25 ಕೋಟಿ ಬಿಡುಗಡೆಗೆ ಶಾಸಕ ಕೆ.ಜಿ.ಬೋಪಯ್ಯ ಮನವಿ
ಕೊಡಗು

25 ಕೋಟಿ ಬಿಡುಗಡೆಗೆ ಶಾಸಕ ಕೆ.ಜಿ.ಬೋಪಯ್ಯ ಮನವಿ

June 14, 2018

ಮಡಿಕೇರಿ: ಕಳೆದ ಒಂದು ವಾರ ದಿಂದ ಜಿಲ್ಲೆಯಾದ್ಯಂತ ಮಹಾಮಳೆಗೆ ರಸ್ತೆ ಹಾಗೂ ಸೇತುವೆಗಳು ಕುಸಿದಿವೆ. ಬೆಳೆ ಹಾನಿ ಯಾಗಿದೆ, ಹಲವು ಕಡೆ ಬರೆ ಕುಸಿದಿದೆ. ಇದ ರಿಂದ ಕೊಟ್ಯಾಂತರ ರೂ. ನಷ್ಟ ಉಂಟಾಗಿದ್ದು, ಸರ್ಕಾರ ಕೂಡಲೇ ಕನಿಷ್ಠ 25 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಮನವಿ ಮಾಡಿದ್ದಾರೆ.

Translate »