ಬೊಳ್ಳೂರು ಶ್ರೀ ಬಸವೇಶ್ವರ ದೇವಸ್ಥಾನದ ಗಣಪತಿ ವಿಸರ್ಜನೆ
ಕೊಡಗು

ಬೊಳ್ಳೂರು ಶ್ರೀ ಬಸವೇಶ್ವರ ದೇವಸ್ಥಾನದ ಗಣಪತಿ ವಿಸರ್ಜನೆ

September 18, 2018

ಗುಡ್ಡೆಹೊಸೂರು: ಇಲ್ಲಿನ ಬೊಳ್ಳೂರು ಗ್ರಾಮದ ಶ್ರೀಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಅದ್ಧೂರಿಯಾಗಿ ನಡೆಯಿತು. ಗ್ರಾಮದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು. ಈ ಸಂಧರ್ಭ ಗಣಪತಿ ಸೇವಾ ಸಮೀತಿಯ ಸದಸ್ಯರು ಹಾಜರಿದ್ದರು.

Translate »