ಮೈಸೂರು

ಆರೋಗ್ಯಾಧಿಕಾರಿ ದಿಢೀರ್ ದಾಳಿ
ಮೈಸೂರು

ಆರೋಗ್ಯಾಧಿಕಾರಿ ದಿಢೀರ್ ದಾಳಿ

June 9, 2018

ಅಂಗಡಿ ಮುಂಗಟ್ಟುಗಳ ಪರಿಶೀಲನೆ: ನಿಯಮ ಉಲ್ಲಂಘಿಸಿದವರಿಗೆ ದಂಡ ಸರಗೂರು:  ಸರಗೂರು ಪಟ್ಟಣಕ್ಕೆ ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್ ದಿಢೀರ್ ದಾಳಿ ನಡೆಸಿ, ಕ್ಯಾಂಟೀನ್, ಬೇಕರಿ, ವಿವಿಧ ಅಂಗಡಿಗಳಲ್ಲಿ ಮಾರಾಟ ಮಾಡುವ ವಸ್ತುಗಳನ್ನು ಪರಿಶೀಲನೆ ಮಾಡಿದರು. ಪಟ್ಟಣದ ಲಯನ್ಸ್ ಶಾಲಾ ಅವರಣದ ಮಂದೆ ಇರುವ ರವಿ ಬೇಕರಿಗೆ ಭೇಟಿ ನೀಡಿ, ಸಿಗರೇಟ್ ಮಾರಾಟಕ್ಕೆ ಇಟ್ಟಿದ್ದರಿಂದ ಬೇಕರಿ ಮಾಲೀಕರಿಗೆ ದಂಡ ವಿಧಿಸಿದರು. ನಂತರ ನವೀನ್, ಲಕ್ಷ್ಮಿ, ಜಯಲಕ್ಷ್ಮಿ ಬೇಕರಿ ಸೇರಿದಂತೆ ಇನ್ನಿತರ ಬೇಕರಿಗಳನ್ನೂ ಪರಿಶೀಲಿಸಿ, ಲೈಸೆನ್ಸ್ ಪಡೆಯದೇ ಇರುವುದು, ತಿಂಡಿ ತಿನಿಸುಗಳ…

ಮೈತ್ರಿ ಸರ್ಕಾರ ಟೇಕಾಫ್ ಆಗುವ ಮುನ್ನವೇ  ಭಾರೀ ಬಂಡಾಯ ಬಿಸಿ
ಮೈಸೂರು

ಮೈತ್ರಿ ಸರ್ಕಾರ ಟೇಕಾಫ್ ಆಗುವ ಮುನ್ನವೇ  ಭಾರೀ ಬಂಡಾಯ ಬಿಸಿ

June 8, 2018

 15ಕ್ಕೂ ಅಧಿಕ ಕಾಂಗ್ರೆಸ್ ಶಾಸಕರಿಂದ ಬಂಡಾಯ ಕಹಳೆ ದಿನವಿಡೀ ಪ್ರತ್ಯೇಕ ಸಭೆ: ನಾಲ್ಕು ಪಂಗಡಗಳಾಗಿರುವ ಅತೃಪ್ತರು ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಮೈಸೂರು: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಕೂಟ ಸರ್ಕಾರ ಟೇಕಾಫ್ ಆಗುವ ಮುನ್ನವೇ ಕಾಂಗ್ರೆಸ್‍ನಲ್ಲಿ ಭಾರೀ ಬಂಡಾಯವೆದ್ದಿದ್ದು, ಸರ್ಕಾರದ ಅಸ್ತಿತ್ವಕ್ಕೆ ಸವಾಲಾಗಿ ಪರಿಣಮಿಸಿದೆ. ಬುಧವಾರ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆಯೇ ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಪ್ರಭಾವಿ ಶಾಸಕರು ತೀವ್ರ ಆಕ್ರೋಶಗೊಂಡಿದ್ದಾರೆ. ಪ್ರತ್ಯೇಕ ಸಭೆ ಸೇರುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಶಾಸಕರಂತೂ ಕೆರಳಿ ಕೆಂಡವಾಗಿದ್ದಾರೆ. ಇವರಲ್ಲಿ…

ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲ ಆರ್‍ಎಸ್‍ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಅಭಿಮತ
ಮೈಸೂರು

ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲ ಆರ್‍ಎಸ್‍ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಅಭಿಮತ

June 8, 2018

ನಾಗ್ಪುರ: ರಾಷ್ಟ್ರೀಯತೆ ಎಲ್ಲ ಕ್ಕಿಂತ ಮಿಗಿಲಾದದ್ದು, ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಇಂದು ನಾಗ್ಪುರದಲ್ಲಿ ಆರ್‍ಎಸ್‍ಎಸ್‍ನ ಸಂಘ ಶಿಕ್ಷಾ ವರ್ಗ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಭಾರತ ಅತ್ಯುತ್ತಮ, ಸಮರ್ಥ ಆಡಳಿತ ಹೊಂದಿದೆ ಎಂದು 7ನೇ ಶತಮಾನದಲ್ಲೇ ವಿದೇಶದ ವಿದ್ವಾಂಸರು ನಮ್ಮ ದೇಶವನ್ನು ಕೊಂಡಾಡಿದ್ದರು. ನಮ್ಮ ದೇಶಕ್ಕೆ 5 ಸಾವಿರ ವರ್ಷಗಳ ಸಾಂಸ್ಕೃತಿಕ ಅಡಿಪಾಯ ಭದ್ರ ವಾಗಿದೆ. ಸಂಸ್ಕೃತಿಯ ಏಕತೆ, ಮೂಲಭೂತ ಐಕ್ಯತೆ ನಮ್ಮ…

ಇಂದು ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 42 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ 20,678 ಮಂದಿಯಿಂದ ಮತದಾನ
ಮೈಸೂರು

ಇಂದು ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 42 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ 20,678 ಮಂದಿಯಿಂದ ಮತದಾನ

June 8, 2018

ಮೈಸೂರು: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್‍ಗೆ ನಾಳೆ(ಜೂ.8) ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ವಿಧಾನ ಪರಿಷತ್ ಚುನಾವಣೆ ಅಧಿಕಾರಿ ಪಿ.ಹೇಮಲತಾ ಅವರ ನೇತೃತ್ವದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ ನಡೆಸಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಒಟ್ಟು 42 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 7,735 ಮಹಿಳೆಯರು,…

ಕಾರು ಅಪಘಾತ: ನಟ ಪುನೀತ್ ಪಾರು
ಮೈಸೂರು

ಕಾರು ಅಪಘಾತ: ನಟ ಪುನೀತ್ ಪಾರು

June 8, 2018

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಚಾಲನೆ ಮಾಡು ತ್ತಿದ್ದ ಕಾರು ಆಂಧ್ರದ ಅನಂತಪುರಂ ಬಳಿ ಅಪಘಾತಕ್ಕೀಡಾಗಿದ್ದು, ಅದೃಷ್ಟವ ಶಾತ್ ಯಾವುದೇ ಅಪಾಯವಿಲ್ಲದೆ ಅವರು ಪಾರಾಗಿದ್ದಾರೆ. ಬಳ್ಳಾರಿಯಲ್ಲಿ ನಡೆಯುತ್ತಿದ್ದ `ನಟ ಸಾರ್ವಭೌಮ’ ಚಿತ್ರದ ಶೂಟಿಂಗ್ ಮುಗಿಸಿ ತಮ್ಮ ರೇಂಜ್ ರೋವರ್ ಕಾರಿ ನಲ್ಲಿ (ಕೆಎ 05 ಎಂಡಬ್ಲ್ಯು 144) ಬೆಂಗಳೂ ರಿಗೆ ವಾಪಸಾಗುತ್ತಿದ್ದರು. ಕಾರನ್ನು ಪುನೀತ್ ರಾಜ್‍ಕುಮಾರ್ ಅವರೇ ಚಾಲನೆ ಮಾಡುತ್ತಿದ್ದರು. ಬೆಂಗಳೂರು-ಅನಂತಪುರಂ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಕಲ್ಲುಗಳು ತಾಗಿದ್ದರಿಂದ ಕಾರಿನ ಟಯರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ….

ಮೈಸೂರಲ್ಲಿ ‘ಕಾವೇರಿ ಗ್ಯಾಲರಿ’ ಸ್ಥಾಪನೆ
ಮೈಸೂರು

ಮೈಸೂರಲ್ಲಿ ‘ಕಾವೇರಿ ಗ್ಯಾಲರಿ’ ಸ್ಥಾಪನೆ

June 8, 2018

ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ‘ಕಾವೇರಿ ಗ್ಯಾಲರಿ’ ಸ್ಥಾಪಿಸಲಾಗುವುದು ಎಂದು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷ ಡಾ. ಕಸ್ತೂರಿ ರಂಗನ್ ಇಂದಿಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರೊಂದಿಗೆ ಸಮಾಲೋಚನೆ ನಂತರ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಗ್ಯಾಲರಿಯು ಕಾವೇರಿ ಜಲಾನಯನದ ಪೂರ್ಣ ಇತಿಹಾಸ ಮತ್ತು ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಸಮಗ್ರ ಮಾಹಿತಿಯನ್ನು ಒಳಗೊಂಡಿರುತ್ತದೆ. ಮೈಸೂರಿನಲ್ಲಿ ಗ್ಯಾಲರಿ ಸ್ಥಾಪನೆಗೆ ಮುಖ್ಯಮಂತ್ರಿ ಅವರು ಸಮ್ಮತಿಸಿದ್ದು, ಗ್ಯಾಲರಿಯು ಕಾವೇರಿ ಕೊಳ್ಳದ ಇತಿಹಾಸ, ನೀರಿನ ಲಭ್ಯತೆ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಜಲ…

ಜನಾಂಗೀಯ ಭೇದದಲ್ಲಿ ಮಹಾತ್ಮರಿಗೆ ಅವಮಾನ: ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲು ಬೋಗಿ ಕಿಟಕಿ, ಬಾಗಿಲಿಗೆ ಖಾದಿ ವಸ್ತ್ರ ಕಟ್ಟಿ ಸ್ಮರಣೆ
ಮೈಸೂರು

ಜನಾಂಗೀಯ ಭೇದದಲ್ಲಿ ಮಹಾತ್ಮರಿಗೆ ಅವಮಾನ: ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲು ಬೋಗಿ ಕಿಟಕಿ, ಬಾಗಿಲಿಗೆ ಖಾದಿ ವಸ್ತ್ರ ಕಟ್ಟಿ ಸ್ಮರಣೆ

June 8, 2018

ಮೈಸೂರು: ಗಾಂಧೀಜಿಯವರು ದಕ್ಷಿಣ ಆಫ್ರಿಕಾದ ಪೀಟರ್ ಮಾರ್ಟ್‍ಬರ್ಗ್ ರೈಲ್ವೆ ನಿಲ್ದಾಣದಲ್ಲಿ ಅಪಮಾನಕ್ಕೊಳಗಾಗಿ ಇಂದಿಗೆ 125 ವರ್ಷಗಳು. ಈ ಜನಾಂಗೀಯ ಭೇದದ ಘಟನೆ ಬಳಿಕ ಮಹಾತ್ಮರಾದ ಸನ್ನಿವೇಶ ಸ್ಮರಿಸಿ, ಭಾರತೀಯರ ಸ್ವಾಭಿಮಾನ ಎತ್ತಿಹಿಡಿಯಲು ವಿವಿಧ ಸಂಘಟನೆಗಳ ವತಿಯಿಂದ ಗುರುವಾರ ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲಿನ ಬೋಗಿ ಕಿಟಕಿ-ಬಾಗಿಲಿಗೆ ಖಾದಿ ವಸ್ತ್ರಗಳನ್ನು ಕಟ್ಟಲಾಯಿತು. ಶ್ರೀರಂಗಪಟ್ಟಣ ತಾಲೂಕಿನ ಕಡತನಾಳುವಿನ ಸಮರ್ಪಣಾ ಟ್ರಸ್ಟ್, ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಶ್ರೀ ವೆಂಕಟೇಗೌಡ ಸೇವಾ ಸಮಿತಿ, ದಕ್ಷಿಣ ನೈರುತ್ಯ ರೈಲ್ವೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಈ…

ನೂತನ ಸಚಿವ ಸಾ.ರಾ.ಮಹೇಶ್‍ಗೆ ಮೈಸೂರಲ್ಲಿ ಅದ್ಧೂರಿ ಸ್ವಾಗತ
ಮೈಸೂರು

ನೂತನ ಸಚಿವ ಸಾ.ರಾ.ಮಹೇಶ್‍ಗೆ ಮೈಸೂರಲ್ಲಿ ಅದ್ಧೂರಿ ಸ್ವಾಗತ

June 8, 2018

ಮೈಸೂರು:  ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಕೆ.ಆರ್.ನಗರದ ಶಾಸಕ ಸಾ.ರಾ.ಮಹೇಶ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಮೈಸೂರು-ಬೆಂಗಳೂರು ಮುಖ್ಯರಸ್ತೆ, ಟೋಲ್‍ಗೇಟ್ ಬಳಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು, ಪಟಾಕಿ ಸಿಡಿಸಿ, ಬೃಹತ್ ಹಾರ ಹಾಕಿ, ಹೂಗುಚ್ಛಗಳನ್ನು ನೀಡಿ, ಆರತಿ ಬೆಳಗಿ, ಜೈಕಾರ ಹಾಕಿ ಸಂಭ್ರಮದಿಂದ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸಾ.ರಾ.ಮಹೇಶ್, ನಾನು ಕೆ.ಆರ್.ನಗರದ ಶಾಸಕನಾದರೂ ನೆಲೆಸಿರುವುದು ಮೈಸೂರಿನಲ್ಲಿ. ಇಷ್ಟೊಂದು ಸಂಭ್ರಮದಿಂದ ನನ್ನನ್ನು ಸ್ವಾಗತಿಸಿರುವುದು ಸಂತಸ ತಂದಿದೆ….

ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿ ಉನ್ನತ ಸಂಶೋಧನೆಗೆ ನೆರವು: ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ಟಿ.ಕೆ.ಉಮೇಶ್ ಭರವಸೆ
ಮೈಸೂರು

ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿ ಉನ್ನತ ಸಂಶೋಧನೆಗೆ ನೆರವು: ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ಟಿ.ಕೆ.ಉಮೇಶ್ ಭರವಸೆ

June 8, 2018

ಮೈಸೂರು: ಮೈಸೂರಿನ ಪ್ರಾಚ್ಯ ವಿದ್ಯಾ ಸಂಶೋಧನಾಲಯವನ್ನು ಮೇಲ್ದರ್ಜೆಗೇರಿಸಲು ಹಾಗೂ ಉನ್ನತ ಸಂಶೋಧನೆ ಕೈಗೊಳ್ಳಲು ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ಅನುದಾನ ಒದಗಿಸಲು ಪ್ರಾಮಾಣ ಕ ಪ್ರಯತ್ನ ಮಾಡುತ್ತೇನೆ ಎಂದು ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ.ಟಿ.ಕೆ.ಉಮೇಶ್ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯ ವಿದ್ಯಾ ಸಂಶೋಧನಾಲಯದ ವತಿಯಿಂದ ಮಹಾರಾಜ ಕಾಲೇಜು ಸ್ನಾತಕ ಗ್ರಂಥಾಲಯದಲ್ಲಿ ಹಸ್ತಪ್ರತಿಗಳ ಮಹತ್ವ ಮತ್ತು ಗ್ರಂಥಗಳ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಗುರುವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ತಾಳೆಗರಿಗಳನ್ನು ಪ್ರದರ್ಶಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು….

ನಾಯಿ ಸಾಕಲು ಪರವಾನಗಿ ಅವಶ್ಯ
ಮೈಸೂರು

ನಾಯಿ ಸಾಕಲು ಪರವಾನಗಿ ಅವಶ್ಯ

June 8, 2018

ಮೈಸೂರು: ಬೆಂಗಳೂರು ಬೃಹತ್ ನಗರ ಪಾಲಿಕೆ ಮಾದರಿಯಲ್ಲಿ ನಾಯಿ ಸಾಕಲು ಪರವಾನಗಿ ಪಡೆಯುವ ನಿಯಮಾವಳಿ ರೂಪಿಸಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ.ನಾಯಿ ಸಾಕಲು ಅನುಮತಿ ಪಡೆಯಬೇಕೆಂಬ ಕಾನೂನನ್ನು ರಾಜ್ಯ ಸರ್ಕಾರ ಜೂನ್ 4ರಂದು ರೂಪಿಸಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೆ ತರಲು ಮುಂದಾಗಿದ್ದು, ಅದರಲ್ಲಿ ಒಂದು ಅಪಾರ್ಟ್‍ಮೆಂಟ್‍ಗೆ ಒಂದು ನಾಯಿ ಸಾಕಲು ಮಾತ್ರ ಅವಕಾಶವಿರುವ ನಿಯಮವೂ ಸೇರಿದೆ. ಸರ್ಕಾರದ ಈ ನಿಯಮದ ಪ್ರಸ್ತಾವನೆಯನ್ನು ಕೌನ್ಸಿಲ್ ಮುಂದಿಟ್ಟು ಅನುಮೋದನೆ ಪಡೆದುಕೊಂಡ ನಂತರ ಜಾರಿಗೆ ತರಲು ಬಿಬಿಎಂಪಿ ಮುಂದಾಗಿದೆ. ಅದೇ ನಿಯಮವನ್ನು…

1 1,564 1,565 1,566 1,567 1,568 1,611
Translate »