ಮೈಸೂರು

ಶಾಸಕ ಸಾ.ರಾ.ಮಹೇಶ್ ನಾಮಪತ್ರ ಸಲ್ಲಿಕೆ
ಮೈಸೂರು

ಶಾಸಕ ಸಾ.ರಾ.ಮಹೇಶ್ ನಾಮಪತ್ರ ಸಲ್ಲಿಕೆ

April 24, 2018

ಕೆ.ಆರ್.ನಗರ: ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಾ.ರಾ.ಮಹೇಶ್ ಸೋಮವಾರ ನಾಮಪತ್ರ ಸಲ್ಲಿಸಿದರು. ಮೈಸೂರು-ಹಾಸನ ರಸ್ತೆಯಲ್ಲಿರುವ ತೋಪಮ್ಮ ದೇವಸ್ಥಾನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ವಿಶ್ವನಾಥ್, ಶಾಸಕ ಜಿ.ಟಿ. ದೇವೇಗೌಡ, ನವನಗರ ಬ್ಯಾಂಕ್ ಅಧ್ಯಕ್ಷ ಬಸಂತ್ ನಂಜಪ್ಪ, ನಗರದ ಮುಸ್ಲಿಂ ಜೆಡಿಎಸ್ ಮುಖಂಡ ಡಾ.ಮಹಬೂಬ್ ಖಾನ್, ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ ಇತರರೊಡನೆ ಪೂಜೆ ಸಲ್ಲಿಸಿ, ನಂತರ ಸಾವಿರಾರು ಕಾರ್ಯಕರ್ತರೊಡನೆ ಜೆಡಿ ಎಸ್‍ನ ಪ್ರಚಾರವಾಹನದಲ್ಲಿ ಮೆರವಣ ಗೆ ಹೊರಟು ತಾಲೂಕು ಕಚೇರಿಯಲ್ಲಿ ಚುನಾ ವಣಾಧಿಕಾರಿ ರೇಷ್ಮಾ ಹಾನಗಲ್…

ತಿ.ನರಸೀಪುರ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ನಾಮಪತ್ರ ಸಲ್ಲಿಕೆ
ಮೈಸೂರು

ತಿ.ನರಸೀಪುರ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ನಾಮಪತ್ರ ಸಲ್ಲಿಕೆ

April 24, 2018

ತಿ.ನರಸೀಪುರ, ಏ.23(ಎಸ್‍ಕೆ)- ವಿಧಾನ ಸಭಾ ಚುನಾವಣೆ ರಂಗೇರುತ್ತಿದ್ದು, ಲೋಕೋ ಪಯೋಗಿ ಸಚಿವ ಡಾ.ಹೆಚ್.ಸಿ. ಮಹ ದೇವಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು. ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಾಲಯಕ್ಕೆ ಆಗಮಿಸಿದ ಮಹದೇವಪ್ಪ ವಿಶೇಷ ಪೂಜೆ ಸಲ್ಲಿಸಿ, ನಂತರ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ತೆರೆದ ವಾಹನದಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಮಂಜುನಾಥ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿ, ಐದು ವರ್ಷಗಳ ಸಾಧನೆ ಮತ್ತು ಸ್ಥಿರ…

ತಿ.ನರಸೀಪುರ ಬಿಜೆಪಿ ಅಭ್ಯರ್ಥಿ ಶಂಕರ್ ನಾಮಪತ್ರ ಸಲ್ಲಿಕೆ
ಮೈಸೂರು

ತಿ.ನರಸೀಪುರ ಬಿಜೆಪಿ ಅಭ್ಯರ್ಥಿ ಶಂಕರ್ ನಾಮಪತ್ರ ಸಲ್ಲಿಕೆ

April 24, 2018

ತಿ.ನರಸೀಪುರ, ಏ.23(ಎಸ್‍ಕೆ)- ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜಾತ್ಯಾತೀತ ಜನತಾದಳ ಪಕ್ಷ ಗಳಿಗೆ ಸೆಡ್ಡು ಹೊಡೆಯಲು ಸಜ್ಜಾಗಿರುವ ಬಿಜೆಪಿ ಅಭ್ಯರ್ಥಿ ಎಸ್.ಶಂಕರ್ ಅವರು ಸೋಮವಾರ ಮಧ್ಯಾಹ್ನ ಮಿನಿ ವಿಧಾನ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ಪಟ್ಟಣದ ಶ್ರೀ ಗುಂಜಾ ನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ತೆರೆದ ವಾಹನದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣ ಗೆ ಮೂಲಕ ತಾಲೂಕು ಕಚೇರಿಯಲ್ಲಿ ಮಂಜುನಾಥ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಎಸ್. ಶಂಕರ್ ಮಾತನಾಡಿ, ದಶಕದಿಂದ ಕಾಂಗ್ರೆಸ್ಸನ್ನು ಜೆಡಿಎಸ್‍ಗೆ…

ಮತದಾರರು ನನ್ನ ಪುನರಾಯ್ಕೆ ಬಯಸಿದ್ದಾರೆ
ಮೈಸೂರು

ಮತದಾರರು ನನ್ನ ಪುನರಾಯ್ಕೆ ಬಯಸಿದ್ದಾರೆ

April 24, 2018

ಕೆ.ಆರ್.ನಗರ: ತನಗೆ ಮತ ನೀಡಿದ ಮತದಾರರಿಗೆ ಯಾವುದೇ ತಾರತಮ್ಯವಿಲ್ಲದೆ ಸ್ಪಂದಿಸಿರು ವುದರಿಂದ ಮೂರನೇ ಬಾರಿಯೂ ಅತ್ಯಧಿಕ ಮತ ನೀಡುವುದರ ಮೂಲಕ ಈ ಕ್ಷೇತ್ರದ ಜನ ತನ್ನನು ಆಯ್ಕೆ ಮಾಡಲಿ ದ್ದಾರೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು. ನಿವೃತ್ತ ಡಿಡಿಪಿಐ ರಾಮ ಲಿಂಗು ಅವರನ್ನು ಪಟ್ಟಣದ ಅವರ ನಿವಾಸದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತ ನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸಿನಿಂದ ಕೆಲಸ ಮಾಡಿ ಈಗ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಅಪಾರ ಬಲ ಬಂದಂತಾಗಿದೆ….

ಮೈಸೂರು

ಕೋಣನೂರಿನಲ್ಲಿ ಬಿರುಗಾಳಿ ಸಹಿತ ಮಳೆ-ಅಪಾರ ನಷ್ಟ

April 24, 2018

ತಗಡೂರು, ಏ. 23(ಗುರುಸ್ವಾಮಿ)- ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಅಪಾರ ನಷ್ಟ ಸಂಭವಿಸಿದೆ. ಕಿಟ್ಟಪ್ಪ ಎಂಬುವರಿಗೆ ಸೇರಿದ ಬಾಳೆ ಸಂಪೂರ್ಣ ನಾಶವಾಗಿದೆ. ಕೂಸಣ್ಣ ಎಂಬುವರಿಗೆ ಸೇರಿದ 4 ತೆಂಗಿನ ಮರಗಳು ಧರೆಗುರುಳಿವೆ. ಗ್ರಾಮದ ಕರಿಯಪ್ಪ ಎಂಬುವರಿಗೆ ಸೇರಿದ ಮನೆ ಮೇಲ್ಛಾವಣ ಹಾರಿ ಹೋಗಿದ್ದು, ಅಪಾರ ನಷ್ಟ ಸಂಭವಿಸಿದೆ. ಲಕ್ಷಾಂತರ ರೂ.ಗಳ ನಷ್ಟವಾಗಿ ಇನ್ನಿತರ ಫಸಲು ಕೂಡ ಮಳೆಗೆ ಹಾಳಾಗಿವೆ. ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ರೈತರು…

ಬಿರುಗಾಳಿಗೆ ತೆಂಗಿನ ಮರಗಳು ಧರೆಗೆ
ಮೈಸೂರು

ಬಿರುಗಾಳಿಗೆ ತೆಂಗಿನ ಮರಗಳು ಧರೆಗೆ

April 24, 2018

ಹುಣಸೂರು: ಕಳೆದೆರಡು ದಿನಗಳಿಂದ ಹುಣಸೂರು ತಾಲೂಕಿನ ಅಲ್ಲಲ್ಲಿ ಗುಡುಗು, ಬಿರುಗಾಳಿ ಸಹಿತ ಬಿದ್ದ ಮಳೆಗೆ ತೆಂಗಿನ ಮರಗಳು ಧರೆಗುರುಳಿದ್ದರೆ, ಮನೆಯ ಮೇಲ್ಚಾವಣೆ ಹಾರಿ ಹೋಗಿದೆ. ಲಕ್ಷಾಂತರ ರೂ.ಗಳ ನಷ್ಟಸಂಭವಿಸಿದೆ. ತಾಲೂಕಿನ ಚಿಕ್ಕಹೆಜ್ಜೂರಿನ ದೇವರಾಜ ಅವರಿಗೆ ಸೇರಿದ ಮನೆ ಮುಂದಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರ ಅರ್ಧಕ್ಕೆ ಕಡಿದು ಬಿದ್ದಿದೆ. ಮನೆಯ ಮೇಲ್ಚಾವಣ ಗೆ ಹಾಕಿದ್ದ ಹೆಂಚುಗಳು ಬಿರುಗಾಳಿಗೆ ಹಾರಿ ಹೋಗಿದೆ, ಗೋಡೆ ಬಿರುಕು ಬಿಟ್ಟಿದೆ. ಗ್ರಾಮದ ನಂಜುಂಡಪ್ಪ ಎಂಬುವರ ಮನೆ ಸಹ ಬಿರುಕು ಬಿಟ್ಟಿದೆ,…

ಲಾರಿ ಡಿಕ್ಕಿ: ಮೊಪೆಡ್ ಸವಾರ ಸಾವು
ಮೈಸೂರು

ಲಾರಿ ಡಿಕ್ಕಿ: ಮೊಪೆಡ್ ಸವಾರ ಸಾವು

April 24, 2018

ತಿ.ನರಸೀಪುರ: ವೇಗವಾಗಿ ಬರುತ್ತಿದ್ದ ಲಾರಿ ಟಿವಿಎಸ್ ಮೊಪೆಡ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಟ್ಟಣದ ಆಲಗೂಡು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ತಾಲೂಕಿನ ತೊಟ್ಟವಾಡಿ ಗ್ರಾಮದ ಮಹದೇವಪ್ಪ ಎಂಬುವರ ಪುತ್ರ ಎಂ. ಸುನೀಲ್(30) ಮೃತಪಟ್ಟವರು. ತೊಟ್ಟ ವಾಡಿ ಗ್ರಾಮದಿಂದ ಪಟ್ಟಣಕ್ಕೆ ಟಿವಿಎಸ್ ಮೊಪೆಡ್(ಕೆಎ-55 ಇ-5208)ನಲ್ಲಿ ಬರುತ್ತಿದ್ದಾಗ ಆಲಗೂಡಿನ ಮಂಟೇಸ್ವಾಮಿ ದೇವಾಲಯದ ಬಳಿ ಪಟ್ಟಣದಿಂದ ಬರುತ್ತಿದ್ದ ಲಾರಿ(ಕೆಎ-02 7977) ಡಿಕ್ಕಿ ಹೊಡೆ ದಿದೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ…

ತಿ.ನರಸೀಪುರ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ನಾಮಪತ್ರ ಸಲ್ಲಿಕೆ
ಮೈಸೂರು

ತಿ.ನರಸೀಪುರ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ನಾಮಪತ್ರ ಸಲ್ಲಿಕೆ

April 24, 2018

ತಿ.ನರಸೀಪುರ: ವಿಧಾನ ಸಭಾ ಚುನಾವಣೆ ರಂಗೇರುತ್ತಿದ್ದು, ಲೋಕೋ ಪಯೋಗಿ ಸಚಿವ ಡಾ.ಹೆಚ್.ಸಿ. ಮಹ ದೇವಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು. ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಾಲಯಕ್ಕೆ ಆಗಮಿಸಿದ ಮಹದೇವಪ್ಪ ವಿಶೇಷ ಪೂಜೆ ಸಲ್ಲಿಸಿ, ನಂತರ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ತೆರೆದ ವಾಹನದಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಮಂಜುನಾಥ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿ, ಐದು ವರ್ಷಗಳ ಸಾಧನೆ ಮತ್ತು ಸ್ಥಿರ ಸರ್ಕಾರ…

ಬದಲಾದ ಅಮಿತ್ ಶಾ ರಣತಂತ್ರ ಉತ್ತರ ಭಾರತದ ಆಪ್ತ ಮುಖಂಡರಿಗೆ ರಾಜ್ಯದಲ್ಲಿ ಚುನಾವಣಾ ಉಸ್ತುವಾರಿ
ಮೈಸೂರು

ಬದಲಾದ ಅಮಿತ್ ಶಾ ರಣತಂತ್ರ ಉತ್ತರ ಭಾರತದ ಆಪ್ತ ಮುಖಂಡರಿಗೆ ರಾಜ್ಯದಲ್ಲಿ ಚುನಾವಣಾ ಉಸ್ತುವಾರಿ

April 19, 2018

ಬೆಂಗಳೂರು: ವಿಧಾನಸಭಾ ಚುನಾ ವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳ ಮಾಹಿತಿ ಆಧಾರದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮ ಚುನಾವಣಾ ಕಾರ್ಯತಂತ್ರವನ್ನೇ ಬದಲಿಸಿದ್ದಾರೆ. ರಾಜ್ಯ ನಾಯಕರಿಂದ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯವಿಲ್ಲ ಎಂದು ಮನದಟ್ಟು ಮಾಡಿಕೊಂಡಿರುವ ಶಾ, ಉತ್ತರ ಭಾರತದ ತಮ್ಮ ಆಪ್ತ ಮುಖಂಡರಿಗೆ ಚುನಾ ವಣಾ ಹೊಣೆಗಾರಿಕೆಯನ್ನು ವಹಿಸಿದ್ದಾರೆ. ಚುನಾವಣಾ ಕಾರ್ಯತಂತ್ರ ರೂಪಿಸಲೆಂದೇ ನಗರಕ್ಕೆ ಧಾವಿಸಿರುವ ಅವರು ಇಂದು ಇಡೀ ದಿನ ವಿವಿಧ ವಲಯದ ಮುಖಂಡರ ಜೊತೆ ಹಾಗೂ…

ಚಹಾ ಮಾರುತ್ತಿದ್ದ ವ್ಯಕ್ತಿ ದೇಶದ ಪ್ರಧಾನಿ, ಪೋಸ್ಟರ್ ಅಂಟಿಸುತ್ತಿದ್ದ ವ್ಯಕ್ತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ!
ಮೈಸೂರು

ಚಹಾ ಮಾರುತ್ತಿದ್ದ ವ್ಯಕ್ತಿ ದೇಶದ ಪ್ರಧಾನಿ, ಪೋಸ್ಟರ್ ಅಂಟಿಸುತ್ತಿದ್ದ ವ್ಯಕ್ತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ!

April 19, 2018

ಬೆಂಗಳೂರು:  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪದೇ ಪದೆ ಹಿಂದೂ ಟೆರರಿಸಂ ಎಂದು ಹೇಳುತ್ತಾರೆ. ಈಗ ಮಾಲೇಗಾಂವ್ ಸ್ಫೋಟ ಪ್ರಕರಣ ದಲ್ಲಿ ಸ್ವಾಮಿ ಅಸೀಮಾನಂದ ನಿರ್ದೋಷಿ ಎಂದು ಸಾಬೀತಾ ಗಿದ್ದು, ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗ್ರಹಿ ಸಿದ್ದಾರೆ. ಬಿಜೆಪಿಯ ಬೆಂಗಳೂರು ವಿಭಾಗದ ಶಕ್ತಿ ಕೇಂದ್ರ ಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಯೋತ್ಪಾದನೆಗೆ ಯಾವುದೇ ಧರ್ಮ, ಜಾತಿ ಇರುವುದಿಲ್ಲ. ಭಯೋತ್ಪಾದನೆಯೇ ಖಂಡನಾರ್ಹ. ಇದನ್ನು ಅರಿಯದೇ…

1 1,600 1,601 1,602 1,603 1,604 1,606
Translate »