ಕೆಆರ್‍ಎಸ್ ಪರಿಸರದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಸಿಎಂ ಬಿಎಸ್‍ವೈ ಸೂಚನೆ
ಮೈಸೂರು

ಕೆಆರ್‍ಎಸ್ ಪರಿಸರದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಸಿಎಂ ಬಿಎಸ್‍ವೈ ಸೂಚನೆ

January 6, 2020

ಬೆಂಗಳೂರು, ಜ.5-ಕೃಷ್ಣರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾ ವನ ಉದ್ಯಾನದ ಪರಿಸರದಲ್ಲಿ ಗಣಿ ಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗ ದಂತೆ ಈ ಪರಿಸರದಲ್ಲಿ ಕೂಡಲೇ ಗಣಿ ಗಾರಿಕೆ ಸ್ಥಗಿತಗೊಳಿಸಿ, ವರದಿ ಸಲ್ಲಿಸು ವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಲ್ಲದೆ ಸೂಕ್ಷ್ಮ ಪ್ರದೇಶ ಗಳಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತ ಗೊಳಿಸುವಂತೆ ನಿರ್ದೇಶನ ನೀಡಿದರು.

Translate »