ಮೈಸೂರು, ಸೆ.14(ಎಂಕೆ)- `ಅತಿಯಾಗಿ ಮೊಬೈಲ್ ನೋಡಬೇಡ’ ಎಂದು ಬುದ್ಧಿಮಾತು ಹೇಳಿದ್ದಕ್ಕೇ ದ್ವಿತೀಯ ಪಿಯು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಎನ್.ಆರ್.ಮೊಹಲ್ಲಾದಲ್ಲಿ ಸೋಮವಾರ ನಡೆ ದಿದೆ. ಪೆÇೀಷಕರು ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡು ವಿದ್ಯಾರ್ಥಿನಿ ಮನೆಯ ಕೊಠಡಿ ಯಲ್ಲಿ ಬಾಗಿಲು ಹಾಕಿಕೊಂಡು ನೇಣು ಹಾಕಿಕೊಂಡಿದ್ದಾಳೆ ಎಂದು ಪೆÇಲೀಸರು ತಿಳಿಸಿದ್ದಾರೆ. ಎನ್.ಆರ್.ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
