ಮೈಸೂರು

ವಿಜ್ಞಾನಕ್ಕೆ ಪ್ರಯೋಗಗಳು ಮುಖ್ಯವೇ ಹೊರತು ಮೂಢನಂಬಿಕೆಗಳಲ್ಲ
ಮೈಸೂರು

ವಿಜ್ಞಾನಕ್ಕೆ ಪ್ರಯೋಗಗಳು ಮುಖ್ಯವೇ ಹೊರತು ಮೂಢನಂಬಿಕೆಗಳಲ್ಲ

May 26, 2019

ಮೈಸೂರು: ವಿಜ್ಞಾನಕ್ಕೆ ಪ್ರಯೋಗಗಳ ಅಗತ್ಯವಿದೆಯೇ ಹೊರತು ಮೂಢನಂಬಿಕೆಗಳಲ್ಲ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರ ಜ್ಞಾನ ಪ್ರೋತ್ಸಾಹ ಸೊಸೈಟಿ ನಿರ್ದೇಶಕ ಡಾ.ಹೆಚ್.ಹೊನ್ನೇಗೌಡ ಹೇಳಿದರು. ಮಾನಸಗಂಗೋತ್ರಿ ವಿಜ್ಞಾನಭವನದಲ್ಲಿ ಶಾಲೆಗಳಲ್ಲಿ ವಿಜ್ಞಾನಾಭಿವೃದ್ಧಿ ಸಮಿತಿ (ಸಿಡಿ ಎಸ್‍ಎಸ್) ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಒಂದು ವಾರದ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಮೂಢನಂಬಿಕೆಗಳಿಂದ ದೂರ ಸರಿಯಬೇಕಾಗಿದೆ. ವಿಜ್ಞಾನವನ್ನು ಕಲಿಯಬೇಕಾದರೆ ಪ್ರಯೋಗಗಳನ್ನು ಮಾಡುವ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಒಂದೇ ರೀತಿಯಲ್ಲಿ ಅಧ್ಯಯನ ಮಾಡಬೇಕು. ದೇಶಕ್ಕೆ ಇಂದು ಉತ್ತಮ…

ಉಡುಪಿ ಜಿಲ್ಲೆ ಬೈಲಗೆರೆ ತಂಡಕ್ಕೆ ಒಗಾರ ಶಂಕರ ಕಪ್
ಮೈಸೂರು

ಉಡುಪಿ ಜಿಲ್ಲೆ ಬೈಲಗೆರೆ ತಂಡಕ್ಕೆ ಒಗಾರ ಶಂಕರ ಕಪ್

May 26, 2019

ಮೈಸೂರು: ಮಾನಸಗಂಗೋತ್ರಿ ಕಾಫಿ ಬೋರ್ಡ್ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿ ಯಲ್ಲಿ ಉತ್ತಮ ಆಟ ಪ್ರದರ್ಶಿಸಿದ ಉಡುಪಿ ಜಿಲ್ಲೆಯ ಬೈಲಗೆರೆ ತಂಡ `ಒಗಾರ ಶಂಕರ ಕಪ್’ ತನ್ನದಾಗಿಸಿಕೊಂಡಿತು. ಮೈಸೂರು ನಗರ ಜಿಲ್ಲಾ ಬ್ರಾಹ್ಮಣ ಸಂಘ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ನಡೆದ ರಾಜ್ಯ ಮಟ್ಟದ ಬ್ರಾಹ್ಮಣ ಸಮು ದಾಯದ `ಶಂಕರ ಕಪ್’ ಕ್ರಿಕೆಟ್ ಪಂದ್ಯಾ ವಳಿಯಲ್ಲಿ ಉಡುಪಿ ಜಿಲ್ಲೆಯ ಬೈಲಗೆರೆ ತಂಡ ಪ್ರಥಮ ಬಹುಮಾನ ಪಡೆದರೆ, ಚಿತ್ರದುರ್ಗದ ಶ್ರೀಹರಿ ಸಮರ್ಥಾಸ್ ತಂಡ…

ಗುರುಗಳಿಬ್ಬರ ಪಾದಕ್ಕೆರಗಿ ಆಶೀರ್ವಾದ ಪಡೆದ `ಲೋಕ’ ವಿಜೇತ ನರೇಂದ್ರ ಮೋದಿ
ಮೈಸೂರು

ಗುರುಗಳಿಬ್ಬರ ಪಾದಕ್ಕೆರಗಿ ಆಶೀರ್ವಾದ ಪಡೆದ `ಲೋಕ’ ವಿಜೇತ ನರೇಂದ್ರ ಮೋದಿ

May 25, 2019

ನವದೆಹಲಿ: ಅದೊಂದು ಅಪರೂಪದ ಕ್ಷಣ, ಭಾವೋದ್ವೇಗದ ಸನ್ನಿವೇಶ. ಬಹಳ ದಿನಗಳ ನಂತರ ಗುರು-ಶಿಷ್ಯರ ಭೇಟಿ. ಅಭಿನಂದನೆ, ಆಶೀರ್ವಾದ, ಆಲಿಂಗನ, ಸಿಹಿ ಸಿಹಿ ಮಾತುಗಳ ವಿನಿಮಯದ ಕ್ಷಣ. ಷ್ಟೇ ಅಂತ್ಯಗೊಂಡ 17ನೇ ಲೋಕ ಸಭೆಯ ಚುನಾವಣೆಯಲ್ಲಿ ಅಭೂತ ಪೂರ್ವ ಜಯ ದಾಖಲಿಸಿದ ನರೇಂದ್ರ ದಾಮೋದರದಾಸ್ ಮೋದಿ ಮತ್ತು ಅಮಿತ್ ಶಾ ಜೋಡಿ, ಪಕ್ಷವನ್ನು ತಳ ಮಟ್ಟದಿಂದ ಕಟ್ಟಿ ಸದೃಢವಾಗಿ ಬೆಳೆಸಿದ ಹಿರಿಯರಿಬ್ಬರನ್ನು ಶುಕ್ರವಾರ ಬೆಳಿಗ್ಗೆ ಅವರ ಮನೆಯಂಗಳದಲ್ಲೇ ಭೇಟಿ ಮಾಡಿ ಶುಭಾಶಯ ವಿನಿಮಯ ಮಾಡಿ ಕೊಂಡರು, ಜೊತೆಗೆ ಆಶೀರ್ವಾದ…

ಮೇ 30ಕ್ಕೆ ಪ್ರಧಾನಿಯಾಗಿ ಮೋದಿ ಪದಗ್ರಹಣ
ಮೈಸೂರು

ಮೇ 30ಕ್ಕೆ ಪ್ರಧಾನಿಯಾಗಿ ಮೋದಿ ಪದಗ್ರಹಣ

May 25, 2019

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಂಡ ಗೆಲುವಿನ ನಂತರ ಎರಡನೇ ಅವಧಿಗೆ ಪ್ರಧಾನಿಯಾಗಿ ಮೋದಿ ಮೇ30 ರಂದು ಪದಗ್ರಹಣ ಮಾಡಲಿದ್ದಾರೆ. 2014ರಂತೆ ಈ ಬಾರಿಯೂ ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ವಿದೇಶದ ನಾಯಕರು ಆಗಮಿಸುವ ಸಾಧ್ಯತೆ ಇದೆ. 2014ಕ್ಕಿಂತ ಈ ಬಾರಿಯ ಪದಗ್ರಹಣ ಕಾರ್ಯಕ್ರಮ ಬೃಹತ್ ಪ್ರಮಾಣದಲ್ಲಿ ನಡೆಯಲಿದೆ. ಕಳೆದ ಬಾರಿ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಮೋದಿ ಪದ ಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನಿಸಲಾಗಿತ್ತು. ಈ ಬಾರಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ…

ಪ್ರಜ್ವಲ್ ರಾಜೀನಾಮೆ ನಿರ್ಧಾರಕ್ಕೆ ದೇವೇಗೌಡರ ತಡೆ
ಮೈಸೂರು

ಪ್ರಜ್ವಲ್ ರಾಜೀನಾಮೆ ನಿರ್ಧಾರಕ್ಕೆ ದೇವೇಗೌಡರ ತಡೆ

May 25, 2019

ಬೆಂಗಳೂರು: ತುಮಕೂರಿನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಸೋಲಿನ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಪ್ರಜ್ವಲ್ ರೇವಣ್ಣ ಅವರ ನಿರ್ಧಾರಕ್ಕೆ ಸ್ವತಃ ದೇವೇಗೌಡರೇ ತಡೆಯೊಡ್ಡಿದ್ದಾರೆ. ಜನಾದೇಶಕ್ಕೆ ತಲೆಬಾಗಬೇಕು. ಆತುರಕ್ಕೆ ಬುದ್ಧಿ ಕೊಟ್ಟರೆ ಕೆಡುಕಾಗುತ್ತದೆ ಎಂದು ಮಾಜಿ ಪ್ರಧಾನಿ ತಮ್ಮ ಮೊಮ್ಮಗ ಪ್ರಜ್ವಲ್ ಗೆ ಬುದ್ಧಿಮಾತು ಹೇಳಿದ್ದಾರೆ. ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್‍ಗೆ ಬಿಟ್ಟುಕೊಟ್ಟಿದ್ದ ಹೆಚ್.ಡಿ. ದೇವೇಗೌಡರು ಆರಂಭದಲ್ಲಿ ಲೋಕಸಭಾ ಚುನಾವಣೆಗೆ ಈ ಬಾರಿ ಸ್ಪರ್ಧಿಸುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದರು. ಕೊನೆಗೆ…

ಮುಖ್ಯಮಂತ್ರಿಯಾಗಿ ಮುಂದುವರೆಯಿರಿ…!
ಮೈಸೂರು

ಮುಖ್ಯಮಂತ್ರಿಯಾಗಿ ಮುಂದುವರೆಯಿರಿ…!

May 25, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ದಯನೀಯ ಸೋಲಿನ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಲು ಮುಂದಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಡೆದಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಕಠಿಣ ಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ನೀವಲ್ಲದೆ ಬೇರೆ ಯಾರೂ ಸಮರ್ಥವಾಗಿ ನಿರ್ವ ಹಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟ ಮಾತು ಗಳಲ್ಲಿ ತಿಳಿಸಿದ್ದಾರೆ. ಪುತ್ರ ಹಾಗೂ ತಂದೆಯ ಸೋಲಿ ನಿಂದ ವಿಚಲಿತರಾ ಗಿದ್ದ ಮುಖ್ಯಮಂತ್ರಿ ಯವರು ನಿನ್ನೆ ಸಂಜೆ ರಾಹುಲ್‍ಗಾಂಧಿ ಅವರನ್ನು ಸಂಪರ್ಕಿಸಿ,…

ಕರ್ಜನ್ ಪಾರ್ಕ್‍ನಲ್ಲಿ ಮಾವು, ಹಲಸು ಮೇಳ ಆರಂಭ
ಮೈಸೂರು

ಕರ್ಜನ್ ಪಾರ್ಕ್‍ನಲ್ಲಿ ಮಾವು, ಹಲಸು ಮೇಳ ಆರಂಭ

May 25, 2019

ಮೈಸೂರು: ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣನ್ನು ರೈತರಿಂದ ಕಡಿಮೆ ದರದಲ್ಲಿ ಗ್ರಾಹಕರಿಗೆ ತಲುಪಿಸಲು ಮೈಸೂರಿನ ಕರ್ಜನ್ ಪಾರ್ಕ್‍ನಲ್ಲಿ ತೋಟಗಾರಿಕಾ ಇಲಾಖೆ ಆಯೋಜಿಸಿರುವ ಐದು ದಿನ ಗಳ ಮಾವು ಮತ್ತು ಹಲಸು ಮೇಳ ಶುಕ್ರವಾರ ಆರಂಭವಾಗಿದ್ದು, ಮೊದಲ ದಿನವೇ ಗ್ರಾಹಕರು ಮುಗಿಬಿದ್ದರು. ಮೇಳ ಮೇ 28ರ ಸಂಜೆ 7 ಗಂಟೆ ವರೆಗೂ ನಡೆಯಲಿದೆ. ಇಂದು ಬೆಳಿಗ್ಗೆ ಜಿ.ಪಂ ಸಿಇಒ ಕೆ.ಜ್ಯೋತಿ ಮೇಳ ಉದ್ಘಾಟಿಸಿ ದರು. ಬಳಿಕ ಅವರು ಮಾತನಾಡಿ, ರೈತ ರಿಗೆ ಮಾರುಕಟ್ಟೆ ಒದಗಿಸುವುದರೊಂದಿಗೆ ಗುಣಮಟ್ಟದ 15 ಬಗೆಯ…

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ನೀವೇ ಯಾರಾದರೂ ಸಿಎಂ ಆಗಿ
ಮೈಸೂರು

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ನೀವೇ ಯಾರಾದರೂ ಸಿಎಂ ಆಗಿ

May 25, 2019

ಬೆಂಗಳೂರು: ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ನಂತರ ಇಂದು ನಡೆದ ಅನೌಪಚಾರಿಕ ರಾಜ್ಯ ಸಂಪುಟ ಸಭೆಯಲ್ಲಿ ಕುಮಾರಸ್ವಾಮಿ ಅವರು ತಾವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀ ನಾಮೆ ನೀಡುವುದಾಗಿ ಕಾಂಗ್ರೆಸ್ ಸಚಿವರಿಗೆ ಎಚ್ಚರಿಕೆ ನೀಡಿದರೆ, ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತುಮಕೂರಿನ ಶಾಸಕರು ಹಾಗೂ ಮುಖಂಡರು ಸ್ವಲ್ಪ ಶ್ರಮ ವಹಿಸಿ ಕೆಲಸ ಮಾಡಿದ್ದರೆ ಗೆಲ್ಲಬಹುದಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನೌಪಚಾರಿಕ ಸಂಪುಟ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ಸಚಿವರು ಹಾಗೂ ಶಾಸಕರು…

ಪ್ರತಾಪ್ ಸಿಂಹ ಸೇರಿ ರಾಜ್ಯದ 8 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
ಮೈಸೂರು

ಪ್ರತಾಪ್ ಸಿಂಹ ಸೇರಿ ರಾಜ್ಯದ 8 ಮಂದಿಗೆ ಸಚಿವ ಸ್ಥಾನ ಸಾಧ್ಯತೆ

May 25, 2019

ನವದೆಹಲಿ: ನರೇಂದ್ರ ಮೋದಿಯವರ ಕೇಂದ್ರ ಸಂಪುಟದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಎಂಟು ಮಂದಿ ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. 25 ಸಂಸದರನ್ನು ನೀಡಿರುವ ಕರ್ನಾಟಕಕ್ಕೆ ಹೆಚ್ಚಿನ ಸಚಿವ ಸ್ಥಾನಗಳು ಸಿಗಬಹುದು ಎಂದು ಹೇಳಲಾಗಿದ್ದು, ಒಕ್ಕಲಿಗ ಸಮಾಜದವರಾದ ಯುವ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಕೇಳಿಬರುತ್ತಿದೆ. ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೆಸರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಫಾರಸ್ಸು ಮಾಡುವ ಸಾಧ್ಯತೆ ಇದೆ. ಅಲ್ಲದೆ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ,…

ಸೋಲಿನ ಕಾರಣ ತಿಳಿಯಲು ಶೀಘ್ರವೇ ಆತ್ಮಾವಲೋಕನ ಸಭೆ
ಮೈಸೂರು

ಸೋಲಿನ ಕಾರಣ ತಿಳಿಯಲು ಶೀಘ್ರವೇ ಆತ್ಮಾವಲೋಕನ ಸಭೆ

May 25, 2019

ಮೈತ್ರಿ ಪರಾಜಿತ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪ್ರತಿಕ್ರಿಯೆ ಮೈಸೂರು: ಸೋಲಿನ ಸ್ಪಷ್ಟ ಕಾರಣದ ಬಗ್ಗೆ ತಿಳಿಯಲು ಶೀಘ್ರದಲ್ಲಿ ಆತ್ಮಾವಲೋಕನ ಸಭೆ ಕರೆಯಲಾಗುವುದು ಎಂದು ತಿಳಿಸಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಮೈತ್ರಿಯ ಪರಾಜಿತ ಅಭ್ಯರ್ಥಿ ಸಿ.ಹೆಚ್.ವಿಜಯ ಶಂಕರ್, ಈಗಲಾದರೂ ಮಾನಸಿಕವಾಗಿ ಒಂದಾಗಿ ರಾಜ್ಯ ಮೈತ್ರಿ ಸರ್ಕಾರ ಉಳಿಸಿಕೊಳ್ಳಬೇಕು ಎಂದಿದ್ದಾರೆ. `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ಮೇಲ್ನೋ ಟಕ್ಕೆ ಕಾಣುವ ಕಾರಣಗಳನ್ನೇ ಮುಂದಿಟ್ಟುಕೊಂಡು ಹೇಳಿಕೆ ನೀಡುವುದು ಸೂಕ್ತವಲ್ಲ. ಎರಡೂ ಪಕ್ಷಗಳ ಕಾರ್ಯ ಕರ್ತರನ್ನು ಒಟ್ಟಿಗೆ ಸೇರಿಸಿ ಮಾತನಾಡಬೇಕು. ತಕ್ಷಣಕ್ಕೆ…

1 975 976 977 978 979 1,611
Translate »