ಮೈಸೂರು,ಜೂ.23(ಎಸ್ಬಿಡಿ)- ಆರ್ಥಿಕ ವಾಗಿ ಹಿಂದುಳಿದ ಕುಟುಂಬದ ನೂರಾರು ವಿದ್ಯಾರ್ಥಿಗಳನ್ನು ಮೈಸೂರು ಸಾಮಾಜಿಕ ಹಾಗೂ ಶೈಕ್ಷಣಿಕ ವಿಕಾಸ ವೇದಿಕೆ ವತಿ ಯಿಂದ ಪುರಸ್ಕರಿಸಲಾಯಿತು. ಮೈಸೂರಿನ ಕಲಾಮಂದಿರದಲ್ಲಿ ಭಾನು ವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಪಡೆದಿರುವ ನಗರ ಹಾಗೂ ಗ್ರಾಮೀಣ ಪ್ರದೇಶದ ಸುಮಾರು 400 ವಿದ್ಯಾರ್ಥಿಗಳಿಗೆ ಅಗತ್ಯ ಪುಸ್ತಕ, ಬ್ಯಾಗ್ ಹಾಗೂ ನಗದು ಬಹು ಮಾನ ನೀಡಿ ಅಭಿನಂದಿಸಲಾಯಿತು. ಸಮಾರಂಭದ ಮುಖ್ಯ ಅತಿಥಿ ಯಾಗಿದ್ದ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್…
ಹಿಂದೂಸ್ತಾನಕ್ಕೆ ಅರಿವಿನ ಬೆಳಕಾದವರು ಬಸವಣ್ಣ
June 24, 2019ಮೈಸೂರು,ಜೂ.23(ಎಸ್ಪಿಎನ್)-ಹನ್ನೆರಡನೇ ಶತಮಾನದಲ್ಲಿ ಹಿಂದೂ ಸ್ತಾನ ವೈಚಾರಿಕ ಕತ್ತಲ್ಲಲ್ಲಿ ಮುಳುಗಿದ್ದಾಗ ಬಸವಣ್ಣ ಅರಿವಿನ ಬೆಳಕಾದರು ಎಂದು ಹಿರಿಯ ಸಾಹಿತಿ ಡಾ.ಮಳಲಿ ವಸಂತ ಕುಮಾರ್ ಅಭಿಪ್ರಾಯಪಟ್ಟರು. ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಲೇಖಕ ಡಾ. ಪ್ರಸನ್ನ ಸಂತೇಕಡೂರು ರಚಿಸಿರುವ `ಎತ್ತಣ ಅಲ್ಲಮ ಎತ್ತಣ ರಮಣ’ ಕೃತಿ ಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಅಲ್ಲಮ ಪ್ರಭು ಸತ್ಯ ಕಠೋರವಾಗಿ ಹೇಳುತ್ತಿದ್ದರು. ಆದರೆ, ಬಸವಣ್ಣ ಜನರಿಗೆ ವಿನಮ್ರವಾಗಿ ತಿಳಿಸುತ್ತಿದ್ದರು. ಇದ ರಿಂದಾಗಿ ಬಸವಣ್ಣ ಎಲ್ಲರಿಗೂ ಪ್ರಿಯವಾ…
ನಾಟಕ, ಕೃತಿಗಳಲ್ಲಿ ಭಾವುಕತೆಗೆ ಹೆಚ್ಚಿನ ಆದ್ಯತೆ
June 24, 2019ಮೈಸೂರು,ಜೂ.23(ಎಂಟಿವೈ)-ನಾಟಕ ಮತ್ತು ಕೃತಿಗಳಲ್ಲಿ ಭಾವುಕತೆಯನ್ನು ಬೌದ್ಧಿಕತೆ ಕಡೆಗೆ ಕೊಂಡೊಯ್ಯುವುದರಿಂದ ರಂಗಭೂಮಿ ಮತ್ತು ಸಾಹಿತ್ಯ ಕ್ಷೇತ್ರ ವಿಸ್ತಾರ ಗೊಳ್ಳುತ್ತದೆ ಎಂದು ಶಾರದಾ ವಿಲಾಸ ಬಿ.ಎಡ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಹೆಚ್.ಎಸ್.ಉಮೇಶ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಬಲ್ಲಾಳ್ ವೃತ್ತದಲ್ಲಿರುವ ವಿಶ್ವಮೈತ್ರಿ ಬುದ್ಧವಿಹಾರದಲ್ಲಿ ಭಾನುವಾರ ಮಹಿಮಾ ಪ್ರಕಾಶನ ಸಂಸ್ಥೆ ಆಯೋಜಿ ಸಿದ್ದ ಪ್ರೊ. ಜಿ.ಚಂದ್ರಶೇಖರ್ ಕನ್ನಡಕ್ಕೆ ಅನುವಾದಿಸಿರುವ ನಾಟಕ `ಮಹಾ ಪ್ರಯಾಣ’ ಕೃತಿ ಬಿಡುಗಡೆ ಕಾರ್ಯಕ್ರಮ ದಲ್ಲಿ ಕೃತಿ ಕುರಿತು ಮಾತನಾಡಿದರು. ಮೈಸೂರಿನಲ್ಲಿ ಕಳೆದ 6 ತಿಂಗಳ ಹಿಂದೆ ನಡೆದ ಬರಹಗಾರರ ಕಮ್ಮಟದಲ್ಲಿ…
ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಕಡಿಮೆ ಮತ ಬರಲು ಕಾರಣವೇನು?
June 24, 2019ಆರ್.ಧ್ರುವನಾರಾಯಣ್ ಸೋಲಿನ ಬಗ್ಗೆ ಸಿದ್ದರಾಮಯ್ಯ ಗೌಪ್ಯ ಸಭೆ ಮೈಸೂರು,ಜೂ.23(ಆರ್ಕೆಬಿ)-ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಅವರಿಗೆ ವರುಣಾ ಕ್ಷೇತ್ರದಲ್ಲಿ ಕಡಿಮೆ ಮತ ಬಂದಿದ್ದ ಹಿನ್ನೆಲೆಯಲ್ಲಿ ಅವರ ಸೋಲಿನ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಗೌಪ್ಯ ಸಭೆ ನಡೆಸಿದರು. ತಮ್ಮ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಶಾಸಕರಾಗಿರುವ ತಮ್ಮ ಪ್ರೀತಿಯ ವರುಣಾ ಕ್ಷೇತ್ರವು ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಆದರೆ ಈ ಕ್ಷೇತ್ರದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವ…
ಸ್ವಾರ್ಥ ರಾಜಕಾರಣವೇ ಮೈತ್ರಿ ಅಭ್ಯರ್ಥಿಗಳ ಸೋಲಿಗೆ ಕಾರಣ
June 24, 2019ಮೈಸೂರು,ಜೂ.23(ಪಿಎಂ)- ಲೋಕಸಭಾ ಚುನಾವಣೆಯಲ್ಲಿ ಸ್ವಾರ್ಥ ರಾಜ ಕಾರಣದಿಂದ ಮೈತ್ರಿ ಅಭ್ಯರ್ಥಿಗಳು ರಾಜ್ಯದಲ್ಲಿ ಸೋತರೇ ಹೊರತು ಬಿಜೆಪಿ ಕಾರಣಕ್ಕಲ್ಲ ಎಂದು ಚಿಂತಕ ದಿನೇಶ್ ಅಮಿನ್ಮಟ್ಟು ವಿಶ್ಲೇಷಿಸಿದರು. ಮೈಸೂರಿನ ಕಲಾಮಂದಿರದ ಮನೆ ಯಂಗಳದಲ್ಲಿ ದೇಸಿರಂಗ ಸಾಂಸ್ಕøತಿಕ ಸಂಸ್ಥೆ ವತಿಯಿಂದ ಭಾನುವಾರ ಹಮ್ಮಿ ಕೊಂಡಿದ್ದ ಪ್ರಗತಿಪರ ಚಿಂತಕ ಪ್ರೊ.ಕೆ. ರಾಮದಾಸ್ ನೆನಪಿನ ಸಂವಾದ, ಪುಸ್ತಕ ಬಿಡುಗಡೆ, ಲೇಖನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಸೋತರೆ ಯಾರು ಹೆಚ್ಚು ಖುಷಿಪಟ್ಟರು ಎಂಬುದು ಎಲ್ಲರಿಗೂ ಗೊತ್ತಿದೆ. ಇಂದಿನ…
ಮುಂದಿನ ಬೇಸಿಗೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಇರದು
June 24, 2019ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ಅದಕ್ಕೆ ಎಲ್ಲಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರು ತಾಲೂಕಿನ ಮರಟಿ ಕ್ಯಾತನಹಳ್ಳಿ ಗ್ರಾಮದಲ್ಲಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಶಾಶ್ವತ ಕುಡಿ ಯವ ನೀರು ಒದಗಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಕಬಿನಿ ನದಿಯಿಂದ ವಿಶೇಷವಾಗಿ ಹತ್ತಿರದ ಹಳ್ಳಿ ಗಳಿಗೆ…
ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಜಿಟಿಡಿ ಚಾಲನೆ
June 24, 2019ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ ಭಾನುವಾರ ಚಾಲನೆ ನೀಡಿದರು. ಜಯಪುರ ಹೋಬಳಿ ಮರಟಿ ಕ್ಯಾತನಹಳ್ಳಿ ಗ್ರಾಮದಲ್ಲಿ 48 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ರಾಜೀವ್ಗಾಂಧಿ ಸೇವಾ ಕೇಂದ್ರ ಕಟ್ಟಡಕ್ಕೆ ಗುದ್ದಲಿಪೂಜೆ ನೆರವೇರಿಸಿದರು. ಗ್ರಾಮದಲ್ಲಿ 46 ಲಕ್ಷ ರೂ. ಅಂದಾಜು ವೆಚ್ಚದ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಗೂ ಶಂಕು ಸ್ಥಾಪನೆ ನೆರವೇರಿಸಿದರು. ಗ್ರಾಮದ ಸಿಸಿ ರಸ್ತೆ, ಒಳಚರಂಡಿ ಕಾಮಗಾರಿ, ಕುಡಿಯುವ ನೀರಿನ ಘಟಕಗಳಿಗೂ ಚಾಲನೆ…
ಕೇಂದ್ರ ಬಜೆಟ್ನಲ್ಲಿ ಹೊಸ ಘೋಷಣೆಗಳಿರುವ ಸಾಧ್ಯತೆ
June 24, 2019ಮೈಸೂರು: ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಹೊಸ ದಾಗಿ ನಿರೀಕ್ಷೆ ಇಟ್ಟುಕೊಳ್ಳುವಂತದ್ದು ಏನಿಲ್ಲ. ಪ್ರಧಾನಿ ನರೇಂದ್ರ ಮೋದಿ ಕಳೆದ ಫೆಬ್ರವರಿಯಲ್ಲಿಯೇ ಅತ್ಯುತ್ತಮ ಬಜೆಟ್ ನೀಡಿದ್ದಾರೆ. ಈಗ ಕೆಲವು ಹೊಸ ಘೋಷಣೆ ಗಳಿರುವ ಸಾಧ್ಯತೆ ಇದೆ ಎಂದು ಸಂಸದ ಪ್ರತಾಪಸಿಂಹ ತಿಳಿಸಿದರು. ಮೈಸೂರು ತಾಲೂಕಿನ ಮರಟಿಕ್ಯಾತನ ಹಳ್ಳಿಯಲ್ಲಿ ಸಚಿವ ಜಿ.ಟಿ.ದೇವೇಗೌಡ ರೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ಸಂದರ್ಭದಲ್ಲಿ ಪಾಲ್ಗೊಂ ಡಿದ್ದ ಅವರು ಮಾಧ್ಯಮಗಳೊಂದಿಗೆ ಮಾತ ನಾಡಿದರು. ನರೇಂದ್ರ ಮೋದಿಯವರು ಕಳೆದ 5ವರ್ಷದಲ್ಲಿ ಮಾಡಿದ ಅಭಿವೃದ್ಧಿ ಗಳೇ ಮುಂದಿನ…
ಕುಡುಗೋಲು ಹಿಡಿದು ಗಿಡ-ಗಂಟಿಗಳನ್ನು ಸ್ವಚ್ಛಗೊಳಿಸಿದ ಶಾಸಕ ರಾಮದಾಸ್
June 24, 2019ಮೈಸೂರು, ಜೂ.23(ಆರ್ಕೆಬಿ)- ಕೃಷ್ಣ ರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಭಾನುವಾರ 62ನೇ ವಾರ್ಡ್ನ ಜೆ.ಪಿ.ನಗರ ಕಂದಾಯ ಕಾಲೋನಿ ವಿಠಲಧಾಮದ ಹಿಂಭಾಗದ ಅಡ್ಡ ರಸ್ತೆ ಗಳಲ್ಲಿ ಬೆಳೆದಿದ್ದ ಗಿಡ-ಗಂಟಿಗಳನ್ನು ಸ್ವತಃ ಅವರೇ ಕುಡುಗೋಲಿನಿಂದ ಕತ್ತರಿಸುವ ಮೂಲಕ ಸ್ವಚ್ಛ ಭಾರತ ಅಭಿಯಾನ ಕೈಗೊಂಡರು. ವಾರ್ಡ್ ಸದಸ್ಯೆ ಶಾಂತಮ್ಮ ವಡಿವೇಲು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಕಾಲೋನಿ ರಸ್ತೆಗಳಲ್ಲಿ ನೇರಳೆ, ಬೇವು, ಹೊಂಗೆ, ಹತ್ತಿ ಇನ್ನಿತರ ಗಿಡಗಳನ್ನು ಅಲ್ಲಿನ ನಿವಾಸಿಗಳಿಂ ದಲೇ ನೆಡಿಸಿ, ಅವುಗಳು ಬೆಳೆದು ಫಲ ನೀಡುವಂತೆ ಸಂರಕ್ಷಿಸುವಂತೆ…
ಬಂಡೀಪುರ ಸಫಾರಿ ಮಾರ್ಗ ಅಗಲೀಕರಣಕ್ಕೆ ಮುಂದಾದ ಅರಣ್ಯ ಇಲಾಖೆ
June 24, 2019ಮೈಸೂರು, ಜೂ.23(ಎಂಟಿವೈ)-ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ವಲಯದ ರಸ್ತೆಗಳನ್ನು ಅಗಲೀಕರಣ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಸಫಾರಿ ವಾಹನಗಳ ಮೇಲೆ ಕಾಡಾನೆ ದಾಳಿ ನಡೆಸುವುದಕ್ಕೆ ಮುಂದಾದ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮುಂಜಾಗ್ರತಾ ಕ್ರಮವಾಗಿ ರಸ್ತೆ ಅಗಲೀಕರಣ ಮಾಡುವುದಕ್ಕೆ ಇಲಾಖೆ ನಿರ್ಧರಿಸಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮದ ಹಿನ್ನೆಲೆಯಲ್ಲಿ 256 ಕಿ.ಮೀ. ಸಫಾರಿ ಮಾರ್ಗ ವನ್ನು ಸಿದ್ಧಪಡಿಸಲಾಗಿದೆ. ಆದರೆ ಅದರಲ್ಲಿ ಕೇವಲ 68 ಕಿ.ಮೀ. ಮಾರ್ಗದಲ್ಲಿ ಮಾತ್ರ ಸಫಾರಿ ವಾಹನದ ಸಂಚಾರಕ್ಕೆ ಕ್ರಮ…










