ನಾಳೆ ವೇಲುಕ್ಕುಡಿ ಕೃಷ್ಣನ್ ಸ್ವಾಮಿಯವರಿಂದ ವಿಶೇಷ ಉಪನ್ಯಾಸ
ಮೈಸೂರು

ನಾಳೆ ವೇಲುಕ್ಕುಡಿ ಕೃಷ್ಣನ್ ಸ್ವಾಮಿಯವರಿಂದ ವಿಶೇಷ ಉಪನ್ಯಾಸ

May 3, 2019

ಮೈಸೂರು: ಮೈಸೂರಿನ ನಗರದಜಯಲಕ್ಷ್ಮೀಪುರಂ, ಕಾಳಿದಾಸ ರಸ್ತೆಯ ಲ್ಲಿರುವ ಮೇಲು ಕೋಟೆಯ ಯದು ಗಿರಿಯತಿ ರಾಜ ಶಾಖಾ ಮಠ ದಲ್ಲಿರುವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮೇ 5ರಂದು ಬೆಳಿಗ್ಗೆ 10.30ಕ್ಕೆ ನಾಡಿನ ಪ್ರಖ್ಯಾತ ಉಪನ್ಯಾಸಕ ಶ್ರೀ ವೇಲು ಕ್ಕುಡಿ ಕೃಷ್ಣನ್ ಸ್ವಾಮಿಯವರಿಂz À‘ಯಾದವಾದ್ರಿ ನರಸಿಂಹ ಮಹಾತ್ಮೆ’ ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೆ.ಆರ್. ಯೋಗಾನರಸಿಂಹನ್ (ಮುರುಳಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »