ಮೈಸೂರು

ಹೋಟೆಲ್ ಉದ್ಯಮ ಸಿಬ್ಬಂದಿ ಕೌಶಲವೃದ್ಧಿಗೆ ಎಫ್‍ಸಿಐ ಪಣ
ಮೈಸೂರು

ಹೋಟೆಲ್ ಉದ್ಯಮ ಸಿಬ್ಬಂದಿ ಕೌಶಲವೃದ್ಧಿಗೆ ಎಫ್‍ಸಿಐ ಪಣ

May 15, 2019

ಮೈಸೂರು: ಬಾಣಸಿಗರು ಸೇರಿದಂತೆ ಹೋಟೆಲ್ ಉದ್ಯಮದ ಸಿಬ್ಬಂದಿಗಳಿಗೆ ಕೌಶಲ ವೃದ್ಧಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಯುಕ್ತಾಶ್ರಯದಲ್ಲಿ ಪ್ರವಾಸೋದ್ಯಮ ಇಲಾಖೆ ಅಡಿಯಲ್ಲಿ ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ರಾಜ್ಯದ ಏಕೈಕ ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್‍ಗೆ ಬೇಡಿಕೆ ಹೆಚ್ಚಾಗಿದ್ದು, ನಿರುದ್ಯೋಗಿ ಯುವಕ-ಯವತಿಯರು ವಿವಿಧ ಕೋರ್ಸ್‍ಗೆ ದಾಖಲಾಗುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳುವ ಹಾದಿ ಕಂಡುಕೊಳ್ಳುತ್ತಿದ್ದಾರೆ. ದಸರಾ ವಸ್ತು ಪ್ರದರ್ಶನ ಆವರಣದಲ್ಲಿರುವ ಕನ್ನಡ ಕಾರಂಜಿ ಕಟ್ಟಡದಲ್ಲಿ ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್(ಎಫ್‍ಸಿಐ) ಸದ್ದಿಲ್ಲದೆ ಕಾರ್ಯ ನಿರ್ವಹಿಸುತ್ತಿದೆ. ನ್ಯಾಷನಲ್ ಕೌನ್ಸಿಲ್ ಫಾರ್ ಹೋಟೆಲ್ ಮ್ಯಾನೇಜ್‍ಮೆಂಟ್…

ಪುಲ್ವಾಮ ದಾಳಿಗೆ ಗುಪ್ತಚರ ವೈಫಲ್ಯವೇ ಕಾರಣ
ಮೈಸೂರು

ಪುಲ್ವಾಮ ದಾಳಿಗೆ ಗುಪ್ತಚರ ವೈಫಲ್ಯವೇ ಕಾರಣ

May 15, 2019

ಮೈಸೂರು: ಪುಲ್ವಾಮದಲ್ಲಿ ಸೈನಿಕರ ಮೇಲಿನ ದಾಳಿ, ಶ್ರೀಲಂಕಾದಲ್ಲಿ ಚರ್ಚ್ ಹಾಗೂ ನ್ಯೂಜಿ ಲೆಂಡ್‍ನಲ್ಲಿ ಮಸೀದಿ ಮೇಲಿನ ದಾಳಿ ಗುಪ್ತಚರ ಇಲಾಖೆ ವೈಫಲ್ಯವನ್ನು ಎತ್ತಿ ಹಿಡಿದಿವೆ. ಮಾಹಿತಿಯನ್ನು ಮೊದಲು ನೀಡಿ ಶಹಬ್ಬಾಸ್‍ಗಿರಿ ಪಡೆಯಬೇಕೆಂಬ ಹಂಬಲ ಗುಪ್ತದಳದಲ್ಲಿರುವ ಕೆಲವರಲ್ಲಿರುವ ಹಿನ್ನೆಲೆಯಲ್ಲಿ ಮಾಹಿತಿ ಹಂಚಿಕೆಯಾಗದೆ ಅನಾಹುತಕ್ಕೆ ಎಡೆ ಮಾಡಿಕೊಡುತ್ತವೆ ಎಂದು ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಡಾ.ಡಿ.ವಿ.ಗುರುಪ್ರಸಾದ್ ವಿಷಾದಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಡಾ. ಡಿ.ವಿ.ಗುರು ಪ್ರಸಾದ್ ಅವರ `ಗೂಢಚರ್ಯೆಯ ಆ ದಿನಗಳು’ ಕೃತಿ ಕುರಿತು ಸಂವಾದ…

ಮೇ 24 ರಿಂದ ಮೈಸೂರಲ್ಲಿ ಮಾವು, ಹಲಸು ಮೇಳ
ಮೈಸೂರು

ಮೇ 24 ರಿಂದ ಮೈಸೂರಲ್ಲಿ ಮಾವು, ಹಲಸು ಮೇಳ

May 15, 2019

ಮೈಸೂರು: `ಹಸಿದು ಹಲಸು ತಿನ್ನು… ಉಂಡು ಮಾವು ತಿನ್ನು…’ ಎಂಬ ಗಾದೆ ಮಾತಿದೆ. ಇದನ್ನು ಕೇಳಿದರೆ ಸಾಕು ಈ ಹಣ್ಣುಗಳ ಮಹತ್ವ ಏನೆಂಬುದು ಅರಿವಿಗೆ ಬಾರದಿರದು. ಮಾವಿನ ಹಣ್ಣು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಹಲಸಿನ ಘಮಲು ಕೂಡ ಸೂಸತೊಡಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಈ ಹಣ್ಣುಗಳ ಬೆಳೆಗಾರ ರಿಗೆ ಉತ್ತಮ ದರ ದೊರಕುವಂತೆ ಮಾಡುವುದು ಹಾಗೂ ಗ್ರಾಹಕರು ನ್ಯಾಯಯುತ ಬೆಲೆಯಲ್ಲಿ ಹಣ್ಣುಗಳನ್ನು ಖರೀದಿಸಲು ಉತ್ತೇಜನ ನೀಡುವ ಉದ್ದೇಶದೊಂದಿಗೆ ತೋಟಗಾರಿಕೆ ಇಲಾಖೆ ಅನೇಕ ವರ್ಷಗಳಿಂದ ಮಾವು ಮತ್ತು ಹಲಸು…

ಮೌಲ್ಯಮಾಪಕರ ಎಡವಟ್ಟು…ಆಕೆಯ ಅತೀವ ವಿಶ್ವಾಸ ಗಣಿತದಲ್ಲಿ 100ಕ್ಕೆ 100 ಅಂಕ ತಂದು ಕೊಟ್ಟಿತು!
ಮೈಸೂರು

ಮೌಲ್ಯಮಾಪಕರ ಎಡವಟ್ಟು…ಆಕೆಯ ಅತೀವ ವಿಶ್ವಾಸ ಗಣಿತದಲ್ಲಿ 100ಕ್ಕೆ 100 ಅಂಕ ತಂದು ಕೊಟ್ಟಿತು!

May 15, 2019

ಮೈಸೂರು: ಉತ್ತರ ಪತ್ರಿಕೆ ಫೋಟೋ ಕಾಪಿಗೆ ಅರ್ಜಿ ಹಾಕಿದ ವೇಳೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಗಣಿತ ವಿಷಯ ದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಹೆಚ್ಚುವರಿಯಾಗಿ 30 ಅಂಕ ಬಂದಿದೆ. ಮೈಸೂರಿನ ವಿದ್ಯಾರಣ್ಯಪುರಂನ ಶ್ರೀ ರಾಮಲಿಂಗೇಶ್ವರ ದೇವ ಸ್ಥಾನ ಬಳಿಯ ನಿವಾಸಿ ವಿ.ಮೋಹನ್ ಅವರ ಪುತ್ರಿ ಎಂ.ಮೇಘನಾ ಮೈಸೂರಿನ ಸದ್ವಿದ್ಯಾ ಪ್ರೌಢಶಾಲೆ ವಿದ್ಯಾರ್ಥಿನಿ. ಫಲಿತಾಂಶ ಪ್ರಕಟವಾದಾಗ ಸಂಸ್ಕøತದಲ್ಲಿ 125, ಇಂಗ್ಲೀಷ್‍ನಲ್ಲಿ 98, ಕನ್ನಡದಲ್ಲಿ 99, ವಿಜ್ಞಾನದಲ್ಲಿ 97, ಸಮಾಜ ವಿಜ್ಞಾನ ವಿಷಯದಲ್ಲಿ 99 ಅಂಕ ಬಂದಿತ್ತಾದರೂ, ಗಣಿತ ವಿಷಯದಲ್ಲಿ ಕೇವಲ 70 ಅಂಕ…

ಸರ್ಕಾರದ ನಿರ್ಧಾರಕ್ಕೆ ಕಾದಿರುವ ಮೈಸೂರು ಜಿಲ್ಲಾಡಳಿತ
ಮೈಸೂರು

ಸರ್ಕಾರದ ನಿರ್ಧಾರಕ್ಕೆ ಕಾದಿರುವ ಮೈಸೂರು ಜಿಲ್ಲಾಡಳಿತ

May 15, 2019

ಮೈಸೂರು: ಮೈಸೂರಿನ ಹೃದಯ ಭಾಗದಲ್ಲಿರುವ 120 ವರ್ಷಗಳ ಹಳೆಯದಾದ ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‍ಡೌನ್ ಪಾರಂ ಪರಿಕ ಕಟ್ಟಡಗಳ ಅಳಿವು-ಉಳಿವು ಸರ್ಕಾರದ ನಿರ್ಧಾರದ ಮೇಲೆ ನಿಂತಿದೆ. ಶಿಥಿಲಾವಸ್ಥೆಯಲ್ಲಿರುವ ಈ ಎರಡೂ ಕಟ್ಟಡಗಳನ್ನು ಯಥಾಸ್ಥಿತಿ ಕಾಯ್ದು ಕೊಂಡು ನವೀಕರಣ ಮಾಡಿ ಸಂರಕ್ಷಿಸಿ ಕೊಳ್ಳಬೇಕೋ ಅಥವಾ ಕೆಡವಿ ಅದೇ ಪಾರಂಪರಿಕ ಮಾದರಿಯಲ್ಲಿ ಹೊಸ ಕಟ್ಟಡ ನಿರ್ಮಿಸಬೇಕೋ ಎಂಬುದರ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗಿದೆ. ಪಾರಂಪರಿಕ ನಗರವಾದ ಮೈಸೂರಲ್ಲಿ ಹಳೆಯ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳ ಮೇಲೆ ಜನರ ಭಾವನಾತ್ಮಕ ಸಂಬಂಧವಿರುವುದೇ…

ಬೇಸಿಗೆ ಶಿಬಿರದ ಮಕ್ಕಳಿಂದ ಜಾಗೃತಿ ಜಾಥಾ
ಮೈಸೂರು

ಬೇಸಿಗೆ ಶಿಬಿರದ ಮಕ್ಕಳಿಂದ ಜಾಗೃತಿ ಜಾಥಾ

May 15, 2019

ಮೈಸೂರು: ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಷನ್ ಹಾಗೂ ಹಿಂದೂಜಾ ಗ್ಲೋಬಲ್ ಸಲ್ಯೂಷನ್ಸ್ ಜಂಟಿ ಆಶ್ರಯದಲ್ಲಿ ನಡೆದ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡಿದ್ದ ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧ ಸರ್ಕಾರಿ ಶಾಲೆ ಮಕ್ಕಳು ಮಂಗಳವಾರ ಮೈಸೂರಿನಲ್ಲಿ ಮಕ್ಕಳ ಹಕ್ಕುಗಳು ಹಾಗೂ ಬಾಲ್ಯ ವಿವಾಹ ತಡೆಗಟ್ಟುವಿಕೆ ಕುರಿತು ಜಾಥಾ ನಡೆಸಿ, ಜಾಗೃತಿ ಮೂಡಿಸಿದರು. ಬೇಸಿಗೆ ಶಿಬಿರದ ಮುಕ್ತಾಯದ ಅಂಗವಾಗಿ ನಡೆದ ಈ ಜಾಗೃತಿ ಜಾಥಾದಲ್ಲಿ ನೂರಾರು ಮಕ್ಕಳು ಭಾಗವಹಿಸಿ ಸಾರ್ವಜನಿಕರ ಗಮನ ಸೆಳೆದರು. `ಮಕ್ಕಳನ್ನು ಪಕ್ಷಿಯಂತೆ ಹಾರಲು ಬಿಡಿ…’, `ಹೆಣ್ಣೊಂದು…

ಆಪರೇಷನ್ ಫಾಸ್ಟ್ ಟ್ರ್ಯಾಕ್‍ನಲ್ಲಿ ಮಹಿಳಾ ಪೊಲೀಸರ ನಿಗಾ
ಮೈಸೂರು

ಆಪರೇಷನ್ ಫಾಸ್ಟ್ ಟ್ರ್ಯಾಕ್‍ನಲ್ಲಿ ಮಹಿಳಾ ಪೊಲೀಸರ ನಿಗಾ

May 15, 2019

ಮೈಸೂರು: ಸರಗಳ್ಳರನ್ನು ಪತ್ತೆ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮೈಸೂರು ನಗರದಲ್ಲಿ ಆರಂಭಿಸಿರುವ `ಆಪರೇಷನ್ ಫಾಸ್ಟ್ ಟ್ರ್ಯಾಕ್’ನಲ್ಲಿ ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ಮಹಿಳೆಯರೊಂದಿಗೆ ಮಾತನಾಡಿ ಅರಿವು ಮೂಡಿಸಲು ಮಹಿಳಾ ಪೊಲೀಸರಿಗೆ ಸುಲಭವಾಗುತ್ತದೆ ಎಂಬ ಕಾರಣಕ್ಕೆ ಅವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರು ತಿಳಿಸಿದ್ದಾರೆ. ಠಾಣೆಯ ದಿನ ನಿತ್ಯದ ಕೆಲಸಗಳ ಜೊತೆಗೆ ಬೆಳಿಗ್ಗೆ ಮತ್ತು ಸಂಜೆ ವೇಳೆ ಆಪರೇಷನ್ ಫಾಸ್ಟ್ ಟ್ರ್ಯಾಕ್ ಕಾರ್ಯಾ ಚರಣೆಯಲ್ಲೂ ಪುರುಷ ಸಿಬ್ಬಂದಿ ತೊಡಗಿಸಿಕೊಂಡರೆ…

ರೈಲ್ವೆ ನಿಲ್ದಾಣದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಪ್ರಯಾಣಿಕರಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ
ಮೈಸೂರು

ರೈಲ್ವೆ ನಿಲ್ದಾಣದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಪ್ರಯಾಣಿಕರಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ

May 15, 2019

ಮೈಸೂರು:ರೈಲ್ವೆ ನಿಲ್ದಾಣದ ಪಾರಂಪರಿಕತೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ, ಪ್ರಯಾಣಿಕರ ಹಿತದೃಷ್ಟಿಯಿಂದ ಅಭಿವೃದ್ಧಿ ಕಾಮಗಾರಿ ಕೈಗೊಂಡು ಮೂಲಸೌಕರ್ಯ ಒದಗಿಸ ಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗೀಯ ವ್ಯವಸ್ಥಾಪಕಿ ಅಪರ್ಣಾ ಗರ್ಗ್ ಸ್ಪಷ್ಟಪಡಿಸಿದ್ದಾರೆ. ಮೈಸೂರು ಪಾರಂಪರಿಕ ಪ್ರದೇಶ ಅಭಿವೃದ್ಧಿ ಮತ್ತು ಸಂರಕ್ಷಣಾ ಸಮಿತಿಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಭಿವೃದ್ಧಿ ಕಾಮಗಾರಿ ಹೆಸರಿ ನಲ್ಲಿ ರೈಲು ನಿಲ್ದಾಣದ ಪಾರಂಪಕರಿಕತೆಗೆ ಹಾನಿ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವಿಭಾ ಗೀಯ ರೈಲ್ವೆ ಪ್ರಬಂಧಕರ ಕಚೇರಿ ಸಭಾಂ ಗಣದಲ್ಲಿ…

ಮೈವಿವಿ ವೆಬ್‍ಸೈಟ್ ಹ್ಯಾಕ್ ಯತ್ನ!
ಮೈಸೂರು

ಮೈವಿವಿ ವೆಬ್‍ಸೈಟ್ ಹ್ಯಾಕ್ ಯತ್ನ!

May 15, 2019

ತಕ್ಷಣ ಎಚ್ಚೆತ್ತು ಮಾಹಿತಿ ಸೋರಿಕೆಯಾಗದಂತೆ ತಡೆದ ಸಿಬ್ಬಂದಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ ಹ್ಯಾಕ್ ಮಾಡುವ ಯತ್ನ ನಡೆದಿದ್ದು, ಅಲರ್ಟ್ ಕಾಲ್ ಬರುತ್ತಿದ್ದಂತೆ ತಕ್ಷಣ ಎಚ್ಚೆತ್ತುಕೊಂಡ ಕಂಪ್ಯೂ ಟರ್ ಸೈನ್ಸ್ ವಿಭಾಗದ ಸಿಬ್ಬಂದಿ ಯಾವುದೇ ಮಾಹಿತಿ ಸೋರಿಕೆಯಾಗದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ದೂರಶಿಕ್ಷಣ ವಿಭಾಗದ ವೆಬ್‍ಸೈಟ್ ಹ್ಯಾಕ್ ಮಾಡಲು ದುಷ್ಕರ್ಮಿಗಳು ಮಂಗಳವಾರ ಮಧ್ಯಾಹ್ನ ಪ್ರಯತ್ನಿಸಿದ್ದಾರೆ. ಇದಕ್ಕಾಗಿ ಕೆಲವು ಪೇಜ್‍ಗಳನ್ನು ಈ ವೆಬ್‍ಸೈಟ್‍ಗೆ ಡಂಪ್ ಮಾಡಲು ಪ್ರಯತ್ನಿಸಿದ್ದಾರೆ. ಕೂಡಲೇ ಸುರಕ್ಷತಾ ಸಾಧನವಾದ ಫೈರ್‍ವಾಲ್‍ನಿಂದ ಅಲರ್ಟ್ ಮೆಸೇಜ್ ರವಾನೆಯಾಗಿದೆ….

ಪಾಲಿಕೆಯಿಂದ ಒಣಗಿದ ಮರದ ರೆಂಬೆ ತೆರವು ಕಾರ್ಯಾಚರಣೆ
ಮೈಸೂರು

ಪಾಲಿಕೆಯಿಂದ ಒಣಗಿದ ಮರದ ರೆಂಬೆ ತೆರವು ಕಾರ್ಯಾಚರಣೆ

May 15, 2019

ಮೈಸೂರು: ಭಾರೀ ಗಾಳಿ ಸಹಿತ ಮಳೆಗಾಲ ಆರಂಭವಾಗಿರುವುದರಿಂದ ಮೈಸೂರು ನಗರದಲ್ಲಿ ಒಣಗಿದ ಹಾಗೂ ಬೀಳುವ ಸ್ಥಿತಿಯಲ್ಲಿರುವ ಮರದ ರೆಂಬೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಯನ್ನು ಮೈಸೂರು ಮಹಾನಗರ ಪಾಲಿಕೆ ಆರಂಭಿಸಿದೆ. ರೆಂಬೆಗಳನ್ನು ಕತ್ತರಿಸುವ ಉಪ ಕರಣ ಹಾಗೂ ಟ್ರೆಕ್‍ಗಳನ್ನು ಬಳಸಿ ರೈಲ್ವೆ ಸ್ಟೇಷನ್ ಸರ್ಕಲ್‍ನಿಂದ ಆಯು ರ್ವೇದ ಕಾಲೇಜು ಸರ್ಕಲ್‍ವರೆಗೆ ಇಂದು ಬೆಳಿಗ್ಗೆ ಪಾಲಿಕೆ ಸಿಬ್ಬಂದಿ ಒಣಗಿದ ರೆಂಬೆಗಳನ್ನು ಕತ್ತರಿಸಿ ತೆರವುಗೊಳಿಸಿ ದರು. ಗಾಳಿ, ಮಳೆ, ಸಿಡಿಲಿಗೆ ಒಣಗಿದ ರೆಂಬೆಗಳು ವಾಹನಗಳು, ಜನರ ಮೇಲೆ ಮುರಿದು ಬಿದ್ದು ಅಪಾಯ…

1 992 993 994 995 996 1,611
Translate »