= ಸಂತ್ರಸ್ತರ ಸಮಾಜ ಸ್ವೀಕರಿಸದೇ ಇರುವುದು ಬಹಳ ನೋವಿನ ಸಂಗತಿ = ಆಸಿಡ್ ದಾಳಿಯಿಂದ ಬದುಕುಳಿದ ಮೈಸೂರಿನ ವೈದ್ಯೆಯ ಬದುಕುವ ಸಾಹಸಗಾಥೆ = ದಾಳಿಯ ದುಷ್ಕರ್ಮಿಗಳಿಗೆ ಮರಣ ದಂಡನೆಯನ್ನೇ ವಿಧಿಸುವುದು ಸೂಕ್ತ ಶಿಕ್ಷೆ ವಿಧಾನ ಮೈಸೂರು, ಜ. 3- ಆಸಿಡ್ ಸಂತ್ರಸ್ತೆ ಲಕ್ಷ್ಮಿ ಅಗರ್ ವಾಲ್ರವರ ಬದುಕಿನ ದುರಂತ ಕಥೆಯಾಧಾರಿತ ಚಲನಚಿತ್ರ ‘ಚಾಪಾಕ್’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿ, ಸಿನಿರಸಿಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇಂತಹ ನೂರಾರು ಆಸಿಡ್ ಸಂತ್ರಸ್ತರು ನಮ್ಮ ಸಮಾಜದಲ್ಲಿ ದುಃಖದ ಮಡಿಲಲ್ಲೇ ಕಾಲ ತಳ್ಳುತ್ತಿರುವುದನ್ನು ನಾವು…
ಕ್ಯಾಲೆಂಡರ್ ಅವಾಂತರ: ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರ ಸುಂದರಿ ಅಮ್ಮನ ಜಾತ್ರೆ ದಿನಾಂಕ ಗೊಂದಲ
February 4, 2020ಮೈಸೂರು, ಫೆ.3(ಎಂಟಿವೈ)- ಮೈಸೂರು ತಾಲೂಕಿನ ಸರ್ಕಾರಿ ಉತ್ತನಹಳ್ಳಿಯ ಶ್ರೀ ಜ್ವಾಲಾಮುಖಿ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ ಸಂಬಂಧ ಉಂಟಾಗಿದ್ದ ಗೊಂದಲ ಮುಂದುವರೆದಿದ್ದು, ಸಂಪ್ರದಾಯದಂತೆ ಫೆ.9ರಂದೇ ಜಾತ್ರೆ ನಡೆಸುವುದು ಸೂಕ್ತ ಎಂದು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದು, ಗ್ರಾಮದ ಎಲ್ಲಾ ಕೋಮಿನ ಜನರ ಅಭಿಪ್ರಾಯ ಪಡೆದು, ಅಂತಿಮ ನಿರ್ಧಾರಕ್ಕೆ ಬರುವಂತೆ ಸಲಹೆ ನೀಡಿದ್ದಾರೆ. 1868ರಿಂದಲೂ ಅರಮನೆ ಪಂಚಾಂಗದಂತೆ ಪ್ರತಿ ವರ್ಷ ಮಾಘ ಮಾಸದ ಮೂರನೇ ಭಾನುವಾರದಂದೇ ಜ್ವಾಲಾಮುಖಿ ತ್ರಿಪುರ ಸುಂದರಿ ವರ್ಧಂತಿ ಮಹೋತ್ಸವ ನಡೆಸುವುದು ಸಂಪ್ರದಾಯ. ಇದರಂತೆ…
ಫೆ.16ರಿಂದ ಶ್ರೀರಾಮಕೃಷ್ಣ, ಶಾರದಾದೇವಿ, ಸ್ವಾಮಿ ವಿವೇಕಾನಂದರ ಜಾತ್ರಾ ಮಹೋತ್ಸವ
February 4, 2020ಮೈಸೂರು ನಗರದ ಈ ಮಹನೀಯರ ಹೆಸರಿನ ಬಡಾವಣೆಗಳಲ್ಲಿ ವಿಶೇಷ ಸಂದೇಶ ಕಾರ್ಯಕ್ರಮದ ರೂಪುರೇಷೆ ಪ್ರಕಟಿಸಿದ ಡಿ.ಮಾದೇಗೌಡ ಮೈಸೂರು, ಫೆ.3(ಎಸ್ಬಿಡಿ)- ಮೈಸೂರಿ ನಲ್ಲಿ ಫೆ.16ರಿಂದ 3 ದಿನ ದಿವ್ಯತ್ರಯರ ಜಾತ್ರಾ ಮಹೋತ್ಸವ ಹಾಗೂ ಶ್ರೀ ರಾಮ ಕೃಷ್ಣ ರಥೋತ್ಸವ ಏರ್ಪಡಿಸಲಾಗಿದೆ. ಶ್ರೀ ರಾಮಕೃಷ್ಣ ಬಳಗ, ಶ್ರೀ ರಾಮಕೃಷ್ಣ ಸೇವಾ ಕೇಂದ್ರ ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ದಿವ್ಯತ್ರಯರಾದ ಶ್ರೀ ರಾಮಕೃಷ್ಣರು, ಶಾರದಾದೇವಿ ಹಾಗೂ ಸ್ವಾಮಿ ವಿವೇಕಾನಂದರ ಜಾತ್ರಾ ಮಹೋ ತ್ಸವ ಏರ್ಪಡಿಸಿದ್ದು, ಈ ಹಿನ್ನೆಲೆ ಶ್ರೀರಾಮ ಕೃಷ್ಣ ಆಶ್ರಮದ ಅಧ್ಯಕ್ಷರಾದ…
2020-21 ಸಾಲಿನ ಕೇಂದ್ರ ಬಜೆಟ್ ದೇಶದ ರಚನಾತ್ಮಕ ಪರಿವರ್ತನೆಗೆ ಸಹಕಾರಿ
February 4, 2020ಸಿಐಐ ಮೈಸೂರು ಘಟಕದ ಅಧ್ಯಕ್ಷ ಭಾಸ್ಕರ್ ಕಳಲೆ ಅಭಿಮತ ಮೈಸೂರು, ಫೆ.3(ಎಂಕೆ)- ಕೇಂದ್ರ ಹಣ ಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ 2020-21ನೇ ಸಾಲಿನ ‘ಕೇಂದ್ರ ಬಜೆಟ್’ ದೇಶದ ರಚನಾತ್ಮಕ ಪರಿವರ್ತನೆಗೆ ಪೂರಕವಾಗಿದೆ ಎಂದು ಭಾರತೀಯ ಉದ್ಯಮ ಒಕ್ಕೂಟ(ಸಿಐಐ)ದ ಮೈಸೂರು ಘಟಕದ ಅಧ್ಯಕ್ಷ ಭಾಸ್ಕರ್ ಕಳಲೆ ಅಭಿಪ್ರಾಯಪಟ್ಟರು. ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯಲ್ಲಿ ರುವ ಎಸ್ಡಿಎಂಐಎಂಡಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಬಜೆಟ್ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಂಡಿಸಿರುವ ಕಳೆದ ಬಜೆಟ್ಗಳಂತೆಯೇ ಪ್ರಸ್ತುತ ಬಜೆಟ್ ನಲ್ಲಿಯೂ ಆರ್ಥಿಕತೆಯಲ್ಲಿ…
ಮೈಸೂರು ವಿವಿ ಆವರಣದಲ್ಲಿ ಖಾಸಗಿ ವಾಹನಗಳಿಗೆ ನಿರ್ಬಂಧ
February 4, 2020ಮೈಸೂರು, ಫೆ.3(ಎಂಕೆ)- ಮೈಸೂರು ವಿವಿ ಮಾನಸಗಂಗೋತ್ರಿ ಆವರಣದಲ್ಲಿ ಪರಿಸರ ಸ್ನೇಹಿ ಬ್ಯಾಟರಿ ಚಾಲಿತ ಇ-ಕಾರ್ಟ್ ವಾಹನಗಳ ಸೌಲಭ್ಯ ಒದಗಿಸಿರುವ ಹಿನ್ನೆಲೆ ಪ್ರಾಯೋಗಿಕವಾಗಿ ಖಾಸಗಿ ವಾಹನಗಳನ್ನು ನಿರ್ಬಂಧಿಸಲಾಗಿದೆ. ಸೋಮವಾರ ಬೆಳಿಗ್ಗೆಯಿಂದಲೇ ಖಾಸಗಿ ವಾಹನಗಳನ್ನು ಮಾಸನಗಂಗೋತ್ರಿ ಆವರಣದೊಳಗೆ ಸಂಚರಿಸದಂತೆ ತಡೆಯಲಾಯಿತು. ಈ ಸಂಬಂಧ ‘ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯಿಸಿದ ಕುಲಸಚಿವ ಶಿವಪ್ಪ, ವಿದ್ಯಾರ್ಥಿಗಳಿಗೆ ಬ್ಯಾಟರಿ ಚಾಲಿತ ಇ-ಕಾರ್ಟ್ ವಾಹನಗಳ ಪರಿಚಯವನ್ನು ಮಾಡಿಸುವ ದೃಷ್ಟಿಯಿಂದ ಆಟೋ, ಕಾರು ಇನ್ನಿತರೆ ಖಾಸಗಿ ವಾಹನಗಳನ್ನು ಪ್ರಾಯೋಗಾತ್ಮಕವಾಗಿ ತಡೆಯಲಾಯಿತು. ಆದರೆ ಖಾಸಗಿ ವಾಹನಗಳನ್ನು ಕಡ್ಡಾಯವಾಗಿ ನಿರ್ಬಂಧಿಸುವ ಕುರಿತು…
ಬೆಳ್ಳಂಬೆಳಿಗ್ಗೆ ಶ್ರೀರಂಗಪಟ್ಟಣ ಬಳಿ ಹೆದ್ದಾರಿ ದರೋಡೆ
February 3, 2020ಶ್ರೀರಂಗಪಟ್ಟಣ, ಫೆ.2(ವಿನಯ್ ಕಾರೇಕುರ)- ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ದರೋಡೆಕೋರರು ಕೇವಲ 15 ನಿಮಿಷದಲ್ಲಿ ಎರಡು ದರೋಡೆ ನಡೆಸಿದ್ದು, ಕಾರು ಮತ್ತು ಬೈಕನ್ನು ಅಪಹರಿಸಿದ್ದಾರೆ. ಶ್ರೀರಂಗಪಟ್ಟಣ ನಿವಾಸಿ, ಟಿಪ್ಪರ್ ಚಾಲಕ ಮಣಿಕುಮಾರ್ ಎಂಬುವರು ತಮ್ಮ ಬೈಕನ್ನು ಕಳೆದುಕೊಂಡರೆ, ಕೊಡಗಿನ ಸುಂಟಿಕೊಪ್ಪ ನಿವಾಸಿ ವೋಲಾ ಕಾರು ಚಾಲಕ ರೈಮಂಡ್ ಡಿಸೋಜ ಅವರ ಕಾರನ್ನು ದರೋಡೆ ಕೋರರು ಅಪಹರಿಸಿದ್ದಾರೆ. ಭಾನುವಾರ ಮುಂಜಾನೆ 5.30ರ ವೇಳೆಯಲ್ಲಿ ಕ್ವಾರಿಯೊಂದರ ಟಿಪ್ಪರ್ ಚಾಲಕನಾಗಿರುವ ಶ್ರೀರಂಗ ಪಟ್ಟಣದ ಮಣಿಕುಮಾರ್, ತಮ್ಮ ಪ್ಯಾಷನ್ ಪ್ರೋ (ಕೆಎ 07…
ಫೆ.6ಕ್ಕೆ ಸಂಪುಟ ವಿಸ್ತರಣೆ
February 3, 2020ಬೆಂಗಳೂರು, ಫೆ.2-ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. ಫೆ.6ರಂದು ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಸುದ್ದಿ ಗೋಷ್ಠಿ ನಡೆಸಿದ ಮುಖ್ಯಮಂತ್ರಿಗಳು, ಫೆ.6ರಂದು ಸಂಪುಟ ವಿಸ್ತರಣೆಯಾಗಲಿದೆ. ಅಂದು ಬೆಳಿಗ್ಗೆ 10.30ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದರು. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎಂಬುದನ್ನು ಸೋಮವಾರ ತೀರ್ಮಾನಿಸುವುದಾಗಿ ಹೇಳಿದ ಅವರು, ನೂತನ ಸಚಿವರಾಗಿ ಯಾರೆಲ್ಲಾ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಗುಟ್ಟು ಬಿಟ್ಟುಕೊಟ್ಟಿಲ್ಲ….
7ನೇ ಆವೃತ್ತಿ ಬಿಗ್ಬಾಸ್ಗೆ ತೆರೆ ಶೈನ್ ಶೆಟ್ಟಿ ವಿನ್ನರ್ ಕುರಿ ಪ್ರತಾಪ್ ರನ್ನರ್ ಅಪ್
February 3, 2020ಬೆಂಗಳೂರು, ಫೆ.2- ಬಿಗ್ಬಾಸ್ 7ನೇ ಆವೃತ್ತಿಯ ವಿನ್ನರ್ ಆಗಿ ಕುಂದಾಪುರ ಶೈನ್ಶೆಟ್ಟಿ ಹೊರಹೊಮ್ಮಿದ್ದು, ಮಜಾ ಟಾಕೀಸ್ ಖ್ಯಾತಿಯ ಕುರಿ ಪ್ರತಾಪ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಇದರೊಂದಿಗೆ ಈ ಬಾರಿಯ ಬಿಗ್ಬಾಸ್ಗೆ ವರ್ಣ ರಂಜಿತ ತೆರೆ ಬಿದ್ದಿದೆ. ಬಿಡದಿಯ ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಭಾನುವಾರ ರಾತ್ರಿ ನಡೆದ ಬಿಗ್ಬಾಸ್ ಫಿನಾಲೆಯಲ್ಲಿ ನಿರೂಪಕ ಕಿಚ್ಚ ಸುದೀಪ್ ಶೈನ್ ಶೆಟ್ಟಿ ಹೆಸರನ್ನು ಘೋಷಿಸುತ್ತಿದ್ದಂತೆ ಬಿಗ್ಬಾಸ್ ಸ್ಟೇಜ್ ಬಾಣ ಬಿರುಸು ಗಳಿಂದ ಕಂಗೊಳಿಸಿತು. ಈ ಮೂಲಕ ಕಳೆದ 113 ದಿನಗಳಿಂದ ಎಲ್ಲರನ್ನು…
ನ್ಯೂಜಿಲೆಂಡ್ ವಿರುದ್ಧ ಕ್ಲೀನ್ಸ್ವೀಪ್ ಸಾಧಿಸಿದ ಭಾರತ
February 3, 2020ಮೌಂಟ್ ಮಾಂಗ್ನುಯಿ, ಫೆ.2- ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ-20 ಪಂದ್ಯದಲ್ಲೂ 7 ರನ್ಗಳ ಭರ್ಜರಿ ಜಯ ಸಾಧಿಸಿರುವ ಭಾರತ ಕೀವಿಸ್ ನಾಡಲ್ಲಿ ಚೊಚ್ಚಲ ಟಿ-20 ಸರಣಿ ಗೆಲುವು ದಾಖಲಿಸಿದ್ದು, ಈ ಮೂಲಕ ಭಾರತ 5-0 ಅಂತರದಲ್ಲಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಇತಿಹಾಸ ನಿರ್ಮಿಸಿದೆ. ಇಲ್ಲಿನ ಬೇ ಓವಲ್ ಮೈದಾನದಲ್ಲಿ ಭಾನುವಾರ ನಡೆದ 5ನೇ ಟಿ-20 ಪಂದ್ಯ ದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ…
ಬೆಂಗಳೂರಿಗೂ ಕಾಲಿಟ್ಟ ಮಹಾಮಾರಿ ಕೊರೋನಾ
February 3, 2020ಬೆಂಗಳೂರು, ಫೆ.2- ಕೊರೋನಾ ವೈರಸ್ ಇದೀಗ ಜಗತ್ತಿನ ಜನರಲ್ಲಿ ಮರಣ ಭಯವನ್ನು ಹುಟ್ಟಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಈಗಾ ಗಲೇ ಈ ಮಾರಕ ರೋಗದ ಕಾರಣ ಜಾಗತಿಕ ಎಮ ರ್ಜೆನ್ಸಿ ಘೋಷಿಸಿದೆ. ಆದರೆ ಇದೀಗ ಕನ್ನಡಿಗರು ಆಘಾತ ಕ್ಕೊಳಗಾಗಬೇಕಾಗಿರುವ ಇನ್ನೊಂದು ಆತಂಕದ ಸುದ್ದಿ ಹೊರಬಿದ್ದಿದೆ, ಅದೆಂದರೆ ಒಟ್ಟು 10 ಕೊರೋನಾ ಶಂಕಿ ತರು ಬೆಂಗಳೂರಿನ ರಾಜೀವ್ ಗಾಂಧಿ ಇನ್ಸ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ನಲ್ಲಿ ಪರೀಕ್ಷೆಗಾಗಿ ದಾಖಲಾಗಿದ್ದಾರೆ. “ಒಟ್ಟಾರೆಯಾಗಿ 10 ರೋಗಿಗಳು ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದು ಇದೀಗ…










