ದೇಶ-ವಿದೇಶ

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಫುಟ್‍ಪಾತ್ ಮೇಲೆ ಮಲಗಿದ್ದ ಅಮಾಯಕನ ಪ್ರಾಣ ತೆಗೆದ ಎಸ್‍ಐ ಪುತ್ರಿ!
ದೇಶ-ವಿದೇಶ

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಫುಟ್‍ಪಾತ್ ಮೇಲೆ ಮಲಗಿದ್ದ ಅಮಾಯಕನ ಪ್ರಾಣ ತೆಗೆದ ಎಸ್‍ಐ ಪುತ್ರಿ!

April 24, 2018

ಹೈದಾರಾಬಾದ್:  ಪಾದಚಾರಿ ಮಾರ್ಗದಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಪುತ್ರಿ ಕಾರು ಹರಿಸಿ ಕೊಂದಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ. ಕುಶೈಗುಡಾ ಬಸ್ ಡಿಪೋ ಬಳಿ ಘಟನೆ ನಡೆದಿದ್ದು, ತಡರಾತ್ರಿ ಪಾರ್ಟಿ ಮುಗಿಸಿಕೊಂಡು ತನ್ನ ಮೂವರು ಸ್ನೇಹಿತರೊಂದಿಗೆ ಕಾರಿನಲ್ಲಿ ಯುವತಿ ಬರುತ್ತಿದ್ದ ವೇಳೆ ಕುಡಿದ ಮತ್ತಿನಲ್ಲಿ ಕಾರಿನ ನಿಯಂತ್ರಣ ಕಳೆದು ಕೊಂಡಿದ್ದಾಳೆ. ಈ ವೇಳೆ ಕಾರು ರಸ್ತೆ ವಿಭಜಕ ದಾಟಿ, ಮತ್ತೊಂದು ಬದಿಯ ಪಾದಚಾರಿ ಮಾರ್ಗದಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಏಕಾಏಕಿ ಹರಿದಿದೆ. ಕಾರು ಹರಿದ ಪರಿಣಾಮ…

3ನೇ ಮಗುವೂ ಹೆಣ್ಣಾಗಿದ್ದರಿಂದ ಹರಿತವಾದ ಉಗುರಿನಿಂದ ನವಜಾತ ಶಿಶುವಿನ ಕತ್ತು ಸೀಳಿ ಕೊಂದ ತಾಯಿ
ದೇಶ-ವಿದೇಶ

3ನೇ ಮಗುವೂ ಹೆಣ್ಣಾಗಿದ್ದರಿಂದ ಹರಿತವಾದ ಉಗುರಿನಿಂದ ನವಜಾತ ಶಿಶುವಿನ ಕತ್ತು ಸೀಳಿ ಕೊಂದ ತಾಯಿ

April 24, 2018

ಥಾಣೆ,ಏ.23- ಪ್ರಧಾನಿ ನರೇಂದ್ರ ಮೋದಿ ಅವರು ಬೇಟಿ ಬಜಾವೋ ಬೇಟಿ ಪಡಾವೋ ಯೋಜನೆಗಳನ್ನು ಜಾರಿಗೆ ತಂದು ಹೆಣ್ಣುಮಕ್ಕಳ ಸುರಕ್ಷತೆ ಬಗ್ಗೆ ಹೋರಾಡುತ್ತಿದ್ದರೆ ಅತ್ತ ತಾಯಿಯೊಬ್ಬಳು ತನಗೆ ಹೆಣ್ಣು ಮಗು ಜನಿಸಿತ್ತೇಂದು ತನ್ನ ಕೈ ಉಗುರಿನಿಂದ ಮಗುವಿನ ಕತ್ತು ಸೀಳಿ ಕೊಲೆಗೈದಿರುವ ಅಮಾನವೀಯ ಘಟನೆ ಥಾಣೆಯ ಅಂಬಾರ್ಡೆ ಗ್ರಾಮದಲ್ಲಿ ನಡೆದಿದೆ. 27 ವರ್ಷದ ಮಹಿಳೆ ವೈಶಾಲಿ ಪ್ರಧಾನ್ ಎಂಬಾಕೆ ವಾರದ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮೂರನೇ ಬಾರಿಗೂ ಹೆಣ್ಣು ಮಗು ಜನಿಸಿದ್ದರಿಂದ ಮಗುವಿನ ಕತ್ತು ಸೀಳಿ…

ನನ್ನ ಸರ್ಕಾರ ಭಾರತವನ್ನು ಪರಿವರ್ತಿಸಲಿದೆ: ಪ್ರಧಾನಿ ಮೋದಿ
ದೇಶ-ವಿದೇಶ

ನನ್ನ ಸರ್ಕಾರ ಭಾರತವನ್ನು ಪರಿವರ್ತಿಸಲಿದೆ: ಪ್ರಧಾನಿ ಮೋದಿ

April 19, 2018

ಸ್ವೀಡನ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 3 ದೇಶಗಳ 5 ದಿನಗಳ ಪ್ರವಾಸ ವನ್ನು ಮಂಗಳವಾರ ಸ್ವೀಡನ್‍ನಿಂದ ಆರಂಭಿಸಿದ್ದು, ನನ್ನ ಸರ್ಕಾರ ಭಾರತವನ್ನು  ಪರಿವರ್ತಿಸಲಿದೆ ಎಂದು ಮಂಗಳವಾರ ಹೇಳಿದ್ದಾರೆ. ಸ್ವೀಡನ್‘ನ ಸ್ಟಾಕ್ಹೋಮ್ ವಿಶ್ವ ವಿದ್ಯಾಲಯದಲ್ಲಿ ಅನಿವಾಸಿಯ ಭಾರತೀಯರನ್ನು ಉದ್ದೇಶಿಸಿ ಮಾತ ನಾಡಿದ ಅವರು, ನನ್ನ ಸರ್ಕಾರ ಭಾರತವನ್ನು ಪರಿವರ್ತಿಸಲಿದೆ ಎಂದು ಹೇಳಿ ದ್ದಾರೆ. ಅಲ್ಲದೆ, ನವಭಾರತ ನಿರ್ಮಾಣಕ್ಕೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತಂತೆ ವಿವರಿಸಿದರು. ನಮ್ಮ ಸರ್ಕಾರ ತೆಗೆದು ಕೊಳ್ಳುತ್ತಿರುವ ಕ್ರಮಗಳು ಸುಧಾರಣೆಗಾಗಿ ಅಲ್ಲ,…

ಮೋದಿ ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡಿ: ಅಡ್ವಾಣಿ, ಜೋಶಿಗೆ ಯಶವಂತ್ ಸಿನ್ಹಾ ಆಗ್ರಹ
ದೇಶ-ವಿದೇಶ

ಮೋದಿ ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡಿ: ಅಡ್ವಾಣಿ, ಜೋಶಿಗೆ ಯಶವಂತ್ ಸಿನ್ಹಾ ಆಗ್ರಹ

April 19, 2018

ನವದೆಹಲಿ: ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರು ಬುಧವಾರ ಮತ್ತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದು, ಕೇಂದ್ರ ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡುವಂತೆ ಬಿಜೆಪಿ ಹಿರಿಯ ನಾಯಕರಿಗೆ ಮತ್ತು ಸಂಸದರಿಗೆ ಆಗ್ರಹಿಸಿದ್ದಾರೆ. ಬಿಜೆಪಿ ಮಾರ್ಗದರ್ಶಕ್ ಮಂಡಳಿಯ ಸದಸ್ಯರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರು ಮೌನ ಮುರಿದು ಮಾತನಾಡುವ ಮೂಲಕ ಸಂಸದರು ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡಲು ಪ್ರೇರೇಪಿಸಬೇಕು ಎಂದು ಯಶವಂತ್ ಸಿನ್ಹಾ ಹೇಳಿದ್ದಾರೆ. 2014ರಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ…

1 6 7 8
Translate »