Tag: A.H. Vishwanath

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಸಮರ್ಥಿಸಿಕೊಂಡ ಜಿಟಿಡಿ
ಮೈಸೂರು

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಸಮರ್ಥಿಸಿಕೊಂಡ ಜಿಟಿಡಿ

May 30, 2018

ಮೈಸೂರು: ಕೋಮುವಾದಿ ಬಿಜೆಪಿಯನ್ನು ಅಧಿಕಾರ ದಿಂದ ದೂರವಿಡುವುದಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚಿಸಲಾ ಗಿದ್ದು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಐದು ವರ್ಷ ಸುಭದ್ರ ಆಡಳಿತ ನೀಡುವುದ ರೊಂದಿಗೆ ಒಂದು ವಾರದೊಳಗೆ ರೈತರ ಸಾಲ ಮನ್ನಾ ಮಾಡುವುದಕ್ಕೆ ಸಿದ್ದತೆ ನಡೆಸುತ್ತಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆ ವೈಶಿಷ್ಟ್ಯವಾದ ಚುನಾವಣೆಯಾಗಿತ್ತು. ಮೈಸೂರು ಜಿಲ್ಲೆ ಯಲ್ಲಿ ಜೆಡಿಎಸ್ ಐದು, ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಮೂರು…

ಮಂಡ್ಯ

ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸಲಿದೆ: ಎಚ್.ವಿಶ್ವನಾಥ್ ಭವಿಷ್ಯ

May 29, 2018

ಕೆ.ಆರ್.ಪೇಟೆ: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ಐದು ವರ್ಷ ಪೂರೈಸಲಿದೆ ಎಂದು ಹುಣಸೂರು ಶಾಸಕ ಹೆಚ್. ವಿಶ್ವನಾಥ್ ಭವಿಷ್ಯ ನುಡಿದರು. ತಾಲೂಕಿನ ಭೂವರಹನಾಥಸ್ವಾಮಿ ದೇವ ಸ್ಥಾನಕ್ಕೆ ದಂಪತಿ ಸಮೇತ ಆಗಮಿಸಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕುಮಾರ ಸ್ವಾಮಿ ಅವರು ಪ್ರಣಾಳಿಕೆಯಲ್ಲಿ ಘೋಷಿಸಿರು ವಂತೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿದ್ದಾರೆ. ಸಮ್ಮಿಶ್ರ ಸರ್ಕಾರವಾಗಿ ರುವುದರಿಂದ ಸಾಲ ಮನ್ನಾಕ್ಕೆ ಸಮಯ ತೆಗೆದುಕೊಳ್ಳಲಿದೆ. ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಯಡಿಯೂರಪ್ಪ ಹೋರಾಟ ಗಾರರು. ಅವರ…

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‍ನಿಂದ ಮೋಸ ಹುಣಸೂರಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಟೀಕೆ
ಮೈಸೂರು

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‍ನಿಂದ ಮೋಸ ಹುಣಸೂರಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಟೀಕೆ

April 30, 2018

ಹುಣಸೂರು: ಅಲ್ಪ ಸಂಖ್ಯಾತರಿಗೆ ಮೋಸ ಮಾಡಿದ ಕಾಂಗ್ರೆಸ್ ಮುಸ್ಲಿಂ ಸಮುದಾಯದ ರಕ್ತದಿಂದ ಕೈಯನ್ನು ತೊಳೆದು ಕೊಂಡಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಟೀಕಿಸಿದ್ದಾರೆ. ಪಟ್ಟಣದ ಹಳೇ ಅಂಚೆ ಕಚೇರಿ ರಸ್ತೆಯಲ್ಲಿ ರುವ ಸುಮನ್ ಫಂಕ್ಷನ್ ಹಾಲ್‍ನಲ್ಲಿ ಜೆಡಿಎಸ್ ಜಿಲ್ಲಾ ಅಲ್ಪಸಂಖ್ಯಾತರ ಸಮಾ ವೇಶದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್. ವಿಶ್ವನಾಥ್ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್‍ನಲ್ಲಿ ಮುಸ್ಲಿಮರಿಗೆ ಉಸಿರು ಗಟ್ಟಿದ ವಾತಾವರಣವಿದೆ. ಅಲ್ಪಸಂಖ್ಯಾತರ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಒಂದೇ. ಈ…

1 2
Translate »