ಮೈಸೂರು, ನ.24(ಪಿಎಂ)- ಡಿ.ದೇವರಾಜ ಅರಸು ಹಿಂದು ಳಿದ ವರ್ಗಗಳ ಅಭಿವೃದ್ಧಿ ನಿಗ ಮದ ಅಧ್ಯಕ್ಷರಾಗಿ ಮೈಸೂರಿನ ಹಿರಿಯ ಬಿಜೆಪಿ ಮುಖಂಡ ಆರ್.ರಘು ಕೌಟಿಲ್ಯ ಅವರನ್ನು ನೇಮಕ ಮಾಡಲಾಗಿದೆ. ಆರ್.ರಘು ಕೌಟಿಲ್ಯ ಬಿಜೆಪಿ ಸ್ಲಂ ಮೋರ್ಚಾ ರಾಜ್ಯ ಕಾರ್ಯದರ್ಶಿ, ಪಕ್ಷದ ಸಹ ವಕ್ತಾರರಾಗಿಯೂ ಸೇವೆ ಸಲ್ಲಿಸಿದ್ದರು. ಇವರು ಪಕ್ಷದ ರಾಜ್ಯ ಉಪಾಧ್ಯಕ್ಷರೂ ಆದ ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಆಪ್ತರು. ಈ ಹಿಂದೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಅನುಭವ…
ಹೂಟಗಳ್ಳಿ ನಗರಸಭೆ, ಬೋಗಾದಿ, ಶ್ರೀರಾಂಪುರ, ರಮ್ಮನಹಳ್ಳಿ, ಕಡಕೊಳ ಪಟ್ಟಣ ಪಂಚಾಯಿತಿ; ಅಧಿಸೂಚನೆ ಹೊರಡಿಸಿದ ಸರ್ಕಾರ
November 25, 2020ಮೈಸೂರು, ನ.24(ಪಿಎಂ)- ಸಚಿವ ಸಂಪುಟದ ಅನುಮೋದನೆ ನಂತರ ಕೂರ್ಗಳ್ಳಿ, ಹಿನಕಲ್, ಹೂಟಗಳ್ಳಿ, ಬೆಳವಾಡಿ ಗ್ರಾಮ ಪಂಚಾಯಿತಿ ಸೇರ್ಪಡೆಗೊಳಿಸಿ `ಹೂಟಗಳ್ಳಿ ನಗರಸಭೆ’ ಹಾಗೂ ಬೋಗಾದಿ, ಶ್ರೀರಾಂ ಪುರ, ರಮ್ಮನಹಳ್ಳಿ ಮತ್ತು ಕಡಕೊಳ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಪರಿವರ್ತಿಸಿ, ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ (ಕರ್ನಾಟಕ ರಾಜ್ಯ ಪತ್ರದ ಅಧಿಸೂಚನೆ) ಹೊರಡಿಸಿದೆ. ನ.12ರಂದು ಇದಕ್ಕೆ ಸಚಿವ ಸಂಪುಟ ಸಮ್ಮತಿ ನೀಡಿತ್ತು. ಇದೀಗ ಸೋಮವಾರ 1 ನಗರಸಭೆ ಹಾಗೂ 4 ಪಟ್ಟಣ ಪಂಚಾಯಿತಿ ರಚನೆ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ…
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಮೈಸೂರು ಪೊಲೀಸ್ ಆಯುಕ್ತರ ಕಚೇರಿಯ ಭವ್ಯ ಕಟ್ಟಡ ಉದ್ಘಾಟನೆ
November 25, 2020ಮೈಸೂರು,ನ.24(ವೈಡಿಎಸ್)- ಮೈಸೂರಿನ ನಜರ್ ಬಾದ್ನಲ್ಲಿ ಪಾರಂಪರಿಕ ಶೈಲಿಯಲ್ಲಿ ನಿರ್ಮಾಣವಾಗಿ ರುವ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಕಟ್ಟಡ ಹಾಗೂ ಪೊಲೀಸ್ ಗೃಹ 2020 ಯೋಜನೆಯಡಿ ನಿರ್ಮಿ ಸಿರುವ 108 ವಸತಿಗೃಹಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಉದ್ಘಾಟಿಸಿದರು. ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿ: ನಂತರ ಮಾತ ನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಮೈಸೂರು ನಗರ ಪೊಲೀಸ್ ಘಟಕದ ಎಲ್ಲಾ ಹಂತದ ಅಧಿಕಾರಿ, ಸಿಬ್ಬಂದಿ ಅಪರಾಧರಹಿತ ಕಾನೂನು ಮತ್ತು ಸುವ್ಯವಸ್ಥೆ ಯಿಂದ ಕೂಡಿದ ಉತ್ತಮ ಸಮಾಜ…
ಕೆಸರೆಯ ಕಸಾಯಿಖಾನೆ ಕಾಮಗಾರಿ ತಕ್ಷಣ ಸ್ಥಗಿತಗೊಳಿಸಿ
November 25, 2020ಮೈಸೂರು,ನ.24(ಆರ್ಕೆ)-ಮೈಸೂ ರಿನ ಕೆಸರೆಯಲ್ಲಿ ನಿರ್ಮಿಸಲು ಉದ್ದೇ ಶಿಸಿರುವ ಕಸಾಯಿಖಾನೆ ಕೆಲಸವನ್ನು ಸ್ಥಗಿತಗೊಳಿಸಿ ಎಂದು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕರಾದ ಜಿ.ಟಿ. ದೇವೇಗೌಡ, ಎಲ್.ನಾಗೇಂದ್ರ, ಪಾಲಿಕೆ ಆಯುಕ್ತರಿಗೆ ತಾಕೀತು ಮಾಡಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಾಪ್ ಸಿಂಹ, ಸ್ಥಳೀಯರು, ಎಲ್ಲಾ ಸಮುದಾಯಗಳ ಪ್ರಮು ಖರೂ ತೀವ್ರ ವಿರೋಧ ಮಾಡುತ್ತಿದ್ದರೂ, ಕೆಸರೆಯಲ್ಲೇ ಕಸಾಯಿಖಾನೆ ಮಾಡ ಬೇಕೆಂಬ ಹಠವೇಕೇ ಎಂದು ಪ್ರಶ್ನಿಸಿದರು. ಕೆಟ್ಟ ವಾಸನೆ ಹರಡಿ ಪರಿಸರ ಹಾಳಾ ಗುತ್ತದೆ…
ಜಿಲ್ಲೆಯಲ್ಲಿ ಕೋವಿಡ್ ಪ್ರಖರತೆ ಕ್ಷೀಣ ಮೈಸೂರು ಉಸ್ತುವಾರಿ ಸಚಿವ ಸೋಮಶೇಖರ್ ಸಮಾಧಾನ
November 25, 2020ಮೈಸೂರು, ನ.24(ಆರ್ಕೆ)-ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಖರತೆ ಕ್ಷೀಣಿಸಿರುವುದು ಶ್ಲಾಘನೀಯ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಿನ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಜಿಲ್ಲೆಯಲ್ಲಿ ಕೇವಲ 626 ಕೋವಿಡ್ ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಮರನಾಥ ಅವರಿಂದ ಮಾಹಿತಿ ಪಡೆದು, ಜಿಲ್ಲಾ ಅಧಿಕಾರಿಗಳ ಕಾರ್ಯವೈಖರಿಯನ್ನು ಪ್ರಶಂಸಿಸಿದರು. ಪ್ರತಿ ನಿತ್ಯ ಜಿಲ್ಲೆಯಲ್ಲಿ 4,000 ಆರ್ಟಿಪಿಸಿಆರ್ ಟೆಸ್ಟ್ ಮಾಡುತ್ತಿರುವುದರಿಂದ ಸೋಂಕಿತರನ್ನು ಐಸೋಲೇಷನ್ನಲ್ಲಿಡುತ್ತಿರುವ ಕಾರಣ ಕೊರೊನಾ…
ಆಯುಧ ಪೂಜಾ ರೋಲ್ಕಾಲ್ ತಪ್ಪಿಸಿ!?
November 25, 2020ಎಸ್ಪಿಗೆ ಜಿಲ್ಲಾ ಉಸ್ತುವಾರಿ ಸಚಿವರ ತಾಕೀತು ರೆಸಾರ್ಟ್ನ ಕಳವು ಪ್ರಕರಣದಲ್ಲಿ ಅದರ ಮಾಲೀಕನಿಗೆ ಕಿರುಕುಳ ಆರೋಪ ಮೈಸೂರು, ನ.24(ಆರ್ಕೆ)-ರೆಸಾರ್ಟ್ವೊಂದರಲ್ಲಿ ತಂಗಿದ್ದವರ ಚಿನ್ನಾಭರಣ ಕಳವು ಪ್ರಕರಣ ಸಂಬಂಧ ಅದರ ಮಾಲೀಕರಿಗೆ ಕಿರುಕುಳ ನೀಡಿ, ಆಯುಧ ಪೂಜಾ ಹೆಸರಲ್ಲಿ ರೋಲ್ಕಾಲ್ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಎಸ್ಪಿ ಸಿ.ಬಿ.ರಿಷ್ಯಂತ್ ಅವರಿಗೆ ಸೂಚಿಸಿದರು. ಮೈಸೂರಿನ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಚಿವರು, ರೆಸಾರ್ಟ್ನಲ್ಲಿ ತಂಗಿದ್ದವರ…
ವಿನೋಬ ರಸ್ತೆಯಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರೋಧಿಸಿ ನಿವಾಸಿಗಳ ಪ್ರತಿಭಟನೆ
November 25, 2020ಮೈಸೂರು,ನ.24(ಆರ್ಕೆಬಿ)- ಮೈಸೂರಿನ ವಿನೋಬ ರಸ್ತೆಯಲ್ಲಿ 50 ಲಕ್ಷ ರೂ. ಎಸ್ಎಫ್ಸಿ ಅನುದಾನದÀಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿ ಅವೈಜ್ಞಾನಿಕ ರೀತಿ ನಡೆಯುತ್ತಿದ್ದು, ಇದರಿಂದ ಸಾರ್ವಜನಿಕರು, ವಾಹನ ನಿಲುಗಡೆ ಮಾಡುವವರಿಗೆ ತೊಂದರೆ ಉಂಟಾಗಿದೆ ಎಂದು ಆರೋಪಿಸಿ ನಗರಪಾಲಿಕೆ ಮಾಜಿ ಸದಸ್ಯ ಪ್ರಶಾಂತ್ ಗೌಡ ನೇತೃತ್ವದಲ್ಲಿ ಮಂಗಳವಾರ ಶಿವರಾಂ ಪೇಟೆಯ ಲಕ್ಷ್ಮಿ ವಿಲಾಸ್ ಬ್ಯಾಂಕ್ ಬಳಿ ಅಲ್ಲಿನ ನಿವಾಸಿಗಳು, ವರ್ತಕರು ಪ್ರತಿಭಟನೆ ನಡೆಸಿದರು. ಈ ಸ್ಥಳದಲ್ಲಿ ಖರ್ಬ್ ಸ್ಟೋನ್ ಅಳವಡಿಸಿ ಟೈಲ್ಸ್ ಹಾಕುತ್ತಿರುವುದರಿಂದ ವಾಹನ ನಿಲುಗಡೆ ಹಾಗೂ ಪಾದಚಾರಿಗಳಿಗೂ ತೊಂದರೆ…
ರಾಜಕೀಯ ಸಂಚಲನ ಮೂಡಿಸಿರುವ ಸಂತೋಷ್ ಜೀ ರಾಜ್ಯ ಭೇಟಿ
November 24, 2020ಬೆಂಗಳೂರು, ನ.23(ಕೆಎಂಶಿ)- ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಜೀ ಇಂದು ರಾಜ್ಯದ ಬಿಜೆಪಿ ಮುಖಂಡರೊಟ್ಟಿಗೆ ಸಮಾಲೋಚನೆ ನಡೆಸಿ, ಪಕ್ಷ ಮತ್ತು ಸರ್ಕಾರದಲ್ಲಿ ಸಂಚಲನ ಮೂಡಿಸಿ ದ್ದಾರೆ. ಇವರ ಎರಡು ದಿನಗಳ ರಾಜ್ಯ ಭೇಟಿ ಬಗ್ಗೆ, ನಾನಾ ರೀತಿ ವ್ಯಾಖ್ಯಾನ ಮಾಡಲಾಗು ತ್ತಿದೆ. ಇವರು ಇಂದು ಇಡೀ ದಿನ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಪು ಟದ ಸಹೋದ್ಯೋಗಿಗಳು, ಪಕ್ಷದ ರಾಜ್ಯಾ ಧ್ಯಕ್ಷರು ಮತ್ತು ಮುಖಂಡರೊಟ್ಟಿಗೆ ಪ್ರತ್ಯೇಕ ಸಮಾಲೋಚನೆ ನಡೆಸಿದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ…
ಡಿಸೆಂಬರ್ ಅಂತ್ಯದವರೆಗೆ ಶಾಲೆ, ಪಿಯು ಕಾಲೇಜು ಆರಂಭವಿಲ್ಲ
November 24, 2020ಬೆಂಗಳೂರು, ನ.23(ಕೆಎಂಶಿ)-ಡಿಸೆಂ ಬರ್ ಅಂತ್ಯದವರೆಗೆ ಶಾಲೆ-ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ. ಶಾಲೆ ಆರಂಭಿಸುವ ಕುರಿತು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿಯವರು, ಶಿಕ್ಷಣ ಮತ್ತು ಆರೋಗ್ಯ ತಜ್ಞರು ಸದ್ಯಕ್ಕೆ ಶಾಲೆಗಳನ್ನು ತೆರೆಯುವುದು ಬೇಡ ಎಂದು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ಆರಂಭಿ ಸದಿರಲು ತೀರ್ಮಾನ ಕೈಗೊಳ್ಳಲಾಗಿದೆ. ಡಿಸೆಂಬರ್ ತಿಂಗಳಲ್ಲಿ ಮತ್ತೊಮ್ಮೆ ಸಭೆ ಸೇರಿ, ಚರ್ಚೆ ನಡೆಸಿ,…
ಐಎಂಎ ಹಗರಣ: ರೋಷನ್ ಬೇಗ್ ಬೆಂಗಳೂರು ನಿವಾಸದ ಮೇಲೆ ಸಿಬಿಐ ದಾಳಿ
November 24, 2020ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ಜೈಲು ಪಾಲಾಗಿರುವ ಮಾಜಿ ಶಾಸಕ ರೋಷನ್ ಬೇಗ್ ಅವರ ಕುಟುಂಬಸ್ಥರಿಗೂ ಇದೀಗ ಸಿಬಿಐ ಶಾಕ್ ಕೊಟ್ಟಿದೆ. ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿ ಮಾಡಿದೆ. ಬೆಂಗ ಳೂರಿನ ಕೋಲ್ಸ್ ಪಾರ್ಕ್ ಪ್ರದೇಶದಲ್ಲಿ ಇರುವ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ಇಂದು ಮುಂಜಾನೆಯೇ ದಾಳಿ ನಡೆಸಿದೆ. ಹಗರಣ ಸಂಬಂಧ ಸಾಕ್ಷ್ಯಗಳಿಗಾಗಿ ಸಿಬಿಐ ಹುಡುಕಾಟ ನಡೆಸಿದೆ. ಭಾನುವಾರವಷ್ಟೇ ಸಿಬಿಐ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದಿತ್ತು. ಭಾನುವಾರ ಬೆಳಗಿನಿಂದ ಸಂಜೆವರೆಗೂ…










