Tag: Aam Aadmi Party

ಎಲ್-ಜೆ v/s ಆಪ್ ಸರ್ಕಾರ: ತಕ್ಷಣ ಬಿಕ್ಕಟ್ಟು ಪರಿಹರಿಸಿ;  ಪ್ರಧಾನಿಗೆ ಬಿಜೆಪಿಯೇತರ ನಾಲ್ವರು ಸಿಎಂಗಳ ಒತ್ತಾಯ
ದೇಶ-ವಿದೇಶ

ಎಲ್-ಜೆ v/s ಆಪ್ ಸರ್ಕಾರ: ತಕ್ಷಣ ಬಿಕ್ಕಟ್ಟು ಪರಿಹರಿಸಿ;  ಪ್ರಧಾನಿಗೆ ಬಿಜೆಪಿಯೇತರ ನಾಲ್ವರು ಸಿಎಂಗಳ ಒತ್ತಾಯ

June 18, 2018

ನವದೆಹಲಿ:  ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಎಎಪಿ ಸರ್ಕಾರದ ನಡುವಿನ ಗುದ್ದಾಟ ಸರಿಪಡಿಸುವಂತೆ ಬಿಜೆಪಿಯೇತರ ನಾಲ್ವರು ಮುಖ್ಯಮಂತ್ರಿಗಳು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ಇದೊಂದು ಸಂವಿಧಾನಿಕ ಬಿಕ್ಕಟ್ಟು ಎಂದಿರುವ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು, ಆಪ್ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ಬಿಕ್ಕಟ್ಟು ಪರಿಹರಿಸುವ ಮೂಲಕ…

Translate »