ತ.ನಾಡು ದೇವಾಲಯದಲ್ಲಿ ಇಂದು ಸಿಎಂ ಕುಮಾರಸ್ವಾಮಿ ವಿಶೇಷ ಪೂಜೆ
ಮೈಸೂರು

ತ.ನಾಡು ದೇವಾಲಯದಲ್ಲಿ ಇಂದು ಸಿಎಂ ಕುಮಾರಸ್ವಾಮಿ ವಿಶೇಷ ಪೂಜೆ

May 7, 2019

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿರುವ ತಿರುಚೆಂ ದೂರು ಮುರುಗನ್ ದೇವಾಲಯದಲ್ಲಿ ನಾಳೆ(ಮೇ7) ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿಗಳು ಕುಟುಂಬ ಸಮೇತ ರಾಗಿ ನಾಳೆ ಬೆಳಿಗ್ಗೆ 8ಗಂಟೆಗೆ ಬೆಂಗಳೂರಿನಿಂದ ತಮಿಳುನಾಡಿ ನತ್ತ ಪ್ರಯಾಣ ಬೆಳೆಸಲಿದ್ದಾರೆ. ತಮಿಳುನಾಡಿನಲ್ಲಿರುವ ಪ್ರಸಿದ್ಧ ಆರು ಮುರುಗನ್ ದೇವಾಲಯಗಳಲ್ಲಿ ತಿರುಚೆಂದೂರು ಕೂಡ ಒಂದಾಗಿದ್ದು, ಈ ದೇವಾಲಯವು ಸಮುದ್ರದ ತೀರದಲ್ಲಿರುವುದು ವಿಶೇಷ.

Translate »