ನಾನೂ ಉಪ ಮುಖ್ಯಮಂತ್ರಿ ಆಕಾಂಕ್ಷಿ
ಮೈಸೂರು

ನಾನೂ ಉಪ ಮುಖ್ಯಮಂತ್ರಿ ಆಕಾಂಕ್ಷಿ

January 22, 2022

ಮೈಸೂರು,ಜ.೨೧(ಎAಟಿವೈ)- ರಾಜಕಾರಣ ಗಳಿಗೆ ಅಧಿಕಾರದ ಆಸೆ ಇರುವುದು ಸಹಜ. ನನ್ನ ಅಭಿಮಾನಿಗಳು ನನಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಅಭಿಯಾನ ನಡೆಸುವುದರಲ್ಲಿ ತಪ್ಪೇನಿಲ್ಲ. ನಾನು ಕೂಡ ಉಪ ಮುಖ್ಯಮಂತ್ರಿ ಪದವಿಯ ಆಕಾಂಕ್ಷೆಯಾಗಿz್ದÉÃನೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿz್ದÁರೆ. ಮೈಸೂರಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾರಿಗೆ ತಾನೇ ಆಸೆ ಇರೋದಿಲ್ಲ? ನಾನು ಕೂಡ ಐದು ಬಾರಿ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿz್ದÉÃನೆ. ಪP್ಷÀಕ್ಕಾಗಿ ದುಡಿದಿz್ದÉÃನೆ. ಹಾಗಾಗಿ, ನನಗೂ ಉಪ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ. ಈ ಬಗ್ಗೆ ನನ್ನ ಅಭಿಮಾನಿಗಳು ಒತ್ತಾಯ ಮಾಡುತ್ತಿz್ದÁರೆ ಎಂದು ಸ್ಪಷ್ಟಪಡಿಸಿದರು. ಮೊದಲು ರಾಜ್ಯದಲ್ಲಿ ಕಾಂಗ್ರೆಸ್ ಪP್ಷÀವನ್ನು ಅಧಿಕಾರಕ್ಕೆ ತರಬೇಕಿದೆ. ನಮ್ಮ ಪಕ್ಷದ ನಾಯಕರೆಲ್ಲರೂ ಸಂಘಟಿತರಾಗಿ ಪP್ಷÀ ಕಟ್ಟುವ ಕೆಲಸ ಮಾಡುತ್ತಿz್ದÁರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪP್ಷÀ ಅಧಿಕಾರಕ್ಕೆ ಬಂದರೆ ನಾನು ಕೂಡ ಉಪ ಮುಖ್ಯಮಂತ್ರಿ ಹುz್ದÉಗೆ ಪ್ರಬಲ ಆಕಾಂಕ್ಷಿಯಾಗಿz್ದÉÃನೆ ಎಂದರು. ಕೋವಿಡ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೋವಿಡ್ ೨ ಅಲೆಯನ್ನು ಎಲ್ಲರೂ ಸೇರಿ ಯಶಸ್ವಿಯಾಗಿ ನಿಯಂತ್ರಣ ಮಾಡಿz್ದÉವು. ಈಗ ಮೂರನೇ ಅಲೆ ಜೋರಾಗಿದೆ. ಅದರ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣ ಮಾಡುವಂತೆ ಜಿ¯್ಲÁ ಉಸ್ತುವಾರಿ ಸಚಿವರ ಗಮನಕ್ಕೆ ತಂದಿz್ದÉÃನೆ. ಈ ಸಂಬAಧ ಶೀಘ್ರದಲ್ಲೇ ಅಧಿಕಾರಿಗಳ ಸಭೆ ನಡೆಸಲಾಗುತ್ತದೆ ಎಂದರು.

Translate »