ಮೈಸೂರು

ಮತದಾನ ಬಹಿಷ್ಕಾರಕ್ಕೆ ನಂ.ಗೂಡು ತಾಲೂಕು ಹೊರಳವಾಡಿ, ಹೊಸೂರು ಗ್ರಾಮಸ್ಥರ ನಿರ್ಧಾರ
ಮೈಸೂರು

ಮತದಾನ ಬಹಿಷ್ಕಾರಕ್ಕೆ ನಂ.ಗೂಡು ತಾಲೂಕು ಹೊರಳವಾಡಿ, ಹೊಸೂರು ಗ್ರಾಮಸ್ಥರ ನಿರ್ಧಾರ

April 27, 2018

ನಂಜನಗೂಡು: ತಾಲೂಕಿನ ಹೊರಳವಾಡಿ ಹೊಸೂರು ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಚುನಾಯಿತ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಸ್ಥಳೀಯ ಗ್ರಾಮಸ್ಥರು ಮೇ 12 ರಂದು ನಡೆಯಲಿ ರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸು ವುದಾಗಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ಲಿಖಿತ ಪತ್ರ ನೀಡಿದ್ದಾರೆ. ತಾಲೂಕಿನ ಹೊರಳವಾಡಿ ಹೊಸೂರು ಗ್ರಾಮದಲ್ಲಿ 400ಕ್ಕೂ ಹೆಚ್ಚು ಮತದಾರರಿದ್ದು ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಕಾಂಕ್ರಿಟ್ ರಸ್ತೆ, ಚರಂಡಿ ಸೌಲಭ್ಯ ಹಾಗೂ ಬಸ್ ನಿಲ್ದಾಣದ ಸೌಕರ್ಯಗಳಿಲ್ಲದೇ ಜನರು ಪರದಾಡು ತ್ತಿದ್ದರೂ…

ಪಿಕೆಟಿಬಿ ಆಸ್ಪತ್ರೆ ಗುತ್ತಿಗೆ ನೌಕರರ ಪ್ರತಿಭಟನೆ
ಮೈಸೂರು

ಪಿಕೆಟಿಬಿ ಆಸ್ಪತ್ರೆ ಗುತ್ತಿಗೆ ನೌಕರರ ಪ್ರತಿಭಟನೆ

April 27, 2018

ಮೈಸೂರು: ಸಮಯಕ್ಕೆ ಸರಿಯಾಗಿ ವೇತನ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸದೇ ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಆರ್‍ಎಸ್ ರಸ್ತೆಯ ಪಿಕೆಟಿಬಿ ಆಸ್ಪತ್ರೆಯ ಗುತ್ತಿಗೆ ಸ್ವಚ್ಛತಾ ಕೆಲಸಗಾರರು ಹಾಗೂ ಭದ್ರತಾ ಸಿಬ್ಬಂದಿ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಕರ್ನಾಟಕ ರಾಜ್ಯ ಜಿಲ್ಲಾ ಆಸ್ಪತ್ರೆಗಳ ಗುತ್ತಿಗೆ ಪೌರಕಾರ್ಮಿಕರು ಹಾಗೂ ನೌಕರರ ಸಂಘದ ಆಶ್ರಯದಲ್ಲಿ ಗುರುವಾರ ದಿಢೀರ್ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆ ಕೆಲಸ ಸ್ಥಗಿತಗೊಳಿಸಿ ಆಸ್ಪತ್ರೆಯ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸಮಯಕ್ಕೆ ಸರಿಯಾಗಿ ವೇತನ ನೀಡಲು ಗುತ್ತಿಗೆದಾರರು…

ಭರವಸೆ ಮೇರೆಗೆ ಪ್ರತಿಭಟನೆ ಕೈಬಿಟ್ಟರು
ಮೈಸೂರು

ಭರವಸೆ ಮೇರೆಗೆ ಪ್ರತಿಭಟನೆ ಕೈಬಿಟ್ಟರು

April 27, 2018

ಮೈಸೂರು: ಬೆಳಿಗ್ಗೆ ಸುಮಾರು 9ಕ್ಕೆ ಕೆಲಸ ಸ್ಥಗಿತಗೊಳಿಸಿ ಆಸ್ಪತ್ರೆಯ ಮುಖ್ಯದ್ವಾರದಲ್ಲಿ ಪ್ರತಿಭಟನೆ ಕುಳಿತ ಪೌರಕಾರ್ಮಿಕರಿಗೆ ಗುತ್ತಿಗೆ ಆಧಾರದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ 10ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ತಮ್ಮ ಬೆಂಬಲ ಸೂಚಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸುಮಾರು 11.20ರ ವೇಳೆಗೆ ಪ್ರತಿಭಟನಾನಿರತರ ಬಳಿ ಬಂದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ವಿರೂಪಾಕ್ಷ, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ಆದರೂ ಪಟ್ಟು ಬಿಡದೆ ತಮ್ಮ ಪ್ರತಿಭಟನೆ ಮುಂದುವರೆಸಿದರು. ಈ ವೇಳೆ ಪೌರಕಾರ್ಮಿಕರ ಬೇಡಿಕೆಗಳನ್ನು ಆಲಿಸಿದ ಡಾ.ವಿರೂಪಾಕ್ಷ, ಗುತ್ತಿಗೆದಾರರನ್ನು ದೂರವಾಣ ಮೂಲಕ…

ಡೊನೇಷನ್ ಹಾವಳಿ ತಡೆಗೆ ಆಗ್ರಹಿಸಿ ಮೈಸೂರಲ್ಲಿ ಪ್ರತಿಭಟನೆ
ಮೈಸೂರು

ಡೊನೇಷನ್ ಹಾವಳಿ ತಡೆಗೆ ಆಗ್ರಹಿಸಿ ಮೈಸೂರಲ್ಲಿ ಪ್ರತಿಭಟನೆ

April 27, 2018

ಮೈಸೂರು: ಖಾಸಗಿ ಶಾಲೆಗಳಲ್ಲಿನ ಡೊನೇಷನ್ ಮತ್ತು ಹೆಚ್ಚು ಬೋಧನಾ ಶುಲ್ಕದ ಹಾವಳಿಯನ್ನು ತಪ್ಪಿಸಲು ಜಿಲ್ಲಾಡಳಿತ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆಯ ಜಿಲ್ಲಾ ಘಟಕದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಖಾಸಗಿ ಶಾಲೆಗಳು ಡೊನೇಷನ್ ರೂಪದಲ್ಲಿ ಲಕ್ಷಾಂತರ ರೂ.ಗಳನ್ನು ಪೆÇೀಷಕರಿಂದ ವಸೂಲಿ ಮಾಡುವ ಮೂಲಕ ಹಗಲು ದರೋಡೆ ಮಾಡುತ್ತಿವೆ. ಕಟ್ಟಿದ ಹಣಕ್ಕೆ ರಶೀದಿ ಸಹ ನೀಡದೇ ವಂಚಿಸಲಾಗುತ್ತಿದೆ. ಶಿಕ್ಷಣದ ಹೆಸರಿನಲ್ಲಿ…

ಮೇ 2ರಿಂದ ಪಿಯು ತರಗತಿ ಪ್ರಾರಂಭದ ಅವೈಜ್ಞಾನಿಕ ಆದೇಶ ವಾಪಸ್‍ಗೆ ಪರಿಷತ್ ಉಪ ಸಭಾಪತಿ ಒತ್ತಾಯ
ಮೈಸೂರು

ಮೇ 2ರಿಂದ ಪಿಯು ತರಗತಿ ಪ್ರಾರಂಭದ ಅವೈಜ್ಞಾನಿಕ ಆದೇಶ ವಾಪಸ್‍ಗೆ ಪರಿಷತ್ ಉಪ ಸಭಾಪತಿ ಒತ್ತಾಯ

April 27, 2018

ಮೈಸೂರು: ಪದವಿಪೂರ್ವ ಕಾಲೇಜಿನ ತರಗತಿಗಳನ್ನು ಮೇ 2ರಿಂದ ಪ್ರಾರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿರುವ ಅವೈಜ್ಞಾನಿಕ ಆದೇಶ ವನ್ನು ವಾಪಸು ಪಡೆಯಬೇಕು. ಎಂದಿನಂತೆ ಜೂ.1ರಿಂದಲೇ ಕಾಲೇಜು ತೆರೆಯಬೇಕು ಎಂದು ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ಇಂದಿಲ್ಲಿ ಒತ್ತಾಯಿಸಿದರು. ಸಾರ್ವತ್ರಿಕ ಚುನಾವಣೆಯ ಅಧಿಸೂಚನೆ ಜಾರಿಯಲ್ಲಿರುವಾಗಲೇ ಇಂತಹ ಸುತ್ತೋಲೆ ಹೊರಡಿಸುವುದು ನಿಯಮ ಬಾಹಿರವಾಗಿದೆ. ಈ ಕುರಿತಂತೆ ವಿಧಾನ ಪರಿಷತ್ ಸದಸ್ಯರು, ಉಪನ್ಯಾಸಕರ ಸಂಘಟನೆಗಳು, ಉಪನ್ಯಾಸಕರ ಅಭಿಪ್ರಾಯಗಳನ್ನು ಪಡೆಯದೇ ಏಕಪಕ್ಷೀಯ ತೀರ್ಮಾನ ಕೈಗೊಂಡು ಆದೇಶ ಹೊರಡಿಸಲಾಗಿದೆ ಎಂದು ದೂರಿದರು….

ಕೆ.ಆರ್.ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ರವಿ ನಾಮಪತ್ರ ಕ್ರಮಬದ್ಧ
ಮೈಸೂರು

ಕೆ.ಆರ್.ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ರವಿ ನಾಮಪತ್ರ ಕ್ರಮಬದ್ಧ

April 27, 2018

ಮೈಸೂರು: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ರವಿ ಅವರ ನಾಮ ಪತ್ರ ಕ್ರಮಬದ್ಧವಾಗಿದೆ. ಎನ್.ರವಿ ಅವರ ನಾಮಪತ್ರ ತಿರಸ್ಕøತಗೊಂಡಿದೆ ಎಂದು ಏ.26ರ `ಮೈಸೂರು ಮಿತ್ರ’ ಸಂಚಿಕೆಯಲ್ಲಿ ಪ್ರಕಟವಾಗಿತ್ತು.

ಶಿವಾನುಭವ ದಾಸೋಹ ಉಪನ್ಯಾಸ
ಮೈಸೂರು

ಶಿವಾನುಭವ ದಾಸೋಹ ಉಪನ್ಯಾಸ

April 27, 2018

ಮೈಸೂರು: ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಆಶ್ರಯದಲ್ಲಿ ಶಿವಾನುಭವ ದಾಸೋಹ ಮಾಲಿಕೆಯ 246ನೇ ಕಾರ್ಯಕ್ರಮ ಜೆಎಸ್‍ಎಸ್ ಆಸ್ಪತ್ರೆ ಆವರಣದ ರಾಜೇಂದ್ರ ಭವನದಲ್ಲಿ ಏ.28ರಂದು ಸಂಜೆ 6 ಗಂಟೆಗೆ ಏರ್ಪಡಿಸಲಾಗಿದೆ. ಸಹಾಯಕ ಪ್ರಾಧ್ಯಾಪಕ ಡಾ. ಬಿ. ಪ್ರಭುಸ್ವಾಮಿ ಕಟ್ನವಾಡಿ ವಚನ ಸಮಾಜ ಕುರಿತು ಉಪನ್ಯಾಸ ನೀಡಲಿದ್ದಾರೆ. ನಿವೃತ್ತ ಕನ್ನಡ ಪ್ರಾಧ್ಯಾಪಕ ಜಿ. ಗುರುಮಲ್ಲಪ್ಪ ಅಧ್ಯಕ್ಷತೆ ವಹಿಸುವರು.

ಮಲ್ಕುಂಡಿಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್ ಬಿರುಸಿನ ಪ್ರಚಾರ
ಮೈಸೂರು

ಮಲ್ಕುಂಡಿಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್ ಬಿರುಸಿನ ಪ್ರಚಾರ

April 27, 2018

ಮಲ್ಕುಂಡಿ: ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಬೇಕು ಎಂದು ಅಭ್ಯರ್ಥಿ ಬಿ.ಹರ್ಷವರ್ಧನ್ ಮತದಾರರಲ್ಲಿ ಮನವಿ ಮಾಡಿದರು. ಸಮೀಪದ ಹುರ ಜಿಪಂ ವ್ಯಾಪ್ತಿಗೆ ಬರುವ ಯಡಿಯಾಲ, ಮಡುವಿನಹಳ್ಳಿ, ಬಂಕಹಳ್ಳಿ, ಹೊಸವೀಡು, ಹೀರೆಗೌಡನಹುಂಡಿ ಗ್ರಾಮಗಳಿಗೆ ಭೆÉೀಟಿ ನೀಡಿ ಮತ ಯಾಚನೆ ಮಾಡಿ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯರವರ ಸರ್ಕಾರ ದಲಿತರ ವಿರೋಧಿಯಾಗಿ ಕೆಲಸ ಮಾಡಿದೆ. ಕೇಂದ್ರ ಸರ್ಕಾರ ಜನಪರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಹಿಂದೆ ನಡೆದ ಉಪಚುನಾವಣೆಯಲ್ಲಿ ಹಣದ ವ್ಯಾಮೋಹದಿಂದ ಗೆದ್ದ ಕಾಂಗ್ರೆಸ್ ಅಭ್ಯರ್ಥಿಯಿಂದ ಈ ಕ್ಷೇತ್ರಕ್ಕೆ…

ದೂರವಿದ್ದವರ ಪಕ್ಷ ಸೇರ್ಪಡೆ ಶಕ್ತಿ ತುಂಬಿದೆ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ಅಭಿಮತ
ಮೈಸೂರು

ದೂರವಿದ್ದವರ ಪಕ್ಷ ಸೇರ್ಪಡೆ ಶಕ್ತಿ ತುಂಬಿದೆ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ಅಭಿಮತ

April 27, 2018

ತಿ.ನರಸೀಪುರ: ಮುನಿಸಿಕೊಂಡು ದೂರವಿದ್ದವರೆಲ್ಲರೂ ಪಕ್ಷಕ್ಕೆ ಮರಳಿ, ನನಗೆ ರಾಜಕೀಯ ಸ್ಥೈರ್ಯ ವನ್ನು ತುಂಬುತ್ತಿರುವುದನ್ನು ನೋಡಿದರೆ 1985 ರಲ್ಲಿನ ಮೊದಲ ಚುನಾವಣೆಯಲ್ಲಿ ನನ್ನ ಕೈ ಹಿಡಿದು ಗೆಲ್ಲಿಸಿದ ಪರಿ ನೆನಪಾ ಗುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು. ತಾಲೂಕಿನ ಎಂ.ಸೀಹಳ್ಳಿ ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿ ಬಿಜೆಪಿ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಕೆಲವು ವರ್ಷಗಳಿಂದ ನಾನಾ ಕಾರಣ ಗಳಿಗೆ ದೂರವಾಗಿದ್ದ ಮುಖಂಡರೆಲ್ಲರೂ ಕಾಂಗ್ರೆಸ್‍ಗೆ ಮರಳುವ ಮೂಲಕ ಶಕ್ತಿ ಯನ್ನು ಇಮ್ಮಡಿಗೊಳಿಸುವ ಕೆಲಸವನ್ನು…

ಜನಪರ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಸಹಕಾರಿ
ಮೈಸೂರು

ಜನಪರ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಸಹಕಾರಿ

April 27, 2018

ಎಚ್.ಡಿ.ಕೋಟೆ: ಸಿದ್ದರಾಮಯ್ಯನವರ 5 ವರ್ಷದ ಆಡಳಿತ ಅವಧಿಯಲ್ಲಿ ಜನರಿಗೆ ನೀಡಿದ ಜನಪರ ಯೋಜನೆಗಳು ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಸಂಸದ ಆರ್.ಧ್ರುವನಾರಾಯಣ್ ತಿಳಿಸಿದರು. ತಾಲೂಕಿನ ಅಣ್ಣೂರು ಜಿಪಂ ಕ್ಷೇತ್ರದ 30ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಭ್ಯರ್ಥಿ ಅನಿಲ್ ಚಿಕ್ಕಮಾದು ಪರ ಮನೆ ಮನೆಗೆ ತೆರಳಿ ಮತಯಾಚಿಸಿ, ಮಾತನಾಡಿದರು. ದಿ. ಶಾಸಕ ಚಿಕ್ಕಮಾದು ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು. ನಾನು ಅವರಿಗೆ ಸಂಪೂರ್ಣವಾಗಿ ಸಹಕಾರ ಕೊಟ್ಟಿದ್ದೆ. ಈ ಬಾರಿ ಅವರ ಸ್ಥಾನದಲ್ಲಿ ಅವರ ಮಗ ಅನಿಲ್ ಸ್ಪರ್ಧಿಸಿದ್ದಾರೆ. ಅನಿಲ್‍ಗೆ…

1 1,594 1,595 1,596 1,597 1,598 1,606
Translate »