ಮೈಸೂರು

ಮೈಸೂರಿನ ನಾಲ್ಕು ಕಡೆ 2000 ಗುಂಪು ಮನೆ ನಿರ್ಮಿಸಲು ಮುಡಾ ತಯಾರಿ
ಮೈಸೂರು

ಮೈಸೂರಿನ ನಾಲ್ಕು ಕಡೆ 2000 ಗುಂಪು ಮನೆ ನಿರ್ಮಿಸಲು ಮುಡಾ ತಯಾರಿ

June 12, 2019

ಮೈಸೂರು: ನಿರಾಶ್ರಿತರಿಗೆ ಕೈಗೆಟಕುವ ದರದಲ್ಲಿ ಆಶ್ರಯ ಒದಗಿಸಲು ಮುಂದಾ ಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಇದಕ್ಕಾಗಿ ಗುಂಪು ಮನೆ ಯೋಜನೆ ಜಾರಿಗೊಳಿಸಲು ತಯಾರಿ ನಡೆಸಿದೆ. ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ 20-25 ವರ್ಷ ಗಳಿಂದ ಸಾವಿರಾರು ಮಂದಿ ಕಾಯುತ್ತಿದ್ದರೂ, ವಸತಿ ಬಡಾವಣೆ ನಿರ್ಮಿಸಲು ಭೂಮಿ ಅಲಭ್ಯತೆ ಯಿಂದಾಗಿ ಸಾಧ್ಯವಾಗುತ್ತಿಲ್ಲವಾದ್ದರಿಂದ ಮೈಸೂರು ನಗರದ ವಿವಿಧ ಬಡಾವಣೆಗಳಲ್ಲಿರುವ ಮುಡಾ ಜಾಗವನ್ನೇ ಬಳಸಿಕೊಂಡು ಬಹುಮಹಡಿ ಕಟ್ಟಡ ನಿರ್ಮಿಸಿ ಅಲ್ಲಿ ಸುಮಾರು 2000 ಮನೆಗಳನ್ನು ಕೈಗೆಟಕುವ ದರ (ಓo Pಡಿoಜಿiಣ-ಓo ಐoss)ದಲ್ಲಿ ಪ್ರಾಧಿಕಾರಕ್ಕೂ…

ವಿಶ್ವನಾಥ್ ಸಂಪುಟ ಸೇರ್ಪಡೆ ಸಾಧ್ಯತೆ
ಮೈಸೂರು

ವಿಶ್ವನಾಥ್ ಸಂಪುಟ ಸೇರ್ಪಡೆ ಸಾಧ್ಯತೆ

June 12, 2019

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ಅಡ ಗೂರು ಎಚ್.ವಿಶ್ವನಾಥ್ ಅವರು ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಅವರ ರಾಜೀನಾಮೆ ಅಂಗೀಕರಿಸಿ, ಆ ಸ್ಥಾನಕ್ಕೆ ಅವರದೇ ಸಮುದಾಯದ ಸಹಕಾರಿ ಸಚಿವರಾಗಿ ರುವ ಬಂಡೆಪ್ಪ ಕಾಶೆಂಪೂರ್ ಅವರನ್ನು ತರುವುದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಲೋಚನೆ ಇದ್ದಂತಿದೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರೊಂದಿಗೆ ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದು, ಈ ಬೆಳವಣಿಗೆ ನಂತರ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಸಹ ಸಮನ್ವಯ ಸಮಿತಿ…

ಅನಧಿಕೃತ ಟೆಲಿಕಾಂ ನೆಟ್‍ವರ್ಕ್ ಕೇಬಲ್ ಅಳವಡಿಕೆ ಹತ್ತಿಕ್ಕಲುನಗರ ಪಾಲಿಕೆ, ಚೆಸ್ಕಾಂ ಜಂಟಿ ಕಾರ್ಯಾಚರಣೆ
ಮೈಸೂರು

ಅನಧಿಕೃತ ಟೆಲಿಕಾಂ ನೆಟ್‍ವರ್ಕ್ ಕೇಬಲ್ ಅಳವಡಿಕೆ ಹತ್ತಿಕ್ಕಲುನಗರ ಪಾಲಿಕೆ, ಚೆಸ್ಕಾಂ ಜಂಟಿ ಕಾರ್ಯಾಚರಣೆ

June 12, 2019

ಮೈಸೂರು: ವಿದ್ಯುತ್ ಕಂಬಗಳಲ್ಲಿ ಅನಧಿಕೃತವಾಗಿ ಟೆಲಿಕಾಂ ನೆಟ್‍ವರ್ಕ್ ಕೇಬಲ್ ಅಳವಡಿಕೆ ಯನ್ನು ಹತ್ತಿಕ್ಕುವ ನಿಟ್ಟಿನಲ್ಲಿ ನಾಳೆ (ಜೂ.12)ಯಿಂದಲೇ ಮೈಸೂರು ನಗರ ಪಾಲಿಕೆ ಹಾಗೂ ಚೆಸ್ಕಾಂ ಜಂಟಿ ಕಾರ್ಯಾ ಚರಣೆ ನಡೆಸಲು ನಿರ್ಧರಿಸಲಾಗಿದೆ. ಮೈಸೂರು ನಗರ ಪಾಲಿಕೆ ನವೀಕೃತ ಕೌನ್ಸಿಲ್ ಸಭಾಂಗಣದಲ್ಲಿ ಮಂಗಳವಾರ ಮೇಯರ್ ಪುಷ್ಪಲತಾ ಜಗನ್ನಾಥ್ ಅಧ್ಯಕ್ಷತೆಯಲ್ಲಿ ನಡೆದ ಪಾಲಿಕೆ ಹಾಗೂ ಚೆಸ್ಕಾಂ ಅಧಿಕಾರಿಗಳ ಜಂಟಿ ಸಭೆಯಲ್ಲಿ ವಿಸ್ತøತ ಚರ್ಚೆಯ ಬಳಿಕ ಕೇಬಲ್ ಮಾಫಿಯಾ ಹತ್ತಿಕ್ಕಲು ಪಾಲಿಕೆ ಹಾಗೂ ಚೆಸ್ಕಾಂ ಸೂಪ ರಿಂಟೆಂಡೆಂಟ್ ಇಂಜಿನಿಯರ್‍ಗಳ ನೇತೃತ್ವ ದಲ್ಲಿ…

ಜೂ.15 ರಿಂದ 23 ರವರೆಗೆ 30 ರೈಲುಗಳ ಸಂಚಾರ ರದ್ದು
ಮೈಸೂರು

ಜೂ.15 ರಿಂದ 23 ರವರೆಗೆ 30 ರೈಲುಗಳ ಸಂಚಾರ ರದ್ದು

June 12, 2019

ಮೈಸೂರು: ಮೈಸೂರು ರೈಲ್ವೆ ಸಂಚಾರದಲ್ಲಿ ಆಧುನೀಕರಣ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜೂ.15 ರಿಂದ 23 ರವರೆಗೆ 30 ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ರೈಲ್ವೆ ಸೀನಿಯರ್ ಡಿವಿಜನಲ್ ಕಮರ್ಷಿಯಲ್ ಮ್ಯಾನೇಜರ್ ಡಾ.ಎಸ್.ಜಿ.ಯತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರೀ ನಾನ್ ಇಂಟರ್‍ಲಾಕಿಂಗ್ ಕೆಲಸವು ಈಗಾಗಲೇ ಜೂನ್ 7 ರಿಂದ ಆರಂಭವಾಗಿದ್ದು, 15 ರವರೆಗೆ ಮುಂದುವರಿಯಲಿದೆ. ಆದ್ದರಿಂದ 30 ರೈಲುಗಳ ಸಂಚಾರ ರದ್ದುಪಡಿಸಿದ್ದು, ಕೆಲವು ರೈಲುಗಳ ಮಾರ್ಗ ಬದಲಿಸಲಾಗಿದೆ ಎಂದು ಅವರು ತಿಳಿಸಿದರು. ರದ್ದಾದ ರೈಲುಗಳು: 1. ಮೈಸೂರಿನಿಂದ ಹೊರಡುವ ಮೈಸೂರು-ರೇಣಿಗುಂಟ…

ಕೆರೆ-ಕಟ್ಟೆ ಉಳಿವಿಗಾಗಿ ಪಣ ತೊಡಿ
ಮೈಸೂರು

ಕೆರೆ-ಕಟ್ಟೆ ಉಳಿವಿಗಾಗಿ ಪಣ ತೊಡಿ

June 12, 2019

ಮೈಸೂರು: ನಾನೊಬ್ಬ ಕೆರೆ ಕಟ್ಟಿದರೆ ಸಾಲದು. ನಿಮಗೆ ಸ್ಥಳ ಕೊಟ್ಟು ಮುಂದಕ್ಕೆ ಹೋಗುವಷ್ಟು ವಯಸ್ಸು ನನಗಾಗಿದ್ದು, ನೀವೆಲ್ಲಾ ಕೆರೆ-ಕಟ್ಟೆ ಉಳಿವಿ ಗಾಗಿ ಪಣ ತೊಡಬೇಕು ಎಂದು ಅಲ್ಲಿ ನೆರೆದಿದ್ದ ವಿದ್ಯಾರ್ಥಿ ಸಮೂಹಕ್ಕೆ ತಮ್ಮ ಮುಗ್ಧ ದನಿಯಲ್ಲಿ ತಿಳಿಸಿದರು ಆ ಹಿರಿಯ ಪರಿಸರ ಪ್ರೇಮಿ. ಹೌದು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಿಜಿ ಪುರ ಹೋಬಳಿಯ ದಾಸನದೊಡ್ಡಿ ಗ್ರಾಮದ ಪರಿಸರ ಪ್ರೇಮಿ ಕೆರೆ ಕಾಮೇಗೌಡ ಅವರ ಕಳಕಳಿಯ ನುಡಿಗಳಿವು. ಇವರು 14 ಕೆರೆಗಳನ್ನು ನಿರ್ಮಿಸಿ ಹಲವು ಪ್ರಶಸ್ತಿಗಳಿಗೆ ಭಾಜನ…

ಮೈಸೂರಲ್ಲಿ ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕಾರ
ಮೈಸೂರು

ಮೈಸೂರಲ್ಲಿ ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕಾರ

June 12, 2019

ಮೈಸೂರು: ಕುವೆಂಪುನಗರ ಠಾಣೆ ಇನ್‍ಸ್ಪೆಕ್ಟರ್ ರಾಜು ಅವರು ತಮ್ಮ ಮೇಲೆ ಮಾನಸಿಕ ದೌರ್ಜನ್ಯ ನಡೆಸಿ, ದರ್ಪ ಮೆರೆದಿದ್ದಾರೆ ಎಂದು ಮೈಸೂರಿನ ವಕೀಲೆ ಹೆಚ್.ಕೆ.ಭಾಗ್ಯ ಅವರು ಆರೋಪಿಸಿದ್ದಾರೆ. ಈ ಕುರಿತು ಮೈಸೂರು ವಕೀಲರ ಸಂಘದ ಅಧ್ಯಕ್ಷರಿಗೆ ಲಿಖಿತ ದೂರು ಸಲ್ಲಿಸಿರುವ ಭಾಗ್ಯ ಅವರು, ಸೋಮ ವಾರ ಮಧ್ಯಾಹ್ನ 12.10 ಗಂಟೆ ವೇಳೆಗೆ ಲತಾ ಕುಮಾರಿ ಎಂಬುವರ ದೂರು ಕುರಿತು ಚರ್ಚಿಸಲು ಕುವೆಂಪುನಗರ ಠಾಣೆಗೆ ಹೋಗಿದ್ದಾಗ ಇನ್‍ಸ್ಪೆಕ್ಟರ್ ರಾಜು ಅವಾಚ್ಯ ಶಬ್ದಗಳಿಂದ ಬೈದು ‘ನಿನ್ನಂತಹ ವಕೀಲರನ್ನು ನಾನು ಎಷ್ಟು ನೋಡಿಲ್ಲ,…

ಜೂ.16ರಂದು ಮೈಸೂರಲ್ಲಿ ಆಚಾರ್ಯತ್ರಯರ ಜಯಂತಿ
ಮೈಸೂರು

ಜೂ.16ರಂದು ಮೈಸೂರಲ್ಲಿ ಆಚಾರ್ಯತ್ರಯರ ಜಯಂತಿ

June 12, 2019

ಮೈಸೂರು: ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ, ಎಕೆಬಿಎಂಎಸ್ ಮೈಸೂರು ವಲಯದ ವತಿಯಿಂದ ಜೂ.16ರಂದು ಬೆಳಿಗ್ಗೆ 10 ಗಂಟೆಗೆ ಆಚಾರ್ಯತ್ರಯರ ಜಯಂತಿ ಹಮ್ಮಿಕೊಳ್ಳಲಾಗಿದೆ. ಮೈಸೂರಿನ ಲಕ್ಷ್ಮೀಪುರಂ ಬಿಎಸ್‍ಎನ್‍ಎಲ್ ಕಚೇರಿ ಪಕ್ಕದ ನೇರಂಬಳ್ಳಿ ಸಾವಿತ್ರಮ್ಮ ಸುಬ್ಬರಾಯರ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಗಣಪತಿ ಸಚ್ಚಿದಾನಂದ ಆಶ್ರಮದ ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಉದ್ಘಾಟನೆ ನೆರವೇರಿಸಲಿ ದ್ದಾರೆ. ಮೂವರು ಆಚಾರ್ಯತ್ರಯರು ಹಾಗೂ ಅವರ ಕೊಡುಗೆ ಗಳ ಬಗ್ಗೆ ಹೆಚ್.ವಿ.ನಾಗರಾಜರಾವ್, ಶೆಲ್ವಪಿಳ್ಳೈ ಅಯ್ಯಂಗಾರ್, ಮುಕುಂದಾ ಚಾರ್ಯ ಉಪನ್ಯಾಸ ನೀಡಲಿದ್ದಾರೆ. ಇದಕ್ಕೂ…

ಬೆಳೆ ಭೂಮಿ ಮೇಲೆ ವಿದ್ಯುತ್ ಲೈನ್ ಖಂಡಿಸಿ ರೈತರ ಪ್ರತಿಭಟನೆ
ಮೈಸೂರು

ಬೆಳೆ ಭೂಮಿ ಮೇಲೆ ವಿದ್ಯುತ್ ಲೈನ್ ಖಂಡಿಸಿ ರೈತರ ಪ್ರತಿಭಟನೆ

June 12, 2019

ಮೈಸೂರು: ಹಿರಿ ಯೂರಿನಿಂದ-ಮೈಸೂರಿನವರೆಗೆ 400 ಕೆವಿ ವಿದ್ಯುತ್ ಪವರ್‍ಗ್ರೀಡ್ ಲೈನ್ ಅನ್ನು ಇಲವಾಲ ಹೋಬಳಿ ವ್ಯಾಪ್ತಿಯಲ್ಲಿ ತೋಟಗಳ ಮೇಲೆ ತೆಗೆದುಕೊಂಡು ಹೋಗಲು ಉದ್ದೇಶಿಸಿದ್ದು, ಇದನ್ನು ಕೈಬಿಟ್ಟು ಪರ್ಯಾಯ ಮಾರ್ಗದಲ್ಲಿ ತೆಗೆದುಕೊಂಡು ಹೋಗುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ತಾಲೂಕಿನ ಇಲವಾಲ ಬಳಿಯ ಮೈದುನಹಳ್ಳಿಯಲ್ಲಿರುವ ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಕಚೇರಿ ಎದುರು ಜಮಾಯಿಸಿದ ಪ್ರತಿಭಟ ನಾಕಾರರು, ಫಲವತ್ತಾದ ಭೂಮಿಯ ಮೇಲೆ ಪವರ್ ಗ್ರೀಡ್…

ಎನ್‍ಸಿಸಿ ಕ್ಯಾಂಪ್‍ನಲ್ಲಿ ರಕ್ತದಾನ ಶಿಬಿರ
ಮೈಸೂರು

ಎನ್‍ಸಿಸಿ ಕ್ಯಾಂಪ್‍ನಲ್ಲಿ ರಕ್ತದಾನ ಶಿಬಿರ

June 12, 2019

ಮೈಸೂರು: ಮೈಸೂರಿನ ಮಹಾರಾಜ ಹಾಗೂ ಯುವರಾಜ ಕಾಲೇಜು ವಿದ್ಯಾರ್ಥಿ ನಿಲಯಗಳ ಆವರಣದಲ್ಲಿ ಜೂ.5ರಿಂದ ಆರಂಭಗೊಂಡಿರುವ ಎನ್‍ಸಿಸಿ ಕ್ಯಾಂಪ್‍ನಲ್ಲಿ ಮಂಗಳವಾರ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಎನ್‍ಸಿಸಿ ಮೈಸೂರು ಗ್ರೂಪ್ ಆಶ್ರಯ ದಲ್ಲಿ `ಹಾಸನದ ಎನ್‍ಸಿಸಿ 15ನೇ ಕರ್ನಾಟಕ ಬೆಟಾಲಿಯನ್’ ವತಿಯಿಂದ ಕ್ಯಾಂಪ್ ಏರ್ಪಡಿಸಲಾಗಿದೆ. ಕರ್ನಾಟಕ ಮತ್ತು ಗೋವಾ ಎನ್‍ಸಿಸಿ ನಿರ್ದೇಶ ನಾಲಯದ ಅಡಿಯಲ್ಲಿ ಈ ಬಿಎಲ್‍ಸಿ/ಸಿಎಟಿಸಿ ಕ್ಯಾಂಪ್ (ಬೇಸಿಕ್ ಲೀಡರ್‍ಶಿಪ್ ಕ್ಯಾಂಪ್/ಕಂಬೈನ್ಡ್ ಆನ್ಯೂಯಲ್ ಟ್ರೈನಿಂಗ್ ಕ್ಯಾಂಪ್) ಆಯೋಜಿಸಲಾಗಿದೆ. ಜೂ.14ರವರೆಗೆ ನಡೆಯುವ ಈ ಕ್ಯಾಂಪ್‍ನಲ್ಲಿ ವಿವಿಧ ಚಟುವಟಿಕೆಗಳು ಜರುಗಲಿದ್ದು, ಇಂದು…

ಶ್ರೀರಾಂಪುರ ನಿವಾಸಿಗಳ ಭಯ ಇನ್ನೂ ಹೋಗಿಲ್ಲ ರಿಂಗ್ ರಸ್ತೆ ಬಳಿ ದೊಡ್ಡ ಚರಂಡಿ ಒತ್ತುವರಿ
ಮೈಸೂರು

ಶ್ರೀರಾಂಪುರ ನಿವಾಸಿಗಳ ಭಯ ಇನ್ನೂ ಹೋಗಿಲ್ಲ ರಿಂಗ್ ರಸ್ತೆ ಬಳಿ ದೊಡ್ಡ ಚರಂಡಿ ಒತ್ತುವರಿ

June 12, 2019

ಮೈಸೂರು: ಎರಡು ವರ್ಷಗಳ ಹಿಂದೆ ಜಲಪ್ರಳಯ ದಿಂದಾಗಿ ನಲುಗಿದ್ದ ಮೈಸೂರಿನ ಶ್ರೀರಾಂ ಪುರ ಬಡಾವಣೆಯ ನಿವಾಸಿಗಳಿಗೆ ಇನ್ನೂ ಭಯ ಹೋಗಿಲ್ಲ. ಆಗಸದಲ್ಲಿ ಭಾರೀ ಮೋಡ ಕಂಡರೆ ಈಗಲೂ ಭಯ ಕಾಡುತ್ತಿದೆ. ಆತಂಕದಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಇತ್ತೀಚೆಗೆ ಬಿದ್ದ ಸಾಮಾನ್ಯ ಮಳೆಗೆ ಶ್ರೀರಾಂಪುರ 2ನೇ ಹಂತದ ಶ್ರೀರಾಂಪುರ ಮಧ್ಯೆ ಹಾದು ಹೋಗಿರುವ ದೊಡ್ಡ ಮೋರಿ ಮುಕ್ಕಾಲು ಭಾಗ ತುಂಬಿ ಭಾರೀ ಸದ್ದಿ ನೊಂದಿಗೆ ನೀರು ನುಗ್ಗಿತ್ತು. ಭಾರೀ ಸದ್ದು ಕೇಳಿ ಬೆಚ್ಚಿ ಬಿದ್ದ ಜನ ಹೊರ ಬಂದು ಮೋರಿಯಲ್ಲಿ…

1 944 945 946 947 948 1,611
Translate »