ಬೆಂಗಳೂರು, ಡಿ. 19 (ಕೆಎಂಶಿ)-ರಾಷ್ಟ್ರೀಯ ಪಕ್ಷಗಳಿಗೂ ಮೊದಲೇ ಜಾತ್ಯಾ ತೀತ ಜನತಾದಳ 93 ವಿಧಾನಸಭಾ ಕ್ಷೇತ್ರ ಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿ ಸಿದೆ. 2023ರ ಏಪ್ರಿಲ್-ಮೇ ತಿಂಗಳಲ್ಲಿ ಜರುಗಲಿರುವ ಚುನಾವಣೆಗೆ ಮೊದಲ ಹಂತದ ಪಟ್ಟಿಯನ್ನು ಇಂದಿಲ್ಲಿ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ತಮ್ಮ ಹಿರಿಯ ಸಹೋದರ ಹೆಚ್.ಡಿ.ರೇವಣ್ಣ ಸೇರಿದಂತೆ ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಅವಕಾಶ ನೀಡಿಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿ ಕೊಟ್ಟಿದ್ದರೆ, ತಾವು,…
ಕುಶಾಲನಗರದಲ್ಲಿ ಸಂಭ್ರಮದ ಪುತ್ತರಿ ನಮ್ಮೆಆಚರಣೆ
December 9, 2022ಕುಶಾಲನಗರ, ಡಿ.8- ಪಟ್ಟಣದ ಕೊಡವ ಸಮಾಜದ ವತಿಯಿಂದ ಬುಧವಾರ ರಾತ್ರಿ ಪುತ್ತರಿ ನಮ್ಮೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದಲ್ಲಿ ನೆಲೆಸಿರುವ ಕೊಡವ ಬಾಂಧವರು ತಮ್ಮ ಸಾಂಪ್ರದಾಯಿಕ ಉಡುಗೆ ತೊಟ್ಟು ಕೊಡವ ಸಮಾಜದಲ್ಲಿ ರಾತ್ರಿ 7.30ಕ್ಕೆ ಸೇರಿದರು. ಮೊದಲಿಗೆ ನೆಲ್ಲಕ್ಕಿಯಡಿಯಲ್ಲಿ ಗುರುಕಾರೋಣರು ಮತ್ತು ದೇವರಿಗೆ ಭಕ್ತಿ ಪೂರ್ವಕ ಪೂಜೆ ಸಲ್ಲಿಸಲಾಯಿತು. ನಂತರ ಅರಳಿ, ಮಾವು, ಹಲಸು, ಕುಂಬಳಿ ಹಾಗೂ ಗೇರು ಮರಗಳ ಎಲೆಗಳಿಂದ ನೆರೆಕಟ್ಟುವ ಮೂಲಕ ವಿಧಿವಿಧಾನ ನೆರವೇರಿಸಿದರು. ನಂತರ ಸಿದ್ಧಪಡಿಸಿದ ಕುತ್ತಿಯನ್ನು ತೋಕ್ ಕತ್ತಿ, ದುಡಿಕೊಟ್ಟ್ ಪಾಟ್…
ನೆಲಸಮ ವಿರೋಧಿಸಿ ದೇವರಾಜ ಮಾರುಕಟ್ಟೆ ವ್ಯಾಪಾರಿಗಳ ಪ್ರತಿಭಟನೆ
April 21, 2022ಮಧ್ಯಾಹ್ನ ೨ ಗಂಟೆವರೆಗೂ ಎಲ್ಲಾ ಅಂಗಡಿ-ಮುAಗಟ್ಟುಗಳು ಬಂದ್ ರಾಜವAಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಂಬಲ ಮೆರವಣ ಗೆ ಮೂಲಕ ಡಿಸಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಕೆ ದಾರಿಯುದ್ದಕ್ಕೂ ಘೋಷಣೆ ಕೂಗಿ ಒಗ್ಗಟ್ಟು ಪ್ರದರ್ಶಿಸಿದ ವರ್ತಕರು ದೇವರಾಜ ಮಾರುಕಟ್ಟೆ ಉಳಿಸಿ ಸಂರಕ್ಷಿಸುವAತೆ ಆಗ್ರಹಿಸಿ ಮಾರುಕಟ್ಟೆ ವಹಿವಾಟು ಬಂದ್ ಮಾಡಿ ಮೈಸೂರಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣ ಗೆಗೆ ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು. ಮೆರವಣ ಗೆಯಲ್ಲಿ ಪಾಲ್ಗೊಂಡಿದ್ದ ಬಾಡಿಗೆದಾರರು, ವ್ಯಾಪಾರಿಗಳನ್ನು ಚಿತ್ರದಲ್ಲಿ…
ಪರಿಶಿಷ್ಟರ ಭೂ ಪರಭಾರೆ ನಿಷೇಧ ತಿದ್ದುಪಡಿ ಕಾಯ್ದೆ ಜಾರಿಗೆ ಸರ್ಕಾರ ಬದ್ಧ
April 15, 2022ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಪರಿಶಿಷ್ಟರ ಅಭಿವೃದ್ಧಿಗೆ ಅವಶ್ಯವಿರುವ ಎಲ್ಲಾ ಕ್ರಮ ಬೆಂಗಳೂರು, ಏ.೧೪(ಕೆಎಂಶಿ)- ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಭೂ ಪರಭಾರೆ ನಿಷೇಧ ಕಾಯ್ದೆ (ಪಿಟಿ ಸಿಎಲ್ ಕಾಯ್ದೆ)ಗೆ ತಿದ್ದುಪಡಿ ತರಲು ಸುಪ್ರೀಂಕೋರ್ಟ್ ಆದೇಶವಾಗಿದ್ದು, ರಾಜ್ಯದಲ್ಲಿ ಕಾಯ್ದೆಯನ್ನು ಅನುಷ್ಠಾನ ಗೊಳಿಸಲು ಸರ್ಕಾರ ಸದಾ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಡಾ. ಬಿ.ಆರ್.ಅಂಬೇಡ್ಕರ್ ರವರ ೧೩೧ನೇ ಜನ್ಮ ದಿನಾಚರಣೆ ಅಂಗ ವಾಗಿ ವಿಧಾನಸೌಧದಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ|| ಬಿ.ಆರ್. ಅಂಬೇಡ್ಕರ್…
ಬಿಜೆಪಿ ಸರ್ಕಾರದಲ್ಲಿ ಮೈಸೂರಿಗೆ ಅತೀ ಹೆಚ್ಚು ಅನುದಾನ ಭಾಗ್ಯ ಮೈಸೂರಲ್ಲಿ 10 ಸ್ಥಾನ ಗಳಿಸುವ ಗುರಿ: ಕಟೀಲ್
April 14, 2022ಮೈಸೂರು, ಏ.13(ಎಸ್ಬಿಡಿ)- ಮೈಸೂರಿಗೆ ಯಾವ ಪಕ್ಷದ ಸರ್ಕಾರ ಹೆಚ್ಚು ಅನುದಾನ ನೀಡಿದೆ ಎಂಬುದನ್ನು ಜನತೆಗೆ ತಿಳಿಸಲು ಶ್ವೇತಪತ್ರ ಹೊರಡಿ ಸೋಣ. ಆ ಮೂಲಕ ಮುಂದಿನ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯಲ್ಲಿ 10 ಸ್ಥಾನ ಗೆಲ್ಲಲು ಪ್ರಯತ್ನಿಸೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮೈಸೂರಿನ ವಸ್ತುಪ್ರದರ್ಶನ ಪ್ರಾಧಿ ಕಾರದ ಆವರಣದಲ್ಲಿ ಬುಧವಾರ ನಡೆದ ಬಿಜೆಪಿ ನಗರ ಹಾಗೂ ಜಿಲ್ಲಾ ಕಾರ್ಯ ಕರ್ತರ ಸಮಾವೇಶದಲ್ಲಿ ಮಾತನಾಡಿ, ಮೈಸೂರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೆಚ್ಚು ಅನುದಾನ ನೀಡಿ…
ಶ್ರೀರಂಗನಾಥನ ಸಾವಿರಾರು ಎಕರೆ ಭೂಮಿ ಕಬಳಿಕೆ ಪ್ರಕರಣ ಎಸ್ಐಟಿ ತನಿಖೆ
March 24, 2022ಬೆಂಗಳೂರು,ಮಾ.೨೩(ಕೆಎAಶಿ)-ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂ ಕಿನ ಶ್ರೀರಂಗನಾಥಸ್ವಾಮಿ ದೇವಾ ಲಯಕ್ಕೆ ದಾನ ನೀಡಿರುವ ಭೂಮಿ ಒತ್ತು ವರಿ ಪ್ರಕರಣವನ್ನು ವಿಶೇಷ ತನಿಖಾ ದಳ (ಎಸ್ಐಟಿ) ತನಿಖೆಗೆ ಒಳಪಡಿ ಸುವುದಾಗಿ ವಸತಿ ಸಚಿವ ವಿ.ಸೋಮಣ್ಣ ವಿಧಾನಪರಿಷತ್ನಲ್ಲಿ ಪ್ರಕಟಿಸಿದರು. ಮುಜರಾಯಿ ಸಚಿವರ ಪರವಾಗಿ ಉತ್ತರ ನೀಡಿದ ಅವರು, ಬೆಂಗಳೂರಿನ ಮಲ್ಲೇಶ್ವರ ನಿವಾಸಿ ದ್ವಾರಕಾಬಾಯಿ ವೇದಾಂತA, ಹಾಲಿ ಬೆಂಗಳೂರು ದಕ್ಷಿಣ ತಾಲೂಕಿಗೆ ಸೇರಿದ ತಾವರೆಕೆರೆ ಹೋಬಳಿ ಬ್ಯಾಲಾಳು, ಚೋಳನಾಯಕನಹಳ್ಳಿ, ಪೆದ್ದನ ಪಾಳ್ಯ, ದೊಡ್ಡಮಾರನಹಳ್ಳಿ ಮತ್ತು ಕಾಡು ಕರೇನಹಳ್ಳಿ (ಕುರುಬರಹಳ್ಳಿ) ಗ್ರಾಮಗಳಿಗೆ ಸೇರಿದ…
ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಇಲ್ಲ
March 24, 2022ರಾಜ್ಯವೇ ಇತರೆ ರಾಜ್ಯಕ್ಕೆ ವಿದ್ಯುತ್ ಮಾರುತ್ತಿದೆ: ಸುನಿಲ್ಕುಮಾರ್ ಬೆಂಗಳೂರು,ಮಾ.೨೩(ಕೆಎಂಶಿ)-ಪ್ರಸಕ್ತ ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಇಲ್ಲ, ಲೋಡ್ ಶೆಡ್ಡಿಂಗ್ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಇಂಧನ ಸಚಿವ ವಿ.ಸುನಿಲ್ಕುಮಾರ್ ವಿಧಾನಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. ನಮಗೆ ಈ ಮೊದಲು ಕಲ್ಲಿದ್ದಲಿನ ಕೊರತೆ ಇತ್ತು, ತಕ್ಷಣವೇ ಎಚ್ಚೆತ್ತು ನಾನು ಹಾಗೂ ಮುಖ್ಯಮಂತ್ರಿಗಳು ಕೇಂದ್ರ ಗಣಿ ಸಚಿವರ ಜೊತೆ ಸಮಾಲೋಚನೆ ನಡೆಸಿ, ನಮ್ಮ ಅಗತ್ಯತೆ ಪೂರೈಸಿಕೊಂಡೆವು. ಬೇಡಿಕೆಗಿಂತ ನಮ್ಮಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿದೆ, ನಾವೇ ಬೇರೆ ರಾಜ್ಯಗಳಿಗೆ ವಿದ್ಯುತ್ ಮಾರುವ ಸ್ಥಿತಿಯಲ್ಲಿದ್ದೇವೆ ಎಂದರು. ಇಂತಹ…
ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡನ್ನು ಎತ್ತಿ ಕಟ್ಟುತ್ತಿರುವ ನಮ್ಮದೇ ರಾಜ್ಯದ ಬಿಜೆಪಿ ನಾಯಕರು
January 4, 2022ಮೈಸೂರು,ಜ.3(ಎಂಟಿವೈ)-ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸು ವುದಕ್ಕಾಗಿಯೇ ಸೀಮಿತಗೊಂಡಿರುವ ಮೇಕೆದಾಟು ಯೋಜನೆ ವಿರೋಧಿಸಲು ರಾಜ್ಯದ ಬಿಜೆಪಿ ನಾಯಕರು ತಮಿಳುನಾಡಿನ ಬಿಜೆಪಿ ನಾಯಕರನ್ನು ಎತ್ತಿಕಟ್ಟುವ ಕುತಂತ್ರ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಅನುಷ್ಠಾನ ಗೊಂಡರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಬವಣೆ ನೀಗಲಿದೆ. ಅದರಲ್ಲೂ ವೇಗವಾಗಿ ಬೆಳೆಯುತ್ತಿರುವ ನಗರವಾಗಿರುವ ಬೆಂಗಳೂರಿನಲ್ಲಿ ಇಂದಿಗೂ ಶೇ.40ರಷ್ಟು…
ಆನೆಯೊಂದಿಗೆ ಕಾದಾಟ: ಗಂಭೀರವಾಗಿ ಗಾಯಗೊಂಡ ಹುಲಿ ಸೆರೆ
October 22, 2021ಮೈಸೂರು,ಅ.೨೧(ಎಂಟಿವೈ)-ಹುಲಿಯೊAದು ಗಜರಾಜನೊಂದಿಗೆ ಕಾದಾಡಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದ್ದು, ಗಾಯಗೊಂಡಿರುವ ೭ ವರ್ಷದ ಗಂಡು ಹುಲಿಯನ್ನು ಮೈಸೂರಿನ ಕೂರ್ಗಳ್ಳಿಯಲ್ಲಿ ರುವ ಮೃಗಾಲಯದ ಪುನರ್ವತಿ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಸಫಾರಿ ವಲಯದಲ್ಲಿ ಗಂಜಿಕಟ್ಟೆ ಅರಣ್ಯ ಪ್ರದೇಶದಲ್ಲಿ ಬುಧವಾರ ಗಾಯ ಗೊಂಡಿದ್ದ ಹುಲಿಯೊಂದು ಗಸ್ತು ತಿರುಗುತ್ತಿದ್ದ ಸಿಬ್ಬಂದಿಗಳ ಕಣ ್ಣಗೆ ಬಿದ್ದಿತು. ಸರಹದ್ದಿಗಾಗಿ ಬೇರೊಂದು ಹುಲಿಯೊಂದಿಗೆ ಕಾದಾಡಿ ಗಾಯಗೊಂಡಿರಬೇಕೆAದು ಶಂಕಿಸಿ ಅದರ ಚಲನ-ವಲನ ಗಮನಿಸಲು ಕ್ಯಾಮರಾ ಟ್ರಾಪ್…
ಕೊಡಗಿನಲ್ಲಿ ಶ್ರದ್ಧಾಭಕ್ತಿಯ ಸರಳ ಗಣೇಶ ಚತುರ್ಥಿ ಆಚರಣೆ
September 12, 2021ಮಡಿಕೇರಿ, ಸೆ.11- ಕೊಡಗಿನ ವಿವಿಧೆಡೆ ಗಣೇಶೋ ತ್ಸವ ಸಮಿತಿಗಳು ಗಣೇಶ ಚತುರ್ಥಿಯನ್ನು ಸಂಭ್ರಮ ದಿಂದ ಆಚರಿಸಿದವು. ಕೋವಿಡ್ ಮಾರ್ಗಸೂಚಿ ಬಿಗಿಯಾಗಿರುವ ಹಿನ್ನೆಲೆ ಕೆಲವು ಬಡಾವಣೆಗಳಲ್ಲಷ್ಟೇ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಗಣೇಶನ ಮೂರ್ತಿ ಆಕರ್ಷಕವಾಗಿದ್ದು, 5 ದಿನಗಳ ಕಾಲ ಪೂಜೆ ನಡೆಯ ಲಿದೆ. ಕೆಎಸ್ಆರ್ಟಿಸಿ ಡಿಪೋದಲ್ಲೂ ಗಣೇಶನನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇತಿಹಾಸ ಪ್ರಸಿದ್ಧ ಕೋಟೆ ಮಹಾಗಣಪತಿ ದೇವಾ ಲಯ, ವಿಜಯ ವಿನಾಯಕ, ದೇಚೂರು ಗಣಪತಿ, ಅಶ್ವಿನಿ ಗಣಪತಿ,…