Tag: ಹುಣಸೂರು

ಬಿರುಗಾಳಿಗೆ ತೆಂಗಿನ ಮರಗಳು ಧರೆಗೆ
ಮೈಸೂರು

ಬಿರುಗಾಳಿಗೆ ತೆಂಗಿನ ಮರಗಳು ಧರೆಗೆ

April 24, 2018

ಹುಣಸೂರು: ಕಳೆದೆರಡು ದಿನಗಳಿಂದ ಹುಣಸೂರು ತಾಲೂಕಿನ ಅಲ್ಲಲ್ಲಿ ಗುಡುಗು, ಬಿರುಗಾಳಿ ಸಹಿತ ಬಿದ್ದ ಮಳೆಗೆ ತೆಂಗಿನ ಮರಗಳು ಧರೆಗುರುಳಿದ್ದರೆ, ಮನೆಯ ಮೇಲ್ಚಾವಣೆ ಹಾರಿ ಹೋಗಿದೆ. ಲಕ್ಷಾಂತರ ರೂ.ಗಳ ನಷ್ಟಸಂಭವಿಸಿದೆ. ತಾಲೂಕಿನ ಚಿಕ್ಕಹೆಜ್ಜೂರಿನ ದೇವರಾಜ ಅವರಿಗೆ ಸೇರಿದ ಮನೆ ಮುಂದಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರ ಅರ್ಧಕ್ಕೆ ಕಡಿದು ಬಿದ್ದಿದೆ. ಮನೆಯ ಮೇಲ್ಚಾವಣ ಗೆ ಹಾಕಿದ್ದ ಹೆಂಚುಗಳು ಬಿರುಗಾಳಿಗೆ ಹಾರಿ ಹೋಗಿದೆ, ಗೋಡೆ ಬಿರುಕು ಬಿಟ್ಟಿದೆ. ಗ್ರಾಮದ ನಂಜುಂಡಪ್ಪ ಎಂಬುವರ ಮನೆ ಸಹ ಬಿರುಕು ಬಿಟ್ಟಿದೆ,…

Translate »