ಇಂದು ಛಾಯಾಚಿತ್ರ ಪ್ರದರ್ಶನ
ಮೈಸೂರು

ಇಂದು ಛಾಯಾಚಿತ್ರ ಪ್ರದರ್ಶನ

October 5, 2018

ಮೈಸೂರು:  ಅರಣ್ಯ ಇಲಾಖೆ ವತಿಯಿಂದ ವನ್ಯಜೀವಿ ಸಪ್ತಾಹ ಅಂಗವಾಗಿ ಅ.5ರಂದು ಬೆಳಿಗ್ಗೆ 10.30ಕ್ಕೆ 64ನೇ ವನ್ಯಜೀವಿ ಸಪ್ತಾಹ ಅಂಗವಾಗಿ ಛಾಯಾ ಚಿತ್ರ ಪ್ರದರ್ಶನ /ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಮೈಸೂರಿನ ಕಲಾಮಂದಿರದ ಸುಚಿತ್ರ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ. ಅರಣ್ಯ ಸಚಿವ ಆರ್.ಶಂಕರ್ ಕಾರ್ಯಕ್ರಮ ಉದ್ಘಾಟಿಸುವರು. ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ. ದೇವೇಗೌಡ, ಪ್ರವಾಸೋದ್ಯಮ ಹಾಗೂ ರೇಷ್ಮೆ ಖಾತೆ ಸಚಿವ ಸಾ.ರಾ.ಮಹೇಶ್, ಜಿಪಂ ಅಧ್ಯಕ್ಷರಾದ ನಯಿಮಾ ಸುಲ್ತಾನ ನಜಿûೀರ್ ಅಹಮದ್, ಸಂಸದರಾದ ಪ್ರತಾಪ್ ಸಿಂಹ, ಆರ್. ಧ್ರುವನಾರಾಯಣ್, ಶಾಸಕರಾದ ಎ.ಹೆಚ್.ವಿಶ್ವನಾಥ್, ಎಸ್.ಎ.ರಾಮ ದಾಸ್, ಮರಿತಿಬ್ಬೇಗೌಡ, ತನ್ವೀರ್ ಸೇಠ್, ಕೆ.ಟಿ.ಶ್ರೀಕಂಠೇಗೌಡ, ಎಸ್.ನಾಗರಾಜು, ಆರ್.ಧರ್ಮಸೇನ, ಕೆ.ವಿ. ನಾರಾ ಯಣಸ್ವಾಮಿ, ಕೆ.ಮಹದೇವ, ಎಲ್.ನಾಗೇಂದ್ರ, ಬಿ.ಹರ್ಷವರ್ಧನ್, ಡಾ.ಯತೀಂದ್ರ, ಅಶ್ವಿನ್‍ಕುಮಾರ್, ಅನಿಲ್‍ಕುಮಾರ್, ಜಿಪಂ ಉಪಾಧ್ಯಕ್ಷ ಜಿ.ನಟರಾಜ್, ತಾಪಂ ಅಧ್ಯಕ್ಷರಾದ ಕಾಳಮ್ಮ ಕೆಂಪರಾಮಯ್ಯ, ಉಪಾಧ್ಯಕ್ಷ ಎನ್.ಬಿ.ಮಂಜು ಹಾಗೂ ಇನ್ನಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Translate »