ಮೈಸೂರು

ಸಮಾಜದ ತಲ್ಲಣಗಳಿಗೆ ಸಾಹಿತ್ಯದಿಂದ ಪರಿಹಾರ  ಸಾಹಿತಿ ಡಾ.ಸಿ.ನಾಗಣ್ಣ ಅಭಿಮತ
ಮೈಸೂರು

ಸಮಾಜದ ತಲ್ಲಣಗಳಿಗೆ ಸಾಹಿತ್ಯದಿಂದ ಪರಿಹಾರ  ಸಾಹಿತಿ ಡಾ.ಸಿ.ನಾಗಣ್ಣ ಅಭಿಮತ

June 25, 2018

ಮೈಸೂರು: ಎಲ್ಲಾ ಕಾಲಘಟ್ಟಗಳಲ್ಲೂ ಕವಿಯಾದವನಿಗೆ ವಿಶೇಷ ಸ್ಥಾನಮಾನ ಇದ್ದು, ಪ್ರಸ್ತುತ ಸಮಾಜದ ಎಲ್ಲಾ ತಲ್ಲಣಗಳಿಗೆ ಸಾಹಿತ್ಯ ಪರಿಹಾರ ಒದಗಿಸಬಲ್ಲದು ಎಂದು ಸಾಹಿತಿ ಡಾ.ಸಿ.ನಾಗಣ್ಣ ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಾಹಿತಿ ಕೆ.ಗೋವಿಂದರಾಜು ಅವರ `ನಾವೆಲ್ಲರೂ ದುಃಖದ ಮಕ್ಕಳು’ ಕವಿತೆಯ ಓದು-ಸಂವಾದದ ಚಕೋರ-101ರ ಕಾರ್ಯಕ್ರಮದ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ನಿಜವಾದ ಕವಿಯಾದವನಿಗೆ ಎಲ್ಲಾ ಕಾಲದಲ್ಲೂ ವಿಶಿಷ್ಟ ಸ್ಥಾನ ಇದ್ದೇ ಇರುತ್ತದೆ. ಗೌರವಪೂರ್ವಕ ಸ್ಥಾನಮಾನ…

ಎಫ್‍ಐಆರ್ ನಲ್ಲಿ ಸಿದ್ದರಾಮಯ್ಯ ಹೆಸರು ಕೈ ಬಿಡುವಂತೆ ಪ್ರಗತಿಪರ ಚಿಂತಕರ ವೇದಿಕೆ ಆಗ್ರಹ
ಮೈಸೂರು

ಎಫ್‍ಐಆರ್ ನಲ್ಲಿ ಸಿದ್ದರಾಮಯ್ಯ ಹೆಸರು ಕೈ ಬಿಡುವಂತೆ ಪ್ರಗತಿಪರ ಚಿಂತಕರ ವೇದಿಕೆ ಆಗ್ರಹ

June 25, 2018

ಮೈಸೂರು: ರಾಜಕೀಯ ಪ್ರೇರಿತವಾಗಿ ಭೂ ಹಗರಣ ಪ್ರಕರಣವೊಂದರ ಎಫ್‍ಐಆರ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಉದ್ದೇಶಪೂರ್ವಕವಾಗಿ ಸೇರಿಸಲಾಗಿದ್ದು, ಕೂಡಲೆ ಸಿದ್ದರಾಮಯ್ಯ ಅವರ ಹೆಸರನ್ನು ಕೈಬಿಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ರಾಜ್ಯಾಧ್ಯಕ್ಷ ಕೆ.ಸಿ.ಪುಟ್ಟರಂಗಶೆಟ್ಟಿ ಎಚ್ಚರಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ತೇಜೋವಧೆಗೆ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರು ವ್ಯವಸ್ಥಿತ ಷಡ್ಯಂತರ ನಡೆಸುತ್ತಿದ್ದಾರೆ. 21 ವರ್ಷದ ನಂತರ ಆರ್‍ಟಿಐ ಕಾರ್ಯಕರ್ತರೊಬ್ಬರು ಕೆಲ ಪ್ರಭಾವಿ ರಾಜಕಾರಣಿಗಳಿಂದಾಗಿ…

ಜವರೇಗೌಡ ಉದ್ಯಾನದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಜಿಮ್ ಉಪಕರಣಗಳ ಅಳವಡಿಕೆ
ಮೈಸೂರು

ಜವರೇಗೌಡ ಉದ್ಯಾನದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಜಿಮ್ ಉಪಕರಣಗಳ ಅಳವಡಿಕೆ

June 25, 2018

ಮೈಸೂರು: ಮೈಸೂರಿನ ಸರಸ್ವತಿಪುರಂ ಜವರೇಗೌಡ ಉದ್ಯಾನವನದಲ್ಲಿ ಮಹಾ ನಗರ ಪಾಲಿಕೆ ವತಿಯಿಂದ ಅಳವಡಿಸಲಾಗಿದ್ದ ಜಿಮ್ ಉಪಕರಣಗಳನ್ನು ಶುಕ್ರವಾರ ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಯಿತು, ಮಹಾನಗರ ಪಾಲಿಕೆ ವತಿಯಿಂದ ಎಸ್‍ಎಫ್‍ಸಿ ಯೋಜನೆಯಡಿ ಅಳವಡಿಸಲಾಗಿರುವ ಜಿಮ್ ಉಪಕರಣಗಳನ್ನು ಮಾಜಿ ಮೇಯರ್ ಆರ್.ಲಿಂಗಪ್ಪ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಿದ ನಂತರ ಮಾದ್ಯಮಗಳಿಗೆ ಮಾಹಿತಿ ನೀಡಿದರು. ಬಡಾವಣೆಯ ಪ್ರತಿಯೊಬ್ಬರಿಗೂ ಸದೃಢ ಆರೋಗ್ಯ ಕಲ್ಪಿಸುವ ದೃಷ್ಟಿಯಿಂದ ಈ ಉದ್ಯಾನವನದಲ್ಲಿ ಅಂದಾಜು 5 ಲಕ್ಷ ವೆಚ್ಚದಲ್ಲಿ 10ಕ್ಕೂ ಹೆಚ್ಚು ವ್ಯಾಯಾಮ ಉಪಕರಣಗಳನ್ನು ಅಳವಡಿಸಲಾಗಿದೆ. ಇದರ ಸದುಪಯೋಗ ಪಡಿಸಿಕೊಳ್ಳುವಂತೆ…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ
ಮೈಸೂರು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ

June 25, 2018

ಮೈಸೂರು:  ಹಿರಿಯ ಪ್ರಾಥಮಿಕ, ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಿದ ಹಲವು ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅಭಿನಂದಿಸಲಾಯಿತು. ಮೈಸೂರಿನ ಅಗ್ರಹಾರದ ಶ್ರೀಕಾಂತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅನುಭವ ಟ್ಯುಟೋರಿಯಲ್ಸ್, ಸರ್.ಎಂವಿ ವಿಚಾರ ವೇದಿಕೆ ಜಂಟಿ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. 7ನೇ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ಶ್ರೀಕಾಂತ ಹಿರಿಯ ಪ್ರಾಥಮಿಕ ಶಾಲೆಯ ಎಂ.ಆರ್.ಮದನ್‍ಕುಮಾರ್, ಯು.ಚಂದ್ರಕಲಾ, ಎಸ್.ಚಿತ್ರ, ಆರ್.ವಿನಯ್ ಅವರಿಗೆ `ಅನುಭವ ಚಿಗುರು’, ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚು ಅಂಕಗಳಿಸಿದ ಗೋಪಾಲಸ್ವಾಮಿ…

ರಸ್ತೆ ಬದಿ ತ್ಯಾಜ್ಯ ಸುರಿಯುತ್ತಿದ್ದ ಗೂಡ್ಸ್ ವಾಹನ ಪಾಲಿಕೆಯಿಂದ ವಶ
ಮೈಸೂರು

ರಸ್ತೆ ಬದಿ ತ್ಯಾಜ್ಯ ಸುರಿಯುತ್ತಿದ್ದ ಗೂಡ್ಸ್ ವಾಹನ ಪಾಲಿಕೆಯಿಂದ ವಶ

June 25, 2018

ಮೈಸೂರು: ಮೈಸೂರಿನ ಲಷ್ಕರ್ ಮೊಹಲ್ಲಾದಲ್ಲಿರುವ ಫ್ಲೆಕ್ಸ್ ಅಂಗಡಿಯೊಂದರ ತ್ಯಾಜ್ಯ ಪದಾರ್ಥಗಳನ್ನು ವಿದ್ಯಾರಣ್ಯಪುರಂನಲ್ಲಿರುವ ಕಸ ವಿಲೆವಾರಿ ಘಟಕದ ಪಕ್ಕದ ರಸ್ತೆಯಲ್ಲಿ ಸುರಿಯುತ್ತಿದ್ದ ಗೂಡ್ಸ್ ವಾಹನವೊಂದನ್ನು ಸ್ಥಳೀಯರು ಪಾಲಿಕೆಯ ವಶಕ್ಕೆ ನೀಡಿರುವ ಘಟನೆ ನಡೆದಿದೆ. ಸೂಯೇಜ್ ಫಾರಂ ಸುತ್ತಮುತ್ತ ಅನಧಿಕೃತವಾಗಿ ಮೈಸೂರಿನ ವಿವಿಧೆಡೆ ಸೇರಿದಂತೆ ಹೊರವಲಯಗಳಿಂದಲೂ ವಿವಿಧ ತ್ಯಾಜ್ಯ ವಸ್ತುಗಳನ್ನು ತಂದು ಸುರಿಯುತ್ತಿರುವ ಪ್ರಕರಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ರಾಸಾಯನಿಕ ವಸ್ತುಗಳ ಮಿಶ್ರಣವಿದ್ದ ಫ್ಲೆಕ್ಸ್ ತ್ಯಾಜ್ಯಗಳನ್ನು ಕಂಡ ಸ್ಥಳೀಯರು ಪ್ರಶ್ನಿಸಿದ್ದಾರೆ. ಇದರಿಂದ ಗೂಡ್ಸ್ ವಾಹನದ ಚಾಲಕ ಲಷ್ಕರ್…

ಸಮಯದ ಸರಿಯಾದ ಬಳಕೆ ಯಶಸ್ಸಿನ ಗುಟ್ಟು ಜಿಲ್ಲಾ ಯೊಜನಾ ನಿರ್ದೇಶಕ ಆರ್. ಲೋಕನಾಥ್
ಮೈಸೂರು

ಸಮಯದ ಸರಿಯಾದ ಬಳಕೆ ಯಶಸ್ಸಿನ ಗುಟ್ಟು ಜಿಲ್ಲಾ ಯೊಜನಾ ನಿರ್ದೇಶಕ ಆರ್. ಲೋಕನಾಥ್

June 25, 2018

ಮೈಸೂರು: ವಿದ್ಯಾರ್ಥಿಗಳು ತಮ್ಮ ನಿಶ್ಚಿತ ಯಶಸ್ಸಿಗೆ ಸಮಯದ ಸರಿಯಾದ ಬಳಕೆ ಅವಶ್ಯವಾದುದು ಎಂದು ಜಿಲ್ಲಾ ಯೋಜನಾ ನಿರ್ದೇಶಕ ಆರ್. ಲೋಕನಾಥ್ ಸಲಹೆ ನೀಡಿದರು. ನಗರದ ಲಕ್ಷ್ಮೀಪುರಂ ಸರ್ಕಾರಿ ಪ್ರೌಡಶಾಲೆ ಮತ್ತು ಕಾಲೇಜು ಕೊಠಡಿಯಲ್ಲಿ ಜ್ಞಾನಬುತ್ತಿ ಸಾಹಿತ್ಯ ಸಂಸ್ಕೃತಿ ಸಂಸ್ಥೆ ವತಿಯಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪಠ್ಯಕ್ರಮಕ್ಕೆ ಯಾವುದೇ ನಿಯಮಿತಿ ಇರುವುದಿಲ್ಲ. ಆದ್ದರಿಂದ ವಿದ್ಯಾರ್ಥಿ ಗಳು ಇಂದು ಕಷ್ಟ ಪಟ್ಟರೆ ಮುಂದಿನ ದಿನಗಳಲ್ಲಿ ಸಂತೋಷದ ಜೀವನವನ್ನು ನಡೆಸಬಹುದು. ಯಾರು ಯಾರನ್ನು ಕಾಪಿ ಮಾಡಬೇಡಿ ಪ್ರತಿ…

14ನೇ ವಾರ್ಡ್‍ನಲ್ಲಿ ಶಾಸಕ ಎಸ್.ಎ.ರಾಮದಾಸ್ ಪಾದಯಾತ್ರೆ
ಮೈಸೂರು

14ನೇ ವಾರ್ಡ್‍ನಲ್ಲಿ ಶಾಸಕ ಎಸ್.ಎ.ರಾಮದಾಸ್ ಪಾದಯಾತ್ರೆ

June 25, 2018

ಮೈಸೂರು:  ಮೈಸೂರಿನ ಕೆಆರ್ ಕ್ಷೇತ್ರ ವ್ಯಾಪ್ತಿಯ 14ನೇ ವಾರ್ಡಿನಲ್ಲಿ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಎಸ್.ಎ.ರಾಮದಾಸ್ ಶನಿವಾರ ಪಾದಯಾತ್ರೆ ನಡೆಸಿ, ನಾಗರಿಕರ ಕುಂದು-ಕೊರತೆ ಆಲಿಸಿದರು. ವಾರ್ಡ್ ವ್ಯಾಪ್ತಿಯ ಮಧುವನ ಬಡಾವಣೆಯ ಬೀದಿ ದೀಪ ನಿರ್ವಹಣೆ, ಕುಡಿಯುವ ನೀರು ಸರಬರಾಜು ಹಾಗೂ ನಿವೇಶನಗಳ ಸಂಬಂಧ ಕೇಳಿ ಬಂದ ಸಮಸ್ಯೆಗಳನ್ನು ಆಲಿಸಿದ ಶಾಸಕರು, ನಿಗದಿತ ಅವಧಿಯೊಳಗೆ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಧುವನ ಬಡಾವಣೆಯ ಬೀದಿದೀಪಗಳ ನಿರ್ವಹಣಾ ವೆಚ್ಚವನ್ನು ನಿವಾಸಿಗಳಿಂದ ಸಂಗ್ರಹಿಸದೇ ಚೆಸ್ಕಾಂನಿಂದಲೇ ನಿರ್ವಹಣೆ ಮಾಡುವಂತೆ…

ಅಧಿಕಾರದ ಮದ ತಲೆಗೇರಿದರೆ ಸರ್ಕಾರಿ ಅಧಿಕಾರಿಗಳು ದಕ್ಷರು ಎನಿಸಿಕೊಳ್ಳಲು ಸಾಧ್ಯವಿಲ್ಲ
ಮೈಸೂರು

ಅಧಿಕಾರದ ಮದ ತಲೆಗೇರಿದರೆ ಸರ್ಕಾರಿ ಅಧಿಕಾರಿಗಳು ದಕ್ಷರು ಎನಿಸಿಕೊಳ್ಳಲು ಸಾಧ್ಯವಿಲ್ಲ

June 25, 2018

ಮೈಸೂರು: ಸರ್ಕಾರಿ ಅಧಿಕಾರಿಗಳಿಗೆ ಅಧಿಕಾರದ ಮದ ತಲೆಗೇರಿದರೆ ಉತ್ತಮ ಅಧಿಕಾರಿ ಎನಿಸಿಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ. ಸರ್ಕಾರಿ ಕೆಲಸ ಅನೇಕ ಸವಾಲು ಹೊಂದಿರುವುದಲ್ಲದೆ, ಕಠಿಣವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಪಂ ಸಿಇಒ ಡಾ.ಎಂ.ಆರ್.ರವಿ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಲಕ್ಷ್ಮೀಪುರಂ ಪ್ರೌಢಶಾಲೆಯ ಕೊಠಡಿಯಲ್ಲಿ ಭಾನುವಾರ ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರದಲ್ಲಿ ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಬಡವರು, ಗ್ರಾಮೀಣ ಜನರು ಹಾಗೂ ರೈತರಿಗೆ ನೆರವಾಗುವುದಕ್ಕೆ ಮಾನವೀಯ ಮೌಲ್ಯವುಳ್ಳವರು ಹಾಗೂ ಬಡವರ ಪರ ಅನುಕಂಪ, ಕರುಣೆ, ಕಾಳಜಿಯುಳ್ಳವರು ಮಾತ್ರ…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ
ಮೈಸೂರು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

June 25, 2018

ಮೈಸೂರು: ಕಿಕ್ಕಿರಿದ ತುಂಬಿದ್ದ ಸಭಾಂಗಣದಲ್ಲಿ ಸಾಧನೆ ಎಂದರೆ ಪ್ರಶಸ್ತಿಯನ್ನು ಸ್ವೀಕರಿಸುವಂತಿರಬೇಕು. ಇನ್ನು ಮುಂದೆ ಪ್ರತೀ ವರ್ಷ ಪ್ರಥಮ ರ್ಯಾಂಕ್‍ಗಳಿಸಿ ಸನ್ಮಾನ ಸ್ವೀಕರಿಸುತ್ತೇನೆ. ಎನ್ನುವ ಮಕ್ಕಳ ಮನಸ್ಸುಗಳು ಪ್ರಶಸ್ತಿ ಪ್ರಧಾನವನ್ನೇ ಎದುರು ನೋಡುತ್ತಿದ್ದವು. ನಗರದ ಜೆ.ಎಲ್.ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟವರ್ಗ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಾರ್ಮಿಕರ ಒಕ್ಕೂಟ ಮೈಸೂರು ಘಟಕದ ವತಿಯಿಂದ ನಡೆದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು…

ಪಬ್‍ನಲ್ಲಿ ಪಾರ್ಟಿ ಮುಗಿಸಿ ಹೊರಬಂದ ಯುವತಿ ಮೇಲೆ ಗುಂಪು ಹಲ್ಲೆ
ಮೈಸೂರು

ಪಬ್‍ನಲ್ಲಿ ಪಾರ್ಟಿ ಮುಗಿಸಿ ಹೊರಬಂದ ಯುವತಿ ಮೇಲೆ ಗುಂಪು ಹಲ್ಲೆ

June 25, 2018

ಮೈಸೂರು:  ಪಬ್‍ನಲ್ಲಿ ಪಾರ್ಟಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವತಿಯೊಂದಿಗೆ ನಾಲ್ವರು ಯುವಕರು ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿರುವ ಬಗ್ಗೆ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋಕುಲಂನ ಪಂಚವಟಿ ವೃತ್ತದ ಬಳಿಯ ಲಾಸ್ಟ್ ಅಂಡ್ ಫೌಂಡ್ ಪಬ್‍ನಲ್ಲಿ ಶನಿವಾರ ಸಂಜೆ ಪಾರ್ಟಿ ಮುಗಿಸಿಕೊಂಡು ಹೊರ ಬಂದ ವಿಜಯನಗರ 3ನೇ ಹಂತದ ನಿವಾಸಿ ಮಹಾಲಕ್ಷ್ಮಿ(22) ಎಂಬ ಯುವತಿ ಮೇಲೆ ಉಮೇಶ್‍ಕುಮಾರ್, ವಿವೇಕ್, ದಿನೇರ್ಶ, ರವೀಶ್ ಎಂಬುವರು ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ವಿವರ: ಮಹಾಲಕ್ಷ್ಮಿರವರು ಶನಿವಾರ ಸಂಜೆ…

1 1,526 1,527 1,528 1,529 1,530 1,611
Translate »