ಮೈಸೂರು

ಇಂದು ಮೈಸೂರಿನ ಹಲವೆಡೆ ನೀರು ವ್ಯತ್ಯಯ
ಮೈಸೂರು

ಇಂದು ಮೈಸೂರಿನ ಹಲವೆಡೆ ನೀರು ವ್ಯತ್ಯಯ

May 24, 2020

ಮೈಸೂರು, ಮೇ23- ಎರಡು ದಿನಗಳ ಹಿಂದೆ ಬಿರುಗಾಳಿ-ಮಳೆಗೆ ಮೈಸೂರು ನಗರಕ್ಕೆ ನೀರು ಸರಬರಾಜಾಗುವ ಬೆಳಗೊಳ ಯಂತ್ರಾಗಾರದಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದರಿಂದ ವಿದ್ಯುತ್ ಸರಬರಾಜು ಕಡಿತವಾಗಿದ್ದು, ನಗರದ ಹಲವು ಬಡಾವಣೆಗಳಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮೇ 24ರಂದು ಮಂಡಿಮೊಹಲ್ಲಾ, ಲಷ್ಕರ್ ಮೊಹಲ್ಲಾ, ಯಾದವಗಿರಿ, ಬನ್ನಿಮಂಟಪ ಎಬಿಸಿ ಲೇಔಟ್, ಈರನಗೆರೆ, ಸಿದ್ದಿಖಿನಗರ, ಶಿವರಾತ್ರೀಶ್ವರನಗರ, ತಿಲಕ್‍ನಗರ, ಬಡೇಮಕಾನ್, ಹಲೀಂನಗರ, ದೇವರಾಜ ಮೊಹಲ್ಲಾ, ನಜರ್‍ಬಾದ್ ಮೊಹಲ್ಲಾ, ವಿದ್ಯಾರಣ್ಯಪುರಂ, ವಿಶ್ವೇಶ್ವರನಗರ, ಚಾಮುಂಡಿಪುರಂ, ದೇವರಾಜ ಮೊಹಲ್ಲಾ, ಲೂರ್ದ್ ನಗರ, ಮೀನಾ ಬಜಾರ್, ವಾರ್ಡ್ ಸಂಖ್ಯೆ…

ಜೂ.30ರೊಳಗೆ ಸಾಲ ಮರುಪಾವತಿಗೆ ಅವಕಾಶ
ಮೈಸೂರು

ಜೂ.30ರೊಳಗೆ ಸಾಲ ಮರುಪಾವತಿಗೆ ಅವಕಾಶ

May 24, 2020

ಚಾಮರಾಜನಗರ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಹಕಾರ ಬ್ಯಾಂಕ್ ಹಾಗೂ ಪಿಕಾರ್ಡ್ ಬ್ಯಾಂಕ್‍ಗಳಿಂದ ಮಧ್ಯಮಾವಧಿ, ದೀರ್ಘಾ ವಧಿ ಸಾಲಗಳನ್ನು ಜನವರಿ ಅಂತ್ಯಕ್ಕೆ ಸುಸ್ತಿಯಾಗಿರುವ ಸಾಲಗಳನ್ನು ಜೂ.30 ರೊಳಗೆ ಸಂಪೂರ್ಣ ಅಸಲನ್ನು ರೈತರು ಪಾವತಿ ಮಾಡಿದರೆ ಸರ್ಕಾ ರವು ಬಡ್ಡಿಯನ್ನು ಭರಿಸಲಿದೆ. ಮೂರು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಬೆಳೆಸಾಲ ಯೋಜನೆ, ಸ್ವ ಸಹಾಯ ಗುಂಪು, ಕಾಯಕ ಯೋಜನೆಯ ಚಾಲ್ತಿ ಸಾಲದ ಕಂತುಗಳನ್ನು ಜೂ.30ರೊಳಗೆ ಪಾವತಿ ಸಿದರೆ, ಬಡ್ಡಿ ಸಹಾಯ ಧನವನ್ನು ಸರ್ಕಾರದಿಂದ…

ಮೇ 26, 27 ವಿದ್ಯುತ್ ವ್ಯತ್ಯಯ
ಮೈಸೂರು

ಮೇ 26, 27 ವಿದ್ಯುತ್ ವ್ಯತ್ಯಯ

May 24, 2020

ಮೈಸೂರು, ಮೇ 23- ನಂಜನಗೂಡು ತಾಲೂಕಿನ ಸಿಂಧುವಳ್ಳಿಪುರ, ಚಂದ್ರವಾಡಿ ಹಾಗೂ ಹೆಮ್ಮರಗಾಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಮೇ 26ರಂದು ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ದೇವೀರಮ್ಮನಹಳ್ಳಿ, ದೇವರಸನಹಳ್ಳಿ, ಕಳಲೆ, ನವಿಲೂರು, ಸಿಂಧುವಳ್ಳಿ, ಕೂಡ್ಲಾಪುರ, ಕಸುವಿನಹಳ್ಳಿ ಗ್ರಾಮಗಳು/ಗ್ರಾಪಂ ವ್ಯಾಪ್ತಿಯ ಪ್ರದೇಶಗಳು. ನೆಲ್ಲಿತಾಳಪುರ, ಕುರಿಹುಂಡಿ, ಹರದನಹಳ್ಳಿ ಮತ್ತು ದುಗ್ಗಳ್ಳಿ ಗ್ರಾಮಗಳು/ಗ್ರಾಪಂ ವ್ಯಾಪ್ತಿಯ ಪ್ರದೇಶಗಳು. ಹೆಮ್ಮರಗಾಲ, ಕುಂಬ್ರಳ್ಳಿ, ಮಾಡ್ರಳ್ಳಿ, ಶ್ರೀನಗರ, ಸಿಂಗಾರಿಪುರ, ಗೊಣತಗಾಲ, ಹೆಡತಲೆ, ಭುಜಂಗಯ್ಯನ ಹುಂಡಿ, ಮಲ್ಲಹಳ್ಳಿ, ಹಂಪಾಪುರ, ಹಳೇಪುರ ವ್ಯಾಪ್ತಿಯ ಗ್ರಾಮಗಳು/ ಗ್ರಾಪಂ…

ಕಾವೇರಿ ನದಿಯಲ್ಲಿ ವೃದ್ಧನ ಶವ ಪತ್ತೆ
ಮೈಸೂರು

ಕಾವೇರಿ ನದಿಯಲ್ಲಿ ವೃದ್ಧನ ಶವ ಪತ್ತೆ

May 24, 2020

ಕೊಳ್ಳೇಗಾಲ: ಮನೆ ಬಿಟ್ಟು ಹೋದ ವೃದ್ಧನೋರ್ವ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂ ಕಿನ ಶಿವನಸಮುದ್ರದ ಬಳಿ ನಡೆದಿದೆ. ತಾಲೂಕಿನ ಸಿದ್ದಯ್ಯನಪುರ ಗ್ರಾಮದ ಮಾದೇಗೌಡ (74) ಶವವಾಗಿ ಪತ್ತೆಯಾದವರು. ಈತ ಆಗಾಗ್ಗೆ ಮನೆಯಿಂದ ಹೊರ ಹೋಗಿ ಮತ್ತೆ ವಾಪಸ್ ಬರುತ್ತಿದ್ದ ಎನ್ನಲಾಗಿದೆ. ಕೆಲ ವರ್ಷಗಳಿಂದ ಪಿಡ್ಸ್ ಕಾಯಿಲೆ ಹಾಗೂ ಬಿಪಿ, ಷುಗರ್‍ಗೆ ಸಂಬಂಧಿಸಿದ ಮಾತ್ರೆಯನ್ನು ತೆಗೆದುಕೊಳ್ಳುತ್ತಿದ್ದು, ತೀವ್ರ ಅನಾರೋಗ್ಯದಿಂದ ಬೇಸತ್ತು ಮೇ 12ರಂದು ಮನೆಯಿಂದ ಹೋದವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪುತ್ರ…

ಮಹಾರಾಷ್ಟ್ರ ಗಡಿ ಬಂದ್
ಮೈಸೂರು

ಮಹಾರಾಷ್ಟ್ರ ಗಡಿ ಬಂದ್

May 23, 2020

ಬೆಂಗಳೂರು, ಮೇ 22-ಮುಂಬೈನಿಂದ ರಾಜ್ಯ ಪ್ರವೇಶಿ ಸುತ್ತಿರುವ ಬಹುತೇಕರಿಗೆ ಕೊರೊನಾ ಸೋಂಕು ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗಡಿ ಬಂದ್ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಹಿರಿಯ ಅಧಿಕಾರಿ ಗಳ ಜೊತೆ ಸಮಾಲೋಚನೆ ಹಾಗೂ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಸಂದರ್ಭ ಮಹಾ ರಾಷ್ಟ್ರದಿಂದ ಬಂದ ಬಹುತೇಕರಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿರುವ ಪರಿಣಾಮ ರಾಜ್ಯದಲ್ಲಿ ಸೋಂಕಿನ ಸಂಖ್ಯೆ ವಿಪರೀತ ಏರುತ್ತಿದೆ ಎಂಬುದನ್ನು ಮನಗಂಡ ಮುಖ್ಯಮಂತ್ರಿಗಳು, ಈ…

ಸಾಲ ಮರುಪಾವತಿಗೆ ಮತ್ತೆ ಮೂರು ತಿಂಗಳು ಕಾಲಾವಕಾಶ
ಮೈಸೂರು

ಸಾಲ ಮರುಪಾವತಿಗೆ ಮತ್ತೆ ಮೂರು ತಿಂಗಳು ಕಾಲಾವಕಾಶ

May 23, 2020

ಮುಂಬೈ,ಮೇ22- ಕೋವಿಡ್-19 ಲಾಕ್‍ಡೌನ್ ಹಿನ್ನೆಲೆ ಯಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿಗೆ ಹಲವು ಕ್ರಮಗಳನ್ನು ಪ್ರಕಟಿಸಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶುಕ್ರವಾರ ಸಾಲ ಮರುಪಾವತಿಗೆ ಮತ್ತೆ ಮೂರು ತಿಂಗಳ ಕಾಲಾವಕಾಶ ನೀಡಿದೆ. ಈ ಮೊದಲು ಮಾರ್ಚ್ 1ರಿಂದ ಮೇ 31ರವರೆಗೆ ಇಎಂಐ ಪಾವತಿ ಅವಧಿಯನ್ನು ಮುಂದೂಡಲಾಗಿತ್ತು. ಇದೀಗ ಆರ್‍ಬಿಐ ಮತ್ತೊಮ್ಮೆ ಇಎಂಐ ಪಾವತಿ ಅವಧಿಯನ್ನು ಮುಂದೂಡಿದೆ. ಇದರಿಂದ ಲಾಕ್‍ಡೌನ್ ಸಂಕಷ್ಟಕ್ಕೆ ಒಳಗಾಗಿರುವ ಲಕ್ಷಾಂತರ ಮಂದಿಗೆ ಅನುಕೂಲವಾದಂತಾಗಿದೆ. ಗೃಹ ಸಾಲ ಸೇರಿದಂತೆ ವಿವಿಧ ಸಾಲ ಪಡೆದು ಇಎಂಐ ಪಾವತಿಸುವವರಿಗೆ…

ಜೂ.1ರಿಂದ ರಾಜ್ಯದಲ್ಲಿ ರೈಲು ಸಂಚಾರ: ಟಿಕೆಟ್ ಕಾಯ್ದಿರಿಸಲು ಮೈಸೂರು ರೈಲು ನಿಲ್ದಾಣದಲ್ಲಿ ಕೌಂಟರ್ 
ಮೈಸೂರು

ಜೂ.1ರಿಂದ ರಾಜ್ಯದಲ್ಲಿ ರೈಲು ಸಂಚಾರ: ಟಿಕೆಟ್ ಕಾಯ್ದಿರಿಸಲು ಮೈಸೂರು ರೈಲು ನಿಲ್ದಾಣದಲ್ಲಿ ಕೌಂಟರ್ 

May 23, 2020

ಮೈಸೂರು, ಮೇ 22(ಆರ್‍ಕೆ) ಜೂನ್ 1ರಿಂದ ರಾಜ್ಯದಾದ್ಯಂತ ಮತ್ತಷ್ಟು ರೈಲು ಸಂಚಾರ ಆರಂಭಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ನೈರುತ್ಯ ರೈಲ್ವೆಯು ಜೂ.1ರಿಂದ 100 ಜೋಡಿ ರೈಲು ಸೇವೆಯನ್ನು ಆರಂಭಿಸ ಲಿದ್ದು, ಮುಂಗಡವಾಗಿ ಟಿಕೆಟ್ ಗಳನ್ನು ಕಾಯ್ದಿರಿಸಲು ಮೈಸೂರು ವಿಭಾಗದ ವ್ಯಾಪ್ತಿಯ ಮೈಸೂರು, ದಾವಣಗೆರೆ, ಶಿವಮೊಗ್ಗ ಮತ್ತು ಹಾಸನ ರೈಲು ನಿಲ್ದಾಣಗಳಲ್ಲಿ ಪಿಆರ್‍ಎಸ್ ಕೌಂಟರ್‍ಗಳನ್ನು ತೆರೆಯಲಾಗಿದೆ ಎಂದು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕಿ ಪ್ರಿಯಾಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೈಸೂರು-ಬೆಂಗಳೂರು ನಡುವೆ ಭಾನುವಾರ ಹೊರತುಪಡಿಸಿ ವಾರದಲ್ಲಿ 6 ದಿನ ಎಕ್ಸ್‍ಪ್ರೆಸ್…

ಶುಕ್ರವಾರ ರಾಜ್ಯದ 138 ಸೋಂಕಿತರಲ್ಲಿ 111 ಮಂದಿ ಮಹಾರಾಷ್ಟ್ರದಿಂದ ಬಂದವರೇ!
ಮೈಸೂರು

ಶುಕ್ರವಾರ ರಾಜ್ಯದ 138 ಸೋಂಕಿತರಲ್ಲಿ 111 ಮಂದಿ ಮಹಾರಾಷ್ಟ್ರದಿಂದ ಬಂದವರೇ!

May 23, 2020

ಬೆಂಗಳೂರು, ಮೇ 22- ಮಹಾರಾಷ್ಟ್ರ ಜಾಢ್ಯದಿಂದ ಕರ್ನಾಟಕ ತತ್ತರಿಸಿದ್ದು, ಶುಕ್ರ ವಾರ ಪತ್ತೆಯಾದ 138 ಸೋಂಕಿತರ ಪೈಕಿ ಮಹಾರಾಷ್ಟ್ರದಿಂದ ಬಂದವರೇ 111 ಮಂದಿ ಸೋಂಕಿತರಾಗಿದ್ದಾರೆ. ಇಂದು ಬೆಳಿಗ್ಗೆ 105 ಮತ್ತು ಸಂಜೆ 33 ಮಂದಿ, ಒಟ್ಟು 138 ಮಂದಿಗೆ ಸೋಂಕು ಪತ್ತೆಯಾಗಿದ್ದು, ಅವರಲ್ಲಿ 58 ಮಹಿಳೆಯರು ಸೇರಿದ್ದಾರೆ. ಮಂಡ್ಯ ಜಿಲ್ಲೆ ಯಲ್ಲಿ ಇಂದು ಬೆಳಿಗ್ಗೆ 3 ಮತ್ತು ಸಂಜೆ 5 ಸೇರಿ ಒಟ್ಟು 8 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 209ಕ್ಕೆ ಏರಿದೆ. ಈವರೆಗೆ 25…

ಮೈಸೂರು-ಬೆಂಗಳೂರು ರೈಲು ಸಂಚಾರ ಆರಂಭ
ಮೈಸೂರು

ಮೈಸೂರು-ಬೆಂಗಳೂರು ರೈಲು ಸಂಚಾರ ಆರಂಭ

May 23, 2020

ಮೈಸೂರು, ಮೇ 22 (ಆರ್‍ಕೆ)- ಮೈಸೂರು-ಬೆಂಗ ಳೂರು ನಡುವೆ ವಿಶೇಷ ರೈಲು ಇಂದಿನಿಂದ ಸಂಚಾರ ಆರಂಭಿಸಿದೆ. ಮೊದಲ ಟ್ರಿಪ್‍ನಲ್ಲಿ ಬೆಂಗಳೂರಿನಿಂದ 69 ಮಂದಿ ಆಗಮಿಸಿದರೆ, ವಾಪಸ್ ಹೋದ ಇದೇ ರೈಲಿನಲ್ಲಿ ಮೈಸೂರಿನಿಂದ 59 ಮಂದಿ ಬೆಂಗಳೂರಿಗೆ ತೆರಳಿದರು. ಇಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿ ನಿಂದ ಪ್ರಯಾಣ ಬೆಳೆಸಿದ ರೈಲು ಮಧ್ಯಾಹ್ನ 12.30ಕ್ಕೆ ಮೈಸೂರು ತಲುಪಿತು. ಮತ್ತೆ ಅದೇ ರೈಲು ಮಧ್ಯಾಹ್ನ 1.45 ಗಂಟೆಗೆ ವಾಪಸ್ ಹೊರಟು ಸಂಜೆ 4.45 ಗಂಟೆಗೆ ಬೆಂಗಳೂರು ತಲುಪಿತು ಎಂದು ರೈಲ್ವೆ ಅಧಿಕಾರಿಗಳು…

ಕೋವಿಡ್ ಸೋಂಕು ಲಕ್ಷಣದ ಆರೋಗ್ಯ ಸಮಸ್ಯೆಗಳಿಗೆ ಔಷಧ ಖರೀದಿಸುವವರ ಮಾಹಿತಿ ಸಂಗ್ರಹಿಸಲು ಕಟ್ಟುನಿಟ್ಟಿನ ಸೂಚನೆ
ಮೈಸೂರು

ಕೋವಿಡ್ ಸೋಂಕು ಲಕ್ಷಣದ ಆರೋಗ್ಯ ಸಮಸ್ಯೆಗಳಿಗೆ ಔಷಧ ಖರೀದಿಸುವವರ ಮಾಹಿತಿ ಸಂಗ್ರಹಿಸಲು ಕಟ್ಟುನಿಟ್ಟಿನ ಸೂಚನೆ

May 23, 2020

ಮೈಸೂರು, ಮೇ 22- ಶೀತ, ಕೆಮ್ಮು, ಜ್ವರ ಹಾಗೂ ಕೋವಿಡ್-19 ಲಕ್ಷಣದ ಆರೋಗ್ಯ ಸಮಸ್ಯೆಗಳಿಗೆ ಔಷಧ ಖರೀದಿಸುವವರ ಮೊಬೈಲ್ ಸಂಖ್ಯೆ, ವಿಳಾಸ ಸಂಗ್ರಹಿಸಿ, ರೋಗ ಲಕ್ಷಣದ ವಿವರ ಪಡೆದು ಪ್ರತಿಸಂಜೆ ನಿಗದಿತ ಆ್ಯಪ್‍ನಲ್ಲಿ ಅಪ್‍ಲೋಡ್ ಮಾಡಿ ಎಂದು ಔಷಧ ಮಳಿಗೆಗಳು ಮತ್ತು ಫಾರ್ಮಾಸಿಸ್ಟ್‍ಗಳಿಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮತ್ತೊಮ್ಮೆ ತಾಕೀತು ಮಾಡಿದೆ. ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಭಿವೃದ್ಧಿಪಡಿಸಿರುವ ಮೊಬೈಲ್ ಅಪ್ಲಿಕೇಷನ್‍ನಲ್ಲಿ ಈ ಎಲ್ಲಾ ಮಾಹಿತಿಯನ್ನು…

1 562 563 564 565 566 1,611
Translate »