ಮೈಸೂರು

ಲೋಕಸಭೆಯಲ್ಲಿ ಮತ್ತೆ ತ್ರಿವಳಿ ತಲಾಖ್ ಮಸೂದೆ ಮಂಡನೆ
ಮೈಸೂರು

ಲೋಕಸಭೆಯಲ್ಲಿ ಮತ್ತೆ ತ್ರಿವಳಿ ತಲಾಖ್ ಮಸೂದೆ ಮಂಡನೆ

June 22, 2019

ನವದೆಹಲಿ: ನಿರೀಕ್ಷೆ ಯಂತೆಯೇ ಇಂದು ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ಮಂಡಿಸಲಾಗಿದ್ದು, ಸರ್ಕಾರದ ತಿದ್ದು ಪಡಿ ಮಸೂದೆಗೆ ಮತ್ತೆ ವಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಲೋಕಸಭೆಯಲ್ಲಿ ತ್ರಿವಳಿ ತಲಾಖ್ 2019 ಮಸೂದೆಯನ್ನು ಮಂಡಿಸಿದರು. ಈ ವೇಳೆ ಪ್ರಜೆಗಳು ತಮಗಾಗುತ್ತಿರುವ ಸಮಸ್ಯೆಗಳ ವಿರುದ್ಧ ಕಾನೂನು ರಚನೆ ಮಾಡಲು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಕಾನೂನು ರಚಿ ಸುವುದು ನಮ್ಮ ಕರ್ತವ್ಯ. ತ್ರಿವಳಿ ತಲಾಖ್ ಕಾನೂನು ಅದರ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುತ್ತದೆ ಎಂದರು….

ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಚಂಡರಕಿ ಸರ್ಕಾರಿ ಶಾಲೆಯಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ
ಮೈಸೂರು

ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಚಂಡರಕಿ ಸರ್ಕಾರಿ ಶಾಲೆಯಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ

June 22, 2019

ಯಾದಗಿರಿ: ಹೆಚ್.ಡಿ.ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ನಂತರ ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ಕ್ಷೇತ್ರದ ಚಂಡರಕಿ ಗ್ರಾಮದಲ್ಲಿ ವಾಸ್ತವ್ಯ ಹೂಡುವ ಮೂಲಕ ತಮ್ಮ ಗ್ರಾಮ ವಾಸ್ತವ್ಯವನ್ನು ಆರಂಭಿಸಿದರು. ಮುಖ್ಯಮಂತ್ರಿಗಳು ಈ ಬಾರಿ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಿದರು. ಮುಖ್ಯ ಮಂತ್ರಿಗಳ ವಾಸ್ತವ್ಯಕ್ಕಾಗಿ ಚಂಡರಕಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಬಣ್ಣ ಬಳಿದು ಸಿಂಗರಿಸಲಾಗಿತ್ತು. ಕಳೆದ 1 ವರ್ಷದ ವಿವಿಧ ಇಲಾಖೆಗಳ ಸಾಧನೆಗಳನ್ನು ಬಿಂಬಿಸುವ ಮಳಿಗೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸ್ಥಾಪಿಸಲಾಗಿತ್ತು. ಈ ಮಳಿಗೆಯನ್ನು…

ಮೈತ್ರಿ ಸರ್ಕಾರ ಹೆಚ್ಚು ಕಾಲ ಉಳಿಯಲ್ಲಹೊಸ ಆಯ್ಕೆಗಳು ತೆರೆದುಕೊಳ್ಳಲಿದೆ: ಮುರಳೀಧರ ರಾವ್
ಮೈಸೂರು

ಮೈತ್ರಿ ಸರ್ಕಾರ ಹೆಚ್ಚು ಕಾಲ ಉಳಿಯಲ್ಲಹೊಸ ಆಯ್ಕೆಗಳು ತೆರೆದುಕೊಳ್ಳಲಿದೆ: ಮುರಳೀಧರ ರಾವ್

June 22, 2019

ಬೆಂಗಳೂರು: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಆದರೆ ಇದರಿಂದ ಮಧ್ಯಂತರ ಚುನಾ ವಣೆ ನಡೆಯುವ ಸಾಧ್ಯತೆ ಕಡಿಮೆ ಇದ್ದು ಬೇರೆ “ಕೆಲವು ಆಯ್ಕೆ ಗಳು” ತೆರೆದುಕೊಳ್ಳಲಿದೆ ಎಂದು ಭಾರತೀಯ ಜನತಾ ಪಕ್ಷ ಶುಕ್ರವಾರ ಹೇಳಿದೆ. ರಾಜ್ಯದ ಆಡಳಿತ ನಡೆಸುತ್ತಿರುವ ಸರ್ಕಾರ ಜನರ ಒಲವನ್ನು ಕಳೆದುಕೊಂಡಿದೆ ಎಂದು ಕರ್ನಾಟಕದ ಪಕ್ಷದ ವ್ಯವಹಾರಗಳ ಉಸ್ತುವಾರಿ ಹೊಂದಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರ್ ರಾವ್ ಹೇಳಿದ್ದಾರೆ, ದಕ್ಷಿಣ ದಲ್ಲಿನ ರಾಜ್ಯದ ವಿವಿಧ ಪಕ್ಷಗಳಿಗೆ ಸೇರಿದ ಶಾಸಕರು ಮಧ್ಯಕಾಲೀನ…

ಗೌಡರ ಅನುಭವದ ಮಾತು: ವಿಶ್ವನಾಥ್ ಸಮರ್ಥನೆ
ಮೈಸೂರು

ಗೌಡರ ಅನುಭವದ ಮಾತು: ವಿಶ್ವನಾಥ್ ಸಮರ್ಥನೆ

June 22, 2019

ಮೈಸೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿರುವ ಮಾತು ಅವರಿಗಿರುವ ಅಪಾರ ಅನುಭವದಿಂದಲೇ. ಆದ್ದರಿಂದ ಅವರ ಮಾತನ್ನು ರಾಜ್ಯ ಮತದಾರರು ಗಂಭೀರ ವಾಗಿ ಪರಿಗಣಿಸುತ್ತಾರೆ ಎಂದು ಮಾಜಿ ಸಚಿವರೂ ಆದ ಶಾಸಕ ಎ.ಎಚ್.ವಿಶ್ವನಾಥ್ ಅಭಿಪ್ರಾಯ ಪಟ್ಟರು. ಕಲಾಮಂದಿ ರದ ಕಿರುರಂಗಮಂದಿರದಲ್ಲಿ `ಕನಸು’ ನೆನಪಿನೆಡೆಗೆ ಪಯಣ… ನಾಟಕ ಪ್ರದರ್ಶನಕ್ಕೆ ಚಾಲನೆ ನೀಡುವ ಮುನ್ನ ಮಾಧ್ಯಮ ಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ದೇಶ ಮತ್ತು ರಾಜ್ಯ ರಾಜಕಾರಣದ ಎಲ್ಲಾ ಮರ್ಮವನ್ನು ಅರಿತೇ…

ಅಕ್ಕಿ, ತರಕಾರಿ ಆಯ್ತು ಈಗ ಗಗನಕ್ಕೇರಿದ ಸಮುದ್ರ ಮೀನು ಬೆಲೆ
ಮೈಸೂರು

ಅಕ್ಕಿ, ತರಕಾರಿ ಆಯ್ತು ಈಗ ಗಗನಕ್ಕೇರಿದ ಸಮುದ್ರ ಮೀನು ಬೆಲೆ

June 22, 2019

ಮೈಸೂರು: ಸಂತಾನೋತ್ಪತ್ತಿ ಸಮಯದ ಹಿನ್ನೆಲೆಯಲ್ಲಿ ಸಮುದ್ರ ಗಳಲ್ಲಿ ಮೀನುಗಾರಿಕೆ ತಡೆ ನೀಡಿರುವುದ ರಿಂದ ಮೈಸೂರಿನಲ್ಲಿ ಸಮುದ್ರ ಮೀನು ಗಳ ಬೆಲೆ ಗಗನ್ನಕ್ಕೇರಿದೆ. ಪ್ರತಿ ವರ್ಷ ಜೂ.1ರಿಂದ 61 ದಿನಗಳ ಕಾಲ ಕರ್ನಾಟಕ, ಕೇರಳ, ಆಂಧ್ರಪ್ರದೇಶ ಹಾಗೂ ತಮಿಳುನಾಡಲ್ಲಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುವುದು ನಿಷೇಧಿಸ ಲಾಗುತ್ತದೆ. ಜೂನ್ ತಿಂಗಳಿಂದ ಸಮುದ್ರ ದಲ್ಲಿನ ಮೀನುಗಳು ಮೊಟ್ಟೆ ಇಡುವುದ ರಿಂದ ಅವುಗಳ ಸಂತಾನೋತ್ಪತ್ತಿ ಪ್ರಕ್ರಿ ಯೆಗೆ ಅಡಚಣೆಯಾಗುವುದನ್ನು ತಡೆಗಟ್ಟಲು ಮೀನುಗಾರಿಕೆ ನಿಷೇಧಿಸುವ ವಾಡಿಕೆ ಅನು ಸರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮುದ್ರ ಮೀನುಗಳ…

ಸೂಯೆಜ್ ಫಾರಂನಿಂದ ಮಾನಂದವಾಡಿ ರಸ್ತೆ ಅಭಿವೃದ್ಧಿಗೆ ಶಾಸಕ ರಾಮದಾಸ್ ಗುದ್ದಲಿಪೂಜೆ
ಮೈಸೂರು

ಸೂಯೆಜ್ ಫಾರಂನಿಂದ ಮಾನಂದವಾಡಿ ರಸ್ತೆ ಅಭಿವೃದ್ಧಿಗೆ ಶಾಸಕ ರಾಮದಾಸ್ ಗುದ್ದಲಿಪೂಜೆ

June 22, 2019

ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರ ವ್ಯಾಪ್ತಿಯ ವಿದ್ಯಾರಣ್ಯಪುರಂ 4ನೇ ಮುಖ್ಯ ರಸ್ತೆ, 16ನೇ ಕ್ರಾಸ್ ಕನಕಗಿರಿ ಸೂಯೆಜ್ ಫಾರಂನಿಂದ ಮಾನಂದವಾಡಿ ರಸ್ತೆವರೆಗಿನ ರಸ್ತೆ ಅಭಿ ವೃದ್ಧಿ, ಮಳೆ ನೀರು ಚರಂಡಿ, ಪಾದಚಾರಿ ಮಾರ್ಗದ 3 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗೆ ಶಾಸಕ ಎಸ್.ಎ.ರಾಮ ದಾಸ್ ಚಾಮುಂಡಿ ವನದ ಬಳಿ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು. ಈ ವ್ಯಾಪ್ತಿಯ ನಿವಾಸಿಗಳು ಚುನಾ ವಣೆ ಸಂದರ್ಭದಲ್ಲಿ ರಸ್ತೆ ಅಭಿವೃದ್ಧಿ ಮಾಡಿಕೊಡುವಂತೆ ಕೋರಿದ್ದರು. ಅದ ರಂತೆ ಇಂದು ಈ ಕಾಮಗಾರಿ ಕೈಗೆತ್ತಿಕೊಳ್ಳ…

ಸಿಎಂ ಗ್ರಾಮ ವಾಸ್ತವ್ಯಕ್ಕೆ ಬಿಜೆಪಿ ಸರ್ಟಿಫಿಕೇಟ್ ಬೇಕಿಲ್ಲ ಸಚಿವ ಸಾ.ರಾ.ಮಹೇಶ್
ಮೈಸೂರು

ಸಿಎಂ ಗ್ರಾಮ ವಾಸ್ತವ್ಯಕ್ಕೆ ಬಿಜೆಪಿ ಸರ್ಟಿಫಿಕೇಟ್ ಬೇಕಿಲ್ಲ ಸಚಿವ ಸಾ.ರಾ.ಮಹೇಶ್

June 22, 2019

ಮೈಸೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯಕ್ಕೆ ಬಿಜೆಪಿಯವರ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೇಳಿದರು. ಮೈಸೂರಲ್ಲಿ ಅಂತಾರಾಷ್ಟ್ರೀಯ ಯೋಗ ದಿನೋತ್ಸವದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಯವರು ವಾಮ ಮಾರ್ಗದಿಂದ ರಾಜ್ಯದ ಅಧಿಕಾರ ಹಿಡಿಯಲು ಯತ್ನಿಸುತ್ತಿದ್ದಾರೆ. ಅವರು ಸರ್ಕಾರಕ್ಕೆ ಯಾವುದೇ ಸಲಹೆ, ಸೂಚನೆ ನೀಡುತ್ತಿಲ್ಲ. ಅಂತವ ರಿಂದ ಸಿಎಂ ಗ್ರಾಮ ವಾಸ್ತವ್ಯದ ಬಗ್ಗೆ ಒಳ್ಳೆಯ ಮಾತುಗಳನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದರು. ಗ್ರಾಮ ವಾಸ್ತವ್ಯದಿಂದ ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ…

ಇಂದು ಜಯಚಾಮರಾಜೇಂದ್ರ ಒಡೆಯರ್ ಜನ್ಮ ಶತಾಬ್ಧಿ: ಉಪನ್ಯಾಸ
ಮೈಸೂರು

ಇಂದು ಜಯಚಾಮರಾಜೇಂದ್ರ ಒಡೆಯರ್ ಜನ್ಮ ಶತಾಬ್ಧಿ: ಉಪನ್ಯಾಸ

June 22, 2019

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜೂ.22 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಜಗನ್ಮೋ ಹನ ಅರಮನೆ ಸಭಾಂಗಣದಲ್ಲಿ ಜಯಚಾಮರಾಜ ಒಡೆಯರ್ ಜನ್ಮ ಶತಾಬ್ಧಿ ಕಾರ್ಯಕ್ರಮ ಆಯೋ ಜಿಸಲಾಗಿದೆ ಎಂದು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ತಿಳಿಸಿದರು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆ ವಹಿಸುವರು. ಶಾಸಕ ಎಸ್.ಎ.ರಾಮದಾಸ್,…

ನಕಲಿ ದಾಖಲೆ ನೀಡಿ ಪೌರ ಕಾರ್ಮಿಕ ಹುದ್ದೆ ಪಡೆದವನ ವಿರುದ್ಧ ಕೇಸ್
ಮೈಸೂರು

ನಕಲಿ ದಾಖಲೆ ನೀಡಿ ಪೌರ ಕಾರ್ಮಿಕ ಹುದ್ದೆ ಪಡೆದವನ ವಿರುದ್ಧ ಕೇಸ್

June 22, 2019

ಮೈಸೂರು: ಪಾಲಿಕೆಗೆ ನಕಲಿ ದಾಖಲೆಗಳನ್ನು ನೀಡಿ ಪೌರಕಾರ್ಮಿಕ ಹುದ್ದೆಯನ್ನು ಪಡೆದಿದ್ದ ವ್ಯಕ್ತಿಯ ವಿರುದ್ಧ ಕೆ.ಆರ್.ಠಾಣೆಯಲ್ಲಿ ದೂರು ದಾಖಲಾಗಿದೆ. ಪೌರಕಾರ್ಮಿಕ ಶ್ರೀನಿವಾಸ ಎಂಬುವರ ವಿರುದ್ಧ ಪಾಲಿಕೆ ವೈದ್ಯಾದಿಕಾರಿ ಡಾ.ಜಯಂತ್ ದೂರು ನೀಡಿದ್ದಾರೆ. ವೆಂಕಟ ಎಂಬುವರು 1985ರ ಜ.21ರಿಂದ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸಿ 2015ರ ಆ.11ರಂದು ಸೇವಾ ಅವದಿಯಲ್ಲೇ ನಿಧನರಾಗಿದ್ದರು. ಅವರು ಮರಣ ನಂತರ ಅನುಕಂಪ ಆಧಾರದಲ್ಲಿ ನೇಮಕಾತಿ ನೀಡಬೇಕೆಂದು ಶ್ರೀನಿವಾಸ್ 2015ರ ಸೆ.21ರಂದು ಅರ್ಜಿ ಸಲ್ಲಿಸಿ, ಕೆಲಸ ಪಡೆದಿದ್ದರು. ಆದರೆ, ಕುಟುಂಬದ ಸದಸ್ಯರ ಪಟ್ಟಿಯನ್ವಯ ಶ್ರೀನಿವಾಸ ದ್ವಿತೀಯ ಪುತ್ರನಾಗಿದ್ದು, ನಕಲಿ…

ಮೈಸೂರಿನ ಪ್ರತಿ ತಾಲೂಕಿನಲ್ಲಿ ಜನತಾದರ್ಶನ
ಮೈಸೂರು

ಮೈಸೂರಿನ ಪ್ರತಿ ತಾಲೂಕಿನಲ್ಲಿ ಜನತಾದರ್ಶನ

June 21, 2019

ಮೈಸೂರು: ಶೀಘ್ರದಲ್ಲೇ ಪ್ರತಿ ತಾಲೂಕಿನಲ್ಲೂ ಜನತಾ ದರ್ಶನ ನಡೆಸಲಿದ್ದು, ಈ ವೇಳೆ ಸಾರ್ವ ಜನಿಕರಿಂದ ಯಾವುದೊಂದು ದೂರು ಗಳು ಬರಬಾರದಂತೆ ಸಮಸ್ಯೆಗಳನ್ನು ಬಗೆ ಹರಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ನಡೆದ ಮೈಸೂರು ನಗರ ಮತ್ತು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು. ಶೀಘ್ರದಲ್ಲೇ ಪ್ರತಿ ತಾಲೂಕಿನಲ್ಲಿ ಬೆಳಿಗ್ಗೆ 6ರಿಂದ ಸಂಜೆವ ರೆಗೂ ಜನತಾದರ್ಶನ ನಡೆಸಲಿದ್ದು, ಈ ವೇಳೆ ಸಾರ್ವಜನಿಕರಿಂದ ಒಂದೇ…

1 929 930 931 932 933 1,611
Translate »