News

ಸಂಪುಟ ಸಭೆ ನಂತರ ನಾಳೆಯೇ ಗ್ಯಾರಂಟಿಗಳು ಜಾರಿ
News

ಸಂಪುಟ ಸಭೆ ನಂತರ ನಾಳೆಯೇ ಗ್ಯಾರಂಟಿಗಳು ಜಾರಿ

June 1, 2023

ಬೆಂಗಳೂರು, ಮೇ 31(ಕೆಎಂಶಿ)-ಷರತ್ತುಗಳ ಅಳವಡಿಕೆಯೊಂದಿಗೆ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ. ಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿ ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ಸೇರಿದ್ದ ಅನೌಪ ಚಾರಿಕ ಮಂತ್ರಿ ಪರಿಷತ್ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದೆ. ಜನತೆಗೆ ನೀಡಿ ರುವ ಭರವಸೆಗಳನ್ನು ಅನುಷ್ಠಾನಗೊಳಿ ಸುವ ಪೂರ್ಣ ಹೊಣೆಗಾರಿಕೆಯನ್ನು ಮುಖ್ಯ ಮಂತ್ರಿ ಅವರ ಹೆಗಲಿಗೆ ಸಭೆ ಹಾಕಿದೆ. ಐದು ಇಲಾಖೆಗಳು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಇರುವ ಸಾಧಕ-ಬಾಧಕಗಳನ್ನು ಸಂಬಂಧಪಟ್ಟ ಸಚಿವರು ಹಾಗೂ ಇಲಾಖೆ ಕಾರ್ಯದರ್ಶಿಗಳು ಸಭೆಯ ಗಮನಕ್ಕೆ ತಂದಿದ್ದಾರೆ. ಯೋಜನೆ…

ಜೂ.1ರಂದು ಐದು ಗ್ಯಾರಂಟಿ ಜಾರಿಗೆ ಸಿದ್ದರಾಮಯ್ಯ ಸರ್ಕಾರ ನಿರ್ಧಾರ
News

ಜೂ.1ರಂದು ಐದು ಗ್ಯಾರಂಟಿ ಜಾರಿಗೆ ಸಿದ್ದರಾಮಯ್ಯ ಸರ್ಕಾರ ನಿರ್ಧಾರ

May 30, 2023

ಬೆಂಗಳೂರು,ಮೇ 29(ಕೆಎಂಶಿ)- ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ನೀಡಿದ್ದ ಗ್ಯಾರಂಟಿಗಳನ್ನು ಜೂನ್ ಒಂದರಿಂದ ಅನುಷ್ಠಾನ ಗೊಳಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತ, ಬಿಪಿಎಲ್ ಪಡಿತರ ಚೀಟಿದಾರರಿಗೆ ಮಾಸಿಕ 10 ಕೆಜಿ ಅಕ್ಕಿ, ಮಹಿಳೆಯರಿಗೆ ಸರ್ಕಾರಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಪ್ರಯಾಣ, ಮನೆ ಒಡತಿಗೆ ಮಾಸಿಕ 2000 ರೂ. ಡಿಪ್ಲೊಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಕ್ರಮವಾಗಿ ಮಾಸಿಕ ತಲಾ 1500 ಹಾಗೂ 3000 ರೂ. ಭತ್ಯೆ ನೀಡುವ ಸಂಬಂಧ ಜೂನ್…

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಭವಿಷ್ಯ ಏನು ಬೇಕಾದರೂ ಆಗಬಹುದು
News

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಭವಿಷ್ಯ ಏನು ಬೇಕಾದರೂ ಆಗಬಹುದು

May 26, 2023

ಬೆಂಗಳೂರು, ಮೇ 25(ಕೆಎಂಶಿ)-ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾ ರದ ಭವಿಷ್ಯ ಏನು ಬೇಕಾ ದರೂ ಆಗಬಹುದು ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕುಮಾರಸ್ವಾಮಿ ನೀಡಿದ ಹೇಳಿಕೆ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತ ನಾಡಿ, ಮುಂದಿನ ನಾಲ್ಕೈದು ತಿಂಗಳಲ್ಲೇ ರಾಜ್ಯ ರಾಜಕೀಯ ಚಿತ್ರಣವೇ ಬದಲಾಗು ತ್ತದೆ ನೋಡಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಇಂದು ನಡೆದ ಜೆಡಿಎಸ್ ಆತ್ಮಾವಲೋಕನ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಈ…

ಶನಿವಾರ ಇಲ್ಲವೇ ಭಾನುವಾರ ಸಂಪುಟ ವಿಸ್ತರಣೆ
News

ಶನಿವಾರ ಇಲ್ಲವೇ ಭಾನುವಾರ ಸಂಪುಟ ವಿಸ್ತರಣೆ

May 26, 2023

ಬೆಂಗಳೂರು, ಮೇ 25(ಕೆಎಂಶಿ)-ನೂತನ ಸಚಿವರ ಪಟ್ಟಿ ಬಹುತೇಕ ಪೂರ್ಣ ಗೊಂಡಿದ್ದು, ಶನಿವಾರ ಇಲ್ಲವೇ ಭಾನು ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂತ್ರಿಮಂಡಲ ವಿಸ್ತರಿಸಲಿದ್ದಾರೆ. ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಕಳೆದ ಎರಡು ದಿನದಿಂದ ದೆಹಲಿ ಯಲ್ಲೇ ಬೀಡು ಬಿಟ್ಟಿದ್ದು, ನಾಳೆ (ಶುಕ್ರ ವಾರ) ನೂತನ ಸಚಿವರ ಪಟ್ಟಿಯೊಂದಿಗೆ ಬೆಂಗಳೂರಿಗೆ ಹಿಂತಿರುಗಲಿದ್ದಾರೆ. ಇದೇ ವೇಳೆ ಖಾತೆ ಹಂಚಿಕೆಯ ವಿಚಾರ ಕೂಡ ಅಂತಿಮವಾಗಲಿದೆ ಎಂದು ತಿಳಿದು ಬಂದಿದೆ. ಈ…

ಸಂಸತ್ ಭವನ ಉದ್ಘಾಟನೆಗೆ  ಹೋಗುತ್ತೇನೆ; ಹೋಗದೆ ಇರುವುದಕ್ಕೆ  ಅದೇನು ಬಿಜೆಪಿ, ಆರೆಸ್ಸೆಸ್ ಕಚೇರಿಯೇ…!
News

ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ; ಹೋಗದೆ ಇರುವುದಕ್ಕೆ ಅದೇನು ಬಿಜೆಪಿ, ಆರೆಸ್ಸೆಸ್ ಕಚೇರಿಯೇ…!

May 26, 2023

ಬೆಂಗಳೂರು: ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹಾಜರಾಗುತ್ತಿದ್ದೇನೆ. ಅದು ದೇಶದ ಆಸ್ತಿ. ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಮಂತ್ರಿಗಳು, ಅದು ಯಾರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ ಎಂದರು. ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಅದು ದೇಶಕ್ಕೆ ಸೇರಿದ್ದು. ಅದು ಬಿಜೆಪಿ…

ಶೀಘ್ರದಲ್ಲೇ ಸಚಿವರಿಗೆ ಖಾತೆ ಹಂಚಿಕೆ ಸದನದಲ್ಲಿ ಬೊಮ್ಮಾಯಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ
News

ಶೀಘ್ರದಲ್ಲೇ ಸಚಿವರಿಗೆ ಖಾತೆ ಹಂಚಿಕೆ ಸದನದಲ್ಲಿ ಬೊಮ್ಮಾಯಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ

May 25, 2023

ಬೆಂಗಳೂರು, ಮೇ 24- ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರೊಂದಿಗೆ 8 ಮಂದಿ ಸಚಿವರಾಗಿ ಮೇ 20 ರಂದು ಪ್ರಮಾಣ ವಚನ ಸ್ವೀಕ ರಿಸಿದ್ದು, ಈವರೆಗೂ ಖಾತೆ ಹಂಚಿಕೆ ಯಾಗಿಲ್ಲ. ಈ ಕುರಿತು ಪ್ರತಿಪಕ್ಷ ಬಿಜೆಪಿ ರಾಜ್ಯ ವಿಧಾನಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ದಲ್ಲಿರುವ ಸಚಿವರಿಗೆ ಶೀಘ್ರದಲ್ಲೇ ಖಾತೆಗಳನ್ನು ಹಂಚಿಕೆ ಮಾಡಲಾಗು ವುದು ಎಂದು ಬುಧವಾರ ಹೇಳಿದ್ದಾರೆ. ಸಚಿವರಿಗೆ ಖಾತೆ ಹಂಚಿಕೆ ವಿಳಂಬದ ಕುರಿತು ಮಾಜಿ…

ವಿಧಾನಸಭಾ ಅಧ್ಯಕ್ಷರಾಗಿ ಯು.ಟಿ.ಖಾದರ್ ಅವಿರೋಧ ಆಯ್ಕೆ
News

ವಿಧಾನಸಭಾ ಅಧ್ಯಕ್ಷರಾಗಿ ಯು.ಟಿ.ಖಾದರ್ ಅವಿರೋಧ ಆಯ್ಕೆ

May 25, 2023

ಬೆಂಗಳೂರು, ಮೇ 24(ಕೆಎಂಶಿ)-ವಿಧಾನಸಭೆಯ ನೂತನ ಸಭಾಧ್ಯಕ್ಷ ರಾಗಿ ಯು.ಟಿ.ಖಾದರ್ ಫರೀದ್ ಅವಿ ರೋಧವಾಗಿ ಆಯ್ಕೆಗೊಂಡರು. ಹಂಗಾಮಿ ಸಭಾಧ್ಯಕ್ಷರಾದ ಆರ್.ವಿ. ದೇಶಪಾಂಡೆ ಅವರು ಸಭಾಧ್ಯಕ್ಷರ ಚುನಾ ವಣೆ ಪ್ರಕ್ರಿಯೆಗೆ ಅನುವು ಮಾಡಿಕೊಟ್ಟಾಗ ಸಭಾನಾಯಕ ಮುಖ್ಯಮಂತ್ರಿ ಸಿದ್ದ ರಾಮಯ್ಯ, ಯು.ಟಿ.ಖಾದರ್ ಅವರನ್ನು ವಿಧಾನಸಭೆಯ ಸಭಾಧ್ಯಕ್ಷರನ್ನಾಗಿ ಚುನಾ ಯಿಸಬೇಕೆಂದು ಸೂಚಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯವರ ಪ್ರಸ್ತಾಪವನ್ನು ಅನುಮೋದಿಸಿದರು. ಬಳಿಕ ಸಭಾಧ್ಯಕ್ಷರು ಮಾತನಾಡಿ, ಮುಖ್ಯಮಂತ್ರಿ ಸೂಚಿಸಿರುವ ಹಾಗೂ ಉಪಮುಖ್ಯ ಮಂತ್ರಿ ಅನುಮೋದಿಸಿರುವ ಚುನಾವಣೆ ಪ್ರಸ್ತಾವವನ್ನು ಮತಕ್ಕೆ ಹಾಕುವುದಾಗಿ ಹೇಳಿದರು. ಆಗ ಸದನದಲ್ಲಿ…

ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ;  ಎಂ.ಬಿ.ಪಾಟೀಲ್ ಹೇಳಿಕೆಗೆ ವರಿಷ್ಠರ ವಾರ್ನಿಂಗ್…! ಯಾರೂ ಬಾಯ್ಬಿಡಬೇಡಿ
News

ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ; ಎಂ.ಬಿ.ಪಾಟೀಲ್ ಹೇಳಿಕೆಗೆ ವರಿಷ್ಠರ ವಾರ್ನಿಂಗ್…! ಯಾರೂ ಬಾಯ್ಬಿಡಬೇಡಿ

May 24, 2023

ಬೆಂಗಳೂರು, ಮೇ 23 (ಕೆಎಂಶಿ)- ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಬಗ್ಗೆ ಸಚಿವ, ಪಕ್ಷದ ಶಾಸಕರು ಸಾರ್ವಜನಿಕ ವಾಗಿ ಹೇಳಿಕೆ ನೀಡಕೂಡದು. ಒಂದು ವೇಳೆ ಹೇಳಿಕೆ ನೀಡಿದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಕಾಂಗ್ರೆಸ್ ವರಿಷ್ಠರು ನೀಡಿದ್ದಾರೆ. ಸಚಿವ ಎಂ.ಬಿ.ಪಾಟೀಲ್ ಮೈಸೂರಿನಲ್ಲಿ ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ನೀಡಿ ರುವ ಹೇಳಿಕೆ ಪಕ್ಷ ಮತ್ತು ಸರ್ಕಾರದಲ್ಲಿ ಭಾರೀ ವಿವಾದವನ್ನೇ ಎಬ್ಬಿಸಿದೆ….

ಮುಂಗಾರು ಆರಂಭವಾಗ್ತಿದೆ; ಅಗತ್ಯ ಎಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ
News

ಮುಂಗಾರು ಆರಂಭವಾಗ್ತಿದೆ; ಅಗತ್ಯ ಎಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ

May 24, 2023

ಬೆಂಗಳೂರು, ಮೇ 23(ಕೆಎಂಶಿ)-ರಾಜ್ಯದಲ್ಲಿ ಮುಂಗಾರು ಶುರುವಾಗುತ್ತಿದ್ದು, ರೈತರ ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿ ಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌûಧದಲ್ಲಿ ನಡೆದ ಜಿಲ್ಲಾಧಿಕಾರಿ ಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ನಾನು ಕೇವಲ ಸೂಚನೆ ಕೊಡೋದಿಲ್ಲ. ಎಚ್ಚರಿಕೆ ಕೊಡುತ್ತಿದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿ ದ್ದರೆ ಕಠಿಣ ಕ್ರಮ ಎದುರಿಸಲು ಸಿದ್ಧರಾಗಿ ಎಂದು ಎಚ್ಚರಿಕೆ…

ರಾಜ್ಯದಲ್ಲಿ ಪೊಲೀಸ್ ಇಲಾಖೆ  ಕೇಸರೀಕರಣ ಮಾಡಲು ಅವಕಾಶ ನೀಡಲ್ಲ
News

ರಾಜ್ಯದಲ್ಲಿ ಪೊಲೀಸ್ ಇಲಾಖೆ ಕೇಸರೀಕರಣ ಮಾಡಲು ಅವಕಾಶ ನೀಡಲ್ಲ

May 24, 2023

ಬೆಂಗಳೂರು, ಮೇ 23(ಕೆಎಂಶಿ)-ರಾಜ್ಯದಲ್ಲಿ ಪೆÇಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡೊಲ್ಲ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಪೆÇಲೀಸ್ ಅಧಿಕಾರಿ ಗಳನ್ನು ತರಾಟೆ ತೆಗೆದುಕೊಂಡರು ಉನ್ನತ ಮಟ್ಟದ ಪೆÇಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಂಗಳೂರು, ವಿಜಯ ಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿ ದ್ದೀರಾ ಅಂತಾ ಗೊತ್ತಿದೆ. ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ….

1 2 3 73
Translate »