸೂರು

ಮಾನಸ ಸರೋವರ ಯಾತ್ರೆಗೆ ತೆರಳಿರುವ ಮೈಸೂರು, ಮಂಡ್ಯ, ಹಾಸನ ಯಾತ್ರಾರ್ಥಿಗಳಿಗೆ ಸಂಕಷ್ಟ

July 3, 2018

ಬೆಂಗಳೂರು: ಮೈಸೂರು ಸೇರಿದಂತೆ ರಾಜ್ಯದಿಂದ ಮಾನಸ ಸರೋವರ ಯಾತ್ರೆಗೆ ತೆರಳಿದ್ದ 300ಕ್ಕೂ ಹೆಚ್ಚು ಮಂದಿ, ನೇಪಾಳದಲ್ಲಿ ಸುರಿ ಯುತ್ತಿರುವ ಭಾರೀ ಮಳೆಯಲ್ಲಿ ಸಿಲುಕಿ, ಪರದಾಡುತ್ತಿದ್ದಾರೆ. ಮೈಸೂರು, ಮಂಡ್ಯ, ರಾಮನಗರ, ಹಾಸನ ಸೇರಿದಂತೆ ಹಲ ವೆಡೆಯಿಂದ ಮಾನಸ ಸರೋವರ ಯಾತ್ರೆಗೆ ತೆರಳಿದ್ದು, ನೇಪಾಳದ ಸಿಮಿ ಕೋಟ್ ಮೂಲಕ ಸಂಚರಿಸಬೇಕಿತ್ತು. ಆದರೆ ಭಾರೀ ಮಳೆಯಿಂದ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಯಾತ್ರಾರ್ಥಿಗಳು ನೀರು, ಊಟವಿಲ್ಲದೆ ತೊಂದರೆಗೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಏಷಿಯನ್ ಟ್ರಾವೆಲ್ಸ್ ಮೂಲಕ ತೆರಳಿದ್ದ ಮೈಸೂರಿನ ಮಾಲತೇಶ್,…

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಕಾರು ಕಡೆಗೂ ಜಮೀರ್ ವಶ
ಮೈಸೂರು

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಕಾರು ಕಡೆಗೂ ಜಮೀರ್ ವಶ

July 3, 2018

ಬೆಂಗಳೂರು:ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಫಾರ್ಚು ನರ್ ಕಾರೇ ತನಗೆ ಬೇಕು ಎಂದು ಹಠ ಹಿಡಿದಿದ್ದ ಸಚಿವ ಜಮೀರ್ ಅಹಮದ್ ಕೊನೆಗೂ ಅದನ್ನು ಗಿಟ್ಟಿಸಿ ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆದ ಸಂದರ್ಭ ದಲ್ಲಿ ಕೆಎ 01, ಜಿ-5734 ಸಂಖ್ಯೆಯ ಫಾರ್ಚುನರ್ ಕಾರನ್ನು ಹೊಂದಿದ್ದರು. ಆದರೆ 2013ರಿಂದ ಅವರು ಓಡಾ ಡುತ್ತಿದ್ದ ಈ ಕಾರಿನ ಮೇಲೆ 2016 ಜೂನ್ ತಿಂಗಳ ಆರಂಭದ ದಿನವೇ ಕಾಗೆಯೊಂದು ಕೂತು ಬಿಟ್ಟಿತ್ತು. ಇದ ರಿಂದ ಈ ಕಾರು ಅಪಶಕುನ ಎಂದು ಅವರು…

ಸರ್ಕಾರ ನೀಡಿದ ವಸತಿ ಬೇಡ, ಮನೆಯಿಂದಲೇ ಕೆಲಸ ಮಾಡುವೆ ಎಂದ ಬಿಎಸ್‍ವೈ
ಮೈಸೂರು

ಸರ್ಕಾರ ನೀಡಿದ ವಸತಿ ಬೇಡ, ಮನೆಯಿಂದಲೇ ಕೆಲಸ ಮಾಡುವೆ ಎಂದ ಬಿಎಸ್‍ವೈ

July 3, 2018

ಬೆಂಗಳೂರು: ತಮ್ಮ ಪಾಲಿನ ಅದೃಷ್ಟದ ನಿವಾಸ ನೀಡುವ ಬದಲು ರಾಜ್ಯ ಸರ್ಕಾರವು ಬೇರೆ ನಿವಾಸ ನೀಡಿರುವುದಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದು, ಹಂಚಿಕೆ ಮಾಡಿರುವ ಸರ್ಕಾರಿ ವಸತಿ ಯನ್ನು ತಿರಸ್ಕರಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಅವರು ರೇಸ್ ವ್ಯೂ ಕಾಟೇಜ್ ನಂ.2 ನಿವಾಸದಲ್ಲಿ ತಂಗಿದ್ದರು. ಇದು ಅವರ ಅದೃಷ್ಟದ ಮನೆ ಎಂದೇ ಭಾವಿಸಲಾಗಿತ್ತು. ಹೀಗಾಗಿ ಮತ್ತೊಮ್ಮೆ ಅದೇ ನಿವಾಸ ನೀಡುವಂತೆ ಕೋರಿ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ಮನವಿ…

ಇಂದು ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನ ಆರಂಭ
ಮೈಸೂರು

ಇಂದು ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನ ಆರಂಭ

July 2, 2018

 ಜು.12ರವರೆಗೆ ನಡೆಯಲಿರುವ ಅಧಿವೇಶನ ಜು.5ರಂದು ಬಜೆಟ್ ಮಂಡನೆ ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನ ನಾಳೆ (ಜು.2)ಯಿಂದ ಆರಂಭವಾಗಲಿದೆ. ಜು.12ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜು.5ರಂದು ಬಜೆಟ್ ಮಂಡಿಸಲಿದ್ದಾರೆ. ಈ ಅಧಿವೇಶನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಣ್ಣ, ಅತೀ ಸಣ್ಣ ಹಾಗೂ ಮಧ್ಯಮ ವರ್ಗದ ರೈತರು ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಮಾಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಘೋಷಣೆ ಮಾಡಲಿದ್ದಾರೆ. ಒಟ್ಟು 53 ಸಾವಿರ ಕೋಟಿ ರೈತರ ಸಾಲ…

ರೈತರ ಸಾಲ ಮನ್ನಾಗೆ ಸಮನ್ವಯ ಸಮಿತಿ ಅಸ್ತು
ಮೈಸೂರು

ರೈತರ ಸಾಲ ಮನ್ನಾಗೆ ಸಮನ್ವಯ ಸಮಿತಿ ಅಸ್ತು

July 2, 2018

5 ವರ್ಷದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ, ನಿರ್ಗತಿಕರಿಗೆ 20 ಲಕ್ಷ ಮನೆ ನಿರ್ಮಾಣ ನೀರಾವರಿಗೆ ಹೆಚ್ಚು ಅನುದಾನ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಬಜೆಟ್‍ನಲ್ಲಿ ರೈತರ ಸಾಲ ಮನ್ನಾಗೆ ಸಮ್ಮತಿ ಸೂಚಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳೂ ಆದ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿದ್ದ ಸಮನ್ವಯ ಸಮಿತಿ ಸಭೆ ಇಂದು ಮಧ್ಯಾಹ್ನ…

ಮೃಗಾಲಯದ ಸುಪರ್ದಿಗೆ ಅಕ್ವೇರಿಯಂ ನೀಡಿ ಪಾಲಿಕೆಗೆ ಸಚಿವ ಸಾ.ರಾ.ಮಹೇಶ್ ಸೂಚನೆ
ಮೈಸೂರು

ಮೃಗಾಲಯದ ಸುಪರ್ದಿಗೆ ಅಕ್ವೇರಿಯಂ ನೀಡಿ ಪಾಲಿಕೆಗೆ ಸಚಿವ ಸಾ.ರಾ.ಮಹೇಶ್ ಸೂಚನೆ

July 2, 2018

ಮೈಸೂರು:  ಮೈಸೂರಿನ ಕಾರಂಜಿಕೆರೆ ಬಳಿ ನೆನೆಗುದಿಗೆ ಬಿದ್ದಿರುವ ಅಕ್ವೇರಿಯಂ ಅನ್ನು ಶೀಘ್ರವೇ ಮೃಗಾಲಯದ ಸುಪರ್ದಿಗೆ ಒಪ್ಪಿಸುವಂತೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃಗಾಲಯ ಹಾಗೂ ಕಾರಂಜಿಕೆರೆ ನಡುವೆ ಮೈಸೂರು ನಗರ ಪಾಲಿಕೆ ಐದು ಕೋಟಿ ರೂ ವೆಚ್ಚದಲ್ಲಿ ಕಳೆದ ಆರು ವರ್ಷದ ಹಿಂದೆ ಭಾಗಶಃ ನಿರ್ಮಿಸಿರುವ ಅಕ್ವೇರಿಯಂ ಕಟ್ಟಡವನ್ನು ಭಾನುವಾರ ಬೆಳಿಗ್ಗೆ ಮೃಗಾಲಯ ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಸಾ.ರಾ.ಮಹೇಶ್, ಕಳೆದ ಕೆಲವು ವರ್ಷಗಳಿಂದ ಪಾಳುಬಿದ್ದಿರುವ ಅಕ್ವೇರಿಯಂ ಕಟ್ಟಡವನ್ನು ಕಂಡು…

ಮೈಸೂರು ರೇಸ್‍ಕೋರ್ಸ್‍ಗೆ ಸಚಿವ ಸಾ.ರಾ.ಮಹೇಶ್ ಭೇಟಿ: ಪರಿಶೀಲನೆ
ಮೈಸೂರು

ಮೈಸೂರು ರೇಸ್‍ಕೋರ್ಸ್‍ಗೆ ಸಚಿವ ಸಾ.ರಾ.ಮಹೇಶ್ ಭೇಟಿ: ಪರಿಶೀಲನೆ

July 2, 2018

 ಅವ್ಯವಸ್ಥೆ ಕಂಡು ಕೆಂಡಾಮಂಡಲವಾದ ಸಚಿವರು ನಗರ ಪಾಲಿಕೆ ಅಧಿಕಾರಿಗೆ ತರಾಟೆ ಮೈಸೂರು: ಮೈಸೂರಿನ ರೇಸ್ ಕೋರ್ಸ್‍ನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ತೆರವು ಮಾಡಿ ಸ್ವಚ್ಛತೆ ಕಾಪಾಡುವುದಕ್ಕೆ ಮೂರು ತಿಂಗಳ ಗಡುವು ನೀಡಲಾಗಿದ್ದು, ಗಡುವು ಉಲ್ಲಂಘಿಸಿದರೆ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಎಚ್ಚರಿಸಿದ್ದಾರೆ. ಭಾನುವಾರ ಬೆಳಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ರೇಸ್‍ಕೋರ್ಸ್‍ಗೆ ಭೇಟಿ ನೀಡಿದ ಸಚಿವರು, ಅಕ್ರಮವಾಗಿ ನಿರ್ಮಿಸಿರುವ ಕುದುರೆ ಸಾಕಾಣಿಕೆಯ ಲಾಯದ ಕಟ್ಟಡ ಹಾಗೂ ರೇಸ್‍ಕೋರ್ಸ್ ಆವರಣದಲ್ಲಿರುವ ಅನೈರ್ಮಲ್ಯ ಕಂಡು ವಿಷಾದಿಸಿದರಲ್ಲದೆ, ಪಾಲಿಕೆಯ…

ಬಜೆಟ್ ಅಧಿವೇಶನದ ನಂತರ ನಿಗಮ-ಮಂಡಳಿ ಅಧ್ಯಕ್ಷರ ನೇಮಕ
ಮೈಸೂರು

ಬಜೆಟ್ ಅಧಿವೇಶನದ ನಂತರ ನಿಗಮ-ಮಂಡಳಿ ಅಧ್ಯಕ್ಷರ ನೇಮಕ

July 2, 2018

ಬೆಂಗಳೂರು: ಬಜೆಟ್ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದರು. ಸಮನ್ವಯ ಸಮಿತಿ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಬಜೆಟ್ ಅಧಿವೇಶನದ ನಂತರ ಅದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳನ್ನು 20:10 ಅನುಪಾತದಲ್ಲಿ ಹಂಚಿಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ…

1 1,510 1,511 1,512 1,513 1,514 1,611
Translate »