ತಿ.ನರಸೀಪುರ: ಆಗಾಗ ಬಾಧಿಸುತ್ತಿದ್ದ ಹೊಟ್ಟೆ ನೋವು ತಾಳಲಾರದೆ ಯುವಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬನ್ನಹಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ತಾಲೂಕಿನ ಬನ್ನಹಳ್ಳಿಹುಂಡಿ ಗ್ರಾಮದ ಆರ್.ಚಂದ್ರಪ್ಪ ಎಂಬು ವರ ಪುತ್ರ ಭಾರ್ಗವಿ ಪೆಟ್ರೋಲ್ ಬಂಕ್ ಮಾಲೀಕ ದೀಪು (25) ಆತ್ಮಹತ್ಯೆಗೆ ಶರಣಾದ ಯುವಕ. ಪದೇ ಪದೆ ಬರುತ್ತಿದ್ದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದರೂ ವಾಸಿಯಾ ಗದ್ದರಿಂದ ಅತಿಯಾಗಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾತ್ರೆಗಳನ್ನು ನುಂಗಿ ನರಳಾಡುತ್ತಿದ್ದ ದೀಪುನನ್ನು ಮೈಸೂರಿನ…
ಆದಿವಾಸಿಗಳಿಂದ ಚುನಾವಣೆ ಬಹಿಷ್ಕಾರ ನಿರ್ಧಾರ
April 26, 2018ಹುಣಸೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜಕೀಯ ಪಕ್ಷಗಳು ವಿಫಲವಾಗಿವೆ ಎಂದು ಆರೋಪಿಸಿ ತಾಲೂಕಿನ ಕೆಲವು ಹಾಡಿ ಆದಿವಾಸಿಗಳು ಪ್ರತಿಭಟನೆ ನಡೆಸಿ ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಬಹಿಷ್ಕರಿ ಸಲು ನಿರ್ಧರಿಸಿದ್ದಾರೆ. ದೊಡ್ಡ ಹೆಜ್ಜೂರು, ನೇರಳೆಕುಪ್ಪೆ ಹಾಗೂ ಹೆಬ್ಬಾಳ ಹಾಡಿ ಆದಿವಾಸಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ. ತಮ್ಮ ತಮ್ಮ ಹಾಡಿಗಳಲ್ಲಿ ಚುನಾವಣಾ ಬಹಿಷ್ಕಾರದ ನಾಮಫಲಕ ಅಳವಡಿಸಿ ಪ್ರತಿಭಟನೆ ನಡೆಸಿದ್ದಾರೆ. ನಾಗರಹೊಳೆ ಅರಣ್ಯದಿಂದ ಸ್ಥಳಾಂತರಗೊಂಡ ಗಿರಿ ಜನರಿಗೆ ಭೂಮಿ ನೀಡಿಯೂ ಹಕ್ಕುಪತ್ರ ನೀಡಿಲ್ಲ. ಹೀಗಾಗಿ ಬ್ಯಾಂಕ್ಗಳಲ್ಲಿ ಸಾಲ…
ಮತದಾನ ಕುರಿತು ಮೈಸೂರಲ್ಲಿ ಮಹಾ ಜಾಗೃತಿ ನಾಲ್ಕು ಪಥಗಳಲ್ಲಿ ಅರಿವಿನ ಜಾಥಾ
April 25, 2018ಮೈಸೂರು: ಮತ ಚಲಾಯಿಸುವುದು ನಿಮ್ಮ ಹಕ್ಕು, ಇದು ಆಯ್ಕೆಯಾಗದಿರಲಿ. ಮತ ಎಂದರೆ ಬರೀ ಒತ್ತುವುದಲ್ಲ ದೇಶದ ಪ್ರಗತಿಯನ್ನು ಮೇಲೆತ್ತುವುದು. ಬಳಸಿರಿ ಮತ ಎಂಬ ಅಸ್ತ್ರವ ಉಳಿಸಿರಿ ಪ್ರಜಾಪ್ರಭುತ್ವವ, ರೈತ ದೇಶದ ಬೆನ್ನೆಲುಬು, ಮತದಾರ ಪ್ರಜಾ ಪ್ರಭುತ್ವದ ಬೆನ್ನೆಲುಬು ಪ್ರಾಮಾಣ ಕ ಮತದಾರ ಈ ದೇಶದ ಸೂತ್ರಧಾರ ಎಂಬ ವಿವಿಧ ಘೋಷಣೆಗಳೊಂದಿಗೆ ಮತ ದಾರರಲ್ಲಿ ಜಾಗೃತಿ ಮೂಡಿಸಲಾಯಿತು. ಇತ್ತೀಚಿನ ಸಮೀಕ್ಷೆ ಪ್ರಕಾರ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲಿ ಮತ ದಾನದ ಪ್ರಮಾಣ ಕ್ಷೀಣವಾಗಿರುವುದನ್ನು ಮನಗಂಡ ಚುನಾವಣಾ ಆಯೋಗವು ಸ್ವೀಪ್…
ಬಿಜೆಪಿ, ಜೆಡಿಎಸ್ನಿಂದ ಸಿದ್ದರಾಮಯ್ಯನವರ ಮೇಲೆ ರಾಜಕೀಯ ದಾಳಿ ವಾಟಾಳು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಹೆಚ್.ಸಿ. ಮಹದೇವಪ್ಪ
April 25, 2018ತಿ.ನರಸೀಪುರ: ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಬಡವರ ಪರವಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿ, ರಾಜಕೀಯ ದಾಳಿ ನಡೆಸುತ್ತಿ ದ್ದಾರೆ ಎಂದು ಲೋಕೋಪಯೋಗಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹ ದೇವಪ್ಪ ಹೇಳಿದರು. ತಾಲೂಕಿನ ವಾಟಾಳು ಗ್ರಾಮದಲ್ಲಿ ಮಂಗಳವಾರ ಪಾದಯಾತ್ರೆ ಮೂಲಕ ಮತಯಾಚಿಸಿ ಮಾತನಾಡಿ, ರೈತಪರ ಧ್ವನಿಯಾಗಿ, ಎಲ್ಲಾ ಬಡವರ ಪರವಾಗಿ ರುವ ಸಿದ್ದರಾಮಯ್ಯ ಅವರನ್ನು ಅಧಿಕಾರ ದಿಂದ ಕೆಳಗಿಳಿಸಿದರೆ ಬಡವರ ಮೇಲೆ ಸವಾರಿ ಮಾಡಬಹುದೆಂಬ ದುರುದ್ದೇಶ ಬಿಜೆಪಿ ಹಾಗೂ ಜೆಡಿಎಸ್ನದ್ದಾಗಿದೆ ಎಂದರು. ರಾಜ್ಯದಲ್ಲಿ ಬಿಜೆಪಿಯಾಗಲೀ, ಜೆಡಿಎಸ್ ಆಗಲಿ…
ಪರಿವಾರ, ತಳವಾರ ಸಮುದಾಯ ಎಸ್ಟಿ ಸೇರ್ಪಡೆ ಕನಸು ನನಸು ಸಂಸದ ಬಿ. ಶ್ರೀರಾಮುಲು
April 25, 2018ನಂಜನಗೂಡು: ಕಳೆದ 30 ವರ್ಷಗಳಿಂದ ಪರಿವಾರ, ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ ನಡೆಯಿತು. ಕಾಂಗ್ರೆಸ್ ಸರ್ಕಾರ ಸೇರ್ಪಡೆ ಭರವಸೆ ನೀಡಿ ಕೈ ತೊಳೆದುಕೊಂಡಿತ್ತು. ಆದರೆ ಕೇಂದ್ರ ಬಿಜೆಪಿ ಸರ್ಕಾರ ಈ ವಿವಾದ ಬಗೆಹರಿಸಿಕೊಡುವ ಮೂಲಕ ನಾಯಕ ಸಮಾಜಕ್ಕೆ ನ್ಯಾಯ ದೊರಕಿಸಿಕೊಟ್ಟಿದೆ ಎಂದು ಸಂಸದ ಶ್ರೀರಾಮುಲು ಹೇಳಿದರು.ನಗರದ ದವಳ ಸಭಾಂಗಣದಲ್ಲಿ ನಡೆದ ನಾಯಕ ಸಮುದಾಯ ಸಭೆಯಲ್ಲಿ ಅವರು ಮಾತನಾಡಿದರು. 30 ವರ್ಷದಿಂದ ಉದ್ಯೋಗಕ್ಕಾಗಿ, ವಿದ್ಯಾ ಭ್ಯಾಸಕ್ಕಾಗಿ ಜನಾಂಗದ ಅನೇಕ ಬಡವರು ಪ್ರಮಾಣ ಪತ್ರ ಸಿಗದೇ ಪರದಾಡು…
ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ಚುನಾವಣಾ ವೀಕ್ಷಕರು
April 25, 2018ಮೈಸೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪಿರಿಯಾ ಪಟ್ಟಣ ಮತ್ತು ಕೆ.ಆರ್.ನಗರ ಕ್ಷೇತ್ರಗಳಿಗೆ ಸಾಮಾನ್ಯ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿರುವ ಅಲೋಕ್ ಆವಸ್ತಿ ಅವರು ಬುಧವಾರ ಈ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಪರಿಶೀಲಿಸಿದರು. ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಿರ್ವಹಿಸಲಾಗುತ್ತಿರುವ ತಂತ್ರಜ್ಞಾನ ಆಧಾರಿತ ಸುಗಮ ಮತ್ತು ಸಮಾಧಾನ್ ಸೌಲಭ್ಯಗಳನ್ನು ಪರಿಶೀಲಿಸಿ, ತೃಪ್ತಿ ವ್ಯಕ್ತಪಡಿಸಿದರು. ದೂರುಗಳಿಗೆ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ರಿಜಿಸ್ಟರ್ ನಿರ್ವಹಿಸಬೇಕು ಎಂದು ತಿಳಿಸಿದರು. ಅಂಚೆ ಮತಪತ್ರಗಳ ಅಗತ್ಯಗಳು, ವಾಹನಗಳ ಬೇಡಿಕೆಗಳು, ವಲ್ನರೆಬಿಲಿಟಿ ಮ್ಯಾಪಿಂಗ್, ಮತಗಟ್ಟೆಗಳ ಸೌಲಭ್ಯಗಳು…
ಸೋಲಿನ ಭಯದಿಂದ ಸಿಎಂ ಬಾದಾಮಿಗೆ ಪಲಾಯನ ಜೆಡಿಎಸ್ ಅಭ್ಯರ್ಥಿ ಸಾ.ರಾ. ಮಹೇಶ್
April 25, 2018ಕೆ.ಆರ್.ನಗರ: ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲುವ ಭಯದಿಂದ ಬೇರೆ ಕ್ಷೇತ್ರಕ್ಕೆ ಪಲಾಯನ ಮಾಡಿದ್ದು, ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಹೇಗೆ ಸಾಧ್ಯ? ಎಂದು ಶಾಸಕ ಸಾ.ರಾ. ಮಹೇಶ್ ಪ್ರಶ್ನಿಸಿದರು. ಕಸಬಾ ಹೋಬಳಿಯ ಮೂಲೆಪೆಟ್ಲು ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ನಾನು 10 ವರ್ಷ ಗಳ ಅಧಿಕಾರಾವಧಿಯಲ್ಲಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದು, ನನ್ನ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದ ರಾಮಯ್ಯನವರು ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಿದರೂ ವಿಧಾನ ಸೌಧದ…
ಪಿ.ಪಟ್ಟಣಕ್ಕೆ ಒಟ್ಟು 11 ಮಂದಿಯಿಂದ ನಾಮಪತ್ರ
April 25, 2018ಪಿರಿಯಾಪಟ್ಟಣ, ಏ. 24 (ವೀರೇಶ್)- ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇದುವರೆವಿಗೂ ಒಟ್ಟು ಹನ್ನೊಂದು ಮಂದಿ ನಾಮ ಪತ್ರ ಸಲ್ಲಿಸಿದ್ದು, ವಿವರ ಈ ಕೆಳಕಂಡಂತಿದೆ. ಕಾಂಗ್ರೆಸ್ನಿಂದ ಕೆ. ವೆಂಕಟೇಶ್, ಜೆಡಿಎಸ್ನಿಂದ ಕೆ. ಮಹದೇವ್ ಭಾರತೀಯ ಜನತಾ ಪಕ್ಷದಿಂದ ಎಸ್. ಮಂಜುನಾಥ್ ಪಕ್ಷೇತರರಾಗಿ ಆರ್. ತುಂಗಾ ಶ್ರೀನಿವಾಸ್, ಕೆ.ಎಂ. ಪ್ರಸನ್ನ, ಅಣ್ಣೇಗೌಡ ಜನಸಾಮಾನ್ಯ ಪಕ್ಷದಿಂದ ಗಿರೀಶ್ meಠಿ ಪಕ್ಷದಿಂದ ಸುಮಿತ್ರಾ, ಜೆಡಿಯು ಪಕ್ಷದಿಂದ ಡಾಕ್ಟರ್ ಮಹದೇವಸ್ವಾಮಿ, ಭಾರ ತೀಯ ರಿಪಬ್ಲಿಕನ್ ಪಕ್ಷದಿಂದ ದೇವ ರಾಜ್, ಸಮಾಜವಾದಿ ಪಕ್ಷದಿಂದ ಜಿ. ಮಹದೇವ್…
ರೈತರ ಸಮಸ್ಯೆಗೆ ಸ್ಪಂದಿಸದ ಮಹದೇವಪ್ಪಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ : ಜೆಡಿಎಸ್ ಅಭ್ಯರ್ಥಿ ಅಶ್ವಿನ್ಕುಮಾರ್
April 25, 2018ತಿ.ನರಸೀಪುರ: ಕ್ಷೇತ್ರದಲ್ಲಿನ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲರಾಗಿರುವ ಸಚಿವ ಡಾ. ಎಚ್.ಸಿ. ಮಹದೇವಪ್ಪನವರಿಗೆ ಈ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಎಂ. ಅಶ್ವಿನ್ಕುಮಾರ್ ಹೇಳಿದರು. ತಾಲೂಕಿನ ತಲಕಾಡು ಹೋಬಳಿಯ ಮಡವಾಡಿ, ಮೇದಿನಿ, ಕಾವೇರಿಪುರ ಗ್ರಾಮಗಳಲ್ಲಿ ಮತ ಯಾಚಿಸಿ ಮತನಾಡಿದ ಅವರು, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರಗಾ¯ ಆವರಿಸಿದ ಪರಿಣಾಮ ಅನ್ನದಾತರು ತಾವು ಬೇಸಾಯಕ್ಕೆ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಿಲ್ಲದೆ ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. ಇನ್ನು ಕೆಲವರು ಗ್ರಾಮಗಳನ್ನು ತೊರೆದು ಪಟ್ಟಣದತ್ತ ವಲಸೆ…
ಕೆ.ವೆಂಕಟೇಶ್ 5.65, ಕೆ.ಮಹದೇವ್ 4.57, ಎಸ್.ಮಂಜುನಾಥ್ 7.84 ಕೋಟಿ ಆಸ್ತಿ ಒಡೆಯರು
April 25, 2018ಪಿರಿಯಾಪಟ್ಟಣ: ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕೆ.ವೆಂಕಟೇಶ್ ಒಟ್ಟು ರೂ. 5.64 ಕೋಟಿ ಮೌಲ್ಯದ ಆಸ್ತಿ ಒಡೆಯರಾಗಿದ್ದಾರೆ. ನಾಮಪತ್ರದೊಂದಿಗೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ಕೈಯಲ್ಲಿ ನಗದು ರೂ. 89 ಸಾವಿರ ಹೊಂದಿದ್ದು, ಚರಾಸ್ತಿ 1.23 ಕೋಟಿ ಮೌಲ್ಯದ್ದಾಗಿದ್ದು, ಇದರಲ್ಲಿ 22 ಮೌಲ್ಯದ ಟೊಯೋಟಾ ಫಾಚ್ಯೂನರ್ ಕಾರು, 6 ಲಕ್ಷ ಮೌಲ್ಯದ ಟ್ರಾಕ್ಟರ್ ಇರುವುದಾಗಿ ವಿವರ ನೀಡಿದ್ದಾರೆ. ರೂ. 4.40 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ. ತಮ್ಮ ಬಳಿ 150 ಗ್ರಾಂ ಚಿನ್ನ ಹಾಗೂ ಪತ್ನಿ ಬಳಿ 500…