ದೇಶ-ವಿದೇಶ

ಇಬ್ಬರು ಭಾರತೀಯರಿಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ
ದೇಶ-ವಿದೇಶ

ಇಬ್ಬರು ಭಾರತೀಯರಿಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

July 27, 2018

ನವದೆಹಲಿ: ಈ ವರ್ಷ ಏಷ್ಯಾದ ಅತ್ಯು ನ್ನತ ಪ್ರಶಸ್ತಿಗಳಲ್ಲಿ ಒಂದಾದ ರಾಮನ್ ಮ್ಯಾಗ್ಸೆಸೆ ಗೌರವಕ್ಕೆ ಇಬ್ಬರು ಭಾರತೀಯರು ಭಾಜನರಾಗಿದ್ದಾರೆ. ಭಾರತದ ಭರತ್ ವಟ್ವಾನಿ ಮತ್ತು ಸೋನಮ್ ವಾಂಗ್ ಚುಕ್ ಅವರ ಸಾಧನೆ ಮತ್ತು ಸೇವೆಯನ್ನು ಗುರುತಿಸಿ 2018ನೇ ಸಾಲಿನ ಮ್ಯಾಗ್ಸೆಸೆ ಪ್ರಶಸ್ತಿ ನೀಡಲಾಗಿದೆ. ಲಡಾಕ್ ಮೂಲದ ಎಂಜಿನಿಯರ್ ಆಗಿರುವ 51 ವರ್ಷದ ಸೋನಮ್ ವಾಂಗ್ ಚುಕ್ ಅವರು, ಪಶ್ಚಿಮ ಹಿಮಾಲಯದ ಮರುಭೂಮಿ ಯಲ್ಲಿ ಕೃಷಿಗೆ ನೀರಿನ ಕೊರತೆಯನ್ನು ನೀಗಿಸಲು ಐಸ್ ಸ್ತೂಪ ನಿರ್ಮಿಸುವ ಮೂಲಕ ಎಲ್ಲರ ಗಮನ…

ಏರ್‍ಸೆಲ್-ಮ್ಯಾಕ್ಸಿಸ್ ಪ್ರಕರಣ: ಆ.7ರವರೆಗೂ ಪಿ. ಚಿದಂಬರಂ ಬಂಧನಕ್ಕೆ ತಡೆ
ದೇಶ-ವಿದೇಶ

ಏರ್‍ಸೆಲ್-ಮ್ಯಾಕ್ಸಿಸ್ ಪ್ರಕರಣ: ಆ.7ರವರೆಗೂ ಪಿ. ಚಿದಂಬರಂ ಬಂಧನಕ್ಕೆ ತಡೆ

July 24, 2018

ನವದೆಹಲಿ: ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣ ದಲ್ಲಿ ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂ ಅವರು ಆಗಸ್ಟ್ 7ರವರೆಗೂ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಚಿದಂಬರಂ ಅವರು 3,500 ಕೋಟಿ ಮೊತ್ತ ಏರ್ ಸೆಲ್-ಮ್ಯಾಕ್ಸಿಸ್ ಮತ್ತು 305 ಕೋಟಿ ಐಎನ್‍ಎಕ್ಸ್ ಮೀಡಿಯಾ ಹಗರಣ ದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದು, ದೆಹಲಿಯ ಪಟಿಯಾಲ ಕೋರ್ಟ್ ಇಂದು ವಿಚಾರಣೆ ನಡೆಸಿ ಆಗಸ್ಟ್ 7ರವರೆಗೂ ಬಂಧನಕ್ಕೆ ಮಧ್ಯಂತರ ತಡೆ ನೀಡಿದೆ. ಏರ್‍ಸೆಲ್-ಮ್ಯಾಕ್ಸಿಸ್ ಸಂಬಂಧಿಸಿದಂತೆ 2011ರಲ್ಲಿ ಸಿಬಿಐ ಮತ್ತು 2012ರಲ್ಲಿ ಇಡಿ ಅಕ್ರಮ ಹಣ ವರ್ಗಾವಣೆ…

ಮೋದಿ ಮಣಿಸಲು ಸ್ಥಳೀಯ ಪಕ್ಷಗಳೊಂದಿಗೆ  ಹೊಂದಾಣಿಕೆ ನಿರ್ಧಾರ
ದೇಶ-ವಿದೇಶ

ಮೋದಿ ಮಣಿಸಲು ಸ್ಥಳೀಯ ಪಕ್ಷಗಳೊಂದಿಗೆ ಹೊಂದಾಣಿಕೆ ನಿರ್ಧಾರ

July 23, 2018

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದಲ್ಲಿ ಸೋಲನುಭವಿಸಿದ ಕಾಂಗ್ರೆಸ್, ಪ್ರಧಾನಿ ಮೋದಿ ಅವರನ್ನು ಮಣಿಸಲು 2019ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜ್ಯಗಳ ಸ್ಥಳೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದೆ. ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿಯವರು ಅಧಿಕಾರ ಸ್ವೀಕರಿಸಿದ ನಂತರ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ರಚಿಸಲಾದ 23 ಸದಸ್ಯರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮೊದಲ ಸಭೆ ಇಂದು ನವದೆಹಲಿ ಯಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ…

ವಿಶ್ವಾಸ ಉಳಿಸಿಕೊಂಡ ಪ್ರಧಾನಿ ಮೋದಿ
ದೇಶ-ವಿದೇಶ

ವಿಶ್ವಾಸ ಉಳಿಸಿಕೊಂಡ ಪ್ರಧಾನಿ ಮೋದಿ

July 21, 2018

ಅವಿಶ್ವಾಸ ಮಂಡಿಸಿದ್ದ ವಿಪಕ್ಷಗಳಿಗೆ ತೀವ್ರ ಮುಖಭಂಗ: 325-126 ಅಂತರದಲ್ಲಿ ಸೋಲು ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾ ರದ ವಿರುದ್ಧ ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಭಾರೀ ಸೋಲುಂಟಾಗಿದೆ. ಲೋಕಸಭೆಯಲ್ಲಿ ಹಾಜರಿದ್ದ 451 ಸಂಸದರ ಪೈಕಿ ಅವಿಶ್ವಾಸದ ಪರ ಕೇವಲ 126 ಸಂಸದರು ಮತ ಚಲಾಯಿಸಿದರೆ, ಸರ್ಕಾರದ ಪರ 325 ಸಂಸದರು ಮತ ಚಲಾವಣೆ ಮಾಡಿದರು. ಪ್ರಧಾನಿ ಮೋದಿ 199 ಮತಗಳ ಅಂತರದಲ್ಲಿ ವಿಶ್ವಾಸ ಗಳಿಸಿದ್ದಾರೆ. ಸರ್ಕಾರವನ್ನು ಶಿವಸೇನೆ, ಅಕಾಲಿದಳ್, ಬಿಜೆಡಿ, ಜೆಡಿಯು, ಎಐಎಡಿಎಂಕೆ…

ಮೋದಿ ಆಲಂಗಿಸಿ, ಕಣ್ಣು ಹೊಡೆದ ರಾಹುಲ್ ವರ್ತನೆಗೆ ಸ್ಪೀಕರ್ ಆಕ್ಷೇಪ
ದೇಶ-ವಿದೇಶ

ಮೋದಿ ಆಲಂಗಿಸಿ, ಕಣ್ಣು ಹೊಡೆದ ರಾಹುಲ್ ವರ್ತನೆಗೆ ಸ್ಪೀಕರ್ ಆಕ್ಷೇಪ

July 21, 2018

ನವದೆಹಲಿ: ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಮಾತನ್ನು ಮುಗಿಸಿದ ನಂತರ ಪ್ರಧಾನಿ ಮೋದಿ ಅವರ ಬಳಿ ತೆರಳಿ, ಹಠಾತ್ ಅವರನ್ನು ಆಲಂಗಿಸಿಕೊಂಡು, ಮತ್ತೆ ತಮ್ಮ ಆಸನದಲ್ಲಿ ಬಂದು ಕೂತು ಪ್ರಧಾನಿಯತ್ತ ದೃಷ್ಟಿ ಹರಿಸಿ, ಕಣ್ಣು ಹೊಡೆದರು. ರಾಹುಲ್ ಗಾಂಧಿಯವರ ಈ ವರ್ತನೆಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಆಕ್ಷೇಪ ವ್ಯಕ್ತಪಡಿಸಿದರು. `ಪ್ರಧಾನಿಯವರಿಗೆ ಒಂದು ಗೌರವ ವಿರುತ್ತದೆ. ಹಾಗಾಗಿ ಎಲ್ಲಾ ಸಂಸದರು ಸದನದ ನಿಯಮಗಳನ್ನು ಪಾಲಿಸಬೇಕು. ರಾಹುಲ್ ಗಾಂಧಿಯವರ ವರ್ತನೆ ಸದನಕ್ಕೆ…

ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ
ದೇಶ-ವಿದೇಶ

ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ

July 19, 2018

ನವದೆಹಲಿ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಅವಕಾಶ ಕಲ್ಪಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ 10ರಿಂದ 50 ವರ್ಷದೊಳ ಗಿನ ಮಹಿಳೆಯರ ಪ್ರವೇಶ ನಿರ್ಬಂಧ ಕುರಿತ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳಿದ್ದ ಸಾಂವಿಧಾನಿಕ ಪಂಚ ಪೀಠ ಈ ಮಹತ್ವದ ತೀರ್ಪು ನೀಡಿದೆ. ಸುಮಾರು 800 ವರ್ಷಗಳಿಂದ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧ…

ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ
ದೇಶ-ವಿದೇಶ

ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

July 19, 2018

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ವಿಪಕ್ಷಗಳು ಇಂದು ಅವಿಶ್ವಾಸ ನಿರ್ಣಯ ಮಂಡಿಸಿವೆ. ಅದು ಲೋಕಸಭೆಯಲ್ಲಿ ಜುಲೈ 20ರಂದು ಚರ್ಚೆಗೆ ಬರಲಿದ್ದು, ಅಂದೇ ಮತ ಚಲಾವಣೆ ನಡೆಯಲಿದೆ. ಅವಿಶ್ವಾಸಗೊತ್ತುವಳಿ ಮಂಡನೆಯನ್ನು ಅಂಗೀಕರಿಸಿರುವ ಸ್ಪೀಕರ್ ಸುಮಿತ್ರಾ ಮಹಾ ಜನ್ ಅವರು, ಜುಲೈ.20 ರಂದು ಲೋಕಸಭೆಯಲ್ಲಿ ಈ ಕುರಿತು ಚರ್ಚೆ ಮತ್ತು ಅಂದೇ ಮತಚಲಾವಣೆಗೆ ದಿನಾಂಕ ನಿಗದಿ ಮಾಡಿದ್ದಾರೆ. ಬಿಜೆಪಿ 273 ಲೋಕಸಭಾ ಸದಸ್ಯರನ್ನು ಹೊಂದಿದ್ದು ಶುಕ್ರವಾರ ಏನಾಗಲಿದೆ ಎಂದು ಕಾದು ನೋಡಬೇಕಿದೆ. ಕಾಂಗ್ರೆಸ್, ಸಮಾಜ…

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ
ದೇಶ-ವಿದೇಶ

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ

July 18, 2018

ನವದೆಹಲಿ: ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಎಲ್ಲಾ ಪಕ್ಷಗಳು ಸಹಕರಿಸುವಂತೆ ಪ್ರಧಾನಿ ನರೇಂದ್ರಮೋದಿ ಮನವಿ ಮಾಡಿದ್ದಾರೆ. ಅಧಿವೇಶನ ಹಿನ್ನೆಲೆಯಲ್ಲಿ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರಮೋದಿ, ಜನರು ತಮ್ಮಿಂದ ನಿರೀಕ್ಷಿಸುತ್ತಿರುವ ವಿಷಯಗಳನ್ನು ಸದನದಲ್ಲಿ ಚರ್ಚಿಸುವಂತೆ ಪ್ರಧಾನಿ ಎಲ್ಲಾ ನಾಯಕರಿಗೂ ಹೇಳಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ತಿಳಿಸಿದರು. ಸುಗಮ ಕಲಾಪಕ್ಕೆ ಎಲ್ಲಾ ಪಕ್ಷಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಕಲಾಪ ಸುಗಮವಾಗಿ ಸಾಗಲು…

ಅಮಾಯಕರ ಮೇಲಿನ ಹಲ್ಲೆಗೆ ಕಡಿವಾಣ ಹಾಕಲು ಕಾನೂನು ರಚಿಸಿ
ದೇಶ-ವಿದೇಶ

ಅಮಾಯಕರ ಮೇಲಿನ ಹಲ್ಲೆಗೆ ಕಡಿವಾಣ ಹಾಕಲು ಕಾನೂನು ರಚಿಸಿ

July 18, 2018

ನವದೆಹಲಿ:  ಗೋಸಂರಕ್ಷಣೆ ಮತ್ತು ವದಂತಿಗಳಿಗೆ ಕಿವಿಗೊಟ್ಟು ಅಮಾ ಯಕರ ಮೇಲೆ ನಡೆಯುತ್ತಿರುವ ಸಾಮೂಹಿಕ ದಾಳಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಈ ಬಗ್ಗೆ ಇಂದು ನಡೆದ ವಿಚಾರಣೆ ಯಲ್ಲಿ ಉದ್ರಿಕ್ತರಿಂದ ಅಮಾಯಕರ ಮೇಲಿನ ದಾಳಿ ಪ್ರಕರಣಗಳು ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು, ಕಾನೂನು ಸುವ್ಯವಸ್ಥೆ ರಕ್ಷಣೆ ರಾಜ್ಯ ಸರ್ಕಾರಗಳ ಹೊಣೆ ಎಂದು ಹೇಳಿದೆ. ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್…

ಫಿಫಾ ವಿಶ್ವಕಪ್: ಫ್ರಾನ್ಸ್ ಚಾಂಪಿಯನ್
ದೇಶ-ವಿದೇಶ

ಫಿಫಾ ವಿಶ್ವಕಪ್: ಫ್ರಾನ್ಸ್ ಚಾಂಪಿಯನ್

July 16, 2018

ಮಾಸ್ಕೋ: ರಷ್ಯಾದಲ್ಲಿ ನಡೆದ 21ನೇ ಫಿಫಾ ವಿಶ್ವಕಪ್ ಫುಟ್‍ಬಾಲ್ ಚಾಂಪಿಯನ್ ಆಗಿ ಫ್ರಾನ್ಸ್ ಹೊರಹೊಮ್ಮಿದ್ದು, ಆ ಮೂಲಕ 20 ವರ್ಷಗಳ ಬಳಿಕ 2ನೇ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 1 ತಿಂಗಳ ಕಾಲ ವಿಶ್ವದ ಫುಟ್ ಬಾಲ್ ಅಭಿಮಾನಿಗಳನ್ನು ರಂಜಿಸಿದ ಫಿಫಾ ವಿಶ್ವಕಪ್ ಫುಟ್‍ಬಾಲ್ ಪಂದ್ಯಾವಳಿಗೆ ತೆರೆಬಿದ್ದಿತು. ಇಲ್ಲಿನ ಲಜ್ನಿಕಿ ಮೈದಾನದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ 4-2 ಗೋಲುಗಳಿಂದ ಕ್ರೊವೇಷಿಯಾ ತಂಡವನ್ನು ಮಣಿಸಿ 2ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿ, 256 ಕೋಟಿ…

1 2 3 4 5 8
Translate »