ಮೈಸೂರು

ಅತಿವೃಷ್ಟಿಯಿಂದ ಮೈಸೂರು, ಚಾ.ನಗರ ಜಿಲ್ಲೆಯಲ್ಲಿ 197 ಹೆಕ್ಟೇರ್ ಬೆಳೆ ಹಾನಿ
ಮೈಸೂರು

ಅತಿವೃಷ್ಟಿಯಿಂದ ಮೈಸೂರು, ಚಾ.ನಗರ ಜಿಲ್ಲೆಯಲ್ಲಿ 197 ಹೆಕ್ಟೇರ್ ಬೆಳೆ ಹಾನಿ

June 19, 2018

ಮೈಸೂರು: ಅತಿ ವೃಷ್ಟಿಯಿಂದ ರಾಜ್ಯದ ಐದು ಜಿಲ್ಲೆಯ 1803 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದರೆ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 197 ಹೆಕ್ಟೇರ್ ನ ಬೆಳೆ ಹಾನಿಯಾಗಿದೆ. ರೈತರಿಗೆ ಕೂಡಲೇ ಪರಿಹಾರ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕೃಷಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ ತಿಳಿಸಿದರು. ಜಿಪಂ ಸಭಾಂಗಣದಲ್ಲಿ ಸೋಮವಾರ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ರಾಜ್ಯದ ದಾವಣಗೆರೆ, ತುಮಕೂರು, ಬೆಳಗಾವಿ, ಮೈಸೂರು ಮತ್ತು…

ಮದ್ಯದಂಗಡಿ ತೆರೆಯುವುದಕ್ಕೆ ವಿರೋಧ
ಮೈಸೂರು

ಮದ್ಯದಂಗಡಿ ತೆರೆಯುವುದಕ್ಕೆ ವಿರೋಧ

June 19, 2018

ಮೈಸೂರು: ಮದ್ಯದಂಗಡಿ ತೆರೆಯಲು ಪರವಾನಗಿ ನೀಡಬಾರದೆಂದು ಆಗ್ರಹಿಸಿ ತಾಲೂಕಿನ ಆಲನಹಳ್ಳಿ ಗ್ರಾಮದಲ್ಲಿ ಸೋಮವಾರ ಪರಿಶಿಷ್ಠ ಜನಾಂಗದ ನಿವಾಸಿಗಳು ಪ್ರತಿಭಟನೆ ನಡೆಸಿದರು. ಮದ್ಯದಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದಲ್ಲಿ ಕಾಂಗ್ರೆಸ್ ಮುಖಂಡ ಡಿ.ರಾಜಶೇಖರ್ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಮದ್ಯದಂಗಡಿ ತೆರೆಯದಂತೆ ಘೋಷಣೆ ಕೂಗಿದರು. ಗ್ರಾಮಕ್ಕೆ ಹೊಂದಿಕೊಂಡತಿರುವ ಹೊರವರ್ತುಲ ರಸ್ತೆ ಪಕ್ಕದಲ್ಲಿ ಮದ್ಯದಂಗಡಿ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ಇಲ್ಲಿ ವೃದ್ಧಾಶ್ರಮ, ಸೇರಿದಂತೆ ಗ್ರಾಮಗಳಿಗೆ ಹಾದು ಹೋಗುವ ರಸ್ತೆಗಳಿದ್ದು, ಆಗಾಗ್ಗೆ ಅಪಘಾತಗಳು ಸಂಭವಿಸಿ, ಪ್ರಾಣಹಾನಿಗಳಾಗುತ್ತಿವೆ. ಹೀಗಾಗಿ ಇಲ್ಲಿ ಮದ್ಯದಂಗಡಿ ತೆರೆಯಲು ಅಬಕಾರಿ…

ರೈತರ ಸಾಲ ಮನ್ನಾಗೆ ಶೇ.50ರಷ್ಟು ನೆರವು ನೀಡಿ: ನೀತಿ ಆಯೋಗದ ಸಭೆಯಲ್ಲಿ ಕೇಂದ್ರಕ್ಕೆ ಸಿಎಂ ಕುಮಾರಸ್ವಾಮಿ ಮನವಿ
ಮೈಸೂರು

ರೈತರ ಸಾಲ ಮನ್ನಾಗೆ ಶೇ.50ರಷ್ಟು ನೆರವು ನೀಡಿ: ನೀತಿ ಆಯೋಗದ ಸಭೆಯಲ್ಲಿ ಕೇಂದ್ರಕ್ಕೆ ಸಿಎಂ ಕುಮಾರಸ್ವಾಮಿ ಮನವಿ

June 18, 2018

ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ರೈತರನ್ನು ಋಣಮುಕ್ತ ರನ್ನಾಗಿಸಲು ಸಾಲ ಮನ್ನಾಗೆ ಕೇಂದ್ರ ಸರ್ಕಾರ ಶೇ.50ರಷ್ಟು ಸಹಾಯ ಧನ ಒದಗಿಸಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ನಡೆದಿರುವ ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳ ಸತತ ಬರ, ಬೆಳೆ ಹಾನಿ, ಮಳೆ ಕೊರತೆ ಮತ್ತಿತರ ಕಾರಣಗಳಿಂದ ರಾಜ್ಯದ 85 ಲಕ್ಷ ರೈತರು ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲವನ್ನು ಬಾಕಿ ಉಳಿಸಿ ಕೊಂಡಿದ್ದಾರೆ. ಸಾಲ ಕಟ್ಟಲಾಗದ…

ಕಪಿಲಾ ನದಿ ಪ್ರವಾಹದಿಂದ ಕೊಚ್ಚಿ ಹೋದ ಭತ್ತದ ಫಸಲು: ನೀರಲ್ಲಿ ಮುಳುಗಿ ಆತ್ಮಹತ್ಯೆಗೆ ಯತ್ನಿಸಿದ ರೈತ
ಮೈಸೂರು

ಕಪಿಲಾ ನದಿ ಪ್ರವಾಹದಿಂದ ಕೊಚ್ಚಿ ಹೋದ ಭತ್ತದ ಫಸಲು: ನೀರಲ್ಲಿ ಮುಳುಗಿ ಆತ್ಮಹತ್ಯೆಗೆ ಯತ್ನಿಸಿದ ರೈತ

June 18, 2018

ಮೈಸೂರು/ನಂಜನಗೂಡು: ಕಬಿನಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಬಿಟ್ಟ ಹಿನ್ನೆಲೆಯಲ್ಲಿ ಉಂಟಾದ ಪ್ರವಾಹದಿಂದ ಭತ್ತದ ಬೆಳೆ ಕೊಚ್ಚಿ ಹೋದ ಪರಿಣಾಮ ಕಪಿಲಾ ನದಿಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ರೈತನೊಬ್ಬನನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಭಾನುವಾರ ಬೆಳಿಗ್ಗೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕುಪ್ಪರವಳ್ಳಿಯಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದ ಬಸವಯ್ಯ ಎಂಬುವರೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಗ್ರಾಮದ ಕೆಲ ಯುವಕರು ತಕ್ಷಣವೇ ನೀರಿನಿಂದ ಆವೃತವಾಗಿದ್ದ ಕಪಿಲಾ ನದಿ ಅಂಚಿನ ಗದ್ದೆಗೆ ಧಾವಿಸಿ ಮುಳುಗಲೆತ್ನಿಸಿದ ಬಸವಯ್ಯ…

ಪ್ರತ್ಯೇಕ ಬಜೆಟ್: ಸಿಎಂ ಪರ ನಿಂತ ಡಿಸಿಎಂ
ಮೈಸೂರು

ಪ್ರತ್ಯೇಕ ಬಜೆಟ್: ಸಿಎಂ ಪರ ನಿಂತ ಡಿಸಿಎಂ

June 18, 2018

ಬೆಂಗಳೂರು: ಹೊಸ ಸರ್ಕಾರ ಬಂದಾಗ ಹೊಸದಾಗಿ ಬಜೆಟ್ ಮಂಡಿ ಸುವುದು ವಾಡಿಕೆ. ಪ್ರತಿ ಯೊಂದು ಸರ್ಕಾರಕ್ಕೆ ಹೊಸ ಕಾರ್ಯಕ್ರಮಗಳಿರುತ್ತವೆ. ಅವುಗಳನ್ನು ಬಜೆಟ್ ಮೂಲಕ ಪ್ರಕಟಿಸುವುದು ಸ್ವಾಭಾವಿಕ ವಾದ ಸಂಪ್ರದಾಯ ಎಂದು ಹೇಳಿಕೆ ನೀಡಿರುವ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಪಕ್ಷದ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಲು ಒಂದು ಸಮಿತಿಯನ್ನು ರಚಿಸಲಾಗಿದೆ. ಸಮಿತಿ 10 ದಿನಗಳ ಒಳಗಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಿ ಕೊಡಲಿದೆ….

2018ನೇ ಸೌತ್ ಫಿಲಂ ಫೇರ್ ಪ್ರಶಸ್ತಿ ಪ್ರಕಟ ಅತ್ಯುತ್ತಮ ನಟ ಪುನೀತ್,  ಶೃತಿ ಹರಿಹರನ್ ಅತ್ಯುತ್ತಮ ನಟಿ
ಮೈಸೂರು

2018ನೇ ಸೌತ್ ಫಿಲಂ ಫೇರ್ ಪ್ರಶಸ್ತಿ ಪ್ರಕಟ ಅತ್ಯುತ್ತಮ ನಟ ಪುನೀತ್,  ಶೃತಿ ಹರಿಹರನ್ ಅತ್ಯುತ್ತಮ ನಟಿ

June 18, 2018

ಹೈದರಾಬಾದ್: 2018ರ ಸೌತ್ ಫಿಲಂ ಫೇರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಶನಿವಾರ ಹೈದರಾಬಾದ್‍ನಲ್ಲಿ ನಡೆದಿದೆ. ಈ ಅದ್ಧೂರಿ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ನಾಲ್ಕು ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. 2018ನೇ ಸಾಲಿನ ಸೌತ್ ಫಿಲಂ ಫೇರ್ ಅವಾರ್ಡ್ ಪ್ರಕಟವಾಗಿದ್ದು, ರಾಜಕುಮಾರ ಚಿತ್ರಕ್ಕಾಗಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಬ್ಯೂಟಿಫುಲ್ ಮನಸ್ಸುಗಳು ಚಿತ್ರಕ್ಕಾಗಿ ನಟಿ ಶೃತಿ ಹರಿಹರನ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಪುನೀತ್ ರಾಜ್‍ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸ್ವೀಕರಿಸುವಾಗ ಪುನೀತ್ ಬಾಲ್ಯದಿನಗಳಲ್ಲಿ…

ಕುಮಾರಸ್ವಾಮಿಗೆ ಅಧಿಕಾರ ಕೊಟ್ಟು ದೇವರು ಪರೀಕ್ಷೆಯೊಡ್ಡಿದ್ದಾನೆ : ಹೆಚ್.ಡಿ.ದೇವೇಗೌಡ ನೋವಿನ ನುಡಿ
ಮೈಸೂರು

ಕುಮಾರಸ್ವಾಮಿಗೆ ಅಧಿಕಾರ ಕೊಟ್ಟು ದೇವರು ಪರೀಕ್ಷೆಯೊಡ್ಡಿದ್ದಾನೆ : ಹೆಚ್.ಡಿ.ದೇವೇಗೌಡ ನೋವಿನ ನುಡಿ

June 18, 2018

ತುಮಕೂರು: ನನ್ನ ಮಗ ಹೆಚ್.ಡಿ. ಕುಮಾರಸ್ವಾಮಿಗೆ ದೇವರು ಅಧಿ ಕಾರ ಕೊಟ್ಟು ಪರೀಕ್ಷೆ ಮಾಡು ತ್ತಿದ್ದಾನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ನೊಂದು ನುಡಿದರು. ತುಮಕೂರು ಜಿಲ್ಲೆ ಪಾವ ಗಡ ತಾಲೂಕಿನ ತಾಳೆ ಮರದಹಳ್ಳಿ ಯಲ್ಲಿ ಆಂಜನೇಯಸ್ವಾಮಿ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, 38 ಸ್ಥಾನ ಪಡೆದಿದ್ದ ಜೆಡಿಎಸ್‍ಗೆ 78 ಸ್ಥಾನ ಪಡೆದಿರುವ ಕಾಂಗ್ರೆಸ್ ಬೆಂಬಲ ನೀಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದುದ್ದರ ಹಿಂದೆ ದೇವರ ಅನುಗ್ರಹವಿದೆ. ಆದರೆ ಅಧಿಕಾರ ಕೊಟ್ಟ ದೇವರು…

ನಾಳೆಯಿಂದ ದೇಶಾದ್ಯಂತ ಲಾರಿ ಮುಷ್ಕರ
ಮೈಸೂರು

ನಾಳೆಯಿಂದ ದೇಶಾದ್ಯಂತ ಲಾರಿ ಮುಷ್ಕರ

June 18, 2018

ಬೆಂಗಳೂರು:  ಡೀಸೆಲ್ ದರ ಏರಿಕೆ, ಥರ್ಡ್ ಪಾರ್ಟಿ ವಿಮೆಯ ಪ್ರೀಮಿಯಂ ದುಬಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಟೋಲ್ ಏರಿಕೆ ವಿರೋಧಿಸಿ ನಾಳೆ(ಜೂ.18)ಯಿಂದ ಕರ್ನಾಟಕ ಸೇರಿದಂತೆ ದೇಶಾದ್ಯಂತ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಆದರೆ ಮತ್ತೊಂದು ಬಣದ ಲಾರಿ ಮಾಲೀಕರ ಸಂಘ, ಜು.20ರವರೆಗೆ ಕೇಂದ್ರ ಸರ್ಕಾರಕ್ಕೆ ನೀಡಿರುವ ಹಿನ್ನೆಲೆ ಯಲ್ಲಿ ಅಲ್ಲಿಯವರೆಗೂ ಲಾರಿ ಸಂಚಾರ ಬಂದ್ ಮಾಡದಿರಲು ನಿರ್ಣಯ ಮಾಡಿದೆ. ಹಾಗಾಗಿ ಲಾರಿ ಮುಷ್ಕರಕ್ಕೆ ಮಿಶ್ರ ಪ್ರತಿ ಕ್ರಿಯೆ ವ್ಯಕ್ತವಾಗುವ ಸಾಧ್ಯತೆಯಿದೆ. ನೋಟು ಅಮಾನ್ಯೀಕರಣದ ಬಳಿಕ…

ಜೂ.21ರಿಂದ ಹೆಚ್‍ಡಿಕೆ ಬಜೆಟ್ ಪೂರ್ವಭಾವಿ ಸಭೆ
ಮೈಸೂರು

ಜೂ.21ರಿಂದ ಹೆಚ್‍ಡಿಕೆ ಬಜೆಟ್ ಪೂರ್ವಭಾವಿ ಸಭೆ

June 18, 2018

ಬೆಂಗಳೂರು: ದೋಸ್ತಿ ಸಂಘರ್ಷದ ನಡುವೆಯೂ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಜೆಟ್ ಮಂಡಿಸುವುದು ಖಚಿತವಾಗಿದೆ. ಈ ಸಂಬಂಧ ಮುಂಗಡ ಪತ್ರ ಸಿದ್ಧತೆಯ ಪೂರ್ವಭಾವಿ ಸಭೆಗೆ ವೇಳಾಪಟ್ಟಿ ತಯಾರಿಸಲಾಗಿದೆ. ಇಲಾಖಾವಾರು ಸಭೆಗೆ ಸಚಿವರು, ಉನ್ನತಾಧಿಕಾರಿಗಳು ಹಾಜರಾಗುವಂತೆಯೂ ಮುಖ್ಯಮಂತ್ರಿಯವರ ಕಾರ್ಯಾಲಯದಿಂದ ಸೂಚನೆ ನೀಡ ಲಾಗಿದೆ. ವಿಧಾನಸಭೆ ಚುನಾವಣೆಗೆ ಮುನ್ನ ಹಾಲಿ ಆರ್ಥಿಕ ವರ್ಷದ ಬಜೆಟ್ ಮಂಡಿಸಲಾಗಿದೆ. ಅದನ್ನೇ ಮುಂದುವರಿಸಿಕೊಂಡು ಹೋಗಬೇಕು. ಹೊಸ ಸೇರ್ಪಡೆಯಿದ್ದರೆ ಪೂರಕ ಮುಂಗಡ ಪತ್ರವನ್ನು ಎಚ್‍ಡಿಕೆ ಮಂಡಿಸಬಹುದು ಎಂಬ ಸಲಹೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದರು. ಇದು ಸಮ್ಮಿಶ್ರ…

ಆದ್ಯ ಪತ್ರಕರ್ತ ದೇವಋಷಿ ನಾರದ ಜಯಂತಿ ರೇಡಿಯೋ ವಾರ್ತೆ ಕೇಳುಗರ ಸಂಖ್ಯೆ ಕಡಿಮೆ: ಆಕಾಶವಾಣಿ ನಿವೃತ್ತ ವಾರ್ತಾ ವಾಚಕ ಎ.ಅರ್.ರಂಗರಾವ್ ಬೇಸರ
ಮೈಸೂರು

ಆದ್ಯ ಪತ್ರಕರ್ತ ದೇವಋಷಿ ನಾರದ ಜಯಂತಿ ರೇಡಿಯೋ ವಾರ್ತೆ ಕೇಳುಗರ ಸಂಖ್ಯೆ ಕಡಿಮೆ: ಆಕಾಶವಾಣಿ ನಿವೃತ್ತ ವಾರ್ತಾ ವಾಚಕ ಎ.ಅರ್.ರಂಗರಾವ್ ಬೇಸರ

June 18, 2018

ಮೈಸೂರು: ಒಂದು ಕಾಲದಲ್ಲಿ ಆಕಾಶವಾಣಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡ ವಾರ್ತೆಯನ್ನೇ ಜನರು ಆಶ್ರಯಿಸಿದ್ದರು. ವಾರ್ತಾ ಪ್ರಸಾರದ ವೇಳೆ ರೇಡಿಯೋ ಹಾಕಿಕೊಂಡು ವಾರ್ತೆ ಕೇಳುತ್ತಿದ್ದ ಕಾಲವದು. ಆದರೆ ಇಂದು ಇಂಟರ್‍ನೆಟ್ ಇನ್ನಿತರ ಆಧುನಿಕ ಪರಿಸ್ಥಿತಿಯಲ್ಲಿ ಕನ್ನಡ ವಾರ್ತೆ ಕೇಳುವವರ ಸಂಖ್ಯೆ ಕಡಿಮೆಯಾಗಿದೆ ಎಂದು ಆಕಾಶವಾಣಿಯ ನಿವೃತ್ತ ವಾರ್ತಾ ವಾಚಕ ಎ.ಆರ್.ರಂಗರಾವ್ ಇಂದಿಲ್ಲಿ ಬೇಸರ ವ್ಯಕ್ತಪಡಿಸಿದರು. ಮೈಸೂರಿನ ಜೆಎಲ್‍ಬಿ ರಸ್ತೆ ಮಾಧವ ಕೃಪಾ ಸಭಾಂಗಣದಲ್ಲಿ ವಿಶ್ವ ಸಂವಾದ ಕೇಂದ್ರ ಆಯೋಜಿಸಿದ್ದ ಆದ್ಯ ಪತ್ರಕರ್ತ ದೇವಋಷಿ ನಾರದ ಜಯಂತಿ ಅಂಗವಾಗಿ ಮಾಧ್ಯಮ ಮಿತ್ರರ…

1 1,540 1,541 1,542 1,543 1,544 1,611
Translate »