ಮೈಸೂರು: ದೇಶದ ಅಗ್ರಗಣ್ಯ ವಿದೇಶಿ ವಿನಿಮಯ ಕಂಪನಿಯಾದ ಸೆಂಟ್ರಮ್ಡೈರೆಕ್ಟ್ ಇತ್ತೀಚೆಗೆ ವಿದೇಶಿ ವಿನಿಮಯ ವ್ಯವಹಾರದಲ್ಲಿ ಸುಸ್ಥಿರ ವಹಿವಾಟು ಪ್ರಗತಿ ಮತ್ತು ಹೊಸ ಅನುಶೋಧನೆಗಾಗಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದಿದೆ. ದಕ್ಷಿಣ ಭಾರತ ಟ್ರಾವೆಲ್ ಅವಾಡ್ರ್ಸ್ನಲ್ಲಿ ಸೆಂಟ್ರಮ್ಡೈರೆಕ್ಟ್, ‘ಅತ್ಯುತ್ತಮ ವಿದೇಶಿ ವಿನಿಮಯ ಕಂಪನಿ” ಪ್ರಶಸ್ತಿ ಗೆದ್ದುಕೊಂಡಿದೆ. ಪ್ರವಾಸ ಮತ್ತು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಸಂಸ್ಥೆಯನ್ನು ಗುರುತಿಸಿ ಇಂಡಿಯಾ ಟ್ರಾವೆಲ್ ಅವಾಡ್ರ್ಸ್ ನೀಡಲಾಗುತ್ತಿದ್ದು, ಇದು ರಾಷ್ಟ್ರಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾಗಿದೆ ಎಂದು ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯದ ಪ್ರಕಟಣೆ…
ಜೂ.4ರಿಂದ 14 ದಿನಗಳ ಸಿದ್ಧ ಸಮಾಧಿ ಯೋಗ ಶಿಬಿರ
June 1, 2018ಮೈಸೂರು: ಮೈಸೂರಿನ ಋಷಿ ಸಂಸ್ಕøತಿ ವಿದ್ಯಾಕೇಂದ್ರವು ಜೂ.4ರಿಂದ 14 ದಿನಗಳ ಕಾಲ ಋಷಿ ಪ್ರಭಾಕರ ಗುರೂಜಿ ಅವರ ಧ್ಯಾನ, ಪ್ರಾಣಾಯಾಮ, ಆಹಾರ ಕ್ರಮ ಮತ್ತು ವ್ಯಕ್ತಿತ್ವ ವಿಕಾಸ ಕುರಿತ ಸಿದ್ದ ಸಮಾಧಿಯೋಗ ಶಿಬಿರ ಆಯೋಜಿಸಿದ್ದು, ಈ ಕುರಿತು ಜೂ.3ರಂದು ಸಂಜೆ 6.15ಕ್ಕೆ ಕುವೆಂಪುನಗರದ ಆದಿಚುಂಚನಗಿರಿ ರಸ್ತೆ ಕೆ.ಬ್ಲಾಕ್ನಲ್ಲಿರುವ ವಿದ್ಯಾಕೇಂದ್ರದಲ್ಲಿ ನಡೆಸಲಾಗುವುದು ಎಂದು ಕೇಂದ್ರದ ಪೋಷಕರ ಆಚಾರ್ಯ ಹೆಚ್.ಎಸ್.ರಮೇಶ್ಚಂದ್ರ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಶಿಬಿರದಲ್ಲಿ ಪಂಚಕೋಶಗಳನ್ನು ಶುದ್ಧೀಗೊಳಿಸುವ ಮೂಲಕ…
ಶೈಕ್ಷಣ ಕ ಸಮಸ್ಯೆಗಳಿಗೆ ಹೋರಾಡಲು ನನ್ನನ್ನು ಗೆಲ್ಲಿಸಿ
June 1, 2018ಮೈಸೂರು: ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆಯಲ್ಲಿ ತಾವು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಶೈಕ್ಷಣ ಕ ಕ್ಷೇತ್ರದ ಅನೇಕ ಸಮಸ್ಯೆಗಳ ಕುರಿತು ಹೋರಾಡಲು ಕಂಕಣಬದ್ಧರಾಗಿರುವ ತಮಗೆ ಶಿಕ್ಷಕ ಮತದಾರರು ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮಾನಸಗಂಗೋತ್ರಿ ಇಂಗ್ಲಿಷ್ ಪ್ರಾಧ್ಯಾಪಕ ಪ್ರೊ.ಮಹದೇವ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರಿಗೆ ಅರ್ಹತೆ ಪ್ರಕಾರ ಪದೋನ್ನತಿ ನೀಡಬೇಕು. ನೂತನ ಸಂಬಳ ನೀತಿ ಜಾರಿಗೊಳಿಸಿ, ನೀಡಬೇಕಾದ ಬಾಕಿಯನ್ನು ಒಂದೇ ಕಂತಿನಲ್ಲಿ ನೀಡಬೇಕು. ಕರ್ನಾಟಕ…
ತಂಬಾಕು ಉತ್ಪನ್ನಗಳ ವಿರುದ್ಧ ವಿದ್ಯಾರ್ಥಿ ಜಾಗೃತಿ ಅಭಿಯಾನ
June 1, 2018ಮೈಸೂರು: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಎಸ್ವಿಜಿ ವಿಶ್ವಪ್ರಜ್ಞ ಸಂಯುಕ್ತ ಪÀದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮೈಸೂರಿನ ರೆಡ್ ಎಫ್ಎಂ 93.5 ವತಿಯಿಂದ ತಂಬಾಕು ಉತ್ಪನ್ನಗಳ ವಿರುದ್ಧ ಜಾಗೃತಿ ಅಭಿಯಾನ ನಡೆಸಲಾಯಿತು. ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ ವಿಶ್ವನಾಥ್ ಶೇಷಾಚಲ ಅವರು ತಂಬಾಕು ಬೇಡ ಎಂದು ಸಹಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆರಂಭದಲ್ಲಿ ಕುತೂಹಲದಿಂದ ತಂಬಾಕು ಉತ್ಪನ್ನಗಳನ್ನು ಬಳಸಲು ಪ್ರಾರಂಭಿಸುವ ವಿದ್ಯಾರ್ಥಿಗಳು, ತದ£ಂತರ ಆ ಕೆಟ್ಟ ಚಟದಿಂದ ಹೊರ ಬರಲಾಗದೆ ಚಿಕ್ಕ ವಯಸ್ಸಿನಲ್ಲಿಯೇ ತಮ್ಮ ಜೀವನವನ್ನು ಕಗ್ಗತ್ತಲೆಯ…
ಅಂಧ, ಶ್ರವಣದೋಷವುಳ್ಳ ಮಕ್ಕಳ ವಿಶೇಷ ಶಿಕ್ಷಕರ ತರಬೇತಿ
June 1, 2018ಮೈಸೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಶ್ರವಣದೋಷವುಳ್ಳ ಹಾಗೂ ಅಂಧ ಮಕ್ಕಳಿಗೆ ಬೋಧಿಸಲು ಅಗತ್ಯವಾದ ವಿಶೇಷ ಶಿಕ್ಷಕರ ತರಬೇತಿ ಕಾರ್ಯಕ್ರಮಗಳನ್ನು ಮೈಸೂರಿನ ತಿಲಕ್ನಗರದಲ್ಲಿ ನಡೆಸಲಾಗುತ್ತಿದೆ. ಈ ವಿಶೇಷ ಆ.ಇಜ ಕಾರ್ಯಕ್ರಮಗಳು ಸಾಮಾನ್ಯ ಆ.ಇಜಗೆ ಸಮಾನಾಂತರವಾಗಿವೆ ಎಂದು ಮೈಸೂರಿನ ಅಂಧ ಹಾಗೂ ಶ್ರ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದ ಉಪ ನಿರ್ದೇಶಕರು ತಿಳಿಸಿದ್ದಾರೆ. 2 ವರ್ಷಗಳ ಅವಧಿಯ ಈ ತರಬೇತಿಗೆ ಸೇರಲು ಇಚ್ಛಿಸುವ ಅಭ್ಯರ್ಥಿಗಳು ಶೇ.50ರಷ್ಟು (ಎಸ್ಸಿ, ಎಸ್ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45)…
ತಂಬಾಕು ಸೇವನೆ ಅನಾಹುತಗಳ ಅರಿವು
June 1, 2018ತಿ.ನರಸೀಪುರ: ವಿದ್ಯಾರ್ಥಿಗಳು ದುಶ್ಚಟಮುಕ್ತರಾಗಿ, ಆರೋಗ್ಯ ದಿಂದ ಬದುಕಲು ಅಗತ್ಯ ಕಾನೂನು ಹಾಗೂ ಆರೋಗ್ಯದ ಬಗ್ಗೆ ತಿಳುವಳಿಕೆ ಪಡೆಯು ವಂತೆ ಹಿರಿಯ ಶ್ರೇಣ ನ್ಯಾಯಾಧೀಶ ಎ. ನಾಗಿರೆಡ್ಡಿ ಕರೆ ನೀಡಿದರು ಪಟ್ಟಣದ ಸರ್ಕಾರಿ ಪಿಯು ಕಾಲೇಜಿ ನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ, ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯ ದಲ್ಲಿ ಗುರುವಾರ ನಡೆದ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, 18…
ತಂಬಾಕು ಸೇವನೆ ಮಾರಕ ರೋಗಗಳಿಗೆ ನಾಂದಿ
June 1, 2018ಹುಣಸೂರು: ನಮ್ಮ ದೇಶದಲ್ಲಿ ತಂಬಾಕು ಸೇವÀನೆಯಿಂದ ಪ್ರತಿ ದಿನ 2500ಕ್ಕೂ ಹೆಚ್ಚು ಜನರು ಸಾಯು ತ್ತಿದ್ದು, ಈ ದುಶ್ಚಟದಿಂದ ಮಾನವ ಶಕ್ತಿ ಕುಂದುತ್ತಿದೆ ಎಂದು ತಾಲೂಕು ಆರೋಗ್ಯಾ ಧಿಕಾರಿ ದೇವತಾಲಕ್ಷ್ಮಿ ವಿಷಾದಿಸಿದರು. ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮುಂದೆ ಇಂದು ಬೆಳಿಗ್ಗೆ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಆರೋಗ್ಯ ಇಲಾಖೆ, ಐಟಿಐ ಹಾಗೂ ಮೆಡಿಕಲ್ ವರ್ಕರ್ ಸಂಯುಕ್ತವಾಗಿ ಏರ್ಪಡಿಸಿದ್ದ ತಂಬಾಕು ರಹಿತ ಅರಿವು ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಂಬಾಕು ಸೇವನೆ ಈಗ ಕೇವಲ…
ವಿಶ್ವ ತಂಬಾಕು ದಿನಾಚರಣೆ: ತಂಬಾಕಿನ ಅಪಾಯದ ಬಗ್ಗೆ ಮನವರಿಕೆ
June 1, 2018ಎಚ್.ಡಿ.ಕೋಟೆ: ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಯಿತು. ತಾಲೂಕು ವೈದ್ಯಾಧಿಕಾರಿ ರವಿಕುಮಾರ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ತಂಬಾಕು ಸೇವನೆಯ ದುಶ್ಚಟಕ್ಕೆ ಒಳಗಾಗುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್ನಂತಹ ಮಾರಕ ರೋಗಗಳಿಗೆ ತುತ್ತಾಗಿ ತಮ್ಮ ಅಮೂಲ್ಯ ಜೀವನ ವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಜನಸಾಮಾನ್ಯರು ತಂಬಾಕು ಸೇವನೆಯಿಂದ ದೂರವಿದ್ದು, ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಇದಕ್ಕಾಗಿ ಎಲ್ಲಾ ರೀತಿಯ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಇಲಾಖೆ ಮಾಡುತ್ತಾ…
ಜಿಪಂ ಸದಸ್ಯ ಸಾರಾ ನಂದೀಶ್ ಹೇಳಿಕೆಗೆ ಆಕ್ಷೇಪ: ಡಿ. ರವಿಶಂಕರ್ ಬಗೆ ಹೇಳಿಕೆ ನೀಡುವ ಮುನ್ನ ಅವರು ಆಸ್ತಿಮಾರಿ ಚುನಾವಣೆ ನಡೆಸಿದ್ದನ್ನು ಪರಿಶೀಲಿಸಲಿ
June 1, 2018ಕೆ.ಆರ್.ನಗರ: ಶಾಸಕ ಸಾ.ರಾ.ಮಹೇಶ್ ಅವರನ್ನು ಸೋಲಿಸಲು ಕಾಂಗ್ರೇಸ್ ಅಭ್ಯರ್ಥಿ ಡಿ.ರವಿಶಂಕರ್ ಅವರ ಜಾತಿಯವರು ಹಾಗೂ ಇತರÀರನ್ನು ಹಣಕೊಟ್ಟು ಖರೀದಿಸಿದ್ದಾರೆಂದು ಮಿರ್ಲೆ ಜಿ.ಪಂ ಕ್ಷೇತ್ರದ ಸದಸ್ಯ ಸಾ.ರಾ.ನಂದೀಶ್ ಆರೋಪಿಸಿದ್ದು, ಆದರೆ ಶಾಸಕ ಸಾ.ರಾ.ಮಹೇಶ್ ಅವರಿಗೆ ಯಾವ ಜಾತಿಯವರು ಮತ ಹಾಕಿದ್ದಾರೆ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ ಎಂದು ತಾಲೂಕು ಕುರುಬ ಸಂಘದ ಅಧ್ಯಕ್ಷ ಚೀರ್ನಹಳ್ಳಿ ಶಿವಣ್ಣ ಸವಾಲು ಹಾಕಿದ್ದಾರೆ. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಸಾ.ರಾ.ನಂದೀಶ್ ಅವರು ಕಾಂಗ್ರೇಸ್ ಅಭ್ಯರ್ಥಿಯಾಗಿದ್ದ ಡಿ.ರವಿಶಂಕರ್ ಅವರಿಗೆ ನಾಲ್ಕು…
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ
June 1, 2018ಮೈಸೂರು: ಮೈಸೂರಿನ ಕುರುಹೀನಶೆಟ್ಟಿ ಸಾಂಸ್ಕೃತಿ ಕ ಪ್ರತಿಷ್ಠಾನ ಹಾಗೂ ಕೆಕೆಜಿಎಸ್ ಸಂಧ್ಯಾ ಸೋಮಶೇಖರ್ ಟ್ರಸ್ಟ್, ಹೊಸಹೊಳಲು ವತಿಯಿಂದ ಮೈಸೂರು ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಕುರುಹೀನಶೆಟ್ಟಿ ಜನಾಂಗದ ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಬಾರಿ ನಡೆದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 80 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಕುರುಹೀನಶೆಟ್ಟಿ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ದೃಢೀಕೃತ ಅಂಕಪಟ್ಟಿ…