ಬೆಂಗಳೂರು, ಆ.20(ಕೆಎಂಶಿ)- ಅಧಿಕಾರ ವಹಿಸಿಕೊಂಡ 26 ದಿನಗಳ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ ಮಂತ್ರಿಮಂಡಲವನ್ನು ವಿಸ್ತರಿಸಿ, 17 ಮಂದಿಯನ್ನು ಸೇರ್ಪಡೆಮಾಡಿ ಕೊಂಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ನೂತನ ಸಚಿವರಿಗೆ ಅಧಿಕಾರ ಹಾಗೂ ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ಉಭಯ ಸದನದ ಸದಸ್ಯರಲ್ಲದವರು ಹಾಗೂ ಪಕ್ಷೇತರ ಶಾಸಕರೊಬ್ಬರು ಸಂಪುಟ ದರ್ಜೆಯ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಮುಖ್ಯಮಂತ್ರಿಯಾಗಿ ಹತ್ತು ತಿಂಗಳ ಕಾಲ ಆಡಳಿತ ನಡೆಸಿದ ಜಗದೀಶ್ ಶೆಟ್ಟರ್ ಅವರ ಸಂಪುಟದಲ್ಲಿ…
ಜಾಮೀನು ಅರ್ಜಿ ವಜಾ; ಚಿದಂಬರಂಗೆ ಬಂಧನ ಭೀತಿ
August 21, 2019ನವದೆಹಲಿ,ಆ.20-ಐಎನ್ಎಕ್ಸ್ ಮೀಡಿಯಾ ಅವ್ಯವಹಾರ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಪಿ. ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಯನ್ನು ದೆಹಲಿ ಹೈಕೋರ್ಟ್ ಇಂದು ವಜಾ ಗೊಳಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾ ಲಯ ಹಾಗೂ ಸಿಬಿಐ ಅಧಿಕಾರಿಗಳು ಚಿದಂಬರಂ ಬೆನ್ನಿಗೆ ಬಿದ್ದಿದ್ದಾರೆ. ದೆಹಲಿ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸುತ್ತಿದ್ದಂತೆ ಸಿಬಿಐ ಅಧಿಕಾರಿಗಳು ಚಿದಂಬರಂ ದೆಹಲಿ ಮನೆಗೆ 2 ಬಾರಿ ತೆರಳಿದ್ದರು. ಬಳಿಕ ಇ.ಡಿ.ಯ ಇಬ್ಬರು ಅಧಿಕಾರಿಗಳು ಕೂಡ ಹೋಗಿದ್ದರು. ಆದರೆ ಮಾಜಿ ಸಚಿವರು ಮನೆಯಲ್ಲೂ ಇಲ್ಲ, ಅವರ…
ಸಾಮೂಹಿಕ ಆತ್ಮಹತ್ಯೆ ಪ್ರಕರಣ: ಓಂಪ್ರಕಾಶ್ ಗನ್ಮನ್ಗಳಲ್ಲಿನಾಗೇಶ್ ಜೈಲಿಗೆ, ಉಳಿದಿಬ್ಬರೂ ಪೊಲೀಸ್ ವಶಕ್ಕೆ
August 20, 2019ಮೈಸೂರು,ಆ.19(ಆರ್ಕೆ)- ತಂದೆ-ತಾಯಿ, ಪತ್ನಿ-ಪುತ್ರನನ್ನು ಗುಂಡಿಕ್ಕಿ ಕೊಂದು, ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದ ಉದ್ಯಮಿ ಓಂಪ್ರಕಾಶ್ ಅವರಿಗೆ ಪಿಸ್ತೂಲ್ ನೀಡಿದ್ದ ಗನ್ಮನ್ ಟಿ.ವಿ.ನಾಗೇಶ್ನನ್ನು ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಗನ್ ಲೈಸೆನ್ಸ್ ಹೊಂದಿರುವ ಓಂಪ್ರಕಾಶ್ ಅವರಿಗೆ 0.32 ಮ್ಯಾಗಜಿನ್ ಪಿಸ್ತೂಲ್ ಕೊಟ್ಟು ಐವರ ಸಾವಿಗೆ ಕಾರಣರಾದರೆಂಬ ಆರೋಪದ ಮೇಲೆ ಪಿಸ್ತೂಲ್ ಮಾಲೀಕ ನಾಗೇಶ್ನನ್ನು ಪ್ರಕರಣದ ತನಿಖೆ ನಡೆಸು ತ್ತಿರುವ ಗುಂಡ್ಲುಪೇಟೆ ಸರ್ಕಲ್ ಇನ್ಸ್ಪೆಕ್ಟರ್ ಹೆಚ್.ಆರ್. ಬಾಲಕೃಷ್ಣ ಅವರು ಶನಿವಾರ ಸಂಜೆ ವಶಕ್ಕೆ ಪಡೆದು ವಿಚಾರಣೆ ನಡೆ…
ದೇವರಾಜ ಅರಸು `ತಳ ಸಮುದಾಯದ ತಂದೆ’
August 20, 2019ಮೈಸೂರು,ಆ.19(ಎಸ್ಪಿಎನ್)-ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ತಮ್ಮ ಅಧಿಕಾರಾ ವಧಿಯಲ್ಲಿ ತಳ ಸಮುದಾಯದವರ ಬದುಕಿನಲ್ಲಿ ಸಾಕಷ್ಟು ಬದಲಾವಣೆ ತಂದು ಅವರಿಗೆ ಸಾಮಾಜಿಕ ದನಿ ನೀಡಿದವರು. ಈ ನಿಟ್ಟಿನಲ್ಲಿ ಅವರನ್ನು `ತಳ ಸಮು ದಾಯದ ತಂದೆ’ ಎಂದು ಕರೆದರೂ ತಪ್ಪಾಗ ಲಾರದು ಎಂದು ಕರ್ನಾಟಕ ಸಾಹಿತ್ಯ ಅಕಾ ಡೆಮಿ ನಿಕಟಪೂರ್ವ ಅಧ್ಯಕ್ಷ ಪ್ರೊ.ಅರ ವಿಂದ ಮಾಲಗತ್ತಿ ಅಭಿಪ್ರಾಯಪಟ್ಟರು. ಕಲಾಮಂದಿರದ ಮನೆಯಂಗಳದಲ್ಲಿ ಜಿಲ್ಲಾ ಕಸಾಪ, ರಾಜ್ಯ ಹಿಂದುಳಿದ ವರ್ಗ ಗಳ ಜಾಗೃತ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಕಲಾಕೂಟ ಸಹಯೋಗ…
ಕೈಗಾರಿಕಾಭಿವೃದ್ಧಿಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸಣ್ಣ ಉದ್ಯಮ ನಿರ್ದೇಶನಾಲಯ ನಿರ್ದೇಶಕರಿಗೆ ಮನವಿ
August 20, 2019ಮೈಸೂರು,ಆ.19(ಎಸ್ಬಿಡಿ)-ಕೈಗಾರಿಕಾಭಿವೃದ್ಧಿ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಕರ್ನಾಟಕ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ನಿರ್ದೇಶನಾಲಯದ ನಿರ್ದೇಶಕ ಎಸ್.ಜಿóಯ ಉಲ್ಲಾ ಅವರಿಗೆ ಸೂಕ್ಷ್ಮ ಸಣ್ಣ ಮತ್ತು ಮದ್ಯಮ ಉದ್ಯಮಗಳ ಪರಿಷತ್ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಜಿóಯಉಲ್ಲಾ ಅವರನ್ನು ಭೇಟಿ ಮಾಡಿದ ಪರಿಷತ್ ಅಧ್ಯಕ್ಷ ರವಿ ಕೋಟಿ ಮತ್ತು ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್, ಸಣ್ಣ ಕೈಗಾರಿಕೆಗಳ ಅಭಿವೃದ್ದಿಗೆ ಪೂರಕವಾದ ಎರಡು ಪ್ರತ್ಯೇಕ ಮನವಿ ಪತ್ರಗಳನ್ನು ಸಲ್ಲಿಸಿ, ಸೂಕ್ಷ್ಮ…
ರಾಜ್ಯದ ನೆರೆ ಹಾವಳಿಯನ್ನು `ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಆಗ್ರಹಿಸಿ ರೈತ ಸಂಘ ಧರಣಿ
August 20, 2019ಮೈಸೂರು,ಆ.19(ಪಿಎಂ)-ರಾಜ್ಯದ ನೆರೆ ಹಾವಳಿಯನ್ನು `ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕು ಹಾಗೂ ಸಂತ್ರಸ್ತ ರಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾ ರರು, ರಾಜ್ಯದಲ್ಲಿ ಇತ್ತೀಚೆಗೆ ಆದ ನೆರೆ ಹಾವಳಿಯಿಂದ ಸಾವು-ನೋವುಗಳು ಸಂಭವಿಸಿದ್ದು, ಆಸ್ತಿ-ಪಾಸ್ತಿ ಕಳೆದು ಕೊಂಡು ಜನ ಜೀವನ ಅಸ್ತವ್ಯಸ್ತವಾಗಿದೆ. ಅಪಾರ ಪ್ರಮಾಣದ ಬೆಳೆಗೆ ಹಾನಿಯಾದ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ತುತ್ತಾಗಿ ದ್ದಾರೆ….
ಜನಪದ ಸಂಸ್ಕøತಿ ರಕ್ಷಣೆಗೆ ಎಲ್ಲರೂ ಪಣ ತೊಡಬೇಕು
August 20, 2019ಮೈಸೂರು,ಆ.19(ಎಂಟಿವೈ)- ಕ್ರಾಂತಿ ಕಾರಿ ಬಸವಣ್ಣ ಇಂದಿಗೂ ವಚನಗಳ ಮೂಲಕ ಜೀವಂತವಾಗಿರುವ ಹಿನ್ನೆಲೆ ಯಲ್ಲಿ ಜನಪದ ಸಂಸ್ಕøತಿ ರಕ್ಷಿಸುವುದಕ್ಕೆ ಎಲ್ಲರೂ ಪಣ ತೊಡಬೇಕು ಎಂದು ಶರಣತತ್ವ ಚಿಂತಕ ಶಂಕರ ದೇವನೂರು ಸಲಹೆ ನೀಡಿದ್ದಾರೆ. ಮೈಸೂರಿನ ಜೆಎಸ್ಎಸ್ ಆಸ್ಪತ್ರೆ ಆವರಣದಲ್ಲಿರುವ ರಾಜೇಂದ್ರ ಭವನದಲ್ಲಿ ಭಾನುವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜಿ¯್ಲÁ ಘಟಕ, ವಿವಿಧ್ ಶೈP್ಷÀಣಿಕ ಮತ್ತು ಸಾಂಸ್ಕøತಿಕ ಟ್ರಸ್ಟ್ ವತಿ ಯಿಂದ ನಡೆದ ಲೇಖಕಿ ಡಾ.ಮುಕ್ತುಂಬಿ ಅವರ “ವಚನಕಾರರ ಸೌಂದರ್ಯ ಮೀಮಾಂಸೆ” ಕೃತಿ ಬಿಡುಗಡೆ ಕಾರ್ಯ ಕ್ರಮದಲ್ಲಿ…
ವೈದ್ಯರು, ಸಿಬ್ಬಂದಿಯ ಪ್ರಾಮಾಣಿಕತೆಯಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ಉತ್ತಮ ಹೆಸರು
August 20, 2019ಮೈಸೂರು,ಆ.19(ಎಂಟಿವೈ)- ವೈದ್ಯರು ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ನೇತೃತ್ವದಲ್ಲಿ ಪ್ರಾಮಾಣಿಕ ಸೇವೆ ನೀಡುತ್ತಿರುವುದೇ ಅಂತಾರಾ ಷ್ಟ್ರೀಯ ಮಟ್ಟದಲ್ಲಿ ಜಯದೇವ ಹೃದ್ರೋಗ ಸಂಸ್ಥೆ ಉತ್ತಮ ಹೆಸರು ಗಳಿಸಲು ಸಾಧ್ಯ ವಾಗಿದೆ ಎಂದು ಮೈಸೂರು ಜಯದೇವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸದಾನಂದ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಆವರಣದಲ್ಲಿ ನಡೆದ ಆಸ್ಪತ್ರೆಯ 9ನೇ ಹಾಗೂ ನೂತನ ಕಟ್ಟಡದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತ ನಾಡಿದ ಅವರು, ಜಯದೇವ ಹೃದ್ರೋಗ ಸಂಸ್ಥೆ ಬೆಳವಣಿಗೆಗೆ ಆಸ್ಪತ್ರೆ…
ಇಂದು, ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ
August 20, 2019ಮೈಸೂರು,ಆ.19-ಹೊಂಗಳ್ಳಿ 2 ಮತ್ತು 3ನೇ ಯಂತ್ರಾಗಾರದಲ್ಲಿ ವಿದ್ಯುತ್ ನಿರ್ವ ಹಣಾ ಕಾಮಗಾರಿ ಕೈಗೊಳ್ಳಲಿರುವುದರಿಂದ ಆ.20 ಮತ್ತು 21 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹೆಬ್ಬಾಳ, ಕುಂಬಾರಕೊಪ್ಪಲು, ಮಂಚೇಗೌಡನ ಕೊಪ್ಪಲು, ಕೆ.ಜಿ.ಕೊಪ್ಪಲು, ಲೋಕನಾಯಕ ನಗರ, ಬೃಂದಾವನ ಬಡಾವಣೆ, ಒಂಟಿಕೊಪ್ಪಲು, ಪಡುವಾರಹಳ್ಳಿ, ವಿನಾಯಕನಗರ, ಮಂಡಿ ಮೊಹಲ್ಲಾ, ಶಾರದಾದೇವಿನಗರ, ಸರಸ್ವತಿಪುರಂ, ಬೋಗಾದಿ, ವಿಜಯನಗರ 1 ಮತ್ತು 3ನೇ ಹಂತ, ಗೋಕುಲಂ 1, 2 ಮತ್ತು 3ನೇ ಹಂತ, ಆರ್ಎಂಪಿ, ಬಿಇಎಂಎಲ್, ಯಾದವಗಿರಿ, ಬನ್ನಿಮಂಟಪ ಎಬಿಸಿ ಲೇಔಟ್,…
ಸಂಶೋಧನೆಗಳು ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಪೂರಕವಾಗಬೇಕು
August 20, 2019ಮೈಸೂರು, ಆ.19(ಪಿಎಂ)- ಸಂಶೋ ಧನೆಗಳು ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಸುಧಾ ರಣೆಗೆ ಪೂರಕವಾಗುವ ಜೊತೆಗೆ ಸಮಾ ಜಕ್ಕೆ ಪ್ರಯೋಜನಕಾರಿ ಆಗಿರಬೇಕು ಎಂದು ರಾಜ್ಯ ಯೋಜನೆ ಅನುಷ್ಠಾನ ಘಟಕದ (ಎಸ್ಪಿಐಯು) ನೋಡಲ್ ಅಧಿಕಾರಿ ಪ್ರೊ.ಮನೋಹರ್ ನಾಯಕ್ ತಿಳಿಸಿದರು. ಮಂಡ್ಯದ ಪಿಇಎಸ್ ಇಂಜಿನಿಯರಿಂಗ್ ಕಾಲೇಜು, ಮೈಸೂರಿನ ಎಸ್ಜೆಸಿಇ, ಎನ್ಐಇ ಹಾಗೂ ಹಾಸನದ ಎಂಸಿಇ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ವಿಶ್ವಬ್ಯಾಂಕಿನ ತಾಂತ್ರಿಕ ಶಿಕ್ಷಣ ಗುಣಮಟ್ಟ ಸುಧಾರಣಾ ಕಾರ್ಯಕ್ರಮದ ಹಂತ-3ರಡಿಯಲ್ಲಿ (ಟೆಕ್ಯೂಪ್-3) ಮೈಸೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ `ಸಂಶೋಧನಾ ಸಹಯೋಗ’ ಕುರಿತು ಹಮ್ಮಿ ಕೊಂಡಿರುವ…










