ಮೈಸೂರು

ಕರಾವಳಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಲರವ
ಮೈಸೂರು

ಕರಾವಳಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಲರವ

April 27, 2018

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕರಾ ವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಿಂಚಿನ ಪ್ರಚಾರ ನಡೆಸಿ, ವಿಧಾನಸಭೆ ಚುನಾವಣೆಯ ರಣಾಂಗಣಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಇಂದು ಬೆಳಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವಾರು ನಾಯಕರು ಸ್ವಾಗತಿ ಸಿದರು. ನಂತರ ರಾಹುಲ್ ಅಲ್ಲಿಂದ ಹೆಲಿ ಕಾಪ್ಟರ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಕ್ಕೆ ತೆರಳಿದರು. ಅಲ್ಲಿ…

ವರುಣಾದಲ್ಲಿ ಬಿ.ವೈ ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಮನನೊಂದ ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ
ಮೈಸೂರು

ವರುಣಾದಲ್ಲಿ ಬಿ.ವೈ ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಮನನೊಂದ ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ

April 27, 2018

ನಂಜನಗೂಡು, ಏ.26(ಆರ್‍ಕೆ, ರಶಂ)- ವರುಣಾ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದ್ದರಿಂದ ಮನನೊಂದ ಅವರ ಅಭಿಮಾನಿಗಳು ಹಾಗೂ ನಿಷ್ಟಾ ವಂತ ಇಬ್ಬರು ಬಿಜೆಪಿ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ಸರಗೂರು ಗ್ರಾಮದ ನಿವಾಸಿ, 35 ವರ್ಷದ ಗವಿಯಪ್ಪ (ಗುರುಸ್ವಾಮಿ) ಮತ್ತು ಗರ್ಗೇಶ್ವರಿ ಸಮೀಪದ ಯಳವರ ಹುಂಡಿಯ ಗೋಳಪ್ಪ ಆತ್ಮಹತ್ಯೆಗೆ ಶರಣಾ ಗಿದ್ದಾರೆ ಎಂದು ಹದಿನಾರು ಜಿಪಂ ಕ್ಷೇತ್ರದ ಸದಸ್ಯ ಗುರುಸ್ವಾಮಿ ತಿಳಿಸಿದ್ದಾರೆ. ಸರಗೂರಿನ ಗುರುಸ್ವಾಮಿ ಕಳೆದ ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ದುಡಿದಿದ್ದ ಗುರುಸ್ವಾಮಿ, ತಗಡೂರು ಜಿಲ್ಲಾ…

ರಾಹುಲ್‍ಗಾಂಧಿ ವಿಮಾನದಲ್ಲಿ ತಾಂತ್ರಿಕ ದೋಷ: ಪೈಲಟ್‍ಗಳ ವಿರುದ್ಧ ಪೊಲೀಸರಿಗೆ ದೂರು
ಮೈಸೂರು

ರಾಹುಲ್‍ಗಾಂಧಿ ವಿಮಾನದಲ್ಲಿ ತಾಂತ್ರಿಕ ದೋಷ: ಪೈಲಟ್‍ಗಳ ವಿರುದ್ಧ ಪೊಲೀಸರಿಗೆ ದೂರು

April 27, 2018

ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ಇಂದು ಆಗಮಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಬ್ಬಳ್ಳಿಯ ಬಾನಂಗಳದಲ್ಲೇ ಕೆಲಕಾಲ ಆತಂಕದ ಪರಿಸ್ಥಿತಿ ಎದುರಿಸಬೇಕಾಯಿತು. ತಾಂತ್ರಿಕ ದೋಷದಿಂದ ಆಗಿದೆ ಎನ್ನಲಾದ ಘಟನೆ ಬಗ್ಗೆ ರಾಹುಲ್ ಗಾಂಧಿ ಜೊತೆಗಿದ್ದ ಕೌಶಲ್ ವಿದ್ಯಾರ್ಥಿ ಎಂಬುವರು ರಾಜ್ಯ ಡಿಜಿಪಿ ನೀಲಮಣ ರಾಜು ಅವರಿಗೆ ದೂರು ನೀಡಿದ್ದಾರೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕಾಂಗ್ರೆಸ್, ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಕರಾವಳಿ ಕರ್ನಾಟಕಕ್ಕೆ ಪ್ರಚಾರಕ್ಕೆ ಆಗಮಿಸುತ್ತಿದ್ದ ರಾಹುಲ್ ಗಾಂಧಿ ಅವರು ವಿಶೇಷ ವಿಮಾನದಲ್ಲಿ ದೆಹಲಿಯಿಂದ…

ಮೈಸೂರು ಗುತ್ತಿಗೆದಾರನ ಮನೆ ಮೇಲೆ ಐಟಿ ದಾಳಿ: 6.76 ಕೋಟಿ ನಗದು ವಶ
ಮೈಸೂರು

ಮೈಸೂರು ಗುತ್ತಿಗೆದಾರನ ಮನೆ ಮೇಲೆ ಐಟಿ ದಾಳಿ: 6.76 ಕೋಟಿ ನಗದು ವಶ

April 27, 2018

ಮೈಸೂರು: ಇತ್ತೀಚಿನ ದಿನಗಳಲ್ಲಿ ಎಟಿಎಂಗಳಲ್ಲಿ ಹಣದ ಅಭಾವದ ಹಿನ್ನೆಲೆ ಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿ ಗಳು ರಾಜ್ಯಾದ್ಯಂತ ಕಾರ್ಯಾಚರಣೆ ಆರಂಭಿಸಿದ್ದು, ಈ ಮಧ್ಯೆ ಮೈಸೂರಿನ ಗುತ್ತಿಗೆದಾರನ ಮನೆಯ ಮೇಲೂ ದಾಳಿ ನಡೆಸಿ 6.76 ಕೋಟಿ ರೂ. ವಶಪಡಿಸಿ ಕೊಂಡಿದ್ದಾರೆ. ಮೈಸೂರಿನ ಗುತ್ತಿಗೆದಾರ ಮರಿಸ್ವಾಮಿ ಎಂಬುವರು ತನ್ನ ಮನೆಯಲ್ಲಿ ಮಲಗುವ ಮಂಚದ ಕೆಳಗೆ ಭಾರೀ ಮೊತ್ತದ ನಗದನ್ನು ಬಚ್ಚಿಟ್ಟು, ಸಿಕ್ಕಿಬಿದ್ದಿದ್ದು, ಯಾವ ಉದ್ದೇಶಕ್ಕಾಗಿ ಈ ಹಣವನ್ನು ಮನೆಯಲ್ಲೇ ಸಂಗ್ರಹಿಸಿಡಲಾಗಿತ್ತು ಎಂಬುದು ವಿಚಾರಣೆಯ ನಂತರ ತಿಳಿಯಬೇಕಾಗಿದೆ. ಈ ಸಂಬಂಧ…

ಮೇ 15ರಂದು ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಮುಕ್ತ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಭವಿಷ್ಯ
ಮೈಸೂರು

ಮೇ 15ರಂದು ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಮುಕ್ತ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಭವಿಷ್ಯ

April 27, 2018

ಮೈಸೂರು:  ಚುನಾವಣಾ ಫಲಿತಾಂಶ ದಿನವಾದ ಮೇ 15ರಂದು, ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಮುಕ್ತವಾಗುತ್ತದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಭವಿಷ್ಯ ನುಡಿದಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲ ಲ್ಲಿರುವ ಸುತ್ತೂರು ಮಠಕ್ಕೆ ಗುರುವಾರ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದು, ಕೆಲ ಕಾಲ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿ ಚುನಾವಣೆಯಲ್ಲಿ 113ರಿಂದ 120 ಸ್ಥಾನಗಳಲ್ಲಿ ಗೆದ್ದು, ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಈ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ, ನಾನು ಸೇರಿದಂತೆ ರಾಜ್ಯದ…

ಚಾಮರಾಜದಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳ ಬಿರುಸಿನ ಪ್ರಚಾರ
ಮೈಸೂರು

ಚಾಮರಾಜದಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳ ಬಿರುಸಿನ ಪ್ರಚಾರ

April 27, 2018

ಮೈಸೂರು: ಮೈಸೂ ರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಹಲವು ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ಚತುಷ್ಕೋನ ಸ್ಪರ್ಧೆ ಏರ್ಪಡಲಿದೆ ಎನ್ನಲಾಗುತ್ತಿದ್ದು, ಅದರಂತೆ ಕಾಂಗ್ರೆಸ್‍ನ ವಾಸು, ಜೆಡಿಎಸ್‍ನ ಪ್ರೊ. ಕೆ.ಎಸ್.ರಂಗಪ್ಪ, ಬಿಜೆಪಿಯ ಎಲ್. ನಾಗೇಂದ್ರ ಹಾಗೂ ಪಕ್ಷೇತರ ಅಭ್ಯರ್ಥಿ ಕೆ.ಹರೀಶ್‍ಗೌಡ ಗೆಲುವಿನ ನಿರೀಕ್ಷೆಯಲ್ಲಿ ಉರಿ ಬಿಸಿಲನ್ನೂ ಲೆಕ್ಕಿಸದೆ ಬೆಳಿಗ್ಗೆಯಿಂದ ಸಂಜೆವರೆಗೂ ತಮ್ಮ ಬೆಂಬಲಿಗರೊಂದಿಗೆ ಮತ ಯಾಚನೆಯಲ್ಲಿ ತೊಡಗಿದ್ದಾರೆ. ವಾಸು: ಕಾಂಗ್ರೆಸ್ ಅಭ್ಯರ್ಥಿ ವಾಸು ಅವರು, ಇಂದು ಬೆಳಿಗ್ಗೆ ಕೆ.ಆರ್.ಆಸ್ಪತ್ರೆ ಎದುರಿನ ಕುಂಬಾರಗೇರಿಯಲ್ಲಿ…

ಕೆ.ಆರ್. ಕ್ಷೇತ್ರದಲ್ಲಿ ರಾಮದಾಸ್, ಸೋಮಶೇಖರ್, ಮಲ್ಲೇಶ್ ಪಾದಯಾತ್ರೆ ಮೂಲಕ ಮತ ಯಾಚನೆ
ಮೈಸೂರು

ಕೆ.ಆರ್. ಕ್ಷೇತ್ರದಲ್ಲಿ ರಾಮದಾಸ್, ಸೋಮಶೇಖರ್, ಮಲ್ಲೇಶ್ ಪಾದಯಾತ್ರೆ ಮೂಲಕ ಮತ ಯಾಚನೆ

April 27, 2018

ಮೈಸೂರು:  ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಗುರುವಾರ ಮೂರೂ ಪಕ್ಷಗಳ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ವಿವಿಧ ಬಡಾ ವಣೆಗಳಲ್ಲಿ ಪಾದಯಾತ್ರೆ ನಡೆಸಿ ಬಿರುಸಿನ ಮತ ಯಾಚನೆ ಮಾಡಿದರು. ಮೂರೂ ಪಕ್ಷಗಳ ಅಭ್ಯರ್ಥಿಗಳು ಮತ ದಾರರ ಓಲೈಕೆಗೆ ತೀವ್ರ ಕಸರತ್ತು ನಡೆಸು ತ್ತಿದ್ದು, ತಮ್ಮ ಮುಂದಿನ ಗುರಿಯನ್ನು ವಿವ ರಿಸುವುದರೊಂದಿಗೆ ಈ ಹಿಂದೆ ಕ್ಷೇತ್ರಕ್ಕೆ ಮಾಡಿರುವ ಅಭಿವೃದ್ಧಿ ಕಾರ್ಯಗಳ ಮನ ವರಿಕೆ ಮಾಡಿಕೊಡುವ ಮೂಲಕ ಈ ಬಾರಿ ತಮ್ಮನ್ನು ಬೆಂಬಲಿಸುವಂತೆ ಕೋರಿದರು. ಬಿಜೆಪಿ: ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಎಸ್.ಎ.ರಾಮದಾಸ್ 21ನೇ…

ಹಾಸನದ ಎಲ್ಲಾ ಕ್ಷೇತ್ರದಲ್ಲೂ ಕಾಂಗ್ರೆಸ್‍ಗೆ ಗೆಲುವು ಸಚಿವ ಎ.ಮಂಜು ವಿಶ್ವಾಸ
ಮೈಸೂರು

ಹಾಸನದ ಎಲ್ಲಾ ಕ್ಷೇತ್ರದಲ್ಲೂ ಕಾಂಗ್ರೆಸ್‍ಗೆ ಗೆಲುವು ಸಚಿವ ಎ.ಮಂಜು ವಿಶ್ವಾಸ

April 27, 2018

ಮೈಸೂರು: ಹೊಳೆನರಸೀಪುರದ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ, ಜೆಡಿಎಸ್ ವಿರುದ್ಧ ಮಾಡಿರುವ ಆರೋಪವನ್ನು ಸಮರ್ಥಿಸಿಕೊಂಡ ಸಚಿವ ಎ.ಮಂಜು, ನಾನೂ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ ಎಂದು ತಿಳಿಸಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲ ಲ್ಲಿರುವ ಸುತ್ತೂರು ಮಠದಲ್ಲಿ ಶ್ರೀಗಳಿಂದ ಆಶೀರ್ವಾದ ಪಡೆದು, ಕೆಲಕಾಲ ಮಾತು ಕತೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹಾಲಿನ ವಾಹನ ಗಳಲ್ಲಿ ಮದ್ಯ ಸಾಗಿಸುತ್ತಾರೆಂದು ಮಂಜೇ ಗೌಡ ಮಾಡಿರುವ ಆರೋಪದಲ್ಲಿ ಸತ್ಯ ವಿದೆ. ಅರಕಲಗೂಡು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಟಿ.ರಾಮಸ್ವಾಮಿ ಅವರ ಬೀಗ…

ಪ್ರೊ. ಮಹೇಶ್‍ಚಂದ್ರಗುರು, ಪ್ರೊ. ಅರವಿಂದ ಮಾಲಗತ್ತಿ ಯಾವ ಪಕ್ಷದ ಪರವೂ ಪ್ರಚಾರ ನಡೆಸಿಲ್ಲ ಅಮಾನತು ಆದೇಶ ಹಿಂತೆಗೆದುಕೊಳ್ಳದಿದ್ದರೆ ಹೋರಾಟ: ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ಧಶೆಟ್ಟಿ
ಮೈಸೂರು

ಪ್ರೊ. ಮಹೇಶ್‍ಚಂದ್ರಗುರು, ಪ್ರೊ. ಅರವಿಂದ ಮಾಲಗತ್ತಿ ಯಾವ ಪಕ್ಷದ ಪರವೂ ಪ್ರಚಾರ ನಡೆಸಿಲ್ಲ ಅಮಾನತು ಆದೇಶ ಹಿಂತೆಗೆದುಕೊಳ್ಳದಿದ್ದರೆ ಹೋರಾಟ: ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ಧಶೆಟ್ಟಿ

April 27, 2018

ಮೈಸೂರು, ಏ.26(ಆರ್‍ಕೆಬಿ)- ಮೈಸೂರು ವಿವಿ ಪತ್ರಿಕೋದ್ಯಮ ವಿಭಾ ಗದ ಪ್ರಾಧ್ಯಾಪಕ ಪ್ರೊ.ಮಹೇಶ್‍ಚಂದ್ರಗುರು ಮತ್ತು ಪ್ರೊ.ಅರವಿಂದ ಮಾಲಗತ್ತಿ ಅವರನ್ನು ವಜಾಗೊಳಿಸುವ ಮೊದಲು ತನಿಖೆÉ, ಸಿಂಡಿಕೇಟ್‍ನಲ್ಲಿ ವಿಷಯ ಮಂಡನೆ ಮುಂತಾದ ಕಾನೂನುಬದ್ಧ ನಿಯಮಗಳನ್ನು ಅನುಸರಿಸದೇ ಏಕಪಕ್ಷೀಯವಾಗಿ ಅಮಾ ನತುಗೊಳಿಸಿರುವುದು ಕಾನೂನು ಬಾಹಿರ ಕ್ರಮವಾಗಿದ್ದು, ಕೂಡಲೇ ಅಮಾನತು ಹಿಂಪಡೆಯಬೇಕು ಎಂದು ವಿಧಾನ ಪರಿ ಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ ಇಂದಿಲ್ಲಿ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರೊ.ಮಹೇಶ್‍ಚಂದ್ರಗುರು, ಪ್ರೊ.ಅರವಿಂದ ಮಾಲಗತ್ತಿ, ಚುನಾವಣಾ ಪ್ರಚಾರ ಸಭೆಯಲ್ಲಿ…

ವೀರಶೈವ-ಲಿಂಗಾಯತ ಬೇರೆ ಬೇರೆ ಅಲ್ಲ, ಎರಡೂ ಒಂದೇ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಪುನರುಚ್ಛಾರ
ಮೈಸೂರು

ವೀರಶೈವ-ಲಿಂಗಾಯತ ಬೇರೆ ಬೇರೆ ಅಲ್ಲ, ಎರಡೂ ಒಂದೇ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಪುನರುಚ್ಛಾರ

April 27, 2018

ಮೈಸೂರು: ವೀರಶೈವ-ಲಿಂಗಾಯತ ಬೇರೆ ಬೇರೆ ಯಲ್ಲ. ಎರಡೂ ಒಂದೇ ಎಂದು ಸಂಶೋ ಧಕ ಡಾ.ಎಂ.ಚಿದಾನಂದಮೂರ್ತಿ ಅಭಿಪ್ರಾಯಪಟ್ಟರು. ಮೈಸೂರು ಮಾನಸ ಗಂಗೋತ್ರಿ ಮಾನವಿಕ ಸಭಾಂಗಣದಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಬಸವೇಶ್ವರ ಸಾಮಾಜಿಕ ಪರಿಷ್ಕರಣೆ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ಜಂಟಿ ಆಶ್ರಯದಲ್ಲಿ ಬಸವ ಜಯಂತಿ ಅಂಗವಾಗಿ ಗುರುವಾರ ಏರ್ಪಡಿಸಿದ್ದ `ಶರಣ ಚಳವಳಿ ಮತ್ತು ಆಧುನಿಕ ಸಾಮಾಜಿಕ ಚಳವಳಿಗಳು: ಅನುಸಂಧಾನದ ನೆಲೆಗಳು’ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಶ್ವಕ್ಕೆ ಮಾದರಿಯಾದ ಹಾಗೂ ಎಲ್ಲ ಧರ್ಮಗಳನ್ನು ಸಮೀಕರಣಗೊಳಿ ಸುವಂಥ ಧರ್ಮ ಪ್ರಚಾರ…

1 1,598 1,599 1,600 1,601 1,602 1,611
Translate »