ಮೈಸೂರು

ರಾಮದಾಸ್ ಪಾದಯಾತ್ರೆ ಮೂಲಕ ಮತ ಯಾಚನೆ
ಮೈಸೂರು

ರಾಮದಾಸ್ ಪಾದಯಾತ್ರೆ ಮೂಲಕ ಮತ ಯಾಚನೆ

April 26, 2018

ಮೈಸೂರು: ಮೈಸೂರಿನ ಕೆ.ಆರ್.ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಎಸ್.ಎ.ರಾಮದಾಸ್ ಅವರು ತಮ್ಮ ಬೆಂಬಲಿಗರೊಂದಿಗೆ ಬುಧ ವಾರ ಪಾಲಿಕೆಯ 13ನೇ ವಾರ್ಡ್ ವ್ಯಾಪ್ತಿಯ ದೇವಯ್ಯನಹುಂಡಿ ಹಾಗೂ ಶ್ರೀರಾಂಪುರದಲ್ಲಿ ಪಾದಯಾತ್ರೆ ಮೂಲಕ ಮತಯಾಚಿಸಿದರು. ಇಂದು ಬೆಳಿಗ್ಗೆ ದೇವಯ್ಯನಹುಂಡಿಗೆ ಆಗಮಿಸಿದ ಎಸ್.ಎ.ರಾಮದಾಸ್, ಈ ಬಾರಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಕೋರಿದರು. ರಾಮ ದಾಸ್ ಅವರಿಗೆ ಸ್ಥಳೀಯರು ಆರತಿ ಎತ್ತುವ ಮೂಲಕ ಆತ್ಮೀಯವಾಗಿ ಬರಮಾಡಿ ಕೊಂಡರು. ಸ್ಥಳೀಯ ನಿವಾಸಿಗಳು ಈ ಹಿಂದೆ ಆಸರೆ ಟ್ರಸ್ಟ್ ವತಿಯಿಂದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ…

ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮೈಸೂರು ಜಿಲ್ಲಾ ವೀಕ್ಷಕ ಕೇರಳ ಸಂಸದ ರಾಘವನ್ ವಿಶ್ವಾಸ
ಮೈಸೂರು

ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮೈಸೂರು ಜಿಲ್ಲಾ ವೀಕ್ಷಕ ಕೇರಳ ಸಂಸದ ರಾಘವನ್ ವಿಶ್ವಾಸ

April 26, 2018

ಮೈಸೂರು: ಪ್ರಸಕ್ತ ವಿಧಾನಸಭಾ ಚುನಾವಣೆ ಧರ್ಮ ಹಾಗೂ ಅಧರ್ಮಗಳ ನಡುವೆ ನಡೆಯುತ್ತಿರುವ ಚುನಾವಣೆಯಾಗಿದ್ದು, ಸಾಲಮನ್ನಾ, ಅನ್ನಭಾಗ್ಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದು ಭ್ರಷ್ಟಾ ಚಾರ ರಹಿತ ಸುಭದ್ರವಾದ ಸರ್ಕಾರ ನೀಡಿ ರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡ ಳಿತವನ್ನು ಮೆಚ್ಚಿರುವ ರಾಜ್ಯದ ಜನತೆ ಈ ಬಾರಿಯೂ ಕಾಂಗ್ರೆಸ್‍ಗೆ ಬೆಂಬಲ ನೀಡಲು ಉತ್ಸುಕರಾಗಿದ್ದಾರೆ ಎಂದು ಕೇರಳ ಸಂಸದ ಹಾಗೂ ಮೈಸೂರು ಜಿಲ್ಲಾ ವೀಕ್ಷಕ ರಾಘವನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ…

ಬಂಡಾಯ ಅಭ್ಯರ್ಥಿಗಳ ಮನವೊಲಿಕೆ: ಹೆಚ್‍ಡಿಡಿ
ಮೈಸೂರು

ಬಂಡಾಯ ಅಭ್ಯರ್ಥಿಗಳ ಮನವೊಲಿಕೆ: ಹೆಚ್‍ಡಿಡಿ

April 26, 2018

ಬೆಂಗಳೂರು: ಪಕ್ಷದಲ್ಲಿ ಅವಕಾಶ ದೊರೆಯದೇ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿ ದಿರುವವರನ್ನು ಮನವೊಲಿಸಿ ಹಿಂದಕ್ಕೆ ಸರಿಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಗೊಂದಲ ಮುಗಿದಿದೆ. ಕೆಲವು ಕ್ಷೇತ್ರಗಳಲ್ಲಿ ರುವ ಭಿನ್ನಮತೀಯರ ಮನವೊಲಿಸುವ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು. ಆಸ್ಟ್ರೇಲಿಯಾದ ಉಪ ಕೌನ್ಸಲೇಟ್ ಜನರಲ್ ಜಾನ್ ಬೋನರ್ ಅವರ ಭೇಟಿಯ ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಬೋನರ್ ಜೊತೆ ಸ್ವಾಭಾವಿಕ ವಾಗಿ ರಾಜ್ಯ ಚುನಾವಣೆ ಬಗ್ಗೆ ಮಾತುಕತೆ ನಡೆಸಿದ್ದೇವೆ. ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ…

ಅನುಮಾನವೇ ಬೇಡ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ ಬಿಜೆಪಿ ರಾಷ್ಟ್ರೀಯ ಮಾಧ್ಯಮ ವಕ್ತಾರೆ ಮೀನಾಕ್ಷಿ ಲೇಖಿ ವಿಶ್ವಾಸ
ಮೈಸೂರು

ಅನುಮಾನವೇ ಬೇಡ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ ಬಿಜೆಪಿ ರಾಷ್ಟ್ರೀಯ ಮಾಧ್ಯಮ ವಕ್ತಾರೆ ಮೀನಾಕ್ಷಿ ಲೇಖಿ ವಿಶ್ವಾಸ

April 26, 2018

ಮೈಸೂರು:  ರಾಜ್ಯ ದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣ ಹಿಡಿಯಲಿದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯ ಮಂತ್ರಿಯಾಗುತ್ತಾರೆ. ಇದರಲ್ಲಿ ಯಾವುದೇ ಅನುಮಾನಬೇಡ ಎಂದು ದೆಹಲಿ ಲೋಕ ಸಭಾ ಸದಸ್ಯೆಯೂ ಆದ ಬಿಜೆಪಿ ರಾಷ್ಟ್ರೀಯ ಮಾಧ್ಯಮ ವಕ್ತಾರರಾದ ಮೀನಾಕ್ಷಿ ಲೇಖಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ `ಮೈಸೂರು ಮಿತ್ರ’ನೊಂದಿಗೆ ಮಾತ ನಾಡಿದ ಅವರು, ಕಾಂಗ್ರೆಸ್ ಮೊದಲಿ ನಿಂದಲೂ ಜಾತಿ-ಧರ್ಮಗಳನ್ನು ಒಡೆ ಯುವ ನೀತಿಯನ್ನೇ ಕರಗತ ಮಾಡಿ ಕೊಂಡು ಬಂದಿದ್ದು, ಈ ಮೂಲಕ ರಾಜ ಕೀಯ ಲಾಭ ಪಡೆಯಲು…

ರಾಜ್ಯದಲ್ಲಿ ವಿವಿಧೆಡೆ 39.99 ಕೋಟಿ ವಶ
ಮೈಸೂರು

ರಾಜ್ಯದಲ್ಲಿ ವಿವಿಧೆಡೆ 39.99 ಕೋಟಿ ವಶ

April 26, 2018

ಬೆಂಗಳೂರು: ಚುನಾವಣೆ ಫ್ಲೈಯಿಂಗ್ ಸ್ಕ್ವಾಡ್‍ಗಳ ತಂಡ, ಎಸ್‍ಎಸ್‍ಟಿ ಮತ್ತು ಇತರೆ ಪೆÇಲೀಸ್ ತಂಡಗಳು ವಿವಿಧೆಡೆ ದಾಳಿ ನಡೆಸಿ ಸುಮಾರು 39,99,84,517 ಕೋಟಿ ರೂ.ಗಳನ್ನು ವಶಪಡಿ ಸಿಕೊಂಡಿವೆ. 1156 ಫ್ಲೈಯಿಂಗ್ ಸ್ಕ್ವಾಡ್ ಮತ್ತು 1125 ಸ್ಪಾಟಿಕ್ ಸರ್ವಲೆನ್ಸ್ ಟೀಮ್‍ಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಮಾದರಿ ನೀತಿ ಸಂಹಿತೆ ಜಾರಿಗಾಗಿ ರಚಿಸಿದ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಇತರೆ ಮಾದರಿ ನೀತಿ ಸಂಹಿತೆ ತಂಡಗಳು 12,537 ಗೋಡೆ ಬರಹಗಳು, 17,693 ಪೆÇೀಸ್ಟರ್ ಮತ್ತು 7711 ಬ್ಯಾನರ್ ಗಳನ್ನು ಸಾರ್ವಜನಿಕ ಸ್ಥಳದಿಂದ ತೆರವುಗೊಳಿಸಲಾಗಿದೆ….

ಸಚಿವ ತನ್ವೀರ್ ಸೇಠ್ 10 ಕೋಟಿ ಆಸ್ತಿ ಒಡೆಯ
ಮೈಸೂರು

ಸಚಿವ ತನ್ವೀರ್ ಸೇಠ್ 10 ಕೋಟಿ ಆಸ್ತಿ ಒಡೆಯ

April 26, 2018

ಮೈಸೂರು: ಮೈಸೂರಿನ ನರ ಸಿಂಹರಾಜ ಕ್ಷೇತ್ರ ದಿಂದ ಪುನ ರಾಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವ ಸಚಿವ ತನ್ವೀರ್ ಸೇಠ್ ಅವರ ಆಸ್ತಿ ಮೌಲ್ಯ 10 ಕೋಟಿ. ಚುನಾವಣಾಧಿಕಾರಿಗಳ ಮುಂದೆ 2013 ರಲ್ಲಿ ಅವರು 5.08 ಕೋಟಿ ರೂ.ಗಳ ಆಸ್ತಿ ಹೊಂದಿರುವುದಾಗಿ ಘೋಷಿಸಿ ಕೊಂಡಿದ್ದರು. ಹೊಸದಾಗಿ ಯಾವುದೇ ಆಸ್ತಿಯನ್ನು ಅವರು ಖರೀದಿ ಮಾಡದೇ ಇದ್ದರೂ ಸ್ಥಿರಾಸ್ತಿಗಳು ಹಾಗೂ ಚಿನ್ನಾಭರ ಣದ ಮಾರುಕಟ್ಟೆ ದರ ಹೆಚ್ಚಳವಾಗಿರುವ ಕಾರಣ ಅವರ ಆಸ್ತಿ ಹೆಚ್ಚಾಗಿದೆ ಅಷ್ಟೆ. ವಿವರ: ತನ್ವೀರ್ ಸೇಠ್, ಪತ್ನಿ ಸೆಮೀರಾ…

ದಲಿತ ಮತಗಳ ವಿಭಜನೆಗೆ ಅವಕಾಶ ಬೇಡ: ಹೆಚ್‍ಸಿಎಂ
ಮೈಸೂರು

ದಲಿತ ಮತಗಳ ವಿಭಜನೆಗೆ ಅವಕಾಶ ಬೇಡ: ಹೆಚ್‍ಸಿಎಂ

April 26, 2018

ತಿ.ನರಸೀಪುರ: ಪ್ರಸಕ್ತ ವಿಧಾನಸಭಾ ಚುನಾವಣೆ ಕೋಮುವಾದ ಮತ್ತು ಜಾತ್ಯಾತೀತವಾದದ ನಡುವೆ ನಡೆ ಯುತ್ತಿದೆ. ದಲಿತರು ಮತಗಳ ವಿಭಜನೆಗೆ ಅವಕಾಶವನ್ನು ನೀಡಬಾರದು ಎಂದು ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹ ದೇವಪ್ಪ ಕಿವಿಮಾತು ಹೇಳಿದರು. ತಾಲೂಕಿನ ಮಾಡ್ರಳ್ಳಿ ಗ್ರಾಮದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಪಾದಯಾತ್ರೆ ನಡೆಸಿ, ಮತಯಾಚಿಸಿದ ನಂತರ ದಲಿತ ಸಮುದಾಯದವರೊಂದಿಗೆ ಮಾತನಾಡಿ, ಬಿಜೆಪಿಯನ್ನು ಅಧಿಕಾರದಿಂದ ದೂರ ವಿಡಲು ದಲಿತರ ಮತ ವಿಭಜನೆಯಾಗ ಬಾರದು. ಆದ್ದರಿಂದ ಈ ಬಾರಿ ಜೆಡಿ ಎಸ್-ಬಿಎಸ್ಪಿ ಮೈತ್ರಿಕೂಟವನ್ನು ಬೆಂಬ…

ತಮ್ಮ ಅಧಿಕಾರಾವಧಿಯಲ್ಲಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕರೋಹಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಹೆಚ್.ಸಿ. ಮಹದೇವಪ್ಪ
ಮೈಸೂರು

ತಮ್ಮ ಅಧಿಕಾರಾವಧಿಯಲ್ಲಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕರೋಹಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಹೆಚ್.ಸಿ. ಮಹದೇವಪ್ಪ

April 26, 2018

ತಿ.ನರಸೀಪುರ: ಜನರು ಕೊಟ್ಟ ಅಧಿಕಾರದಿಂದ ತಮ್ಮ ಅಧಿಕಾರಾವಧಿಯಲ್ಲಿ ಅಭಿವೃದ್ಧಿ ಮೂಲಕ ಗ್ರಾಮೀಣ ಪ್ರದೇಶಗಳಿಗೆ ಪಟ್ಟಣ ಮತ್ತು ನಗರ ಪ್ರದೇಶಗಳ ಸ್ವರೂಪವನ್ನು ನೀಡಿ ದ್ದೇನೆ. ಗ್ರಾಮೀಣ ಜನರ ಸಮಸ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಬಗೆಹರಿಸಲು ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿಯೂ ಕಾಂಗ್ರೆಸ್ ಪಕ್ಷವನ್ನು ಬೆಂಬ ಲಿಸಬೇಕು ಎಂದು ಸಚಿವ, ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹ ದೇವಪ್ಪ ಮನವಿ ಮಾಡಿದರು. ತಾಲೂಕಿನ ಕರೋಹಟ್ಟಿ ಗ್ರಾಮದಲ್ಲಿ ಪಾದಯಾತ್ರೆ ಮೂಲಕ ಮತಯಾಚಿಸಿ ಮಾತನಾಡಿ, ಸಾಮಾನ್ಯ ವರ್ಗಗಳ ಜನರು ವಾಸಿಸುವ ಬಡಾವಣೆಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಅನುದಾನ ಮಂಜೂರು…

ಸಂಸದರಿಂದ ಬಿಜೆಪಿ ಟಿಕೆಟ್ ಮಾರಾಟ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್.ಡಿ. ಗಣೇಶ್ ಆರೋಪ
ಮೈಸೂರು

ಸಂಸದರಿಂದ ಬಿಜೆಪಿ ಟಿಕೆಟ್ ಮಾರಾಟ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್.ಡಿ. ಗಣೇಶ್ ಆರೋಪ

April 26, 2018

ಪಿರಿಯಾಪಟ್ಟಣ: ಪಿರಿಯಾಪಟ್ಟಣ ವಿಧಾನ ಸಭಾ ಕ್ಷೇತ್ರ ಸೇರಿದಂತೆ ಕೆ.ಆರ್.ನಗರ, ಮೈಸೂರಿನ ಚಾಮುಂಡೇಶ್ವರಿ, ವರುಣಾ ಹಾಗೂ ಇನ್ನಿತರ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರಿಂದ ಪಕ್ಷದ ಟಿಕೆಟ್ ಮಾರಾಟವಾಗಿದೆ. ಮುಂದಿನ ದಿನಗಳಲ್ಲಿ ನಿಷ್ಠಾವಂತ ಕಾರ್ಯಕರ್ತರು ಮುಖಂಡರುಗಳಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಎಚ್. ಡಿ. ಗಣೇಶ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಪಟ್ಟಣದ ತಮ್ಮ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾನು ಬಿಜೆಪಿ ಟಿಕೆಟ್ ಆಕಾಂಕ್ಷಿ ಯಾಗಿದ್ದೆ. ಆದರೆ ಟಿಕೆಟ್ ಕೈ ತಪ್ಪಿರು ವುದರಿಂದ ಪಕ್ಷ…

ಸಮುದಾಯದ ಪ್ರಗತಿಗಾಗಿ ಪರಿವಾರ, ತಳವಾರ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ
ಮೈಸೂರು

ಸಮುದಾಯದ ಪ್ರಗತಿಗಾಗಿ ಪರಿವಾರ, ತಳವಾರ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ

April 26, 2018

ತಿ.ನರಸೀಪುರ: ಪರಿವಾರ ಮತ್ತು ತಳವಾರ ಉಪ ಜಾತಿಗಳನ್ನು ಪ.ಪಂಗಡ ಸಮುದಾಯಗಳಿಗೆ ಸೇರ್ಪಡೆ ಗೊಳಿಸುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಮುದಾಯದ ಸಾಮಾಜಿಕ ಪ್ರಗತಿಗೆ ಹೆಚ್ಚಿನ ಒತ್ತನ್ನು ನೀಡಿದೆ. ವಿಧಾನ ಸಭಾ ಚುನಾವಣೆಯಲ್ಲಿ ಸಮಸ್ತ ನಾಯಕ ಸಮುದಾಯ ಬಿಜೆಪಿ ಪಕ್ಷವನ್ನು ಬೆಂಬಲಿ ಸಬೇಕೆಂದು ಸಂಸದ ಶ್ರೀರಾಮುಲು ಹೇಳಿದರು. ಪಟ್ಟಣದಲ್ಲಿ ನಡೆದ ನಾಯಕ ಸಮು ದಾಯದ ಸಭೆಯಲ್ಲಿ ಮಾತನಾಡಿ, ಸಮುದಾಯ ಬಿಜೆಪಿ ಬೆಂಬಲಿಸಿ ರಾಜ್ಯದಲ್ಲಿ ಅಧಿಕಾರವನ್ನು ನೀಡಿದರೆ ಪ.ಪಂಗಡ ಮೀಸಲಾತಿ ಪ್ರಮಾಣವನ್ನು ಶೇ.7.5 ರಷ್ಟು…

1 1,601 1,602 1,603 1,604 1,605 1,611
Translate »