ಮೈಸೂರು

ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳಿಂದ ಬಿರುಸಿನ ಮತಯಾಚನೆ
ಮೈಸೂರು

ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳಿಂದ ಬಿರುಸಿನ ಮತಯಾಚನೆ

February 4, 2020

ಮೈಸೂರು,ಫೆ.3(ಎಂಟಿವೈ)- ಮೈಸೂರು ಮಹಾ ನಗರಪಾಲಿಕೆಯ 18ನೇ ವಾರ್ಡ್‍ಗೆ ಫೆ.9ರಂದು ನಡೆ ಯಲಿರುವ ಉಪಚುನಾವಣೆ ಪ್ರಚಾರ ಕಾವೇರುತ್ತಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ವಾರ್ಡ್ ವ್ಯಾಪ್ತಿಯಲ್ಲಿ ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ಬಿರುಸಿನಿಂದ ಮತ ಯಾಚಿಸುತ್ತಿದ್ದಾರೆ. ಮತದಾನಕ್ಕೆ 6 ದಿನ ಬಾಕಿ ಇದ್ದು, ಮನೆ ಮನೆಗೆ ತೆರಳಿ ವಾರ್ಡ್ ಅಭಿವೃದ್ಧಿ ಮಂತ್ರದೊಂದಿಗೆ ಬೆಂಬಲ ಕೋರುತ್ತಿದ್ದಾರೆ. ಚುನಾವಣಾ ಕಣದಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳು ಮಾತ್ರ ಇದ್ದು, ತ್ರಿಕೋನ ಸ್ಪರ್ಧೆ ಏರ್ಪ ಟ್ಟಿದೆ. ಶತಾಯ ಗತಾಯ ಗೆಲುವು ಸಾಧಿಸಲೇಬೇ ಕೆಂದು ಮತದಾರನ…

ಮೈಸೂರು ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಸ್ಯಾನಿಟರಿ ನ್ಯಾಪ್‍ಕಿನ್ ವೆಂಡಿಂಗ್ ಮೆಷಿನ್ ಸೌಲಭ್ಯ
ಮೈಸೂರು

ಮೈಸೂರು ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಸ್ಯಾನಿಟರಿ ನ್ಯಾಪ್‍ಕಿನ್ ವೆಂಡಿಂಗ್ ಮೆಷಿನ್ ಸೌಲಭ್ಯ

February 4, 2020

ಮೈಸೂರು, ಫೆ. 3(ಆರ್‍ಕೆ)- ಸ್ವಚ್ಛ ಮೈಸೂರು ಬಿರುದಿಗಾಗಿ ಮೈಸೂರು ಮಹಾನಗರ ಪಾಲಿಕೆ ಪ್ರಯತ್ನಿಸುತ್ತಿರು ವಾಗಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‍ಆರ್‍ಟಿಸಿ)ಯೂ ಸಹ ಅದಕ್ಕೆ ಪೂರಕವಾಗಿ ಸ್ಪಂದಿಸುತ್ತಿದೆ. ಕೆಎಸ್‍ಆರ್‍ಟಿಸಿ ಮೈಸೂರು ಗ್ರಾಮಾಂ ತರ ವಿಭಾಗವು ಮೈಸೂರಿನ ಸಬರ್ಬನ್ ಬಸ್ ನಿಲ್ದಾಣದಲ್ಲಿರುವ ಮಹಿಳೆಯರ ಶೌಚಾಲಯದಲ್ಲಿ ಸ್ಯಾನಿಟರಿ ನ್ಯಾಪ್‍ಕಿನ್ ವೆಂಡಿಂಗ್ ಮೆಷಿನ್ ಮತ್ತು ನ್ಯಾಪ್‍ಕಿನ್ ಬರ್ನಿಂಗ್ ಮೆಷಿನ್ ಅಳವಡಿಸಿದೆ. ಮಹಿಳೆಯರು ಆ ಉಪಕರಣದಲ್ಲಿ 5 ರೂ. ನಾಣ್ಯವನ್ನು ಹಾಕಿ ಬಟನ್ ಪ್ರೆಸ್ ಮಾಡಿದರೆ 1 ಬಿಳಿ ಬಣ್ಣದ ನ್ಯಾಪ್‍ಕಿನ್…

ಫೆ.6ರಂದು ಪಿರಮಿಡ್ ಶೈಲಿಯ `ಶ್ರೀ ಶಿವದತ್ತ ಸಾಯಿ ಮಂದಿರ’ ಮಂದಿರ ಸಂಸ್ಥಾಪಕ ಸ್ನೇಕ್ ಶ್ಯಾಮ್
ಮೈಸೂರು

ಫೆ.6ರಂದು ಪಿರಮಿಡ್ ಶೈಲಿಯ `ಶ್ರೀ ಶಿವದತ್ತ ಸಾಯಿ ಮಂದಿರ’ ಮಂದಿರ ಸಂಸ್ಥಾಪಕ ಸ್ನೇಕ್ ಶ್ಯಾಮ್

February 4, 2020

ಮೈಸೂರು, ಫೆ.3(ಪಿಎಂ)- ಮಂಡ್ಯ ಜಿಲ್ಲೆ ಮೊಗರಹಳ್ಳಿ ಮಂಟಿಯ ವಿಶ್ವರೂಪ ಆಂಜನೇಯ ದೇವಸ್ಥಾನದ ಹಿಂಭಾಗ ಪಿರ ಮಿಡ್ ಶೈಲಿಯಲ್ಲಿ ನೂತನವಾಗಿ ನಿರ್ಮಿಸಿ ರುವ `ಶ್ರೀ ಶಿವದತ್ತ ಸಾಯಿ ಮಂದಿರ’ ಉದ್ಘಾ ಟನಾ ಸಮಾರಂಭವನ್ನು ಫೆ.6ರಂದು ಆಯೋ ಜಿಸಲಾಗಿದೆ ಎಂದು ಮಂದಿರದ ಸಂಸ್ಥಾಪಕ ಹಾಗೂ ಪಾಲಿಕೆ ಮಾಜಿ ಸದಸ್ಯ ಸ್ನೇಕ್ ಶ್ಯಾಮ್ (ಬಾಲಸುಬ್ರಹ್ಮಣ್ಯಂ) ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 40×50 ಅಡಿ ವಿಸ್ತೀರ್ಣದ ನಿವೇಶನದಲ್ಲಿ 1 ಗುಂಟೆ ವಿಸ್ತೀರ್ಣದಲ್ಲಿ ಪಿರಮಿಡ್ (ಗೋಪುರ…

`ಪದ್ಮಶ್ರೀ’ ಪುರಸ್ಕøತ ದಂಪತಿಗೆ `ಪರಂಪರೆ’ ಅಭಿನಂದನೆ
ಮೈಸೂರು

`ಪದ್ಮಶ್ರೀ’ ಪುರಸ್ಕøತ ದಂಪತಿಗೆ `ಪರಂಪರೆ’ ಅಭಿನಂದನೆ

February 4, 2020

ಮೈಸೂರು,ಫೆ.3(ಎಸ್‍ಪಿಎನ್)- ಎಲೆಮರೆ ಕಾಯಿಯಂತೆ ಸಂಸ್ಕøತ ಭಾಷೆಯ `ಸುಧರ್ಮ’ ಪತ್ರಿಕೆಯನ್ನು ದಶಕಗಳ ಕಾಲದಿಂದ ಪ್ರಕಟಿಸುತ್ತಿದ್ದ ಸಂಪಾದಕ ಕೆ.ವಿ. ಸಂಪತ್‍ಕುಮಾರ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ ಅವರಿಗೆ `ಪದ್ಮಶ್ರೀ’ ಪ್ರಶಸ್ತಿ ಬಂದಿರುವುದು ಉತ್ತಮ ಬೆಳವಣಿಗೆ ಎಂದು ರಾಮಕೃಷ್ಣ ವಿದ್ಯಾಶಾಲೆಯ ಸಂಚಾಲಕ ಶ್ರೀ ಯುಕ್ತೇಶಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು. ಮೈಸೂರು ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಕಾನೂನು ಕಾಲೇಜು ಸಭಾಂಗಣದಲ್ಲಿ `ಪರಂಪರೆ’ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ `ಪದ್ಮಶ್ರೀ’ ಪುರಸ್ಕøತ ದಂಪತಿಗೆ ಅಭಿನಂದನೆ ಸಲ್ಲಿಸಿ ಸ್ವಾಮೀಜಿ ಮಾತನಾಡಿದರು. ಸಂಸ್ಕøತ ಎಲ್ಲಾ ಭಾಷೆಗಳ ತಾಯಿ. ಈ ಭಾಷೆಯಿಂದ…

ಎಂಸಿಡಿಸಿಸಿ ಬ್ಯಾಂಕ್‍ನಿಂದ ಮೊಬೈಲ್ ಬ್ಯಾಂಕಿಂಗ್ ಸೇವೆ
ಮೈಸೂರು

ಎಂಸಿಡಿಸಿಸಿ ಬ್ಯಾಂಕ್‍ನಿಂದ ಮೊಬೈಲ್ ಬ್ಯಾಂಕಿಂಗ್ ಸೇವೆ

February 4, 2020

ಮೈಸೂರು, ಫೆ.3- ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಎಂಸಿಡಿಸಿಸಿ) ವತಿಯಿಂದ ಗ್ರಾಹಕರ ವ್ಯವಹಾರಕ್ಕೆ ಅನುಕೂಲವಾಗು ವಂತೆ ಮೊಬೈಲ್ ಬ್ಯಾಂಕಿಂಗ್ ಸೇವೆಗೆ ಸೋಮವಾರ ಮೈಸೂರು ಕೇಂದ್ರ ಶಾಖೆ ಯಲ್ಲಿ ಚಾಲನೆ ನೀಡಲಾಯಿತು. ಮೊಬೈಲ್ ಬ್ಯಾಂಕಿಂಗ್ ಸೇವೆಗೆ ಚಾಲನೆ ನೀಡಿದ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ. ಹರೀಶ್‍ಗೌಡ ಮಾತನಾಡಿ, ಬ್ಯಾಂಕಿನ ಗ್ರಾಹಕರಿಗೆ ಆರ್ಥಿಕವಾಗಿ ಮತ್ತು ಸಾಮಾ ಜಿಕವಾಗಿ ಅನುಕೂಲವಾಗಲಿ ಎಂಬ ಉದ್ದೇಶ ದಿಂದ 20ಕ್ಕೂ ಹೆಚ್ಚು ಸೇವೆಗಳನ್ನು ಅಳವಡಿ ಸಿರುವ ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನು ಪ್ರಾರಂಭಿಸಿದ್ದು, ಪ್ರತಿದಿನಕ್ಕೆ…

ಕೆಪಿಎಸ್‍ಸಿ ಸದಸ್ಯ ರಂಗರಾಜ ವನದುರ್ಗರಿಗೆ ಸನ್ಮಾನ
ಮೈಸೂರು

ಕೆಪಿಎಸ್‍ಸಿ ಸದಸ್ಯ ರಂಗರಾಜ ವನದುರ್ಗರಿಗೆ ಸನ್ಮಾನ

February 4, 2020

ಮೈಸೂರು, ಫೆ.3(ಎಸ್‍ಪಿಎನ್)- ಉನ್ನತ ಅಧಿಕಾರ ಮತ್ತು ಹುದ್ದೆ ಹಿಂದೆ ಹೊಗ ಳಿಕೆ, ಕುತಂತ್ರ, ಸ್ವಾರ್ಥ ಇರುತ್ತದೆ. ಹಾಗಾಗಿ ಹಿಂದೆ ಸುತ್ತುವ ಹೊಗಳುಭಟರು, ಶಾಲು ಹೊದಿಸುವವರ ಬಗ್ಗೆ ಅಧಿಕಾರಸ್ಥರು ಎಚ್ಚರದಿಂದಿರಬೇಕೆಂದು ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ. ನೀಲಗಿರಿ ತಳವಾರ್ ಕಿವಿಮಾತು ಹೇಳಿದರು. ಜೆಎಲ್‍ಬಿ ರಸ್ತೆಯ ಇಂಜಿನಿಯರ್‍ಗಳ ಸಂಸ್ಥೆ ಸಭಾಂಗಣದಲ್ಲಿ ನೂತನ ಕೆಪಿ ಎಸ್‍ಸಿ ಸದಸ್ಯ ರಂಗರಾಜ ವನದುರ್ಗ ಅವರಿಗೆ ಅಭಿಮಾನಿ ಬಳಗ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತ ನಾಡಿ, ತಳ ಸಮುದಾಯದವರು ಉನ್ನತ…

ಗ್ರಾಮ ಪಂಚಾಯಿತಿ ಉಪಚುನಾವಣೆ ಫೆ.11ರವರೆಗೆ ಮದ್ಯದ ಅಂಗಡಿ ಬಂದ್
ಮೈಸೂರು

ಗ್ರಾಮ ಪಂಚಾಯಿತಿ ಉಪಚುನಾವಣೆ ಫೆ.11ರವರೆಗೆ ಮದ್ಯದ ಅಂಗಡಿ ಬಂದ್

February 4, 2020

ಮೈಸೂರು, ಫೆ.3-ಮೈಸೂರು ಜಿಲ್ಲೆಯ 24 ಗ್ರಾಮ ಪಂಚಾಯಿತಿಯಲ್ಲಿ ತೆರ ವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಸಂಬಂಧ ಜನವರಿ 25ರಿಂದ ಫೆಬ್ರವರಿ 11ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಮೈಸೂರು ತಾಲೂಕಿನಲ್ಲಿ ಯಡಕೊಳ, ಸಿದ್ದಲಿಂಗಪುರ, ದೂರ, ಶ್ರೀರಾಂಪುರ ಗ್ರಾಮ ಪಂಚಾಯಿತಿಯಲ್ಲಿ ಉಪಚುನಾವಣೆ ನಡೆಯಲಿದೆ. ನಂಜನಗೂಡು ತಾಲೂಕಿನ ಕೂಡ್ಲಾಪುರ, ಸಿಂಧುವಳ್ಳಿ, ಹುಣಸೂರು ತಾಲೂಕಿನ ಜಾಬಗೆರೆ, ಬೋಳನಹಳ್ಳಿ, ಬನ್ನಿಕುಪ್ಪೆ, ಮರದೂರು, ಬೀಜಗನಹಳ್ಳಿ, ಕಡೇಮನುಗನಹಳ್ಳಿ, ನೇರಳಕುಪ್ಪೆ, ಕೆ.ಆರ್.ನಗರ ತಾಲೂಕಿನ ಹೆಬ್ಬಾಳ, ಹಳೆಯೂರು,…

ಸರ್ಕಾರಿ ಅತಿಥಿ ಗೃಹ ಆವರಣ, ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ತಕ್ಷಣ ನಂದಿಸಿ, ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ
ಮೈಸೂರು

ಸರ್ಕಾರಿ ಅತಿಥಿ ಗೃಹ ಆವರಣ, ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ತಕ್ಷಣ ನಂದಿಸಿ, ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ

February 4, 2020

ಮೈಸೂರು, ಫೆ.3(ಎಸ್‍ಬಿಡಿ)- ಮೈಸೂರಿನ ಸರ್ಕಾರಿ ಅತಿಥಿ ಗೃಹ ಆವರಣ ಹಾಗೂ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಕಂಡುಬಂದ ಆಕಸ್ಮಿಕ ಬೆಂಕಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಕಿಡಿಗೇಡಿಗಳಿಂದಾಗಿ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡು, ಸುಮಾರು ಆರೇಳು ಎಕರೆ ಪ್ರದೇಶಕ್ಕೆ ಆವರಿಸಿತ್ತು. ಹುಲ್ಲು ಒಣಗಿದ್ದರಿಂದ ಬಹುಬೇಗ ಬೆಂಕಿ ವ್ಯಾಪಿಸಿತ್ತು. ವಿಷಯ ತಿಳಿದ ಬನ್ನಿಮಂಟಪ ಹಾಗೂ ಸರಸ್ವತಿಪುರಂ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಎರಡು ವಾಹನಗಳ ಮೂಲಕ ಬೆಂಕಿಯನ್ನು ನಂದಿಸಿ ದರು. ಹುಲ್ಲು ಹಾಗೂ ಕುರುಚಲು ಗಿಡಗಳು ಸುಟ್ಟು…

ನಕಲಿ ವೈದ್ಯರಿಂದ ಕ್ಲಿನಿಕ್‍ಗಳ ನಿರ್ವಹಣೆ: ಕ್ರಮ ಕೈಗೊಳ್ಳದ ಅಧಿಕಾರಿಗಳು
ಮೈಸೂರು

ನಕಲಿ ವೈದ್ಯರಿಂದ ಕ್ಲಿನಿಕ್‍ಗಳ ನಿರ್ವಹಣೆ: ಕ್ರಮ ಕೈಗೊಳ್ಳದ ಅಧಿಕಾರಿಗಳು

February 4, 2020

ಜಿಪಂ ವಿಚಕ್ಷಣ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯೆ ಹೆಚ್.ಕೆ.ಭಾಗ್ಯ ಗಂಭೀರ ಆರೋಪ ಮೈಸೂರು, ಫೆ.3(ಪಿಎಂ)- ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಪದವಿ ಪಡೆದ ಮಹಿಳಾ ವೈದ್ಯರೊಬ್ಬರು ಕೆಪಿಎಂಇ ಕಾಯ್ದೆ ಅಡಿ ತಮ್ಮ ಹೆಸರಿನಲ್ಲಿ ಪರವಾನಗಿ ಪಡೆದು ನಕಲಿ ವೈದ್ಯರಿಂದ ಸೇವೆ ಕಲ್ಪಿಸುತ್ತಿದ್ದಾರೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರೂ ಇನ್ನು ಕ್ರಮ ಕೈಗೊಂಡಿಲ್ಲ ಎಂದು ಜಿಪಂ ವಿಚಕ್ಷಣ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯೆ ಹೆಚ್.ಕೆ.ಭಾಗ್ಯ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ…

ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಆಸಕ್ತಿ ವೃದ್ಧಿಗೆ ಮೈಸೂರಲ್ಲಿ ‘ಇನ್‍ಸ್ಪೈರ್’
ಮೈಸೂರು

ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಆಸಕ್ತಿ ವೃದ್ಧಿಗೆ ಮೈಸೂರಲ್ಲಿ ‘ಇನ್‍ಸ್ಪೈರ್’

February 4, 2020

ಮೈಸೂರು, ಫೆ.3(ಎಂಟಿವೈ)- ಅದೊಂದು ಭವಿಷ್ಯದ ಭರವಸೆಯ ಬಾಲ ವಿಜ್ಞಾನಿಗಳ ಸಂಗಮ ಸ್ಥಳ. ನಗರ, ಗ್ರಾಮೀಣ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳು ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿ ರುವ ಹೊಸ ಆವಿಷ್ಕಾರವನ್ನು ಅನಾವರಣಗೊಳಿಸುವ ಮೂಲಕ ತಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸಿದರು. ಮೈಸೂರಿನ ಜಾಕಿ ಕ್ವಾರ್ಟಸ್‍ನಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದ ಆವರಣದಲ್ಲಿ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ…

1 684 685 686 687 688 1,611
Translate »