ಮೈಸೂರು

ಕಳಂಕಿತರಿಗೆ ಮತ ಹಾಕಬೇಡಿ: ಎಡಿಆರ್ ರಾಜ್ಯ ಸಂಚಾಲಕ ಡಾ.ಆರ್. ಬಾಲಸುಬ್ರಹ್ಮಣ್ಯಂ ಮನವಿ
ಮೈಸೂರು

ಕಳಂಕಿತರಿಗೆ ಮತ ಹಾಕಬೇಡಿ: ಎಡಿಆರ್ ರಾಜ್ಯ ಸಂಚಾಲಕ ಡಾ.ಆರ್. ಬಾಲಸುಬ್ರಹ್ಮಣ್ಯಂ ಮನವಿ

April 19, 2018

ಮೈಸೂರು:  ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಿ, ಆದರೆ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳಿಗೆ ಮಾತ್ರ ಮತ ಹಾಕಬೇಡಿ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾಮ್ರ್ಸ್ (ಎಡಿಆರ್) ರಾಜ್ಯ ಸಂಚಾಲಕ ಡಾ.ಆರ್.ಬಾಲಸುಬ್ರಹ್ಮಣ್ಯಂ ಮನವಿ ಮಾಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಪ್ರಜಾಪ್ರಭುತ್ವ ಸುಧಾರಣೆ ಗಾಗಿ ಇರುವ `ಎಡಿಆರ್’ ಸ್ವಯಂ ಸೇವಾ ಸಂಸ್ಥೆಯು ನಡೆಸಿದ ಸಮೀಕ್ಷೆಯಂತೆ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇ.32, ಬಿಜೆಪಿ ಶೇ.27, ಜೆಡಿಎಸ್  ಶೇ.29ರಷ್ಟು ಕ್ರಿಮಿನಲ್‍ಗಳಿಗೆ ಟಿಕೆಟ್ ನೀಡಿರುವುದು ವಿಪರ್ಯಾಸ….

ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೆ ಶಕ್ತಿ: ಬಿ.ವೈ.ವಿಜಯೇಂದ್ರ
ಮೈಸೂರು

ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೆ ಶಕ್ತಿ: ಬಿ.ವೈ.ವಿಜಯೇಂದ್ರ

April 19, 2018

ಮೈಸೂರು: ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬಂದಾಗ ಮಾತ್ರ ಪ್ರಜಾ ಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂದು ವರುಣಾ ವಿಧಾನಸಭಾ ಕ್ಷೇತ್ರದ ಸಂಭ ವನೀಯ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಸವ ಜಯಂತಿಯ ಅಂಗವಾಗಿ ತಮ್ಮ ಗೃಹ ಕಚೇರಿಯಲ್ಲಿ ಬಸವಣ್ಣನವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತ ನಾಡಿದ ಅವರು, ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬರಬೇಕು ಎಂದು ಬಸವಣ್ಣನವರು ಕನಸು ಕಂಡಿದ್ದರು. ಅದಕ್ಕಾಗಿ ಹೋರಾಟ ಮಾಡಿ ದರು. ಆದರೆ ಅವರು ಆರಂಭಿಸಿದ ಹೋರಾಟ ದಡ ಮುಟ್ಟಲು ಇವತ್ತು ಒಟ್ಟಾರೆ ಸಮಾಜ ಯತ್ನಿಸ ಬೇಕಾಗಿದೆ…

ಸ್ವತಂತ್ರ ಸಂಸ್ಥೆ ಮೂಲಕ ಅರ್ಹತಾ ಪರೀಕ್ಷೆ ನಡೆಸಿ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಮುಕ್ತಿ ಕಲ್ಪಿಸಲು ವಿಶ್ರಾಂತ ಕುಲಪತಿಗಳ ಸಲಹೆ
ಮೈಸೂರು

ಸ್ವತಂತ್ರ ಸಂಸ್ಥೆ ಮೂಲಕ ಅರ್ಹತಾ ಪರೀಕ್ಷೆ ನಡೆಸಿ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಮುಕ್ತಿ ಕಲ್ಪಿಸಲು ವಿಶ್ರಾಂತ ಕುಲಪತಿಗಳ ಸಲಹೆ

April 19, 2018

ಮೈಸೂರು:  ಮುಕ್ತ ವಿವಿ ವಿದ್ಯಾರ್ಥಿಗಳಿಗೆ ವಿವಿ ಮಾನ್ಯತೆ ರದ್ದತಿಯಿಂದ ಆಗಿರುವ ಗಂಭೀರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸ್ವತಂತ್ರ ಸಂಸ್ಥೆಯಿಂದ `ಅರ್ಹತಾ ಪರೀಕ್ಷೆ’ ನಡೆಸಿ ಅವರಿಗೆ ಮಾನ್ಯತೆ ದೊರಕುವಂತೆ ಮಾಡುವ ಸಂಬಂಧ ವಿಶ್ವವಿದ್ಯಾ ನಿಲಯ ಧನಸಹಾಯ ಆಯೋಗದೊಂದಿಗೆ ವ್ಯವಹರಿಸಲು ಕರ್ನಾಟಕ ರಾಜ್ಯ ವಿಶ್ರಾಂತ ಕುಲಪತಿಗಳ ವೇದಿಕೆ ಸಿದ್ಧವಿದೆ ಎಂದು ವೇದಿಕೆ ಅಧ್ಯಕ್ಷ ಪ್ರೊ.ಎಸ್.ಎನ್.ಹೆಗ್ಡೆ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರು ತಪ್ಪು ಮಾಡಿದ್ದರಿಂದ ವಿವಿಗೆ ಈ ಸಮಸ್ಯೆ ಬಂದೊದಗಿದೆ ಎಂಬ ವಿಷಯ ಕುರಿತು ಚರ್ಚೆಗಿಂತಲೂ…

ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಅವಕಾಶವಿದೆ, ನನಗೆ ಮತ ಹಾಕಿ: ಚಾಮುಂಡೇಶ್ವರಿ ಕ್ಷೇತ್ರದ ಜನರಲ್ಲಿ ಸಿದ್ದರಾಮಯ್ಯ ಮನವಿ
ಮೈಸೂರು

ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಅವಕಾಶವಿದೆ, ನನಗೆ ಮತ ಹಾಕಿ: ಚಾಮುಂಡೇಶ್ವರಿ ಕ್ಷೇತ್ರದ ಜನರಲ್ಲಿ ಸಿದ್ದರಾಮಯ್ಯ ಮನವಿ

April 19, 2018

ಮೈಸೂರು:  ಚಾಮುಂಡೇಶ್ವರಿಯಲ್ಲಿ 5 ಬಾರಿ ಗೆಲ್ಲಿಸಿ ಆಶೀರ್ವಾದ ಮಾಡಿರುವ ಕ್ಷೇತ್ರದ ಜನತೆ ಈ ಬಾರಿಯೂ ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಸಿಕ್ಕಿರುವ ಅವಕಾಶವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇ ಶ್ವರಿ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬುಧವಾರ ಪ್ರಚಾರ ಕೈಗೊಂಡ ಅವರು ಬೀರಿಹುಂಡಿ, ಜಟ್ಟಿಹುಂಡಿ, ಕುಮಾರಬೀಡು ಸೇರಿದಂತೆ ವಿವಿಧ ಕಡೆಗಳಲ್ಲಿ ರೋಡ್ ಶೋ ನಡೆಸಿ, ಜನರನ್ನುದ್ದೇಶಿಸಿ ಮಾತನಾಡಿದರು. ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ರಾಜ್ಯದ ಜನತೆ ಮತ್ತೆ…

ಪಾದಯಾತ್ರೆ ಮೂಲಕ ಶ್ರೀಮತಿ ಲಲಿತಾ ಜಿ.ಟಿ. ದೇವೇಗೌಡ ಮತ ಯಾಚನೆ
ಮೈಸೂರು

ಪಾದಯಾತ್ರೆ ಮೂಲಕ ಶ್ರೀಮತಿ ಲಲಿತಾ ಜಿ.ಟಿ. ದೇವೇಗೌಡ ಮತ ಯಾಚನೆ

April 19, 2018

ಮೈಸೂರು: ಇದುವರೆಗೆ ತೆರೆಮರೆ ಪಕ್ಷದ ಕಾರ್ಯ ಕರ್ತರು ಹಾಗೂ ಸಾರ್ವಜನಿಕರ ಕುಂದು–ಕೊರತೆಗಳನ್ನು ಆಲಿಸಿ, ಕೈಲಾದ ನೆರವು ನೀಡುತ್ತಿದ್ದ ಮಾಜಿ ಸಚಿವ ಹಾಗೂ ಹಾಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡರ ಪರ ಅವರ ಪತ್ನಿ ಶ್ರೀಮತಿ ಲಲಿತಾ ಜಿ.ಟಿ.ದೇವೇಗೌಡ ಈಗ ಮತ ಯಾಚನೆಯಲ್ಲಿ ತೊಡಗಿದ್ದಾರೆ. ಇಂದು ಬೆಳಿಗ್ಗೆ ಬೋಗಾದಿ ಬಡಾವಣೆ, ಬೆಮೆಲ್ ಲೇಔಟ್‍ನ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮೈಸೂರಿನ ದಟ್ಟಗಳ್ಳಿ, ರಾಜರಾಜೇಶ್ವರಿನಗರ ಸುತ್ತಮುತ್ತಲ ಪ್ರದೇಶಗಳಲ್ಲಿ ಉರಿ ಬಿಸಿಲಲ್ಲೇ ಪಾದಯಾತ್ರೆ ಮೂಲಕ ಮನೆ ಮನೆಗೆ…

ಸಮಾನತೆಯ ಹರಿಕಾರ ಬಸವಣ್ಣ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು

ಸಮಾನತೆಯ ಹರಿಕಾರ ಬಸವಣ್ಣ: ಮುಖ್ಯಮಂತ್ರಿ ಸಿದ್ದರಾಮಯ್ಯ

April 19, 2018

ಬೆಂಗಳೂರು: 12ನೇ ಶತಮಾನದ ಲಿಂಗಾಯತ ತತ್ವಜ್ಞಾನಿ, ವಚನಕಾರ ಬಸವಣ್ಣನವರನ್ನು ಸಮಾನತೆಯ ಹರಿಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಬಸವಣ್ಣ ಒಬ್ಬ ತತ್ವಜ್ಞಾನಿಯಾಗಿದ್ದು ಅವರಿಗೆ ಸಾಮಾಜಿಕ ನ್ಯಾಯ ಮುಖ್ಯವಾಗಿತ್ತು. ಸಮಾನತೆಯ ಹರಿಕಾರರಾಗಿದ್ದರು. ಸಮಾಜದಲ್ಲಿ ಕ್ರಾಂತಿಯನ್ನು ತರಲು ಅವರು ಯಾವಾಗಲೂ ಹಂಬಲಿಸುತ್ತಿದ್ದರು ಎಂದರು. ಬಸವ ಜಯಂತಿ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬಸವ ಮೂರ್ತಿಗೆ ಹಾರ ಹಾಕಲು ಬಿಡಬಾರದು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದರು. ಬಸವ ಜಯಂತಿಯನ್ನು ಆಚರಿಸುವ ನೈತಿಕ ಹಕ್ಕು ಸಿದ್ದರಾಮಯ್ಯನವರಿಗಿಲ್ಲ ಎಂದು ಶೋಭಾ ಕರಂದ್ಲಾಜೆ ಟೀಕಿಸಿದ್ದರು.  

ಬಿಜೆಪಿ ಪಾರ್ಟಿ ಆಫ್ ಕ್ರಿಮಿನಲ್ಸ್: ಸಿಎಂ ಗರಂ
ಮೈಸೂರು

ಬಿಜೆಪಿ ಪಾರ್ಟಿ ಆಫ್ ಕ್ರಿಮಿನಲ್ಸ್: ಸಿಎಂ ಗರಂ

April 19, 2018

ಮೈಸೂರು: ಬಿಜೆಪಿ ಎಂದರೆ ಅದು ಪಾರ್ಟಿ ಆಫ್ ಕ್ರಿಮಿನಲ್ಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಬಿಜೆಪಿ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿ ಸಿದರು. ಮೈಸೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿಯವರು ಕ್ರಿಮಿನಲ್‍ಗಳು ಎಂದರು. ಹಿಂದು ಹುಲಿ ಹತ್ಯೆಗೆ ಸಂಚು ನಡೆದಿದ್ದು, ಇದರಲ್ಲಿ ಸಿಎಂ ನೇರ ಕಾರಣ ಎಂದು ಸಂಸದ ಪ್ರತಾಪ್‍ಸಿಂಹ ಆರೋಪ ಮಾಡಿದ್ದಾರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ, ಇಷ್ಟೊಂದು ಕೀಳು ಮಟ್ಟದ ಕ್ರಿಮಿನಲ್ ಬ್ರೈನ್ ಬಿಜೆಪಿಯವರದ್ದು. ಅವರ ಮನಸ್ಥಿತಿ…

ಅಕ್ಷಯ ತೃತೀಯ: ಆತಂಕದಲ್ಲಿದ್ದ ಆಭರಣ ಮಳಿಗೆ ಮಾಲೀಕರಿಗೆ ಕೊನೆಗೂ ನಿರಾಳ
ಮೈಸೂರು

ಅಕ್ಷಯ ತೃತೀಯ: ಆತಂಕದಲ್ಲಿದ್ದ ಆಭರಣ ಮಳಿಗೆ ಮಾಲೀಕರಿಗೆ ಕೊನೆಗೂ ನಿರಾಳ

April 19, 2018

ಮೈಸೂರು: ಅಕ್ಷಯ ತೃತೀಯ ಆಚರಣೆಯ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ವಿವಿಧ ಆಭರಣಗಳ ಮಳಿಗೆಗಳಲ್ಲಿ ಬುಧವಾರ ಗ್ರಾಹಕರು ಮುಗಿ ಬಿದ್ದು, ಆಭರಣ ಖರೀದಿಸಿದರು. ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆ ಯಲ್ಲಿ ಈ ಬಾರಿ ಅಕ್ಷಯ ತೃತೀಯ ದಿನ ದಂದು ಆಭರಣ ಖರೀದಿಸಲು ಜನರು ಹಿಂದೇಟು ಹಾಕಲಿದ್ದಾರೆ ಎಂಬ ಆತಂಕ ದಲ್ಲಿದ್ದ ವ್ಯಾಪಾರಿಗಳಿಗೆ ನಿರಾಳ. ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸಿ ದರೆ ಒಳಿತಾಗಿ, ಸಂಪತ್ತು ವೃದ್ಧಿಯಾಗು ತ್ತದೆ ಎಂಬ ನಂಬಿಕೆ ಹಿನ್ನೆಲೆಯಲ್ಲಿ ಇಂದು ಬೆಳಗಿನಿಂದಲೇ ಮೈಸೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ…

ಸಿಎಂ ಆಗಿದ್ದಾಗ ಐದು ವರ್ಷ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ನೆನಪಿರಲಿಲ್ಲ: ಜೆಡಿಎಸ್ ಲೇವಡಿ
ಮೈಸೂರು

ಸಿಎಂ ಆಗಿದ್ದಾಗ ಐದು ವರ್ಷ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ನೆನಪಿರಲಿಲ್ಲ: ಜೆಡಿಎಸ್ ಲೇವಡಿ

April 19, 2018

ಮೈಸೂರು: ಕಳೆದ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಸಿದ್ದರಾಮಯ್ಯ ನಾಯಕತ್ವದಲ್ಲೇ ಎದುರಿಸಿದ್ದಾಗ ಚಾಮುಂಡೇಶ್ವರಿಯಲ್ಲಿ ಸೋಲುಂಡಿದ್ದು ನೆನಪಿಲ್ಲವೇ? ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಚಾರ ಸಮಿತಿಯು ತಿರುಗೇಟು ನೀಡಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಾಮರಾಜ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಶ್ರೀನಿವಾಸ್, ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಣಿಸಿದ ಜನತೆ, ಜೆಡಿಎಸ್‍ನ ಜಿ.ಟಿ.ದೇವೇಗೌಡರನ್ನು ಆಯ್ಕೆ ಮಾಡಿ ಕುಮಾರಸ್ವಾಮಿ ನಾಯ ಕತ್ವಕ್ಕೆ ಬೆಂಬಲ ನೀಡಿದ್ದಾರೆ ಎಂದರು. ಸಿದ್ದರಾಮಯ್ಯನವರು ಸಿಎಂ ಆದ…

ಟಿಕೆಟ್ ವಂಚಿತರೊಂದಿಗೆ ಸಿಎಂ ಸಮಾಲೋಚನೆ
ಮೈಸೂರು

ಟಿಕೆಟ್ ವಂಚಿತರೊಂದಿಗೆ ಸಿಎಂ ಸಮಾಲೋಚನೆ

April 19, 2018

ಮೈಸೂರು: ಪದ್ಮನಾಭನಗರ, ಕೊಳ್ಳೇಗಾಲ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ನಂತರ ಉದ್ಭವಿಸಿರುವ ಅಸಮಾಧಾನವನ್ನು ಸರಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಟಿಕೆಟ್ ವಂಚಿತರೊಂದಿಗೆ ಚರ್ಚೆ ನಡೆಸಿದರು. ಪದ್ಮನಾಭನಗರದ ಪ್ರಬಲ ಟಿಕೆಟ್ ಆಕಾಂಕ್ಷಿ ಶ್ರೀನಿವಾಸ್, ಕೊಳ್ಳೇಗಾಲ ಮೀಸಲು ಕ್ಷೇತ್ರದ ಶಾಸಕ ಎಸ್.ಜಯಣ್ಣ, ಮಾಜಿ ಶಾಸಕ ಎಸ್.ಬಾಲರಾಜು ಅವರೊಂದಿಗೆ ಚರ್ಚಿಸಿದ ಸಿದ್ದ ರಾಮಯ್ಯ ಇದಕ್ಕೆ ಸೂಕ್ತ ಪರಿಹಾರ ಕಂಡು ಹಿಡಿಯುವುದಾಗಿ ಅವರಿಗೆ ತಿಳಿಸುವ ಮೂಲಕ ಸಮಾಧಾನಪಡಿಸುವ ಪ್ರಯತ್ನ ನಡೆಸಿದರು. ಮುಖ್ಯಮಂತ್ರಿಗಳ ಸಲಹೆಯಿಂದ ಸಮಾಧಾನ ಗೊಳ್ಳದ ಪದ್ಮನಾಭನಗರದ ಶ್ರೀನಿವಾಸ್…

1 1,607 1,608 1,609 1,610 1,611
Translate »