ನಂಜನಗೂಡು, ಫೆ.16- ಶನಿವಾರ ಸಂಜೆ ಕಾರ್ಕಳ ಬಳಿ ನಡೆದ ಬಸ್ ಅಪಘಾತದಲ್ಲಿ ಮೈಸೂರಿನ ಮೂವರು, ಮತ್ತು ನಂಜನಗೂಡು ತಾಲೂಕಿನ ಇಬ್ಬರು ಅಡುಗೆ ಭಟ್ಟರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಶಂಭುಲಿಂಗಪ್ಪ ಪುತ್ರ ಮಹ ದೇವಸ್ವಾಮಿ(36) ಹಾಗೂ ಶಿವಯ್ಯ ಪುತ್ರ ಬಸವರಾಜು (24) ಮೃತ ದುರ್ದೈವಿಗಳು. ಸುನಿಲ್ ಎಂಬಾತನು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಒಬ್ಬನೇ ಮಗನಾಗಿದ್ದ ಮಹದೇವಸ್ವಾಮಿ ಅವರನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಹೇಳತೀರದ್ದಾಗಿದೆ. ಇವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಇನ್ನು ಬಸವ ರಾಜು…
ಕಾಂಗ್ರೆಸ್ ಬಿಟ್ಟ ವೈರಸ್ ನಮ್ಮ ಪಕ್ಷದಲ್ಲಿಯೂ ಸೇರಿಕೊಂಡಿವೆ
February 17, 2020ಶಿವಮೊಗ್ಗ, ಫೆ.16-ಕಾಂಗ್ರೆಸ್ ಬಿಟ್ಟ ವೈರಸ್ ನಮ್ಮ ಪಕ್ಷದಲ್ಲಿಯೂ ಬಂದು ಸೇರಿ ಕೊಂ ಡಿದೆ ಎಂದು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ. ನಗರದಲ್ಲಿ ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಅನೇಕ ಸಮಸ್ಯೆ ಗಳನ್ನು ಒಂದು ರೀತಿಯ ವೈರಸ್ ರೀತಿಯಲ್ಲಿ ಇಂಜೆಕ್ಟ್ ಮಾಡಿಬಿಟ್ಟಿದೆ. ನೆಹರು ನಂತರ ಬಂದಂತಹ ಕಾಂಗ್ರೆಸ್, ರಾಜಕೀಯ ಪಕ್ಷಗಳಲ್ಲಿ ಅನೇಕ ವೈರಸ್ ಬಿಟ್ಟು, ನಮ್ಮ ದೇಶಕ್ಕೆ ಅತಿ ದೊಡ್ಡ ಅನ್ಯಾಯ…
ಜಿಎಸ್ಟಿ ಜಾಗೃತಿ ಕ್ರಮಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ
February 17, 2020ನವದೆಹಲಿ: ಸರಕು ಮತ್ತು ಸೇವಾ ತೆರಿಗೆ -ಜಿಎಸ್ಟಿ ಕುರಿತಂತೆ ಸ್ಥಳೀಯ ಮತ್ತು ಜಿಲ್ಲಾ ಮಟ್ಟದಲ್ಲಿ ಜಾಗೃತಿ ಕಾರ್ಯವನ್ನು ಚುರುಕುಗೊಳಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎಲ್ಲಾ ಜಿಎಸ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಎಸ್ಟಿ ಕುರಿತಂತೆ ಅನೇಕ ವರ್ತಕ ಪ್ರತಿನಿಧಿಗಳ ಸಂದೇಹ, ಸ್ಪಷ್ಟನೆಗಳಿಗೆ ಪ್ರತಿಕ್ರಿಯಿಸಿರುವ ಸಚಿ ವರು ಜಿಎಸ್ಟಿ ಕುರಿತ ಸಂದೇಹ ನಿವಾರಣೆಗೆ ಜಿಲ್ಲಾ ಮಟ್ಟದ ಸಂವಹನ ಕಾರ್ಯಕ್ರಮಗಳನ್ನು ನಡೆಸುವಂತೆ, ಎಲ್ಲಾ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಎಸ್ಟಿ ಅನು ಷ್ಠಾನವಾಗಿ 3 ವರ್ಷಗಳಾಗುತ್ತಿದ್ದು, ಈ ಕುರಿತಂತೆ ಯಾವುದೇ…
ಮೂರನೇ ಬಾರಿಗೆ ದೆಹಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪದಗ್ರಹಣ
February 17, 2020ನವದೆಹಲಿ, ಫೆ.16-ಅರವಿಂದ್ ಕೇಜ್ರಿವಾಲ್ ಸತತ 3ನೇ ಬಾರಿ ದೆಹಲಿಯ ಮುಖ್ಯ ಮಂತ್ರಿಯಾಗಿ ಭಾನುವಾರ ಅಧಿಕಾರ ಸ್ವೀಕಾರ ಮಾಡಿದರು. ರಾಮಲೀಲಾ ಮೈದಾನ ದಲ್ಲಿ ಆಯೋಜಿಸಲಾಗಿದ್ದ ವಿಭಿನ್ನ ಕಾರ್ಯಕ್ರಮದಲ್ಲಿ ಸಿಎಂ ಆಗಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕರಿಸಿದರು. ಹಿಂದಿನಿಂದಲೂ ರಾಜ್ ನಿವಾಸದಲ್ಲೇ ಮುಖ್ಯಮಂತ್ರಿಗಳು ಪ್ರಮಾಣ ಸ್ವೀಕಾರ ಮಾಡುವ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಿದ ಅವರು, ರಾಮಲೀಲಾ ಮೈದಾನದಲ್ಲಿ ಅಧಿಕಾರ ಸ್ವೀಕರಿಸಿದ ಮೊದಲ ದೆಹಲಿ ಸಿಎಂ ಎಂಬ ದಾಖಲೆ ಸೃಷ್ಟಿಸಿ ದರು. ಮನೀಶ್ ಸಿಸೋಡಿಯಾ, ಸತ್ಯೇಂದರ್ ಜೈನ್, ಗೋಪಾಲ್ ರೈ, ಕೈಲಾಶ್ ಗಹ್ಲೋಟ್,…
ಐವರು ಅಂತರ ಜಿಲ್ಲಾ ಹೆದ್ದಾರಿ ದರೋಡೆಕೋರರ ಬಂಧನ
February 17, 2020ಮಂಡ್ಯ, ಫೆ.16-ಶ್ರೀರಂಗಪಟ್ಟಣ ಪೊಲೀಸರು ಐವರು ಹೆದ್ದಾರಿ ದರೋಡೆಕೋರರನ್ನು ಬಂಧಿಸಿ 21.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಐವರಲ್ಲಿ ನಾಲ್ವರು ಅಪ್ರಾಪ್ತ ವಯಸ್ಸಿನವರು ಎಂಬುದು ಆತಂಕಕಾರಿ ವಿಚಾರವಾಗಿದೆ. ಬೆಂಗಳೂರಿನ ಕೆ.ಪಿ.ಅಗ್ರಹಾರದ ಉದಯ ಅಲಿ ಯಾಸ್ ಗೊಗ್ಗಯ್ಯ ಅಲಿಯಾಸ್ ಕಲಾಕಾರ್(19) ಈ ದರೋಡೆಕೋರರ ತಂಡದ ಕಿಂಗ್ಪಿನ್ ಆಗಿದ್ದು, ಈತ ಅಪ್ರಾಪ್ತ ವಯಸ್ಸಿನಲ್ಲಿಯೇ ಅಪರಾಧ ಕೃತ್ಯವೆಸಗಿ ಬಾಲ ಮಂದಿರ ಸೇರಿದ್ದ. ಅಪ್ರಾಪ್ತನಾಗಿರುವ ಈತನ ಸಹೋದರ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಾಲಮಂದಿರದಿಂದ ಬಿಡುಗಡೆಯಾಗಿದ್ದಾನೆ. ಈ ಸಹೋದರರು ಬಾಲಮಂದಿರ ದಲ್ಲಿರುವ ಬಾಲಕರನ್ನೇ…
ಮದ್ದೂರು ಬಳಿ ಹೆದ್ದಾರಿ ದರೋಡೆಗೆ ಸಂಚು ರೂಪಿಸಿದ್ದ ನಾಲ್ವರ ಬಂಧನ
February 17, 2020ಮಂಡ್ಯ, ಫೆ.16(ನಾಗಯ್ಯ)- ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಮೈಸೂರು-ಬೆಂಗಳೂರು ಹೆದ್ದಾರಿ ಯಲ್ಲಿ ದರೋಡೆ ನಡೆಸಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮದ್ದೂರು ಪೆÇಲೀಸರು ಯಶಸ್ವಿ ಯಾಗಿದ್ದಾರೆ. ಬೆಂಗಳೂರಿನ ಪದ್ಮ ನಾಭನಗರದ ಓಂ ಪ್ರಕಾಶ್, ಉತ್ತರಹಳ್ಳಿಯ ಸುರೇಶ್, ಮದ್ದೂ ರಿನ ಲೀಲಾವತಿ ಬಡಾವಣೆ ನಿವಾಸಿ ಸಂಜಯ್ ಹಾಗೂ ಪ್ರಜ್ವಲ್ ಬಂಧಿತರು. ಮತ್ತೊಬ್ಬ ಆರೋಪಿ ಕಾರ್ತಿಕ್ ಪರಾರಿಯಾಗಿದ್ದಾನೆ. ಹಿನ್ನೆಲೆ: ಬೆಂಗಳೂರು ಮೂಲದ ಓಂಪ್ರಕಾಶ್ ಎಂಬುವರಿಗೆ ಸೇರಿದ ಕಾರಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ಓಂ ಪ್ರಕಾಶ್, ಸುರೇಶ್, ಸಂಜಯ್,…
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಫೌಂಡೇಷನ್ನ ನೂತನ ಕಟ್ಟಡ ಉದ್ಘಾಟನೆ
February 17, 2020ಮೈಸೂರು, ಫೆ.16(ಪಿಎಂ)- ಮೈಸೂರಿನ ಜೆಪಿ ನಗರದ ಎಫ್ ಬ್ಲಾಕ್ನಲ್ಲಿ ವಿವಿಧ ಅನುದಾನ ಹಾಗೂ ದೇಣಿಗೆ ಸೇರಿದಂತೆ 52 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಫೌಂಡೇಷನ್ನ ನೂತನ ಕಟ್ಟಡವನ್ನು ಭಾನುವಾರ ಉದ್ಘಾಟಿಸಲಾಯಿತು. ಕಟ್ಟಡದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ದೀನ-ದಲಿತರ ಪಾಲಿಗೆ ಡಾ. ಅಂಬೇಡ್ಕರ್ ಸೂರ್ಯನಂತೆ ಬೆಳಕಾಗಿದ್ದಾರೆ. ಮಹಾನ್ ಮಾನವತಾವಾದಿಯಾದ ಅವರ ಚಿಂತನೆಗಳತ್ತ ಇಂದು ಇಡೀ ವಿಶ್ವವೇ ತಿರುಗಿ ನೋಡುತ್ತಿದೆ ಎಂದರು. ಬುದ್ಧನ ಸಂದೇಶಗಳು ನಮಗೆ ಮಾರ್ಗದರ್ಶನ…
ರಾಮದಾಸ್ ಆರೋಗ್ಯ ವಿಚಾರಿಸಿದ ಸಹಕಾರ ಸಚಿವ ಸೋಮಶೇಖರ್
February 17, 2020ಮೈಸೂರು, ಫೆ.16 (ಆರ್ಕೆಬಿ)- ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ಮೈಸೂರಿನ ಕೃಷ್ಣರಾಜ ಕ್ಷೇತ್ರ ಶಾಸಕ ಎಸ್.ಎ.ರಾಮದಾಸ್ ನಿವಾ ಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಇತ್ತೀಚೆಗೆ ರಾಮದಾಸ್ ಅವರು ಅನಾರೋಗ್ಯಕ್ಕೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯು ತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಇದಕ್ಕೂ ಮುನ್ನ ಸಚಿವರು ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಪಕ್ಷದ ಮಾಧ್ಯಮ ವಕ್ತಾರ ಪ್ರಭಾಕರ ಶಿಂಧೆ ಇನ್ನಿತರರು…
ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಭಾರತ, ಜಾಗೃತಿ ಜಾಥಾ ಕಾರ್ಯಕ್ರಮ
February 17, 2020ಮೈಸೂರು, ಫೆ.16-ಜಯಲಕ್ಷ್ಮೀಪುರಂನ ಎಸ್ಬಿಆರ್ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಯೂತ್ ರೆಡ್ ಕ್ರಾಸ್ ವತಿಯಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಭಾರತ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಮೈಸೂರು ವಿಶ್ವವಿದ್ಯಾನಿಲಯದ ರೆಡ್ ಕ್ರಾಸ್ ಅಧಿಕಾರಿ ಡಾ.ದಿವಾಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜು ಪ್ರಾಂಶುಪಾಲ ಎಸ್.ವೆಂಕಟರಾಮು ಅಧ್ಯಕ್ಷತೆ ವಹಿಸಿದ್ದರು. ಸ್ವಚ್ಛ ಪÀರಿವರ್ತನಾ ಅಂಗವಾಗಿ ವಿದ್ಯಾರ್ಥಿಗಳು ‘ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಭಾರತ’ ನಿರ್ಮಾಣ ಕ್ಕಾಗಿ ಪ್ರಮಾಣ ಸ್ವೀಕರಿಸಿದರು. ‘ನಮ್ಮ ಪರಿಸರವನ್ನು ಸ್ವಚ್ಛವಾಗಿರಿಸಿ, ಮಾಲಿನ್ಯವನ್ನು ತಡೆಗಟ್ಟಿ’ ಎಂಬ ಧ್ಯೇಯವಾಕ್ಯದೊಂದಿಗೆ ಜಾಥಾ…
ಭಾರತದಲ್ಲಿನ ಸಾಮಾಜಿಕ ಪ್ರಗತಿಯ ಆಯಾಮಗಳು ಮತ್ತಷ್ಟು ಸ್ಪಷ್ಟವಾಗಬೇಕಿದೆ
February 17, 2020ಮೈಸೂರು, ಫೆ.16-ವಿಜ್ಞಾನ ಮತ್ತು ತಂತ್ರಜ್ಞಾನವು ಮುಂದುವರೆದಂತೆ ಕೈಗಾರಿಕೆಗಳು ಹೆಚ್ಚಾಗಿ ಅದು ಪ್ರಾಕೃತಿಕ ಸಂಪನ್ಮೂಲಗಳು ಮತ್ತು ಮಾನವ ಸಂಸ್ಕøತಿ ಗಳನ್ನು ವಿನಾಶದತ್ತ ಒಯ್ಯುತ್ತಿವೆ. ಅಲ್ಲದೆ ಅಭಿವೃದ್ಧಿ ಪರಿಕಲ್ಪನೆಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾದಂತೆ ಅಭಿವೃದ್ಧಿಯ ವೇಗ ಕುಂಠಿತವಾಗುತ್ತದೆ. ತಲೆಮಾರು ಗಳು ಅಭಿವೃದ್ಧಿ ಫಲವನ್ನು ಕಾಣಲು ಸಾಧ್ಯವಾಗುವು ದಿಲ್ಲವೆಂದು ಮೈಸೂರು ವಿವಿಯ ರಾಜ್ಯಶಾಸ್ತ್ರ ಪ್ರಾಧ್ಯಾ ಪಕ ಪೆÇ್ರ. ಮುಜಾಫರ್ ಅಸಾದಿ ಅಭಿಪ್ರಾಯಪಟ್ಟರು. ಮೈಸೂರು ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಮೈಸೂರು ವಿಶ್ವವಿದ್ಯಾಲಯದ ಡಿ.ಸಿ ನಂಜುಂಡ ಅವರ ‘ಅಪೂರ್ವ ಜಾರ್ಖಂಡ್’ ಮತ್ತು 18ನೇ ಅಕ್ಷರೆÀೀಖೆ…










